ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಐಪಿಎಲ್ ಫೈನಲ್ ಪಂದ್ಯಗಳ ಇತಿಹಾಸ..

Mahesh M Dhandu by Mahesh M Dhandu
May 30, 2022
in Newsbeat, Sports, ಕ್ರಿಕೆಟ್
IPL 2022 History of IPL finals saaksha tv

IPL 2022 History of IPL finals saaksha tv

Share on FacebookShare on TwitterShare on WhatsappShare on Telegram

IPL 2022 | ಐಪಿಎಲ್ ಫೈನಲ್ ಪಂದ್ಯಗಳ ಇತಿಹಾಸ..

15 ನೇ ಸೀಸನ್ ಇಂಡಿಯನ್ ಪ್ರಿಮಿಯರ್ ಲೀಗ್ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಮೊದಲ ಬಾರಿಗೆ ಐಪಿಎಲ್ ಪ್ರವೇಶಿಸಿದ ಗುಜರಾತ್ ಟೈಟಾನ್ಸ್ ತಂಡ ಚೊಚ್ಚಲ ಪ್ರಯತ್ನದಲ್ಲಿಯೇ ಚಾಂಪಿಯನ್ ಆಗಿದೆ.

Related posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

July 19, 2026
fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

July 19, 2026

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆಲುವು ಸಾಧಿಸಿದೆ.

ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಠಿಸಿದೆ. ಆ ಮೂಲಕ ಐಪಿಎಲ್ ಟ್ರೋಫಿ ಗೆದ್ದ ಆರನೇ ತಂಡ ಎನಿಸಿಕೊಂಡಿದೆ.

ಹಾಗಾದ್ರೆ ಕಳೆದ 14 ವರ್ಷಗಳ ಪ್ರಶಸ್ತಿ ಸುತ್ತಿನ ಕಾದಾಟ ಹೇಗಿತ್ತು..?

IPL 2008 ರಲ್ಲಿ  ಚೊಚ್ಚಲ ಐಪಿಎಲ್ ಸೀಸನ್​ನ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ  ರಾಜಸ್ಥಾನ್ ರಾಯಲ್ಸ್ ಕೊನೆಯ ಎಸೆತದಲ್ಲಿ ಗೆಲ್ಲುವ ಮೂಲಕ ರೋಚಕ ಜಯ ಸಾಧಿಸಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

2009  ಐಪಿಎಲ್​ನ 2ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 6 ರನ್​ಗಳಿಂದ ಸೋಲಿಸುವ ಮೂಲಕ ಡೆಕ್ಕನ್ ಚಾರ್ಜರ್ಸ್​ ತಂಡವು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು.

2010ರ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 22 ರನ್​ಗಳಿಂದ ಜಯ ಸಾಧಿಸಿ,  ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2011 ರ ಐಪಿಎಲ್ ನಲ್ಲಿ  ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಫೈನಲ್ಸ್ ಗೆದ್ದ ಮೊದಲ ತಂಡವಾಗಿದೆ. ಫೈನಲ್​ಲ್ಲಿ ಆರ್​ಸಿಬಿ ವಿರುದ್ದ 58 ರನ್​ಗಳಿಂದ ಜಯಗಳಿಸಿತ್ತು.

2012 ರ ಐಪಿಎಲ್ ಫೈನಲ್ ಪಂದ್ಯದಲ್ಲಿ  ಚೆನ್ನೈ  ತಂಡವನ್ನು 5 ವಿಕೆಟ್​ಗಳಿಂದ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐಪಿಎಲ್​ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು.

2013 ರ ಐಪಿಎಲ್ ನಲ್ಲಿ  ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ದ ಮುಂಬೈ ಇಂಡಿಯನ್ಸ್ 23 ರನ್ ಗಳಿಂದ ಜಯ ಸಾಧಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

IPL 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತೆ ಫೈನಲ್ ಪ್ರವೇಶಿಸಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೂರು ವಿಕೆಟ್ ಗಳಿಂದ ಜಯ ಸಾಧಿಸಿ, ಎರಡನೇ ಬಾರಿಗೆ ಕಪ್ ಗೆದ್ದಿತ್ತು.

2015 ರ ಫೈನಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಫೈನಲ್ ಪ್ರವೇಶಿಸಿತ್ತು. ಆದ್ರೆ  ಮುಂಬೈ ಇಂಡಿಯನ್ಸ್ ವಿರುದ್ಧ 41 ರನ್​ಗಳಿಂದ ಸೋಲು ಕಂಡಿತ್ತು. ಇತ್ತ ಮುಂಬೈ ಎರಡನೇ ಬಾರಿಗೆ ಚಾಂಪಿಯನ್ ಆಯ್ತು.

IPL 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ ತಲುಪಿತ್ತು. ಆಗ  ಸನ್‌ರೈಸರ್ಸ್ ಹೈದರಾಬಾದ್ ತಂಡವು  8 ರನ್‌ಗಳಿಂದ ಗೆದ್ದು ಎಸ್​ಆರ್​ಹೆಚ್ ಹೆಸರಿನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

IPL 2022 History of IPL finals saaksha tv
IPL 2022 History of IPL finals saaksha tv

ಇದಾದ ನಂತರ ಐಪಿಎಲ್ 2017 ರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಕೇವಲ ಒಂದು ರನ್​ಗಳಿಂದ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2018ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಆಗ ಚೆನ್ನೈ ಗೆಲುವು ಸಾಧಿಸಿ,  ಐಪಿಎಲ್‌ನಲ್ಲಿ ಎರಡಕ್ಕಿಂತ ಹೆಚ್ಚು ಟ್ರೋಫಿಗಳನ್ನು ಗೆದ್ದ ಎರಡನೇ ತಂಡ ಎನಿಸಿಕೊಳ್ತು.

2019ರ ಐಪಿಎಲ್ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಆಗ ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವು ಸಾಧಿಸಿತ್ತು.

2020ರಲ್ಲಿ ಮುಂಬೈ ಇಂಡಿಯನ್ಸ್ ಮತ್ತೆ ಫೈನಲ್ ಪ್ರವೇಶಿಸಿತ್ತು. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈಗೆ ಸವಾಲು ಹಾಕಿತ್ತು. ಆದ್ರೆ ಈ ಪಂದ್ಯದಲ್ಲಿ ಮುಂಬೈ ಐದು ವಿಕೆಟ್ ಗಳಿಂದ ಗೆದ್ದು, ಐದನೇ ಬಾರಿಗೆ ಚಾಂಪಿಯನ್ ಆಯ್ತು.

ಕಳೆದ ಸೀಸನ್​ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ದ ಆಡಿದ ಫೈನಲ್ ಪಂದ್ಯದಲ್ಲಿ ಸಿಎಸ್​ಕೆ 27 ರನ್‌ಗಳಿಂದ ಜಯ ಸಾಧಿಸಿ ನಾಲ್ಕನೇ ಬಾರಿ ಟೈಟಲ್ ಎತ್ತಿ ಹಿಡಿಯಿತು.

Tags: #Saaksha TVgujarath titansipl 2022
ShareTweetSendShare
Join us on:

Related Posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

by admin
July 19, 2026
0

*    ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ *    ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗ...

fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

by admin
July 19, 2026
0

  ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..? ದಿನಾಂಕ - ಮೇ 30, 2020 ಸಮಯ -...

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram