ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರಿ ಮಳೆ – ಹಾನಿಗೀಡಾದ ಪ್ರದೇಶಗಳಿಗೆ ಸಿ ಎಂ ಬೇಟಿ, ಪರಿಶೀಲನೆ

Naveen Kumar B C by Naveen Kumar B C
May 19, 2022
in Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

ಭಾರಿ ಮಳೆ – ಹಾನಿಗೀಡಾದ ಪ್ರದೇಶಗಳಿಗೆ ಸಿ ಎಂ ಬೇಟಿ, ಪರಿಶೀಲನೆ

ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಂಗಳೂರು ಜಲಾವೃತವಾಗಿದ್ದು, ವಿವಿಧ ಪ್ರದೇಶಗಳು  ಹಾನಿಗೀಡಾಗಿವೆ. ಹಾಗಾಗಿ  ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Related posts

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

March 19, 2026
ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

March 19, 2026

ಗೃಹ ಕಚೇರಿ ಕೃಷ್ಣಾದಿಂದ ಬಿಎಂಟಿಸಿ ಬಸ್ ಮೂಲಕ ನಗರ ಪ್ರದಕ್ಷಿಣೆ ಕೈಗೊಂಡ ಸಿ ಎಂ ಮೊದಲ ಹಂತದಲ್ಲಿ ಜೆಸಿ ನಗರ, ಕಮಲಾನಗರ, ನಾಗವಾರ, ಹೆಬ್ಬಾಳ ಎಸ್ ಟಿಪಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಸಚಿವರಾದ ವಿ. ಸೋಮಣ್ಣ, ಕೆ. ಗೋಪಾಲಯ್ಯ, ಸಂಸದ ಪಿ.ಸಿ. ಮೋಹನ್, ಬಿಬಿಎಂಪಿ ಆಯುಕ್ತರು, ಪೊಲೀಸ್ ಆಯುಕ್ತ ಪ್ರದೀಪ್ ರೆಡ್ಡಿ, ಸ್ಥಳೀಯ ಶಾಸಕರು, ಹಿರಿಯ ಅಧಿಕಾರಿಗಳು, ಉಪಸ್ಥಿತರಿದ್ದರು.

ಮುಖ್ಯಮಂತ್ರಿ @BSBommai ಅವರು ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. pic.twitter.com/vKKsIgJQm6

— CM of Karnataka (@CMofKarnataka) May 19, 2022

ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಸಮಗ್ರ ಅವಲೋಕನವನ್ನು ನಡೆಸಲಾಯಿತು. ಬೆಂಗಳೂರಿನ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ವ್ಯಾಲಿ ಆಧಾರಿತ ಅಭಿವೃದ್ಧಿ ಮಾಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು  ಪರಿಶೀಲನೆ ಬಳಿಕ ಮುಖ್ಯಮಂತ್ರಿಗಳು ಹೇಳಿದ್ದಾರೆ.

 ಬೆಂಗಳೂರಿನಲ್ಲಿ 100ಮಿಲಿ ಮೀಟರ್ ಗೂ ಹೆಚ್ಚು ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡ ಕಾರಣ ಜನಜೀವನ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನಗರ ಪ್ರದಕ್ಷಿಣೆ ವೇಳೆ ಮುಖ್ಯಮಂತ್ರಿ ಸ್ಥಳೀಯರಿಂದ ಅಹವಾಲು ಸ್ವೀಕರಿಸುತ್ತಿದ್ದಾರೆ.

Tags: bengaluruChief MinisterHeavy Rain
ShareTweetSendShare
Join us on:

Related Posts

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

by Shwetha
March 19, 2026
0

ಇರಾನ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಬಸಿಜ್ ಪಡೆಯ ಕಮಾಂಡರ್ ಘೋಲಮೆಜಾ ಸೊಲೈಮಾನಿ ಹತ್ಯೆಗೀಡಾದ ಹಿನ್ನೆಲೆ ಇಸ್ರೇಲ್ ವಿರುದ್ಧ ತೀವ್ರ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ...

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram