ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022: ಮುಂಬೈ ವಿರುದ್ಧ ಗೆಲುವು ; ಕೆಕೆಆರ್ ಪ್ಲೇ ಆಫ್ಸ್ ಕನಸು ಜೀವಂತ

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
KKR vs SRH Kolkata Knight Riders beat Sunrisers Hyderabad by 54 runs saaksha tv

KKR vs SRH Kolkata Knight Riders beat Sunrisers Hyderabad by 54 runs saaksha tv

Share on FacebookShare on TwitterShare on WhatsappShare on Telegram

IPL 2022: ಮುಂಬೈ ವಿರುದ್ಧ ಗೆಲುವು ; ಕೆಕೆಆರ್ ಪ್ಲೇ ಆಫ್ಸ್ ಕನಸು ಜೀವಂತ

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಶ್ರೇಯಸ್ಸ್ ಅಯ್ಯರ್ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿದೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಮುಂಬೈನ ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ ತಂಡ 52 ರನ್ ಗಳ ಜಯ ಸಾಧಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ  9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು.

ಈ ಟಾರ್ಗೆಟ್ ಬೆನ್ನಟ್ಟಿದ ರೋಹಿತ್ ಶರ್ಮಾ ಬಳಕ 17.3 ಓವರ್ ಗಳಲ್ಲಿ 113 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯ್ತು.

ಇದರೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಡ್ ತಂಡ ಮುಂಬೈ ವಿರುದ್ದ 52 ರನ್ ಗಳ ಗೆಲುವು ಕಂಡಿದೆ.  

ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್  ರೈಡರ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು.

ಇನ್ನಿಂಗ್ಸ್ ಆರಂಭಿಸಿದ ವೆಂಕಟೇಶ್ ಅಯ್ಯರ್  24 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಗಳ ನೆರವಿನಿಂದ 43 ರನ್ ಗಳಿಸಿತು.  

1ನೇ ಕ್ರಮಾಂಕದಲ್ಲಿ ಬಂದ ನಿತೀಶ್ ರಾಣ 26 ಎಸೆತದಲ್ಲಿ 43 ರನ್ ಚಚ್ಚಿ ತಂಡಕ್ಕೆ ನೆರವಾದರು.  

ಇವರ ಹೊರತಾಗಿ ಅಜಿಂಕ್ಯಾ ರಹಾನೆ(25), ರಿಂಕು ಸಿಂಗ್(23*) ರನ್ ಸಿಡಿಸಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

ಉಳಿದಂತೆ ನಾಯಕ ಶ್ರೇಯಸ್ ಅಯ್ಯರ್(6), ಆಂಡ್ರೆ ರಸೆಲ್(9), ಶೆಲ್ಡನ್ ಜ್ಯಾಕ್ಸನ್(5) ರನ್ ಗಳಿಸಿದರು.

ಮುಂಬೈ ಪರ ಆಕ್ರಮಣಕಾರಿ ಬೌಲಿಂಗ್ ಪ್ರದರ್ಶನ ನೀಡಿದ ಜಸ್ ಪ್ರೀತ್ ಬೂಮ್ರಾ ಐದು ವಿಕೆಟ್ ಪಡೆದು ಮಿಂಚಿದರು.   

IPL 2022 : kolkata knight riders beat mumbai indians 140335-2 saaksha tv
IPL 2022 : kolkata knight riders beat mumbai indians 140335-2 saaksha tv

ಕೆಕೆಆರ್ ನೀಡಿದ 166 ರನ್ಗಳ ಟಾರ್ಗೆಟ್ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ. ರೋಹಿತ್ ಶರ್ಮ 2 , ತಿಲಕ್ ವರ್ಮ 6  ರನ್ ಗಳಿಗೆ ಔಟ್ ಆದರು.

ಇದಾದ ನಂತರ ರಮಣ್ದೀಪ್ ಸಿಂಗ್ 12 , ಟಿಮ್ ಡೇವಿಡ್ 13 , ಡೆನಿಯಲ್ ಸ್ಯಾಮ್ಸ್ 1 ರನ್ ಗಳಿಸಿದರು.

ಕಿರಾನ್ ಪೊಲಾರ್ಡ್ ಕ್ರೀಸ್ ನಲ್ಲಿದ್ದೂ ಯಾವುದೇ ಪ್ರಯೋಜನ ಆಗಲಿಲ್ಲ. ಪೊಲಾರ್ಡ್ 15 ರನ್ ಗಳಿಸಿದರು.

ಆದ್ರೆ ಇಶಾನ್ ಕಿಶನ್ ಕೊನೆಯವರೆಗೂ ನಿಂತು ತಂಡದ ಮಾನ ಉಳಿಸಿದರು. ಇಶಾನ್ 43 ಎಸೆತಗಳಲ್ಲಿ 51 ರನ್ ಗಳಿಸಿದರು.

ಪರಿಣಾಮ 44 ರನ್ಗಳಿಗೆ 8 ವಿಕೆಟ್ ಕಳೆದುಕೊಂಡ ಮುಂಬೈ 113 ರನ್ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ಸೋಲು ಕಂಡಿತು.     

ಈ ಗೆಲುವಿನೊಂದಿಗೆ ಕೆಕೆಆರ್ ತಂಡದ ಪ್ಲೇ ಆಫ್ಸ್ ಕನಸು ಜೀವಂತವಾಗಿದೆ.  ಕೆಕೆಆರ್ ಪಾಯಿಂಟ್ಸ್ ಟೇಬಲ್ನಲ್ಲಿ 10 ಅಂಕದೊಂದಿಗೆ 7ನೇ ಸ್ಥಾನಕ್ಕೇರಿದರೆ.

ಪ್ರಸಕ್ತ ಸೀಸನ್ನಲ್ಲಿ ಸೋಲಿನ ಆಘಾತ ಅನುಭವಿಸಿರುವ ಮುಂಬೈ ಇಂಡಿಯನ್ಸ್ 9ನೇ ಸೋಲು ಕಂಡಿದೆ. IPL 2022 : kolkata knight riders beat mumbai indians 140335-2

Tags: #Saaksha TVCricketipl 2022kkrmi
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram