ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಡಿಕೆಶಿ ಅವರೇ ಸೋಗಲಾಡಿತನ ಬಿಡಿ

Mahesh M Dhandu by Mahesh M Dhandu
April 30, 2022
in Newsbeat, Politics, ರಾಜಕೀಯ
DK Shivakumar saaksha tv
Share on FacebookShare on TwitterShare on WhatsappShare on Telegram

BJP | ಡಿಕೆಶಿ ಅವರೇ ಸೋಗಲಾಡಿತನ ಬಿಡಿ

ಬೆಂಗಳೂರು :  ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿರತಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಗೆ ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಬಿಜೆಪಿ ತಮ್ಮ ಟ್ವಿಟ್ಟರ್ ನಲ್ಲಿ ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ ಎಂಬ ಸೋಗಲಾಡಿತನ ಬಿಡಿ. ಫುಡ್ ಕಿಟ್ ಹಂಚಲು ತಯಾರಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ ಎಂದು ಕುಟುಕಿದೆ.

ಡಿ.ಕೆ.ಶಿವಕುಮಾರ್ ಟ್ವಿಟ್ಟರ್.. ಹುಬ್ಬಳ್ಳಿ ಗಲಭೆಯಲ್ಲಿ ಬಿಜೆಪಿ, ಪಿಎಫ್ ಐ ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ ವಿಹೆಚ್ ಪಿ, ಭಜರಂಗದಳ, ಎಸ್ ಡಿಪಿಐ ನಂಥ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿರತಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.

Karnataka bjp slams d k shivakumar congress saaksha tv

ಇದಕ್ಕೆ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ.. ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿ.ಕೆ.ಶಿವಕುಮಾರ್ ಅವರನ್ನು ಕಾಡುತ್ತಿದೆಯೇ ಎಂದು ಕುಟುಕಿದೆ.

ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ. ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ. ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ. ಏನಿದೆಲ್ಲ?

ಮಾನ್ಯ @DKShivakumar ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ.

√ ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ.

√ ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ.

ಏನಿದೆಲ್ಲ?#CONgressVsCONgress

— BJP Karnataka (@BJP4Karnataka) April 30, 2022

ಅಧಿಕಾರದಲ್ಲಿದ್ದಾಗ ಸಮಾಜ ಘಾತುಕ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿದಿರಿ. ಕಾಂಗ್ರೆಸ್‌ ಪಕ್ಷದ ಕೃಪಾಶೀರ್ವಾದದಿಂದ ಬೆಳೆದ ಅದೇ ಮತಾಂಧರು ಸಮಾಜ ಘಾತುಕ ಚಟುವಟಿಕೆಗಳಲ್ಲಿ ಈಗ ತೊಡಗಿಸಿಕೊಂಡಿದ್ದಾರೆ. ನೀವೇ ಬೆಳೆಸಿದ ಸಂಘಟನೆಗಳನ್ನು ಈಗ ನಿಷೇಧಿಸಿ ಎನ್ನುವುದಕ್ಕೆ ಅರ್ಥವಿದೆಯೇ?

ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ಪಕ್ಷ ಮುನ್ನಡೆಸುವುದಕ್ಕೂ ಸಾಮರ್ಥ್ಯ ಬೇಕು. ಪದೇ ಪದೇ ನಿಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವ ಸಿದ್ದರಾಮಯ್ಯ ಬಣದ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಂಜುವ ನೀವು #ಅಸಹಾಯಕಅಧ್ಯಕ್ಷ ರೇ?

ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು!!!

ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ?

ಡಿಕೆಶಿ ಅವರೇ, ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್‌ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ ?#CONgressVsCONgress

— BJP Karnataka (@BJP4Karnataka) April 30, 2022

ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು!!! ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಡಿಕೆಶಿ ಅವರೇ, ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್‌ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ  ಎಂದು ಬಿಜೆಪಿ ಪ್ರಶ್ನಿಸಿದೆ.

Karnataka bjp slams d k shivakumar congress

Tags: #Saaksha TVBJPCongressd k shivakumar
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram