ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಂಬರೀಶ್ ಜನ್ಮದಿನಕ್ಕೆ ಶುಭಕೋರಿದ ಬಿಎಸ್ ವೈ, ಪತಿಯ ನೆನೆದು ಕವಿತೆ ಬರೆದ ಸುಮಲತಾ ಅಂಬರೀಶ್ : ಮನಮುಟ್ಟಲಿವೆ ಕವಿತೆಯ ಸಾಲುಗಳು

admin by admin
May 29, 2020
in Cinema, Politics, Samagra karnataka
Share on FacebookShare on TwitterShare on WhatsappShare on Telegram

 

ಬೆಂಗಳೂರು : ನಟ, ರಾಜಕಾರಣಿ, ಮಂಡ್ಯದ ಗಂಡು ದಿವಂಗತ ಅಂಬರೀಶ್ ಅವರ 66ನೇ ಜನ್ಮ ದಿನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಾಶಯಗಳು ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್ ಮಾಡಿರುವ ಬಿ.ಎಸ್. ಯಡಿಯೂರಪ್ಪ, ಜನಪ್ರಿಯ ನಟ, ಹಿರಿಯ ರಾಜಕಾರಣಿ, ದಿವಂಗತ ಅಂಬರೀಶ್ ಅವರ ಜನ್ಮ ದಿನವಿಂದು. ಅವರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ನೆನಪಿಸಿಕೊಳ್ಳೋಣ ಎಂದು ನಟ, ರಾಜಕಾರಣಿ ಅಂಬರೀಶ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೆ ಅಂಬರೀಶ್ ಕನ್ನಡ ಚಿತ್ರರಂಗದಲ್ಲಿ ಮರೆಲಾರದಂತೆ ಹೆಸರು ಮಾಡಿದ್ದಾರೆ. ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್ ಆಗಿದ್ದರು. ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಸ್ಮರಿಸಿದ್ದಾರೆ.
ಇನ್ನೊಂದೆಡೆ ಸಂಸದೆ ಹಾಗೂ ಅಂಬರೀಶ್ ಅವರ ಧರ್ಮ ಪತ್ನಿ ಸುಮಲತಾ ಅಂಬರೀಶ್ ಪತಿಗೆ ಜನ್ಮ ದಿನಕ್ಕೆ ಶುಭಕೋರಿದ್ದಾರೆ. ಅಲ್ಲದೆ ಪತಿಯನ್ನು ನೆನೆದು ಪ್ರೀತಿಯ ಹೃದಯವಂತನ ಸ್ಮರಣೆ ಎಂಬ ಕವಿತೆಯೊಂದು ಬರೆದಿದ್ದಾರೆ.
ಪತಿಯ ಜನ್ಮ ದಿನಕ್ಕೆ ಕವಿತೆ ಬರೆದ ಸಂಸದೆ ಸುಮಲತಾ ಅಂಬರೀಶ್

Related posts

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

February 10, 2026
ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

February 10, 2026

ಪಾತ್ರಕಷ್ಟೇ ಬಣ್ಣ ಹಚ್ಚಿದ ಹಮ್ಮೀರ
ನುಡಿದಂತಯೇ ಬದುಕಿದ ಸರದಾರ
ನಿಜ ಜೀವನದಲ್ಲಿ ಅದ್ಭುತ ಅಜಾತಶತ್ರು
ಮಾತು ಒರಟು ಮನಸು ಹೂವು
ನೀವಿಟ್ಟ ಒಂದೊಂದು ಹೆಜ್ಜೆಯೂ ಶಾಸನ ನಮಗೆ
ನೀವು ಹಾಕಿಕೊಟ್ಟ ಮಾರ್ಗದಲ್ಲೇ ನನ್ನ ಜನಸೇವೆಯ ಪಯಣ

ಎಲ್ಲರ ಹೃದಯದಲ್ಲಿ ನೆಲೆಸಿರುವ ನಿಮಗೆ ಸಾವೆಂಬುದು ಸುಳ್ಳು

ಈ ಜನ್ಮ ದಿನದ ಶುಭ ಸಂದರ್ಭದಲ್ಲಿ ನಿಮಗಿದೋ ಅಭಿಮಾನದ ಗೌರವ
ನಿಮ್ಮ ನೆನಪೇ ನಿತ್ಯ ಜ್ಯೋತಿ
ನಿಮ್ಮ ಸ್ಮರಣೆಯೇ ಅಮರ ಪ್ರೀತಿ
ಕವಿತೆಯ ಸಾಲುಗಳು ಮನಮುಟ್ಟತ್ತವೇ. ಜೊತೆಗೆ ಅಭಿಮಾನಿಗಳ ಪಾಲಿನ ರೆಬೆಲ್ ಆಗಿದ್ದ ನಟ, ರಾಜಕಾರಣಿ ಅಂಬರೀಶ್ ಜನ್ಮ ದಿನಕ್ಕೆ ಸಾಕಷ್ಟು ಅಭಿಮಾನಿಗಳು ಶುಭಕೋರಿದ್ದಾರೆ.

Tags: #cmbsyAmbarishMandyaSumalatha Ambarish
ShareTweetSendShare
Join us on:

Related Posts

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

by Shwetha
February 10, 2026
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...

ಎರಡು ಡೇಟ್ ಮಿಸ್ ಆಗಿರಬಹುದು ಆದ್ರೆ ಮೂರನೇ ಭವಿಷ್ಯ ಸುಳ್ಳಾಗಲ್ಲ, 90 ಶಾಸಕರ ಬೆಂಬಲ ಡಿಕೆಶಿಗೆ ಇದೆ: ಯತೀಂದ್ರಗೆ ಸೆಡ್ಡು ಹೊಡೆದ ಇಕ್ಬಾಲ್ ಹುಸೇನ್

ನನಗೆ 10 ನೋಟಿಸ್ ಬಂದರೂ ನನ್ನ ಮಾತು ಒಂದೇ: ಡಿಕೆಶಿಯವರೇ ಸಿಎಂ ಆಗಬೇಕು – ಶಾಸಕ ಇಕ್ಬಾಲ್ ಹುಸೈನ್

by Shwetha
February 10, 2026
0

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೈನ್ ಸ್ಪಷ್ಟವಾಗಿ ಹೇಳಿದ್ದಾರೆ. ಈ...

ಇಂದು  ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

by Shwetha
February 10, 2026
0

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆಶಿ) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ...

ಮಿಸ್ಟರ್ ಸಿಎಂ ನಾಟಕ ನಿಲ್ಲಿಸಿ: ಮೆಟ್ರೋ ದರ ಏರಿಕೆ ವಿರುದ್ಧ ರಣಕಹಳೆ ಊದಿದ ತೇಜಸ್ವಿ ಸೂರ್ಯ ದರ ಹೆಚ್ಚಾದರೆ ಉಗ್ರ ಹೋರಾಟದ ಎಚ್ಚರಿಕೆ

ಮಿಸ್ಟರ್ ಸಿಎಂ ನಾಟಕ ನಿಲ್ಲಿಸಿ: ಮೆಟ್ರೋ ದರ ಏರಿಕೆ ವಿರುದ್ಧ ರಣಕಹಳೆ ಊದಿದ ತೇಜಸ್ವಿ ಸೂರ್ಯ ದರ ಹೆಚ್ಚಾದರೆ ಉಗ್ರ ಹೋರಾಟದ ಎಚ್ಚರಿಕೆ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ದರ ಏರಿಕೆಯ ಪ್ರಸ್ತಾಪಕ್ಕೆ ವ್ಯಾಪಕ ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram