ಮಾರ್ಚ್ 31ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದೇ ಇದ್ದರೆ, ಪಾನ್ ಕಾರ್ಡ್ ನಿಷ್ಕ್ರಿಯಗೊಳಿಸುವುದಾಗಿ ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಆಧಾರ್ ಲಿಂಕ್ ಮಾಡಲು ಕೇಂದ್ರೀಯ ನೇರ ತೆರಿಗೆ ಮಂಡಳಿ ಈಗಾಗಲೇ ಎಂಟು ಬಾರಿ ಗಡುವು ನೀಡಿದ್ದು, ಮಾ.31ರೊಳಗೆ ಆಧಾರ್ ಲಿಂಕ್ ಮಾಡಿರದಿದ್ದರೆ ಶಾಶ್ವತ ಖಾತೆ ಸಂಖ್ಯೆಯನ್ನು (ಪಾನ್) ನಿಷ್ಕ್ರಿಯಗೊಳಿಸುವುದಾಗಿ ಹೇಳಿದೆ. ಅನಂತರ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿದ ನಂತರ, ಲಿಂಕ್ ಮಾಡಿದ ದಿನಾಂಕದಿಂದ ಪ್ಯಾನ್ ಕಾರ್ಡ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಯರೂಪಕ್ಕೆ ಬರಲಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








