ADVERTISEMENT
Tuesday, June 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Srirangapatna | ಉರುಸ್ ಆಚರಣೆ ಮೆರವಣಿಗೆಗೆ ವಿರೋಧ

Mahesh M Dhandu by Mahesh M Dhandu
June 27, 2022
in Hale Mysore, Newsbeat, ಹಳೇ ಮೈಸೂರು
Srirangapatna Opposition to the Urus ritual procession saaksha tv

Srirangapatna Opposition to the Urus ritual procession saaksha tv

Share on FacebookShare on TwitterShare on WhatsappShare on Telegram

Srirangapatna | ಉರುಸ್ ಆಚರಣೆ ಮೆರವಣಿಗೆಗೆ ವಿರೋಧ

ಶ್ರೀರಂಗಪಟ್ಟಣ : ನಾಳೆ ಶ್ರೀರಂಗಪಟ್ಟಣದಲ್ಲಿ ಉರುಸ್ ಆಚರಣೆ ಹಿನ್ನೆಲೆಯಲ್ಲಿ 30 ರಿಂದ 40 ಸಾವಿರ ಮಂದಿಯಿಂದ ಮೆರವಣಿಗೆ ನಡೆಯುವ ಸಾಧ್ಯತೆಗಳಿವೆ.

Related posts

fifa world cup2026- spain vs capeverde

June 16, 2026
ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

June 16, 2026

ಈ ಮೆರವಣಿಗೆಗೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.

ಪ್ರತಿ ವರ್ಷ ಉರುಸ್ ಆಚರಣೆಗೆ 150 ರಿಂದ 200 ಜನ ಸೇರುತ್ತಾ ಇದ್ರು.

ಈ ಬಾರಿ 30 ರಿಂದ 40 ಸಾವಿರ ಮಂದಿ ಮೆರವಣಿಗೆ ಮಾಡಲು ಪ್ಲಾನ್ ಮಾಡಿರುವುದು ಖಂಡನೀಯ.

ಹಿಂದೂ ಸಂಘಟನೆಗಳು ಮೆರವಣಿಗೆ ಮಾಡಿದ್ರೆ ಜಿಲ್ಲಾಡಳಿತ 144 ಸೆಕ್ಷನ್ ಹಾಕುತ್ತೆ.

ನಮಗೆ ಶ್ರೀರಂಗಪಟ್ಟಣ ಪ್ರವೇಶ ಮಾಡಲು ಅವಕಾಶ ನೀಡಲಿಲ್ಲ.

Srirangapatna Opposition to the Urus ritual procession saaksha tv
Srirangapatna Opposition to the Urus ritual procession saaksha tv

ಮುಸ್ಲಿಂ ಸಂಘಟನೆಗಳು ಮೆರವಣಿಗೆಗೆ ಮುಂದಾದ್ರೆ ಯಾಕೆ ತಡೆಯಲ್ಲ ಎಂದು ಹಿಂದೂ ಸಂಘಟಕರು ಪ್ರಶ್ನೆ ಮಾಡಿದ್ದಾರೆ.

ಕೇರಳ ಮತ್ತು ಇತರೆಡೆಯಿಂದ ಮೆರವಣಿಗೆಗೆ ಬರ್ತಾ ಇದ್ದಾರೆ.

ಇದನ್ನು ಜಿಲ್ಲಾಡಳಿತ ಮೊದಲು ತಡೆಯಬೇಕು ಎಂದು ಹಿಂದೂ ಸಂಘಟಕರು ಒತ್ತಾಯಿಸಿದ್ದು, ನಮಗೆ ಮಾತ್ರ ಕಾನೂನು, ಅವರಿಗೆ ಯಾಕೆ ಇಲ್ಲ ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೇ ಮೊದಲು ಈ ಮೆರವಣಿಗೆಯನ್ನು ತಡೆಯಬೇಕು. ಇಷ್ಟು ವರ್ಷ 150 ರಿಂದ 200 ಮಂದಿ ಆಚರಣೆ ಮಾಡುತ್ತಿದ್ರು.

ಈ ಬಾರಿಯೂ ಅದೇ ರೀತಿ ಆಚರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Tags: #Saaksha TVSrirangapatnaUrus ritual
ShareTweetSendShare
Join us on:

Related Posts

fifa world cup2026- spain vs capeverde

by admin
June 16, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

by Shwetha
June 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಬಂಡಾಯದ ಕಿಡಿ ಈಗ ಉತ್ತರ ಪ್ರದೇಶದ ಚುನಾವಣಾ ಅಖಾಡದಲ್ಲಿ ಭಾರೀ ಸಂಚಲನ ಮೂಡಿಸಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ರೆಬೆಲ್ ಸಂಸದರು ದೆಹಲಿಯಲ್ಲಿ ಎನ್‌ಡಿಎ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಹಣ ಪಡೆಯಲು ಹೊಸ ಅರ್ಜಿ; ದಾಖಲೆಗಳ ಪರಿಶೀಲನೆ ಕಡ್ಡಾಯ

by Shwetha
June 16, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ಹೊಸ ಅರ್ಜಿ ಮತ್ತು ದಾಖಲೆ...

ಆರ್ ಎಸ್ ಎಸ್ ಲೆಕ್ಕ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ತಿರುಗೇಟು: ಐಟಿ ಬಿಟಿ ಬಿಟ್ಟು ಇಲ್ಲಿ ಸಂಶೋಧನೆ ಮಾಡಬೇಡಿ ಎಂದು ವ್ಯಂಗ್ಯ

ಆರ್ ಎಸ್ ಎಸ್ ಲೆಕ್ಕ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ತಿರುಗೇಟು: ಐಟಿ ಬಿಟಿ ಬಿಟ್ಟು ಇಲ್ಲಿ ಸಂಶೋಧನೆ ಮಾಡಬೇಡಿ ಎಂದು ವ್ಯಂಗ್ಯ

by Shwetha
June 16, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ನೋಂದಣಿ, ಆದಾಯ ಹಾಗೂ ಆಸ್ತಿಪಾಸ್ತಿಗಳ ವಿವರ ಕೋರಿ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಗಳೂರು...

LPG ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಎಚ್ಚರಿಕೆ; ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿ ಬಂದ್ ಸಾಧ್ಯತೆ

LPG ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಎಚ್ಚರಿಕೆ; ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿ ಬಂದ್ ಸಾಧ್ಯತೆ

by Shwetha
June 16, 2026
0

ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಹೊಸ ನಿಯಮಗಳ ಪ್ರಕಾರ, ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸದ ಗ್ರಾಹಕರಿಗೆ ಜುಲೈ 1, 2026ರಿಂದ ಗ್ಯಾಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram