ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : ವಿಭಿನ್ನ , ರುಚಿಕರ ಜೊತೆಗೆ ಆರೋಗ್ಯಕ್ಕೆ ಉತ್ತಮ ,, ಈ ರೀತಿ ದೋಸೆ ಮಾಡಿ ನೋಡಿ..!!!

Namratha Rao by Namratha Rao
June 6, 2022
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

3/4 ಕಪ್ ಮೊಳಕೆ ಬರಿಸಿದ ಹೆಸರು ಬೇಳೆ
3/4 ಕಪ್ ನೆನೆಸಿದ ನವಣೆ ಅಕ್ಕಿ
1 ಇಂಚು ತಾಜಾ ಶುಂಠಿ ತುಂಡು
1-2 ಹಸಿರು ಮೆಣಸಿನಕಾಯಿಗಳು
1 ಟೀಸ್ಪೂನ್ ಜೀರಿಗೆ
ರುಚಿಗೆ ತಕ್ಕಂತೆ ಉಪ್ಪು
ತಾಜಾ ಕೊತ್ತಂಬರಿ ಸೊಪ್ಪು
ಎಣ್ಣೆ/ತುಪ್ಪ

ನವಣೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಅದನ್ನು ಕನಿಷ್ಠ 2-3 ಗಂಟೆಗಳ ಕಾಲ ನೆನೆಸಿಡಿ.
ನೆನೆದ ನವಣೆ ಅಕ್ಕಿಯನ್ನು ನೀರಿನಿಂದ ಸೋಸಿ. ಮಿಕ್ಸರ್ ಗೆ ನವಣೆ ಅಕ್ಕಿ, ಹೆಸರು ಕಾಳು, ಶುಂಠಿ, ಮೆಣಸಿನಕಾಯಿ, ಜೀರಿಗೆ, ಉಪ್ಪು ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ, ರುಬ್ಬಿಕೊಳ್ಳಿ. ಸುಮಾರು 1/2 ಕಪ್ ನೀರು ಸೇರಿಸಿ ಚೆನ್ನಾಗಿ ರುಬ್ಬಿ.

Related posts

shivarajkumar-bail-movie-teaser-released-pavan-wadeyar-kvn-productions

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್!

August 28, 2026
kiccha-sudeep-wishes-rocking-star-yash-for-toxic-movie

‘ರಾಕಿ ಭಾಯ್’ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಕ್ಕೆ ಬಲ ತುಂಬಿದ ‘ಅಭಿನಯ ಚಕ್ರವರ್ತಿ’

August 28, 2026

ದೋಸೆ ಕಾವಲಿಯನ್ನು ಬಿಸಿ ಮಾಡಿ. ಕಾದಾಗ ಸ್ವಲ್ಪ ಎಣ್ಣೆ/ತುಪ್ಪ ಹಾಕಿ

ನಂತರ ರುಬ್ಬಿಕೊಂಡ ಹಿಟ್ಟನ್ನು ತೆಗೆದುಕೊಂಡು, ಕಾವಲಿ ಮೇಲೆ ಬಿಡಿ. ವೃತ್ತಾಕಾರದಲ್ಲಿ ಹರಡಿ.

ಎಣ್ಣೆಯನ್ನು ಚಿಮುಕಿಸಿ, ಎರಡು ಬದಿಗಳನ್ನು ಬೇಯಿಸಿ.

 

 

Tags: #saakshatvcookingdosafoood recipiesHealth
ShareTweetSendShare
Join us on:

Related Posts

shivarajkumar-bail-movie-teaser-released-pavan-wadeyar-kvn-productions

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್!

by admin
August 28, 2026
0

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್! ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್...

kiccha-sudeep-wishes-rocking-star-yash-for-toxic-movie

‘ರಾಕಿ ಭಾಯ್’ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಕ್ಕೆ ಬಲ ತುಂಬಿದ ‘ಅಭಿನಯ ಚಕ್ರವರ್ತಿ’

by admin
August 28, 2026
0

ರಾಯನ ಹೊಸ ಅವತಾರಕ್ಕೆ ಪ್ರೀತಿಯಿಂದ ವಿಶ್ ಮಾಡಿದ ಕಿಚ್ಚ ಸುದೀಪ್ ಹಿಂದಿನ ಬ್ಲಾಕ್‌ಬಸ್ಟರ್ ಯಶಸ್ಸಿನ ನಂತರ ರೆಗ್ಯುಲರ್, ಸಿದ್ಧಸೂತ್ರದ ಸಿನಿಮಾ ಮಾಡುವ ಸುಲಭ ಹಾದಿ ಹಿಡಿಯದೆ, ಭಿನ್ನವಾಗಿ...

rishab-shetty-featured-in-forbes-india-top-100-celebrities-kantara

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ: ‘ಕಾಂತಾರ’ ತಾರೆಗೆ ಜಾಗತಿಕ ಮನ್ನಣೆ

by admin
August 28, 2026
0

ಬೆಂಗಳೂರು: ಪ್ರತಿಷ್ಠಿತ 'ಫೋರ್ಬ್ಸ್ ಇಂಡಿಯಾ' ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ (ಸೆಲೆಬ್ರಿಟಿಗಳ) ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆಯುವ...

darshan-puttannaiah-meets-dk-shivakumar-karnataka-2-digital-platform

ಕೋಡಳ್ಳಿ ಹೊಸೂರಿನಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗುದ್ದಲಿ ಪೂಜೆ

by admin
August 28, 2026
0

ಹಲವು ಗ್ರಾಮಗಳಿಗೆ ನಿರಂತರ, ಗುಣಮಟ್ಟದ ವಿದ್ಯುತ್ ಸಂಪರ್ಕಕ್ಕೆ ಮುನ್ನುಡಿ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೋಡಳ್ಳಿ ಹೊಸೂರಿನಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕಾಮಗಾರಿಗೆ...

darshan-puttannaiah-meets-dk-shivakumar-karnataka-2-digital-platform

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
August 28, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram