ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

B Sriramulu : ಶೀಘ್ರದಲ್ಲೇ ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಳ !!

Vivek Biradar by Vivek Biradar
May 5, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
B Sriramulu

B Sriramulu

Share on FacebookShare on TwitterShare on WhatsappShare on Telegram

ಶೀಘ್ರದಲ್ಲೇ ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಳ !!

ಉತ್ತರ ಕನ್ನಡ: ರಾಜ್ಯ ಸಾರಿಗೆ ಸಚಿವ ಬಿ, ಶ್ರೀರಾಮುಲು ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

Related posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿದ್ದಾಪುರ ಬಸ್‌ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಮುಖ್ಯಮಂತ್ರಿ ಜತೆ ಮಾತನಾಡಿದ್ದು, ಶೀಘ್ರದಲ್ಲೇ ವೇತನ ಹೆಚ್ಚಿಸಲಾಗುವುದು. ಹಾಗೇ ಕೆಲವೇ ದಿನಗಳಲ್ಲಿ 4 ಸಾವಿರ ಬಸ್‌ ಬರಲಿದೆ. ಉತ್ತರ ಕನ್ನಡ  ವಿಭಾಗಕ್ಕೂ 150 ಬಸ್‌ ನೀಡಲಾಗುವುದು ಎಂದರು.

ಅಲ್ಲದೇ ರಾಜ್ಯದ ಎಲ್ಲ ಬಸ್‌ ನಿಲ್ದಾಣದಲ್ಲಿ ದಿನಪತ್ರಿಕೆ ಮಾರಾಟಕ್ಕೆ ಮಳಿಗೆ ಹಾಗೂ ಕುಳಿತು ಓದಲು ಬೇಕಾದ ರೂಮ್‌ ವ್ಯವಸ್ಥೆ ಮಾಡಲಾಗುವುದು. ಇನ್ನೂ ಕೊರೊನಾ ಬಂದ ನಂತರ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದ್ದು, ಸಾರಿಗೆ ಸಂಸ್ಥೆ ಲಾಭದಾಯಕ ಮಾಡುವ ಇಚ್ಚಾಶಕ್ತಿ ಯಾರಿಗೂ ಇಲ್ಲ. ಹೀಗಾಗಿ ಸಿದ್ದಾಪುರ ಹಳೆ ಬಸ್‌ ನಿಲ್ದಾಣದ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಕೂಡಲೇ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.

KSRTC Saaksha Tv

ಹಾಗೇ ಬಿಎಂಟಿಸಿಯಲ್ಲಿ (BMTC) ಹೆಚ್ಚುವರಿ ಇರುವ ಚಾಲಕ, ಕಂಡಕ್ಟರ್‌ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ವರ್ಗಾಯಿಸುವ ಬಗ್ಗೆ ಪರಿಶೀಲಿಸಲಾಗುವುದು. ಚಾಲಕ ವೃತ್ತಿಯಲ್ಲಿ ಇರುವವರು ಹಲವು ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ, ಪ್ರತಿ ತಿಂಗಳೂ ಅವರಿಗೆ ಸಂಬಳ ನೀಡುವ ವ್ಯವಸ್ಥೆ ಮಾಡುತ್ತೇವೆ. ಅವರ ವೇತನ ಪರಿಷ್ಕರಣೆಯನ್ನು ಶೀಘ್ರದಲ್ಲಿ ಮಾಡುತ್ತೇವೆ. ಪ್ರತಿಭಟನೆ ವೇಳೆ ವರ್ಗಾವಣೆಗೊಂಡವರಿಗೆ ಮಾತೃ ಡಿಪೋದಲ್ಲಿ ಕೆಲಸ ಮಾಡುವ ಅವಕಾಶ ಮಾಡಿಕೊಡಲಿದ್ದೇವೆ ಎಂದು ಭರವಸೆ ನೀಡಿದರು.

Tags: #Saaksha TVB. Sriramulunwksrtc
ShareTweetSendShare
Join us on:

Related Posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram