ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

HDK | ಪ್ರತಿ ಹುದ್ದೆಗೂ ರೇಟ್ ಫಿಕ್ಸ್.. ʼಉದ್ಯೋಗ ವ್ಯಾಪಾರೀಕಣ ಸರ್ಕಾರದ ʼಅಧಿಕೃತ ಕಸುಬುʼ

Mahesh M Dhandu by Mahesh M Dhandu
May 8, 2022
in Newsbeat, Politics, ರಾಜ್ಯ
CM Bommai Saaksha Tv
Share on FacebookShare on TwitterShare on WhatsappShare on Telegram

HDK | ಪ್ರತಿ ಹುದ್ದೆಗೂ ರೇಟ್ ಫಿಕ್ಸ್.. ʼಉದ್ಯೋಗ ವ್ಯಾಪಾರೀಕಣ ಸರ್ಕಾರದ ʼಅಧಿಕೃತ ಕಸುಬುʼ

ಬೆಂಗಳೂರು : ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಿರುವ ರಾಜ್ಯ ಸರಕಾರವು ʼಉದ್ಯೋಗ ವ್ಯಾಪಾರೀಕಣʼವನ್ನೇ ʼಅಧಿಕೃತ ಕಸುಬುʼ ಮಾಡಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026
5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

June 18, 2026

ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳನ್ನ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ, ಸ್ವಜನ ಪಕ್ಷಪಾತ, ಕಳ್ಳಮಾರ್ಗ, ಭ್ರಷ್ಟಾಚಾರಗಳು ತಾಂಡವವಾಡುತ್ತಿವೆ. ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪೊಲೀಸ್ ನೇಮಕಾತಿ ಮಂಡಳಿಗಳು ಲಂಚಗುಳಿತನದ ಕೂಪಗಳಾಗಿವೆ.

ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಿರುವ ರಾಜ್ಯ ಸರಕಾರವು ʼಉದ್ಯೋಗ ವ್ಯಾಪಾರೀಕಣʼವನ್ನೇ ʼಅಧಿಕೃತ ಕಸುಬುʼ ಮಾಡಿಕೊಂಡಿದೆ. ʼಸರಕಾರಿ ಕೆಲಸದ ರೇಟ್ ಕಾರ್ಡ್ʼ ಬಗ್ಗೆ ನಾನು ಪದೆಪದೇ ಹೇಳುತ್ತಲೇ ಇದ್ದೆ. ಕೆಪಿಎಸ್ಸಿ ಹುದ್ದೆಗಳ ʼಮುಕ್ತ ಮಾರಾಟʼದ ಬಗ್ಗೆಯೂ ಹೇಳಿದ್ದೆ. ಆದರೆ, ಸರಕಾರದ್ದು ಜಾಣನಿದ್ದೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿರುವ ಹೆಚ್ ಡಿಕೆ, ನಾನು 2 ಸಲ ಸಿಎಂ ಆಗಿದ್ದಾಗ ಕೆಪಿಎಸ್ಸಿ ಅಕ್ರಮಗಳಿಗೆ  ಕಡಿವಾಣ ಹಾಕಿದ್ದೆ. ಕೆಪಿಎಸ್ಸಿಯನ್ನು ತೊಳೆಯುತ್ತೇನೆಂದ ʼಸಿದ್ದಹಸ್ತʼರೊಬ್ಬರು ಬಿಡಿಎಯನ್ನು ಗುಡಿಸಿಗುಂಡಾಂತರ ಮಾಡಿದ್ದ, ʼರೀಡೂ ಋಣʼದ  ʼತಿಮಿಂಗಿಲʼವನ್ನೇ ತಂದು ಕೆಪಿಎಸ್ಸಿಯಲ್ಲಿ ಕೂರಿಸಿದ್ದರು. ಆದರೆ, ನಾನು ಭಷ್ಟರು ಉದ್ಯೋಗಸೌಧದ ಮೆಟ್ಟಿಲು ಹತ್ತಲು ಬಿಟ್ಟಿರಲಿಲ್ಲ.

ನನ್ನ ಅಧಿಕಾರಾವಧಿಯಲ್ಲಿ ಒಮ್ಮೆಯೂ ಯಾವುದೇ ಇಲಾಖೆಯಲ್ಲಿ ನೇಮಕದ ಅಕ್ರಮ ನಡೆದಿಲ್ಲ. ಸಚ್ಛಾರಿತ್ರ್ಯ, ಅರ್ಹತೆ ಇದ್ದವರನ್ನೇ ಕೆಪಿಎಸ್ಸಿಗೆ ನೇಮಕ ಮಾಡಿದ್ದೆ. ಅಂಥ ನೇಮಕಾತಿ ಅಥವಾ ಉದ್ಯೋಗ ನೀಡಿಕೆಯಲ್ಲಿ ಸಣ್ಣ ಲೋಪವೂ ಆಗಿಲ್ಲ. ಒಂದು ವೇಳೆ ಲೋಪವಾಗಿದ್ದರೆ ಯಾವುದೇ ತನಿಖೆಗೂ ನಾನು ಸಿದ್ಧ.6/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 8, 2022

2018ರಲ್ಲಿ ನಾನು ಸಿಎಂ ಆಗಿದ್ದಾಗ ʼಸಿದ್ದಹಸ್ತರುʼ ತಮಗೆ ಬೇಕಾದವರ ಹೆಸರನ್ನು ಶಿಫಾರಸು ಮಾಡಿ, ಕೆಪಿಎಸ್ಸಿಯಲ್ಲಿ ಪ್ರತಿಷ್ಠಾಪಿಸಿ ಎಂದು ಒತ್ತಡ ಹೇರಿದ್ದರು. 2006ರಲ್ಲೂ ಕೆಲ ಶಾಸಕರು ತಮ್ಮ ಸಮುದಾಯದವರನ್ನು ಕರೆತಂದು ಕೆಪಿಎಸ್ಸಿ ಸದಸ್ಯರನ್ನಾಗಿ ಮಾಡಿ ಎಂದು ದುಂಬಾಲು ಬಿದ್ದಿದ್ದರು. ಅವರಿಗೆ ಬುದ್ಧಿ ಹೇಳಿ ವಾಪಸ್ ಕಳಿಸಿದ್ದೆ.

ನನ್ನ ಅಧಿಕಾರಾವಧಿಯಲ್ಲಿ ಒಮ್ಮೆಯೂ ಯಾವುದೇ ಇಲಾಖೆಯಲ್ಲಿ ನೇಮಕದ ಅಕ್ರಮ ನಡೆದಿಲ್ಲ. ಸಚ್ಛಾರಿತ್ರ್ಯ, ಅರ್ಹತೆ ಇದ್ದವರನ್ನೇ ಕೆಪಿಎಸ್ಸಿಗೆ ನೇಮಕ ಮಾಡಿದ್ದೆ. ಅಂಥ ನೇಮಕಾತಿ ಅಥವಾ ಉದ್ಯೋಗ ನೀಡಿಕೆಯಲ್ಲಿ ಸಣ್ಣ ಲೋಪವೂ ಆಗಿಲ್ಲ. ಒಂದು ವೇಳೆ ಲೋಪವಾಗಿದ್ದರೆ ಯಾವುದೇ ತನಿಖೆಗೂ ನಾನು ಸಿದ್ಧ ಎಂದು ಹೆಚ್ ಡಿ ಕೆ ತಿಳಿಸಿದ್ದಾರೆ.

ನೇಮಕಾತಿ ಸಂಸ್ಥೆಗಳು ಹುಟ್ಟಿದಾಗಿನಿಂದಲೂ ರಾಜಕೀಯ ಕಾರಣಗಳಿಗೆ ಕೆಲವರು ಉದ್ಯೋಗ ಗಿಟ್ಟಿಸುತ್ತಿದ್ದರು. ʼಸಾಧ್ಯವಾದರೆ ಸಹಾಯ ಮಾಡಿʼ ಎಂದು ಶಾಸಕರೋ, ಮತ್ತ್ಯಾರೋ ಮನವಿ ಮಾಡುತ್ತಿದ್ದರು. ಅಂಥ ಅಭ್ಯರ್ಥಿಗಳು ಅರ್ಹ ಅಂಕ ಪಡೆದಿದ್ದರೆ ಮಾತ್ರ ಆಯ್ಕೆ ಆಗುತ್ತಿದ್ದರು.

ಹಿಂದೆ ಶಿಫಾರಸು ಅಭ್ಯರ್ಥಿಗಳಿಗೆ ಅರ್ಹತೆ ಇಲ್ಲದಿದ್ದರೆ ಸಿಎಂ ಹೇಳಿದರೂ ಕೆಲಸ ಆಗುತ್ತಿರಲಿಲ್ಲ. ಯಾವಾಗ ಹಣ, ಜಾತಿಗಳ ಪ್ರಭಾವ ಹೆಚ್ಚಾಯಿತೋ ʼಸರಕಾರಿ ಕೆಲಸಗಳ ʼಕಾಸ್‌ʼಗೀಕರಣʼವೂ ಶುರುವಾಯಿತು.8/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 8, 2022

ಹಿಂದೆ ಶಿಫಾರಸು ಅಭ್ಯರ್ಥಿಗಳಿಗೆ ಅರ್ಹತೆ ಇಲ್ಲದಿದ್ದರೆ ಸಿಎಂ ಹೇಳಿದರೂ ಕೆಲಸ ಆಗುತ್ತಿರಲಿಲ್ಲ. ಯಾವಾಗ ಹಣ, ಜಾತಿಗಳ ಪ್ರಭಾವ ಹೆಚ್ಚಾಯಿತೋ ʼಸರಕಾರಿ ಕೆಲಸಗಳ ʼಕಾಸ್‌ʼಗೀಕರಣʼವೂ ಶುರುವಾಯಿತು.

ಪಿಎಸ್ಐ ಅಕ್ರಮದ ಬಗ್ಗೆ ಕಹಿಸತ್ಯಗಳನ್ನು ಹೇಳಿದ ನನ್ನನ್ನೇ ದಾಖಲೆ ಕೊಡಿ ಎನ್ನುವ ಸರಕಾರಕ್ಕೆ ʼಸಾಚಾತನʼದ ಕೊರತೆ ಇದೆ. ಹಿಟ್ ಆಂಡ್ ರನ್ ಎನ್ನುವ ಮೂಲಕ ಕೆಲವರು ಅಕ್ರಮದ ಬಲೆಯಿಂದ ಅಕ್ಕಪಕ್ಕ ಸರಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ex cm hd kumaraswamy slams karnataka bjp

Tags: #Saaksha TVBJPCongressH D KUMARASWAMY
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram