ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಮಾಡಿದ ಪಾಪವನ್ನು ಒಪ್ಪಿಕೊಳ್ಳುವುದು ಮರ್ಯಾದಸ್ಥರ ಲಕ್ಷಣ

Mahesh M Dhandu by Mahesh M Dhandu
July 5, 2022
in Newsbeat, State, ರಾಜ್ಯ
Congress tweet

karnataka-bjp- outrage agenaist priyanka gandhi vadra Saaksha Tv

Share on FacebookShare on TwitterShare on WhatsappShare on Telegram

BJP | ಮಾಡಿದ ಪಾಪವನ್ನು ಒಪ್ಪಿಕೊಳ್ಳುವುದು ಮರ್ಯಾದಸ್ಥರ ಲಕ್ಷಣ

ಬೆಂಗಳೂರು : ಪಾಪಪ್ರಜ್ಞೆಯಿಂದ ಬಡಬಡಿಸುವುದನ್ನು ಬಿಟ್ಟು, ಮಾಡಿದ ಪಾಪವನ್ನು ಒಪ್ಪಿಕೊಳ್ಳುವುದು ಮರ್ಯಾದಸ್ಥರ ಲಕ್ಷಣ ಎಂದು ರಾಜ್ಯ ಬಿಜೆಪಿ ಬರೆದುಕೊಂಡಿದೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಪಿಎಸ್ಐ ಹಗರಣದ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಪಿಎಸ್ಐ ಹಗರಣದ ಆರೋಪಿಗಳ ವಿರುದ್ಧ ಕ್ಷಿಪ್ರನಡೆ ಭ್ರಷ್ಟಾಚಾರದ ವಿರುದ್ಧದ ಬಿಜೆಪಿಯ ಬದ್ಧತೆಗೆ ಸಾಕ್ಷಿ. ಇತಿಹಾಸದಲ್ಲೇ ಮೊದಲಿಗೆ ಅಪರಾಧ ಪ್ರಕರಣವೊಂದರಲ್ಲಿ ಎಡಿಜಿಪಿಯನ್ನು ಬಂಧಿಸಿದ್ದಲ್ಲದೆ, 3 ತಿಂಗಳಲ್ಲಿ ತೆಗೆದುಕೊಂಡಿರುವ ನಿರ್ದಾಕ್ಷಿಣ್ಯ ಕ್ರಮಗಳು ಸರ್ಕಾರದ ಜನಪರ, ಸ್ವಚ್ಛ ಆಡಳಿತದ ದೃಢಹೆಜ್ಜೆಗಳಾಗಿವೆ.

ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮುಲಾಜಿಲ್ಲದೆ 65ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದೆ. ಇದರಲ್ಲಿ ನಾಲ್ವರು ಡಿವೈಎಸ್ಪಿಗಳು, 18 ಅಧಿಕಾರಿಗಳು, 47 ಅಭ್ಯರ್ಥಿಗಳು ಕರ್ಮಕಾಂಡದ ಪಾಲುದಾರರು ಎಂದು ಗೊತ್ತಾಗುತ್ತಿದ್ದಂತೆ ಸರ್ಕಾರ ಸ್ವಜನಪಕ್ಷಪಾತ ಮಾಡದೆ ಕ್ರಮಕ್ಕೆ ಮುಂದಾಗಿದ್ದು ಭರವಸೆಯ ಹೊಸ ಚರಿತ್ರೆಯಾಗಿದೆ.

Karnataka bjp-tweet PSI scam Bangalore saaksha tv
Karnataka bjp-tweet PSI scam Bangalore saaksha tv

ಭ್ರಷ್ಟಾಚಾರ ಸಮಾಜವನ್ನು ಗೆದ್ದಲಿನಂತೆ ತಿನ್ನುತ್ತಿರುವುದು ಕಟುವಾಸ್ತವ. ಇದು ಉಲ್ಬಣಾವಸ್ಥೆ ತಲುಪಲು ಕಾರಣರಾರು ಎಂದು ಎದೆ ಮುಟ್ಟಿಕೊಂಡು ನೋಡಿಕೊಳ್ಳಬೇಕು. ಕೋತಿ ತಾನು ಮೊಸರು ತಿಂದು ಹೋತದ ಗಡ್ಡಕ್ಕೆ ಸವರಿದ್ದು ಗೊತ್ತಲ್ಲವೇ? ಇದಕ್ಕೆ ಕಾರಣರಾದವರು ಸತ್ಯ ಹರಿಶ್ಚಂದ್ರರಂತೆ ಮಾತಾಡುವುದನ್ನು ನಿಲ್ಲಿಸುವುದು ಒಳಿತು.

ಭ್ರಷ್ಟಾಚಾರದಲ್ಲಿ ಯಾರ ‘ಕೈ’ವಾಡವಿದೆ ಎನ್ನುವುದು ಎಲ್ಲರಿಗೂ ಗೊತ್ತು. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ! ವೇಷಧಾರಿಗಳೆಲ್ಲ ಕಳ್ಳಾಟವಾಡುತ್ತ ನಮ್ಮನ್ನು ಪ್ರಶ್ನಿಸುತ್ತಿರುವವರೇ ಕರ್ಮಕಾಂಡಗಳ ಮೂಲಪುರುಷರು. ಪಾಪಪ್ರಜ್ಞೆಯಿಂದ ಬಡಬಡಿಸುವುದನ್ನು ಬಿಟ್ಟು, ಮಾಡಿದ ಪಾಪವನ್ನು ಒಪ್ಪಿಕೊಳ್ಳುವುದು ಮರ್ಯಾದಸ್ಥರ ಲಕ್ಷಣ ಎಂದು ಬರೆದುಕೊಂಡಿದೆ.

Tags: #Saaksha TVBJPkarnatakaPSI Scam
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram