ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೈವ ಕ್ಷೇತ್ರಕ್ಕೆ ಹೋಗುವಾಗ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ತೆಗೆದುಕೊಂಡು ಹೋಗುತ್ತೇವೆ ಹಾಗಿದ್ದರೆ ಏನಿದರ ಮಹತ್ವ

Naveen Kumar B C by Naveen Kumar B C
June 20, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೈವ ಕ್ಷೇತ್ರಕ್ಕೆ ಹೋಗುವಾಗ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ತೆಗೆದುಕೊಂಡು ಹೋಗುತ್ತೇವೆ ಹಾಗಿದ್ದರೆ ಏನಿದರ ಮಹತ್ವ

ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ತೆಂಗಿನಕಾಯಿ, ಬಾಳೆಹಣ್ಣು , ಹೂವು ತೆಗೆದುಕೊಂಡು ಹೋಗುವರು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

February 17, 2026
To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

February 17, 2026

ದೇವರಿಗೆ ತೆಂಗಿನಕಾಯಿ, ಬಾಳೆಹಣ್ಣನ್ನೇ ಏಕೆ ಅರ್ಪಿಸಬೇಕೆಂದರೆ ಇವೆರಡೂ ಪವಿತ್ರ ಫಲಗಳು.

ಭೂಮಿಯಲ್ಲಿ ಬೆಳೆಯುವ ಎಲ್ಲಾ ಗಿಡದ ಹಣ್ಣುಗಳನ್ನು ಪಶು, ಪಕ್ಷಿಗಳು ತಿಂದು ಹಿಕ್ಕೆ ಹಾಕುತ್ತವೆ.

ಆ ಹಿಕ್ಕೆಯಲ್ಲಿ ಬೀಜಗಳೂ ಇರುತ್ತವೆ. ಮಾನವನೂ ಹಣ್ಣುಗಳನ್ನು ತಿಂದು ಬೀಜವನ್ನು ಎಸೆಯುತ್ತಾನೆ.

ಆ ಬೀಜದಿಂದ ಬೆಳೆದ ಗಿಡ ಮರಗಳು ಎಂಜಲಿನಿಂದ ಬೆಳೆದಂತೆ ಆಯಿತು. ಆಗ ಆ ಫಲಗಳು ಪವಿತ್ರವಾಗುವುದಿಲ್ಲ.

ಆದ್ದರಿಂದ ದೇವರಿಗೆ ಇಂಥ ಫಲಗಳು ಪೂಜೆಯ ಹೆಸರಿನಲ್ಲಿ ಸಮರ್ಪಿಸಿ ನೈವೇದ್ಯ ಮಾಡುವುದು ಶ್ರೇಷ್ಠವಲ್ಲ.

ತೆಂಗಿನಕಾಯಿ ಹಾಗೂ ಬಾಳೆಹಣ್ಣು ಈ ವರ್ಗಕ್ಕೆ ಸೇರದೇ ಇರುವ ಪವಿತ್ರ ಫಲಗಳು. .. ತೆಂಗಿನಕಾಯಿಯನ್ನು ಸಿಪ್ಪೆ ಸಹಿತ ಅಥವಾ ಒಂದು ತಿಂಗಳು ನೀರಿನ ಕುಂಭದಲ್ಲಿಟ್ಟು ಭೂಮಿಯಲ್ಲಿ ಹೂತರೆ ಅದು ಮರವಾಗಿ ಬೆಳೆಯುತ್ತದೆ.

ಆಗ ಎಂಜಲು ಇದಕ್ಕೆ ಅನ್ವಯಿಸುವುದಿಲ್ಲ.
ಬಾಳೆಹಣ್ಣು
ಬಾಳೆಹಣ್ಣು ಯಾವಾಗಲೂ ಬೀಜದಿಂದ ಬೆಳೆಯದೆ ಕಂದಿನ ಸಹಾಯದಿಂದ ಬೆಳೆಯುತ್ತದೆ ಹಾಗೂ ಕಂದಿನಿಂದ ಚಿಗುರಿ ಗಿಡವಾಗಿ ಬಾಳೆ ಫಲ ನೀಡುತ್ತದೆ.

ಅಲ್ಲದೆ ಒಮ್ಮೆ ಫಲ ಬಿಟ್ಟ ನಂತರ ತನ್ನ ಆಯುಸ್ಸು ಮುಗಿಸುತ್ತದೆ.
ಬಾಳೆ ತನ್ನ ಆಯುಸ್ಸು ಮುಗಿಸುವ ಮೊದಲು ಕಂದುಗಳನ್ನು ಮಾಡಿ ಸಸಿಗಳನ್ನು ಬೆಳೆಸುತ್ತದೆ.

ಬಾಳೆಹಣ್ಣು ಸಹ ಎಂಜಲಾಗದ ಫಲವಾಗಿದೆ. ಈ ಕಾರಣಕ್ಕಾಗಿ ದೇವರಿಗೆ ತೆಂಗಿನಕಾಯಿ ಬಾಳೆಹಣ್ಣು ಅತಿಶ್ರೇಷ್ಠವಾಗಿದೆ.

“ಹಾಗೆಯೇ ಈ ಜನ್ಮವನ್ನು ಮುಗಿಸಿಬಿಟ್ಟರೆ ಮತ್ತೆ ಜನ್ಮವಿಲ್ಲದ ಮುಕ್ತಿಯನ್ನು ಭಗವಂತನಲ್ಲಿ ಬೇಡುವುದಕ್ಕಾಗಿಯೇ ಇವೆರಡನ್ನೂ ನೈವೇದ್ಯ ಮಾಡುವ ಪದ್ದತಿಯನ್ನು ನಮ್ಮ ಹಿರಿಯರು ಮಾಡಿರುವರು”.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಮ್ಮ ಹಿರಿಯರು ಏನೇ ಮಾಡಲಿ ಅದಕ್ಕೊಂದು ಅರ್ಥವಿರುತ್ತದೆ. ಅಷ್ಟೇ ಅಲ್ಲ ಬಾಳೆ ಮರದ ಕಂದೇ ಇನ್ನೊಂದು ಮರವಾಗುತ್ತೆ;ಉಪಯೋಗಿಸದ ತೆಂಗು ಇಡೀ ಕಾಯಿಯಿಂದಲೇ ಬೆಳೆಯುತ್ತದೆ. ಅರ್ಥಾತ್ ಎಂಜಲಿನಿಂದ ಬೆಳೆಯುವುದಿಲ್ಲ.

ಪರಿಶುದ್ಧವಾದ ಪದಾರ್ಥಗಳೇ ದೇವರಿಗೆ ಅರ್ಪಿಸಲು ಯೋಗ್ಯ.

Tags: bananascoconuts
ShareTweetSendShare
Join us on:

Related Posts

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

by admin
February 17, 2026
0

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!! ಶ್ರೀ ಚಂದ್ರಿಕಾರಾಯರು 3 ಕೋಟಿ ಜಪಗಳನ್ನು ಮಾಡಿ ಪ್ರತಿ ಪ್ರಾಣದೇವರ ಪ್ರತಿಷ್ಠೆ ಮಾಡುತ್ತಿದ್ದರು....

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram