ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2021 ರಿಂದ 2025 ರವರೆಗೆ ಶನಿದೇವರ ಸಂಪೂರ್ಣ ಅನುಗ್ರಹ ಆಶೀರ್ವಾದವನ್ನು ಈ 3 ರಾಶಿಯಲ್ಲಿ ಜನಿಸಿದವರು ಪಡೆದುಕೊಳ್ಳುತ್ತಿದ್ದಾರೆ

Naveen Kumar B C by Naveen Kumar B C
April 29, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

2021 ರಿಂದ 2025 ರವರೆಗೆ ಶನಿದೇವರ ಸಂಪೂರ್ಣ ಅನುಗ್ರಹ ಆಶೀರ್ವಾದವನ್ನು ಈ 3 ರಾಶಿಯಲ್ಲಿ ಜನಿಸಿದವರು ಪಡೆದುಕೊಳ್ಳುತ್ತಿದ್ದಾರೆ

 

Related posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

August 26, 2026
saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

August 26, 2026

ನಮಸ್ಕಾರ ಪ್ರಿಯ ಸ್ನೇಹಿತರೆ ನಾವು ಬಹಳ ವಿಶೇಷವಾದ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಶನಿ ದೇವರು ಎಂದರೆ ಎಲ್ಲರಿಗೂ ತುಂಬಾನೇ ಭಯ ಭಕ್ತಿ ಯಾಕೆಂದರೆ ಯಾವ ಸಂದರ್ಭದಲ್ಲಿ ಶನಿದೇವರ ಪ್ರತ್ಯೇಕವಾಗುತ್ತಾರೆ ಎಂದು ಯಾರಿಗೂ ತಿಳಿಯುವುದಿಲ್ಲ ಶನಿ ಎಂದರೆ ತೊಂದರೆ ಎಂದು ಹಲವರು ತಿಳಿದಿರುತ್ತಾರೆ ಅದು ತಪ್ಪು ಕಲ್ಪನೆ ಅವರು ಮಾಡುವಂತಹ ಪಾಪ ಕರ್ಮಗಳಿಗೆ ಅನುಸಾರವಾಗಿ ಪಾಪದ ಮತ್ತು ಪುಣ್ಯದ ಫಲಗಳನ್ನು ನೀಡುತ್ತಾರೆ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಶನಿದೇವರು ಎಲ್ಲರೂ ತಿಳಿದಿರುವ ಹಾಗೆ ಬರೀ ಕೆಟ್ಟದ್ದನ್ನು ನೀಡುವಂತಹ ದೇವರಲ್ಲ ಯಾವ ವ್ಯಕ್ತಿಯು ತಮ್ಮನ್ನು ತಾವು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಅಂತಹವರಿಗೆ ಒಳ್ಳೆಯ ಫಲವನ್ನು ನೀಡುತ್ತಾರೆ ತಮ್ಮ ಸಂಪೂರ್ಣ ಆಶೀರ್ವಾದವನ್ನು ದಯಪಾಲಿಸುತ್ತಾರೆ ಯಾರು ಕೆಟ್ಟ ಕೆಲಸಗಳನ್ನು ಮಾಡುತ್ತಾರೆ ಅವರಿಗೆ ತಕ್ಕ ಶಿಕ್ಷೆಯನ್ನು ನೀಡುತ್ತಾರೆ ಮತ್ತು ತಪ್ಪು ಮಾಡಿದವರಿಗೆ ಅಲ್ಲಿಯೇ ಪ್ರತ್ಯಕ್ಷವಾಗಿ ಶನಿ ದೇವರು ಶಾಪವನ್ನು ನೀಡುತ್ತಾರೆ

 

ಯಾರು ಕೆಟ್ಟ ಕೆಲಸಗಳನ್ನು ಮಾಡುತ್ತಾರೆ ಯಾವ ಸ್ಥಳದಲ್ಲಿ ಕೆಟ್ಟ ಕೆಲಸ ನಡೆಯುತ್ತದೆ ಅಲ್ಲಿ ಶನಿ ದೇವರು ಯಾವಾಗಲೂ ಪ್ರತ್ಯಕ್ಷವಾಗುತ್ತಾರೆ ಮತ್ತು ತಪ್ಪು ಮಾಡಿದವರಿಗೆ ತಕ್ಕ ಪ್ರತಿಫಲವನ್ನು ನೀಡುತ್ತಾರೆ ಶನಿದೇವರ ಸಂಪೂರ್ಣ ಅನುಗ್ರಹವನ್ನು ಹಲವಾರು ವರ್ಷಗಳ ನಂತರ ಈ ಮೂರು ರಾಶಿಯಲ್ಲಿ ಜನಿಸಿದವರು ಪಡೆದುಕೊಳ್ಳುತ್ತಿದ್ದಾರೆ ರಾಶಿಚಕ್ರದಲ್ಲಿ ಆಗಿರುವಂತಹ ಅನೇಕ ಆಕರ್ಷಕ ಬದಲಾವಣೆಗಳಿಂದ ಈ ಅದ್ಭುತ ನಡೆಯಲಿದೆ

ಶನಿ ದೇವರ ಸಂಪೂರ್ಣ ಆಶೀರ್ವಾದವನ್ನು ಯಾವ 3 ರಾಶಿಯವರು ಪಡೆದುಕೊಳ್ಳುತ್ತಿದ್ದಾರೆ ಎಂದು ಈ ಸುಂದರ ಬರವಣಿಗೆಯ ಮುಖಾಂತರ ತಿಳಿದುಕೊಳ್ಳೋಣ. ಸಾಮಾನ್ಯವಾಗಿ ಸ್ನೇಹಿತರೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಶನಿದೇವರು ಮುಖ್ಯ ಪಾತ್ರವನ್ನು ವಹಿಸುತ್ತಾರೆ ಜೀವನದಲ್ಲಿ ನಡೆಯುವಂತಹ ಪ್ರಮುಖ ಘಟನೆಗಳಿಗೆ ಶನಿ ದೇವರು ಒಂದಲ್ಲ ಒಂದು ರೂಪದಲ್ಲಿ ಕಾರಣರಾಗಿರುತ್ತಾರೆ ಹಾಗೆಯೇ ಸ್ನೇಹಿತರೆ ಯಾವ ಮನುಷ್ಯನೇ ಆಗಲಿ ತಾನು ಮಾಡುವಂತಹ ಕೆಲಸವನ್ನು ಸರಿಯೋ ತಪ್ಪೋ ಎಂದು ತಿಳಿದು ಹತ್ತು ಪಟ್ಟು

ಯೋಚನೆ ಮಾಡಿ ಕೈಗೊಳ್ಳಬೇಕು ಇಲ್ಲವಾದಲ್ಲಿ ಶನಿದೇವರ ಶಾಪಕ್ಕೆ ಒಳಗಾಗಬೇಕಾಗುತ್ತದೆ ಜೀವನದಲ್ಲಿ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರುವಂತಹ ಪರಿಸ್ಥಿತಿ ಬರಬಹುದು ಆದ್ದರಿಂದ ಸ್ನೇಹಿತರೆ ಹೆಚ್ಚಾಗಿ ಒಳ್ಳೆಯ ಕೆಲಸಗಳನ್ನು ಮಾಡಿ ಮತ್ತು ಬೇರೆಯವರಿಗೆ ನಿಮ್ಮಿಂದ ಸಹಾಯವನ್ನು ಮಾಡಲು

ಆಗದಿದ್ದರೂ ಕೂಡಾ ಯಾವುದೇ ಕಾರಣಕ್ಕೂ ಅವರಿಗೆ ನೋವನ್ನು ನೀಡಬೇಡಿ ಹಲವಾರು ವರ್ಷಗಳ ನಂತರ ರಾಶಿ ನಕ್ಷತ್ರದಲ್ಲಿ ಆಗಿರುವಂತಹ ಆಕರ್ಷಕ ಬದಲಾವಣೆಗಳಿಂದ ಶನಿದೇವರು ತಮ್ಮ ಮಹಿಮೆಯನ್ನು ತೋರುತ್ತಿದ್ದಾರೆ ಸಂಪೂರ್ಣ ಆಶೀರ್ವಾದ ಅನುಗ್ರಹ ಮೂರು ರಾಶಿಯಲ್ಲಿ ಜನಿಸಿದವರಿಗೆ ದೊರೆಯುತ್ತಿದೆ ಇದರಿಂದಾಗಿ ಸಕಲ ಸಂಪತ್ತನ್ನು

ಈ ರಾಶಿಯಲ್ಲಿ ಜನಿಸಿದವರು ಪಡೆದುಕೊಳ್ಳುತ್ತಾರೆ ಜೀವನದಲ್ಲಿ ಉತ್ತಮ ಸಾಧನೆಯನ್ನು ಮಾಡಲು ಮುಂದಾಗುತ್ತಾರೆ ಯಾವುದೇ ಕೆಲಸಗಳನ್ನು ಪ್ರಾರಂಭಿಸಿದರು ಆ ಕೆಲಸಗಳಲ್ಲಿ ಶನಿದೇವರ ಸಂಪೂರ್ಣ ಆಶೀರ್ವಾದದಿಂದಾಗಿ ಉತ್ತಮ ಜಯ ಲಭಿಸುತ್ತದೆ ಏನೇ ಕಷ್ಟ ಬಂದರೂ ಎದುರಿಸುವಂತಹ

ದಿಟ್ಟ ಧೈರ್ಯವನ್ನು ಈ ರಾಶಿಯಲ್ಲಿ ಜನಿಸಿದವರು ಮುಂಬರುವ ದಿನಗಳಲ್ಲಿ ಅಂದರೆ 2021 ರಿಂದ 2025 ರ ವರೆಗೂ ಪಡೆದುಕೊಳ್ಳುತ್ತಾರೆ ಈ 5 ವರ್ಷಗಳಲ್ಲಿ ಈ 3 ರಾಶಿಯಲ್ಲಿ ಜನಿಸಿದವರ ಜೀವನ ಶೈಲಿಯೇ ಬದಲಾಗುತ್ತದೆ

ಇವರು ಅಂದುಕೊಂಡ ಕೆಲಸ ಕಾರ್ಯಗಳೆಲ್ಲ ಯಶಸ್ಸನ್ನು ಪಡೆದುಕೊಳ್ಳುತ್ತವೆ ಇಲ್ಲಿಯವರೆಗೂ ಅನುಭವಿಸಿದಂತಹ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದೂ ಕಾಣದ ಸೌಭಾಗ್ಯವನ್ನು ಇವರು ಪಡೆದುಕೊಳ್ಳುತ್ತಾರೆ ವಿವಾಹ ಭಾಗ್ಯ ದೊರೆಯದೇ ಇದ್ದವರಿಗೆ ಈ ಐದು ವರ್ಷಗಳಲ್ಲಿ ಕಂಕಣಭಾಗ್ಯ ಕೂಡಿ ಉತ್ತಮ ದಾಂಪತ್ಯ ಜೀವನವನ್ನು ಪಡೆದುಕೊಳ್ಳುತ್ತೀರ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ರಾಶಿಯಲ್ಲಿ ಜನಿಸಿದ ವಿದ್ಯಾರ್ಥಿಗಳು ಹಗಲು ರಾತ್ರಿಯೆನ್ನದೆ ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಬೇಕು ಯಾವ ವಿಷಯ ಕಷ್ಟ ಅನಿಸುತ್ತದೆಯೋ ಆ ಪುಸ್ತಕದಲ್ಲಿ ಒಂದು ನವಿಲುಗರಿಯನ್ನು ಇಟ್ಟುಕೊಂಡರೆ ತುಂಬಾನೇ ಒಳ್ಳೆಯದಾಗುತ್ತದೆ ಇಷ್ಟೆಲ್ಲಾ ಲಾಭವನ್ನು ಶನಿ ದೇವರ ಆಶೀರ್ವಾದದಿಂದ ಪಡೆದುಕೊಳ್ಳುತ್ತಿರುವ ಅದೃಷ್ಟಶಾಲಿ ರಾಶಿಗಳು ಯಾವುವು ಎಂದರೆ ಮೊದಲನೆಯದಾಗಿ ಮಕರ ರಾಶಿ ಎರಡನೆಯದಾಗಿ ಸಿಂಹರಾಶಿ ಮೂರನೆಯದಾಗಿ ಮೇಷ ರಾಶಿ.

Tags: Shani Deva
ShareTweetSendShare
Join us on:

Related Posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

by admin
August 26, 2026
0

ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್‌ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

by admin
August 26, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ...

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

by admin
August 26, 2026
0

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್...

saakshatv.com/jio-world-convention-centre-launches-conference-ambassador-program-mumbai

ಮುಂಬೈಗೆ ಜಾಗತಿಕ ಸಮ್ಮೇಳನಗಳನ್ನು ತರಲು ‘ಕಾನ್ಫರೆನ್ಸ್ ಅಂಬಾಸಿಡರ್’ ಕಾರ್ಯಕ್ರಮ

by admin
August 25, 2026
0

ಮುಂಬೈ, : ಮುಂಬೈಯನ್ನು ಜಾಗತಿಕ ಮಟ್ಟದ ಸಮ್ಮೇಳನಗಳು ಹಾಗೂ ಬಿಸಿನೆಸ್‌ ಈವೆಂಟ್‌ಗಳ ಪ್ರಮುಖ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ (JWCC) ‘ಕಾನ್ಫರೆನ್ಸ್ ಅಂಬಾಸಿಡರ್...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram