ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ.. ನಮ್ಮ ಉಸಿರು

Mahesh M Dhandu by Mahesh M Dhandu
April 29, 2022
in Newsbeat, State, ಬೆಂಗಳೂರು
Siddaramaiah Saaksha Tv
Share on FacebookShare on TwitterShare on WhatsappShare on Telegram

Siddaramaiah | ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ.. ನಮ್ಮ ಉಸಿರು

ಬೆಂಗಳೂರು : ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026

ಹಿಂದಿ ಸಂವಹನಕ್ಕಾಗಿ ಭಾರತದ ಭಾಷೆಯಾಗಿದೆ. ನಾವು ಹಿಂದಿಯನ್ನು ಸಂಪರ್ಕ ಭಾಷೆಯನ್ನಾಗಿ ಬಳಸಬೇಕು. ಹಿಂದಿ ಭಾಷೆಯ ಕುರಿತು ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಹಿಂದಿಯನ್ನು ರಾಷ್ಟ್ರೀಯ ಭಾಷಯನ್ನಾಗಿ ಮಾಡುವುದರಲ್ಲಿ ತಪ್ಪೇನಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ.. ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.

ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.
2/12#HindiImposition #Kannadiga

— Siddaramaiah (@siddaramaiah) April 29, 2022

ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು  “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.

ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ.

ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ.
4/12#HindiImposition #Kannadiga

— Siddaramaiah (@siddaramaiah) April 29, 2022

ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ ಎಂದು ಬರೆದುಕೊಂಡಿದ್ದಾರೆ.+

siddaramaiah-tweet on bjp leaders Hindi Imposition statement

Tags: #Saaksha TVCricketKannadaSiddaramaiah
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram