ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL Playoffs | ಸನ್ ರೈಸರ್ಸ್ ದಾಖಲೆ ಮುರಿಯುತ್ತಾ ಆರ್ ಸಿಬಿ

Mahesh M Dhandu by Mahesh M Dhandu
May 23, 2022
in Newsbeat, Sports, ಕ್ರಿಕೆಟ್
IPL 2023

IPL 2023

Share on FacebookShare on TwitterShare on WhatsappShare on Telegram

IPL Playoffs | ಸನ್ ರೈಸರ್ಸ್ ದಾಖಲೆ ಮುರಿಯುತ್ತಾ ಆರ್ ಸಿಬಿ

ಇತರೆ ತಂಡಗಳ ಜಯಾಪಜಯಗಳ ಆಧಾರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅತೀ ಕಷ್ಟದ ಸ್ಥಿತಿಯಲ್ಲಿ ಈ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಅಂತಿಮ ನಾಲ್ಕರ ಘಟ್ಟ ಪ್ರವೇಶ ಪಡೆದಿದೆ.

Related posts

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025
ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

December 14, 2025

ಇದರೊಂದಿಗೆ ಆರ್ ಸಿಬಿ ತಂಡ ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಒಂದು ಅಪರೂಪದ ಸಾಧನೆ ಮಾಡಿದೆ.

ಕ್ಯಾಶ್ ರಿಚ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಬಳಿಕ ಅತಿ ಹೆಚ್ಚು ಬಾರಿ ಪ್ಲೇ ಆಫ್ಸ್ ಪ್ರವೇಶಿಸಿದ ತಂಡ ಎಂಬ ಹೆಗ್ಗಳಿಕೆಗೆ ಆರ್ ಸಿಬಿ ಭಾಜನವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ 11 ಬಾರಿ, ಮುಂಬೈ ಇಂಡಿಯನ್ಸ್ ತಂಡ 9 ಬಾರಿ ಐಪಿಎಲ್ ನ ಪ್ಲೇ ಆಫ್ಸ್  ಪ್ರವೇಶಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ  2008 ರಿಂದ 2015 ರವರೆಗೆ ಸತತ 8 ಸೀಸನ್‌ ಗಳಲ್ಲಿ ಪ್ಲೇ-ಆಫ್‌ ಗಳಿಗೆ ಅರ್ಹತೆ ಗಳಿಸಿತ್ತು. ನಂತರ 2018, 2019 ಮತ್ತು 2021 ಸೀಸನ್‌ ಗಳಲ್ಲಿ ಅಂತಿಮ ನಾಲ್ಕರ ಘಟ್ಟ ತಲುಪಿತ್ತು.

ಮುಂಬೈ ಇಂಡಿಯನ್ಸ್ ತಂಡವು 2010-2015 ರಿಂದ ಸತತ ಆರು ಸೀಸನ್‌ ಗಳಲ್ಲಿ ಪ್ಲೇ-ಆಫ್ಸ್ ತಲುಪಿತ್ತು. ನಂತರ 2017, 2018 ಮತ್ತು 2021 ರ ಋತುವಿನಲ್ಲಿ ಮುಂಬೈ ಪ್ಲೆ ಆಫ್ಸ್ ಪ್ರವೇಶ ಪಡೆದಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2009 ರಿಂದ 2011 ರವರೆಗೆ ಸತತ 3 ಸೀಸನ್‌ಗಳು, ನಂತರ 2015, 2016 ಸೀಸನ್‌ಗಳು, ಮತ್ತು ಮತ್ತೆ 2020 ರಿಂದ 2022ರವೆಗೆ ಸತತ ಮೂರು ಸೀಸನ್‌ ಗಳಲ್ಲಿ ಪ್ಲೇಆಫ್ ತಲುಪಿದೆ.

ಇಂಡಿಯನ್ ಪ್ರಿಮಿಯರ್ ಲೀಗ್  15 ನೇ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ತಂಡವಾಗಿ ಪ್ಲೆ ಆಫ್ಸ್ ಗೆ ಎಂಟ್ರಿ ಪಡೆದಿದೆ.

ipl-2022-rcb-qualified-playoffs-8th-time saaksha tv
ipl-2022-rcb-qualified-playoffs-8th-time saaksha tv

ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ತಂಡಗಳು ಮೊದಲೆರಡು ಸ್ಥಾನದಲ್ಲಿದ್ದರೇ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮೂರನೇ ಸ್ಥಾನದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನದಲ್ಲಿದೆ.

ಹೀಗಾಗಿ ಆರ್ ಸಿಬಿ ತಂಡ ತನ್ನ ಎಲಿಮಿನೇಟರ್ ಪಂದ್ಯದಲ್ಲಿ ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.

ಈ ಪಂದ್ಯದಲ್ಲಿ ಗೆದ್ದರೆ ಎರಡನೇ ಕ್ವಾಲಿಫೈಯರ್‌ಗೆ ಮುನ್ನಡೆಯಲಿದ್ದು, ಅಂತಿಮವಾಗಿ ಫೈನಲ್‌ಗೆ ಪ್ರವೇಶಿಸಲಿದೆ.

ಈ  ಪಂದ್ಯದಲ್ಲಿ ಗೆಲುವು ಸಾಧಿಸಿದ್ರೆ ಕ್ವಾಲಿಫೈಯರ್ ಪಂದ್ಯಕ್ಕೆ ಎಂಟ್ರಿ ಪಡೆಯಲಿದೆ. ಇಲ್ಲಿ ಬೆಂಗಳೂರು ತಂಡ ಕ್ವಾಲಿಫೈಯರ್ ಒಂದರಲ್ಲಿ ಸೋತ ತಂಡದ ವಿರುದ್ಧ ಸೆಣಸಲಿದೆ.  ಇಲ್ಲಿ ಗೆದ್ದರೇ ಆರ್ ಸಿಬಿ ಫೈನಲ್ ಪ್ರವೇಶಿಸಲಿದೆ.

ಆದರೆ, ಲೀಗ್ ಇತಿಹಾಸದಲ್ಲಿ ಎಲಿಮಿನೇಟರ್ ಪಂದ್ಯ ಆಡಿದ ತಂಡಗಳು ಒಮ್ಮೆ ಮಾತ್ರ ಪ್ರಶಸ್ತಿ ಗೆದ್ದಿವೆ.

2016ರ ಸೀಸನ್ ನಲ್ಲಿ ಲೀಗ್ ಹಂತದಲ್ಲಿ ಮೂರನೇ ಸ್ಥಾನ ಪಡೆದಿದ್ದ ಸನ್ ರೈಸರ್ಸ್ ಎಲಿಮಿನೇಟರ್ ನಲ್ಲಿ ಕೆಕೆಆರ್ ಹಾಗೂ ಎರಡನೇ ಕ್ವಾಲಿಫೈಯರ್ ನಲ್ಲಿ ಗುಜರಾತ್ ಲಯನ್ಸ್ ತಂಡವನ್ನು ಸೋಲಿಸಿ ಫೈನಲ್ ತಲುಪಿತ್ತು. ನಂತರ ಫೈನಲ್‌ನಲ್ಲಿ ಆರ್‌ಸಿಬಿಯನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

ಸನ್‌ರೈಸರ್ಸ್ ಹೊರತುಪಡಿಸಿ, ಐಪಿಎಲ್‌ನಲ್ಲಿ ಎಲಿಮಿನೇಟರ್ ಪಂದ್ಯಗಳನ್ನು ಆಡಿದ ಇತರ ಎಲ್ಲಾ ತಂಡಗಳು ರನ್ನರ್ ಅಪ್ ಅಥವಾ ಮೂರ್ನಾಲ್ಕು ಸ್ಥಾನಗಳಲ್ಲಿ ಟೂರ್ನಿಯನ್ನ ಮುಕ್ತಾಯಗೊಳಿಸಿವೆ.

ಆದರೆ ಇದೀಗ ಆರ್‌ಸಿಬಿ ಈ ದಾಖಲೆಯನ್ನು ಮತ್ತೆ ಬರೆಯಲು ಸಜ್ಜಾಗಿದೆ. 8ನೇ ಬಾರಿಗೆ ಪ್ಲೇಆಫ್‌ ನಲ್ಲಿ ಆಡಲಿರುವ ಆರ್‌ಸಿಬಿ 2009, 2011 ಮತ್ತು 2016 ರ ಸೀಸನ್‌ಗಳಲ್ಲಿ ಫೈನಲ್ ತಲುಪಿತ್ತು.

ಆದರೆ ಡೆಕ್ಕನ್ ಚಾರ್ಜರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು.

Tags: #Saaksha TVipl 2022RCB
ShareTweetSendShare
Join us on:

Related Posts

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram