ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mayank Agarwal : ಕ್ಯಾಪ್ಟನ್ಸಿ ಒತ್ತಡದಲ್ಲಿ ಮಯಾಂಕ್ ಮಾಯ..

Mahesh M Dhandu by Mahesh M Dhandu
June 3, 2022
in Newsbeat, Sports, ಕ್ರಿಕೆಟ್
harbhajan-talking about mayank-agarwal saaksha tv

harbhajan-talking about mayank-agarwal saaksha tv

Share on FacebookShare on TwitterShare on WhatsappShare on Telegram

Mayank Agarwal : ಕ್ಯಾಪ್ಟನ್ಸಿ ಒತ್ತಡದಲ್ಲಿ ಮಯಾಂಕ್ ಮಾಯ..

ಇಂಡಿಯನ್ ಪ್ರಿಮಿಯರ್ ಲೀಗ್ 2022 ಸೀಸನ್ ನಲ್ಲಿ ಟೀ ಇಂಡಿಯಾದ ಕೆಲವು ಆಟಗಾರರು ಪೂರ್ವ ವೈಭವ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಕೆಟ್ಟ ಅನುಭವವನ್ನು ಪಡೆದುಕೊಂಡಿದ್ದಾರೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಯಜುವೇಂದ್ರ ಚಹಾಲ್, ಕುಲ್ ದೀಪ್ ಯಾದವ್, ಹಾರ್ದಿಕ್ ಪಾಂಡ್ಯ ನಂತಹ ಕ್ರಿಕೆಟ್ ಆಟಗಾರರು ಫಾರ್ಮ್ ಗೆ ಮರಳಿದ್ದಾರೆ.

ಆದ್ರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಯಾಂಕ್ ಅಗರ್ ವಾಲ್ ನಂತಹ ಆಟಗಾರರು ಘೋರ ವೈಫಲ್ಯ ಅನುಭವಿಸಿದ್ದಾರೆ.

ಬ್ಯಾಟಿಂಗ್ ಸ್ಟಾರ್ಸ್ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಿಗಿಂತ ಮಯಾಂಕ್ ಅಗರ್ ವಾಲ್ ಹೆಚ್ಚು ಪರದಾಡಿದರು.

ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್‌ ಪಾಳಯ ಸೇರಿದ ಬಳಿಕ ಮಯಾಂಕ್ ಪಂಜಾಬ್ ಕಿಂಗ್ಸ್‌ನ ಪೂರ್ಣ ಸಮಯದ ನಾಯಕರಾಗಿ ಆಯ್ಕೆಯಾದರು.

 ಕ್ಯಾಪ್ಟನ್ಸಿ ಸಿಕ್ಕ ಬಳಿಕ ಮಯಾಂಕ್ ಕಂಪ್ಲೀಟ್ ಆಗಿ ಬ್ಯಾಟಿಂಗ್ ಮರೆತರು. ಈ ಸೀಸನ್ ನಲ್ಲಿ 13 ಪಂದ್ಯಗಳನ್ನಾಡಿರುವ ಮಯಾಂಕ್ ಒಂದು ಅರ್ಧಶತಕದೊಂದಿಗೆ ಕೇವಲ 196 ರನ್ ಗಳಿಸಿದ್ದರು.

ಇದೇ ಮಯಾಂಕ್ ಕಳೆದ ಐಪಿಎಲ್ ಸೀಸನ್ ನಲ್ಲಿ 12 ಪಂದ್ಯಗಳಲ್ಲಿ 441 ರನ್ ಸಿಡಿಸಿದ್ದರು. ಇನ್ನು ನಾಯಕನಾಗಿ ತಂಡವನ್ನು ಓಕೆ ಎಂಬಂತೆ ಮುನ್ನಡೆಸಿದರು.

ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಮಯಾಂಕ್ ಅಗರ್ವಾಲ್ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

harbhajan-talking about mayank-agarwal saaksha tv
harbhajan-talking about mayank-agarwal saaksha tv

ಮಯಾಂಕ್ ಅಗರ್ ವಾಲ್ ಗೆ ಏನಾಯ್ತು.? ಆತನನ್ನು ನೋಡಿದ ಕೂಡಲೇ ನನಗೆ ಬಂದ ಪ್ರಶ್ನೆ ಇದು. ಆತ ನಿಜವಾಗಿ ಒಳ್ಳೆ ಸ್ಟ್ರೈಕಿಂಗ್ ಪ್ಲೇಯರ್.  ಆದರೆ, ಐಪಿಎಲ್‌ನಲ್ಲಿ ನಾಯಕತ್ವ ಅವರನ್ನ ಇಕ್ಕಟ್ಟಿಗೆ ಸಿಲುಕಿಸಿದೆ.

ನಾಯಕತ್ವದ ಹೊರೆ ಅವರಲ್ಲಿದ್ದ ಉತ್ತಮ ಬ್ಯಾಟರನ್ನು ಸಾಯಿಸಿದೆ. ಈ ಋತುವಿನಲ್ಲಿ ಪಂಜಾಬ್ ನಾಯಕರಾಗಿದ್ದ ಮಯಾಂಕ್, ಟೂರ್ನಿಯ ನಡುವೆ ಆರಂಭಿಕನ ಸ್ಥಾನಬಿಟ್ಟುಕೊಟ್ಟು ಮಿಡಲ್ ಆರ್ಡರ್ ನಲ್ಲಿ ಬ್ಯಾಟ್ ಬೀಸಿದ್ರು.

ಆದ್ರೂ ಯಾವುದೇ ಪ್ರಯೋಜನವಾಗಲಿಲ್ಲ. ನಾಯಕತ್ವ ಅವರನ್ನ ಮಿಂಚಿದ ಭಾರವಾದ್ದರಿಂದ ಮಯಾಂಕ್ ಮುಖದಲ್ಲಿ ಅಸಹನೆ ಎದ್ದು ಕಾಣುತ್ತಿತ್ತು.

ಆತನನ್ನು ನಾಯಕನಾಗಿ ಅಲ್ಲದೇ ಕೇವಲ ಓರ್ವ ಬ್ಯಾಟರ್ ಆಗಿ ಆಡಿಸಿದ್ದರೇ ರಿಸಲ್ಟ್ ಬೇರೆಯದ್ದೇ ರೀತಿಯಲ್ಲಿರುತ್ತಿತ್ತು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಆರ್‌ಸಿಬಿ ಬೌಲರ್ ವನಿಂದು ಹಸರಂಗ ಅವರನ್ನು ಹೊಗಳಿದ ಭಜ್ಜಿ ”ಹಸರಂಗ ಒಂದು ಹಂತದಲ್ಲಿ ಆರ್‌ಸಿಬಿಗೆ ಮ್ಯಾಚ್ ವಿನ್ನರ್ ಆಗಿದ್ದಾರೆ.

ವಾಸ್ತವವಾಗಿ ಆತ ಅಚ್ಚರಿಯ ಬೌಲರ್. ಆತನ ಯಶಸ್ಸಿನ ಹಿಂದೆ ಸಾಕಷ್ಟು ಪರಿಶ್ರಮ ಇದೆ ಎಂಬೋದು ಎದ್ದು ಕಾಣುತ್ತಿತ್ತು.  ನಾನು ಅವರ ಬೌಲಿಂಗ್ ಅನ್ನು ನಿಜವಾಗಿಯೂ ಎಂಜಾಯ್ ಮಾಡಿದ್ದೇನೆ ಎಂದು ಭಜ್ಜಿ ತಿಳಿಸಿದ್ದಾರೆ.

Tags: #Saaksha TVHarbhajanMayank Agarwal
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram