ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Yuvraj SIngh : 2007ರಲ್ಲಿ ನಾನು ಕ್ಯಾಪ್ಟನ್ ಆಗ್ಬೇಕಿತ್ತು : ಯುವಿ ಬಿಚ್ಚಿಟ್ಟ ಅಸಲಿ ಸತ್ಯ

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

Yuvraj SIngh : 2007ರಲ್ಲಿ ನಾನು ಕ್ಯಾಪ್ಟನ್ ಆಗ್ಬೇಕಿತ್ತು : ಯುವಿ ಬಿಚ್ಚಿಟ್ಟ ಅಸಲಿ ಸತ್ಯ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು  ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಟೀಂ ಇಂಡಿಯಾದ ಯುವರಾಜನಾಗಿ ಎರಡೆರಡು ವಿಶ್ವಕಪ್ ಗಳನ್ನು ಗೆದ್ದುಕೊಟ್ಟಿದ್ದ ಯುವಿ ಯಾವಾಗಲೂ ಟೀಂ ಇಂಡಿಯಾದ ನಾಯಕರಾಗಲೇ ಇಲ್ಲ.

ಮಧ್ಯದಲ್ಲಿ ಕೆಲವು ದಿನ ತಂಡದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೆಲವರಿಗೆ ಗೊತ್ತಿಲ್ಲದಿರುವ ವಿಚಾರ ಏನಂದರೇ 2007ರ ಟಿ 20 ವಿಶ್ವಕಪ್ ಗೆ ಯುವರಾಜ್ ಸಿಂಗ್ ನಾಯಕರಾಗಬೇಕಿತ್ತು.

ಟೂರ್ನಿ ಯಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಯುವರಾಜ್ ಸಿಂಗ್ ನಾಯಕತ್ವದ ಬಗ್ಗೆ ಚರ್ಚೆ ಆಗುತ್ತಲೇ ಇತ್ತು.

ಇದೀಗ  ಆ ವಿಚಾರವಾಗಿ ಸ್ವತಃ ಯುವರಾಜ್ ಸಿಂಗ್ ಅವರೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ನಾಯಕನಾಗುವ ಅವಕಾಶ ಸಿಗದಿರುವ ಬಗ್ಗೆ ಇತ್ತೀಚೆಗಷ್ಟೇ ಇಂಟರೆಸ್ಟಿಂಗ್ ಕಾಮೆಂಟ್ ಮಾಡಿರುವ ಯುವಿ, ಕೆಲವರು ನನ್ನ ವಿರುದ್ಧ ಸೇಡು ಹೊಂದಿದ್ದರು, ಹೀಗಾಗಿ ಟೀಂ ಇಂಡಿಯಾ ನಾಯಕನಾಗಲು ಸಾಧ್ಯವಾಗಲಿಲ್ಲ ಎಂದು ಯುವರಾಜ್ ಹೇಳಿದ್ದಾರೆ.

ಗ್ರೆಗ್ ಚಾಪೆಲ್ ನಿಂದಾಗಿ ನಾನು ಟೀಂ ಇಂಡಿಯಾ ಕ್ಯಾಪ್ಟನ್ಸಿಯಿಂದ ದೂರವಾಗಬೇಕಾಯ್ತು.  ಚಾಪೆಲ್ 2005 ಮತ್ತು 2007 ರ ನಡುವೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿದ್ದರು.

ಅವರು ತೆಗೆದುಕೊಂಡ ಕೆಲವು ನಿರ್ಧಾರಗಳು ಅದಾಗಲೇ ಸಚಿನ್, ಸೌರವ್ ಎಂತವರಲ್ಲಿ ಅಸಮಾಧಾನ ಮೂಡಿಸಿದ್ದವು.  

 ವಿಶೇಷವಾಗಿ 2007ರ ವಿಶ್ವಕಪ್‌ಗೆ ಮುನ್ನ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಿದ್ದು ತಂಡದ ಸಮತೋಲನವನ್ನು ಕೆಡಿಸಿತು.

2007ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ವೈಫಲ್ಯದ ಹಿಂದೆ ಚಾಪೆಲ್ ಪಾತ್ರವಿದೆ ಎಂದು ಸಚಿನ್ ತೆಂಡೂಲ್ಕರ್ ಅವರ ಬಿಲಿಯನ್ ಡ್ರೀಮ್ಸ್ ಹೇಳುತ್ತದೆ. ಅದೇ ಚಾಪೆಲ್ ನಡೆ ನನ್ನನ್ನು ನಾಯಕತ್ವದಿಂದ ದೂರವಿಟ್ಟಿತ್ತು.

yuvraj-singh-reveals-how-he-missed-out-india-captaincy saaksha tv
yuvraj-singh-reveals-how-he-missed-out-india-captaincy saaksha tv

2007ರ ಇಂಗ್ಲೆಂಡ್ ಪ್ರವಾಸಕ್ಕೆ ಸೆಹ್ವಾಗ್ ಅಲಭ್ಯರಾಗಿದ್ದರು. ಇದರೊಂದಿಗೆ ದ್ರಾವಿಡ್ ನಾಯಕನಾದರು.. ನಾನು ಉಪನಾಯಕ.

ಅದಾದ ನಂತರ ತಂಡದಲ್ಲಿನ ಹಿರಿಯರು ಹಾಗೂ ಚಾಪೆಲ್ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾದವು. ನಾನು ನಮ್ಮ ತಂಡವನ್ನು ಬೆಂಬಲಿಸಿದ್ದು ಬಿಸಿಸಿಐನ ಕೆಲ ವರಿಷ್ಠರಿಗೆ ಇಷ್ಟವಾಗಲಿಲ್ಲ.

ಒಂದು ಹಂತದಲ್ಲಿ ಕೆಲವು ಅಧಿಕಾರಿಗಳು ನನ್ನನ್ನು ಹೊರತುಪಡಿಸಿ ಬೇರೆ ಯಾರೂ ಕ್ಯಾಪ್ಟನ್ ಆದರೂ ಪರವಾಗಿಲ್ಲ ಎಂಬಂತೆ ವರ್ತಿಸಿದ್ದರಂತೆ.  

ಇದರ ಸತ್ಯಾಸತ್ಯತೆ ಗೊತ್ತಿಲ್ಲದಿದ್ದರೂ ಕೆಲವರು ನನ್ನ ವಿರುದ್ಧ ಪರೋಕ್ಷವಾಗಿ ಸೇಡು ತೀರಿಸಿಕೊಂಡರು.. ಹಾಗಾಗಿ ಕ್ಯಾಪ್ಟನ್ ಆಗಲು ಸಾಧ್ಯವಾಗಲಿಲ್ಲ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ನಾನು ನಿಜವಾಗಿ 2007ರ ಟಿ20 ವಿಶ್ವಕಪ್‌ಗೆ ನಾಯಕನಾಗಬೇಕಿತ್ತು. ಆದರೆ, ಮ್ಯಾನೇಜ್‌ಮೆಂಟ್‌ನ ಬೆಂಬಲದ ಕೊರತೆಯಿಂದಾಗಿ, ಮಹಿ ಭಾಯ್ ನಾಯಕರಾದರು ಮತ್ತು ಮೊದಲ ಬಾರಿಗೆ ಪ್ರಶಸ್ತಿ ಗೆದ್ದರು.

ಇದಕ್ಕಾಗಿ ನಾನು ಧೋನಿಯನ್ನು ದೂಷಿಸಲಾರೆ. ಮ್ಯಾನೇಜ್‌ಮೆಂಟ್‌ನ ನಿರ್ಧಾರದಂತೆ ಧೋನಿ ನಾಯಕರಾದರು. ಒಳ್ಳೆಯ ನಾಯಕ ಎಂದು ಗುರುತಿಸಿಕೊಂಡರು. ಮೂರು ಪ್ರಮುಖ ಟ್ರೋಫಿಗಳನ್ನು ಟೀಂ ಇಂಡಿಯಾಗೆ ನೀಡಿದರು.

ಅವರ ನಾಯಕತ್ವದಲ್ಲಿ ಆಡಲು ನಾನು ಅದೃಷ್ಟಶಾಲಿಯಾಗಿದ್ದೆ ಎಂದು ಧೋನಿ ಕ್ಯಾಪ್ಟನ್ಸಿಯನ್ನು ಯುವರಾಜ್ ಸಿಂಗ್ ಹೇಳಿದ್ದಾರೆ. yuvraj-singh-reveals-how-he-missed-out-india-captaincy saaksha tv

Tags: #Saaksha TVCricketindiayuvraj singh
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram