ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಷಾಢ ; ಶ್ರಾವಣ ಮಾಸಗಳಲ್ಲಿ ಲಕ್ಷ್ಮೀಪೂಜಾ ವ್ರತ ಮಾಡುವುದರಿಂದ ಅಷ್ಟೈಶ್ವರ್ಯ, ಧನಸಂಪತ್ತು, ಶಾಂತಿ, ನೆಮ್ಮದಿ, ಆರೋಗ್ಯ ವೃದ್ಧಿ..

Naveen Kumar B C by Naveen Kumar B C
July 6, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆಷಾಢ ; ಶ್ರಾವಣ ಮಾಸಗಳಲ್ಲಿ ಲಕ್ಷ್ಮೀಪೂಜಾ ವ್ರತ ಮಾಡುವುದರಿಂದ ಅಷ್ಟೈಶ್ವರ್ಯ, ಧನಸಂಪತ್ತು, ಶಾಂತಿ, ನೆಮ್ಮದಿ, ಆರೋಗ್ಯ ವೃದ್ಧಿ..

 

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಆಚರಣೆ ಸಂಕ್ಷಿಪ್ತವಾಗಿ ಮಾಹಿತಿ
( ಶ್ರೀ ಸೂಕ್ತ ಮತ್ತು ಅಷ್ಟೋತ್ತರವನ್ನು ಕೊಡಲಾಗಿದೆ )

ಚಾತುರ್ಮಾಸ ದ ಈ ಕಾಲ “ಲಕ್ಷ್ಮೀ ಪೂಜೆ” ಗೆ ಸಕಾಲ ಈ ಪೂಜೆಯನ್ನು ( ವ್ರತವನ್ನು) ಶುಕ್ರವಾರ ಅಥವ
ಹುಣ್ಣಿಮೆ ; ಅಮಾವಾಸ್ಯೆ ಮಂಗಳವಾರ ಮಾಡುತ್ತಾರೆ.
ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಯಾವುದೇ ಶುಕ್ರವಾರ
ಲಕ್ಷ್ಮೀ ದೇವಿಗೆ ಪೂಜೆ ಮಾಡಬಹುದು..

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವಿಧಾನ–:
ಸಾಮನ್ಯವಾಗಿ ಎಲ್ಲ ಪೂಜೆಗಳಿಗೂ ಉಪಯೋಗಿಸುವ
ಸಾಮಗ್ರಿಗಳು:
ರಂಗೋಲಿ , ಮಣೆ / ಮಂಟಪ
ಲಕ್ಷ್ಮೀ ವಿಗ್ರಹ ಅಥವಾ ಕಲಶ (ದೇವರ ಪಟ)
ದೀಪ, , ತುಪ್ಪ, ಎಣ್ಣೆ,
ದೀಪಕ್ಕೆ ಹಾಕುವ ಬತ್ತಿ
ಘಂಟೆ, ಪಂಚಪಾತ್ರೆ,
ಉದ್ದರಣೆ, ಅರ್ಘ್ಯ ಪಾತ್ರೆ, ನೀರು
ಅರಿಶಿನ, ಕುಂಕುಮ,
ಮಂತ್ರಾಕ್ಷತೆ,ಮಾವಿನ ಎಲೆ
ಶ್ರೀಗಂಧ, ಊದಿನ ಕಡ್ಡಿ
ರವಿಕೆ ಬಟ್ಟೆ,
ಹೂವು, ಪತ್ರೆ, ಗೆಜ್ಜೆ ವಸ್ತ್ರ ಪಂಚಾಮೃತ – ಹಾಲು,
ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
ವೀಳ್ಯದ ಎಲೆ, ಅಡಿಕೆ,
ಹಣ್ಣು , ತೆಂಗಿನಕಾಯಿ
ನೈವೇದ್ಯ – ಹಣ್ಣು ಕಾಯಿ ಫಲವಸ್ತು
(ಪಾಯಸ,ಹುಗ್ಗಿ, ಅನ್ನ, ಕೋಸಂಬರಿ, ನೀರಲ್ಲಿ ನೆನೆ ಹಾಕಿದ ಕಡಲೆ ), ಇತ್ಯಾದಿ #ಯೋಗ್ಯತಾನುಸಾರ
ಕರ್ಪೂರ,
ಮಂಗಳಾರತಿ ಬತ್ತಿ
ಆರತಿ ತಟ್ಟೆ,
ಹೂಬತ್ತಿ,
ಇತ್ಯಾದಿ ಇವುಗಳೊಂದಿಗೆ
ಇನ್ನು ಹಲವಾರು ವಸ್ತುಗಳ ಬಳಕೆ
ಮಾಡಬಹುದು (ಮುಖ್ಯವಾಗಿ ಅಲಂಕಾರ
ಮಾಡುವುದಕ್ಕೆ ಮನೆಯಲ್ಲಿನ ಹೂ ಮತ್ತು ಪತ್ರೆ ಅತ್ಯಂತ ಶ್ರೇಷ್ಟ.)
ಅವರವರ ಯೋಗ್ಯತೆ ಗೆ ಅನುಸಾರ
ಇದು ಪ್ರತಿಯೊಬ್ಬರ ಆಸಕ್ತಿ ಮತ್ತು ಅಭಿರುಚಿ ಮೇಲೆ
ಅವಲಂಭಿಸಿದೆ.

ನಿಯಮಗಳು

1 ಬೆಳಿಗ್ಗೆ ಎದ್ದು ಮಂಗಳ (ತಲೆ) ಸ್ನಾನ ಮಾಡಬೇಕು.

2)ವ್ರತ ಮಾಡುವವರು ಪೂಜೆ
ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ
ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ
ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ
ಸ್ಥಾಪಿಸಬೇಕು.
3)ಬಾವಿಯಿಂದ ಒಂದು ಕಲಶದಲ್ಲಿ
ನೀರು ಹಾಕಿ, ಜೊತೆಗೆ ಅರಿಶಿನ ಕುಂಕುಮ,
ಬೆಳ್ಳಿ ನಾಣ್ಯ / ಯಾವುದೇ ನಾಣ್ಯ, ಹೂ
ಹಾಕಿ,ಕಳಶದ ಬಾಯಿಗೆ ಮಾವಿನ
ಎಲೆಗಳನ್ನು ಇಡಬೇಕು. .ಅದರ ಮೇಲೆ ಅರಿಶಿನ ಕುಂಕುಮ ಸವರಿದ
ತೆಂಗಿನಕಾಯಿ ಇಟ್ಟು, (ಇದರ ಮೇಲೆ ಲಕ್ಷ್ಮಿ ದೇವಿಯ ಬೆಳ್ಳಿಯ
ಮುಖವಾಡ ಇದ್ದರೆ ಅದನ್ನುಈ ತೆಂಗಿನಕಾಯಿಗೆ
ಜೋಡಿಸಬಹುದು) ಈ ಕಳಶವನ್ನು ಅಕ್ಕಿ ಹರಡಿರುವ
ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ
ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ
ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ಒಡವೆ ಹಾಕಿ
ಅಲಂಕಾರ ಮಾಡಬಹುದು. ಈ ಕಲಶಕ್ಕೆ
ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ,
ಕಲಶವನ್ನು ಪೂಜೆ ಮಾಡಬೇಕು.
4)ಪೂಜಾ ವಿಧಾನ
ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು.
ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ
ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿರುವ
ಅತಿಥಿ. ಅತಿಥಿಗಳಿಗೆ ಹೇಗೆ ಉಪಚಾರ ಮಾಡುತ್ತಿರೋ ,
ಹಾಗೆಯೆ ದೇವರಿಗೆ ಪೂಜೆ ರೂಪದಲ್ಲಿ ಉಪಚಾರ
ಮಾಡಬೇಕು ಅಷ್ಟೆ.
ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ
ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ – ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ
ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ
ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ
ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ,
ನಕ್ಷತ್ರವನ್ನು ಹೆಸರಿಸಬಹುದು

 

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ವರ್ತಮಾನೇ ವ್ಯಾವಹಾರಿಕೇ ಶುಭ ಕೃತ್ ನಾಮ
ಸಂವತ್ಸರೇ, ದಕ್ಷಿಣಾಯನೇ ,…
ಗ್ರೀಷ್ಮ ಋತೌ , ಆಷಾಢ ಮಾಸೇ ,ಶುಕ್ಲ (ಕೃಷ್ಣ)ಪಕ್ಷೇ , …
…..ತಿಥಿಯಾಂ ,ಶುಕ್ರ(ಭೃಗು )ವಾಸರ ಯುಕ್ತಾಯಾಂ , ಶುಭ
ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ
ವಿಶೇಷಣ ವಿಶಿಷ್ಟಾಯಾಂ ಶುಭತಿಥೌ ,
ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ
ವಿಜಯ ವೀರ್ಯ ಅಭಯ ಆಯುರಾರೋಗ್ಯ
ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ
ದುರಿತೋಪಶಾಂತ್ಯರ್ಥಂ ಸಮಸ್ತ
ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ
ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ
ಪುರುಷಾರ್ಥ ಸಿಧ್ಧ್ಯರ್ಥಂ ಯಾವತ್ ಜೀವನ ಸೌಮಾಂಗಲ್ಯ ಪ್ರಾಪ್ಯರ್ಥಂ ಶ್ರೀ ….ಮಹಾಲಕ್ಷ್ಮೀ ಪ್ರೀತ್ಯರ್ಥಂ ಯಾಥಾ ಶಕ್ತ್ಯಾ
ಧ್ಯಾನಾವಾಹನಾದಿ ಷೋಡಶೋಪಚಾರ
ಪೂಜಾಂ ಅಹಂ ಕರಿಷ್ಯೇ.

ಧ್ಯಾನ
||ಪದ್ಮಾಸನೆ ಪದ್ಮಕರೇ ಸರ್ವ ಲೋಕೈಕ
ಪೂಜಿತೆ|
ನಾರಾಯಣ ಪ್ರಿಯೇದೇವಿ ಸುಪ್ರೀತಾ ಭವ
ಸರ್ವದಾ”…||
(ನೀವು ಪೂಜೆ ಮಾಡುತ್ತಿರುವ
ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ
ಮಾಡುವುದು. ಸಾಮಾನ್ಯವಾಗಿ
ಷೋಡಶೋಪಚಾರದಿಂದ ಪೂಜೆ
ಅಂತ ನೀವು ಕೇಳಿರಬಹುದು. ಷೋಡಶ
ಅಂದರೆ 16.
ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ
ಎಂದರ್ಥ. ಇವುಗಳ ವಿವರ ಕೆಳಗಿದೆ:
ಇಲ್ಲಿ ಅಕ್ಷತೆ ಹಾಕಬೇಕು (ಸ್ತ್ರೀ ಸೂಕ್ತ ತಿಳಿದವರು ಹೇಳುವುದು)
1.ಆವಾಹನೆ – (ಅಂದರೆ ಆಹ್ವಾನ. ದೇವರನ್ನು ನಿಮ್ಮ
ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ
ಆಹ್ವಾನ ಮಾಡುವುದು.)ಮಹಾಲಕ್ಷ್ಮೀಯೇ ನಮಃ ಆವಾಹಯಾಮಿ ಆವಾಹನಂ ಸಮರ್ಪಯಾಮಿ

2.ಆಸನ – ಅಂದರೆ ಕುಳಿತುಕೊಳ್ಳುವ ಜಾಗ . ದೇವರ
ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಅಕ್ಷತೆ
ಹಾಕುವುದು.ಮಹಾಲಕ್ಷ್ಮೀಯೇ ನಮಃ ಆಸನಂ ಸಮರ್ಪಯಾಮಿ

3.ಪಾದ್ಯ – ಕಾಲು ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಪಾದ್ಯಂ ಸಮರ್ಪಯಾಮಿ (ಹರಿವಾಣದಲ್ಲಿ ನೀರು ಬಿಡುವುದು)

4.ಅರ್ಘ್ಯ – ಕೈ ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಅರ್ಘ್ಯಂ ಸಮರ್ಪಯಾಮಿ(ಹರಿವಾಣದಲ್ಲಿ ನೀರು ಬಿಡುವುದು)

5.ಆಚಮನ – ಕುಡಿಯುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಆಚಮನಂ ಸಮರ್ಪಯಾಮಿ

6.ಸ್ನಾನ – ಶುದ್ಧೋದಕ (ನೀರು)
ಮತ್ತು ಪಂಚಾಮೃತದಿಂದ ಸ್ನಾನ
ಮಹಾಲಕ್ಷ್ಮೀಯೇ ನಮಃ ಸ್ನಾನಂ ಸಮರ್ಪಯಾಮಿ

7.ವಸ್ತ್ರ – ಧರಿಸಲು ಉಡುಪು ಕೊಡುವುದು .
ಗೆಜ್ಜೆವಸ್ತ್ರಗಳನ್ನೂ ದೇವರಿಗೆ ಇಡುವುದು . ಜೊತೆಗೆ
( ಜನಿವಾರ), ಆಭರಣವನ್ನು (ಬಳೆ-
ಬಿಚ್ಚೋಲೆ )ಸಮರ್ಪಿಸುವುದು.ಮಹಾಲಕ್ಷ್ಮೀಯೇ ನಮಃ ವಸ್ತ್ರಂ ಸಮರ್ಪಯಾಮಿ

8.ಹರಿದ್ರ, ಕುಂಕುಮ,
ಗಂಧ, ಅಕ್ಷತ – ಅರಿಶಿನ , ಕುಂಕುಮ, ಶ್ರೀಗಂಧ ,
ಮಂತ್ರಾಕ್ಷತೆಯನ್ನು ದೇವರಿಗೆ ಅರ್ಪಿಸುವುದು.ಮಹಾಲಕ್ಷ್ಮೀಯೇ ನಮಃ.ಹರಿದ್ರ, ಕುಂಕುಮ,
ಗಂಧ, ಅಕ್ಷತಾಂ – ಸಮರ್ಪಯಾಮಿ

9.ಪುಷ್ಪ ಮಾಲ – ಹೂವು, ಪತ್ರೆಗಳಿಂದ ದೇವರಿಗೆ
ಅಲಂಕಾರ ಮಾಡುವುದು.ಮಹಾಲಕ್ಷ್ಮೀಯೇ ನಮಃ ಪುಷ್ಪಂ ಸಮರ್ಪಯಾಮಿ

10. ಅರ್ಚನೆ/ಅಷ್ಟೋತ್ತರ – ನೂರೆಂಟು ನಾಮಗಳಿಂದ
ದೇವರನ್ನು ಸ್ಮರಣೆ ಮಾಡುವುದು.(ಪೋಟೋದಲ್ಲಿ ಕೊಟ್ಟಿದೆ.) ನಮಃ ಅಷ್ಟೋತ್ತರ ಶತ ನಾಮ ಪೂಜಾಂ ಸಮರ್ಪಯಾಮಿ
11.ಧೂಪ – ಪರಿಮಳಯುಕ್ತವಾದ
ಧೂಪವನ್ನು ಅರ್ಪಿಸುವುದು.ಮಹಾಲಕ್ಷ್ಮೀಯೇ ನಮಃ ಧೂಪಂ ಸಮರ್ಪಯಾಮಿ

12.ದೀಪ – ದೀಪ
ಸಮರ್ಪಣೆ ಮಾಡುವುದು.
ಮಹಾಲಕ್ಷ್ಮೀಯೇ ನಮಃ ದೀಪಂ ಸಮರ್ಪಯಾಮಿ
13.ನೈವೇದ್ಯ, ತಾಂಬೂಲ –
ದೇವರಿಗೆ ವಿಧ ವಿಧ ಭಕ್ಷ್ಯಗಳ ಭೋಜನ
ಅರ್ಪಿಸುವುದು .ವೀಳೆಯ, ಅಡಿಕೆ,
ತೆಂಗಿನಕಾಯಿ ತಾಂಬೂಲ ಕೊಡುವುದು.ಮಹಾಲಕ್ಷ್ಮೀಯೇ ನಮಃ ನೈವೇದ್ಯಂ ಸಮರ್ಪಯಾಮಿ

14. ನೀರಾಜನ – ಕರ್ಪುರದಿಂದ ಮಂಗಳಾರತಿ
ಮಾಡುವುದು.ಮಹಾಲಕ್ಷ್ಮೀಯೇ ನಮಃ ನೀರಾಜನಂ ಸಮರ್ಪಯಾಮಿ

15. ನಮಸ್ಕಾರ – ಪ್ರದಕ್ಷಿಣೆ ಮಾಡಿ ದೇವರಿಗೆ
ಸಾಷ್ಟಾಂಗ ನಮಸ್ಕಾರ ಮಾಡುವುದು.ಮಹಾಲಕ್ಷ್ಮೀಯೇ ನಮಃ ನಮಸ್ಕಾರಂ ಸಮರ್ಪಯಾಮಿ

16. ಪ್ರಾರ್ಥನೆ – ನಿಮ್ಮ ಇಷ್ಟಗಳನ್ನು ನಡೆಸಿ
ಕೊಡು ಎಂದು ದೇವರಲ್ಲಿ ಅರಿಕೆ / ಪ್ರಾರ್ಥನೆ
ಮಾಡುವುದು.
||ಸರ್ವ ಮಂಗಳ ಮಾಂಗಲ್ಯೆ ಶಿವೆ ಸರ್ವಾರ್ಥ ಸಾಧಿಕೆ |
ಶರಣ್ಯೇ ತ್ರಯಂಬಕೆ ಗೌರಿ ನಾರಾಯಣೀ ನಮೋಸ್ತುತೆ||…………. ಮಹಾಲಕ್ಷ್ಮೀಯೇ ನಮಃ ಪ್ರಾರ್ಥನಾಂ ಸಮರ್ಪಯಾಮಿ
ಪೂಜೆಯ
ನಂತರ ದೇವರು ಅನುಗ್ರಹಿಸಿರುವ ಅರಿಶಿನ,
ಕುಂಕುಮ, ನೈವೇದ್ಯವನ್ನು ಪ್ರಸಾದ
ರೂಪವಾಗಿ ಸ್ವೀಕಾರ
ಮಾಡುವುದು.
ಹೀಗೆ ಕ್ರಮವಾಗಿ ಪೂಜೆ ಮಾಡಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶ್ರೀ ಲಕ್ಷ್ಮೀ ಅಷ್ಟೋತ್ತರ ಶತ ನಾಮಾವಳಿ

ಓಂ ಪ್ರಕೃತ್ಯೈ ನಮಃ
ಓಂ ವಿಕೃತ್ಯೈ ನಮಃ
ಓಂ ವಿದ್ಯಾಯೈ ನಮಃ
ಓಂ ಸರ್ವಭೂತಹಿತಪ್ರದಾಯೈ ನಮಃ
ಓಂ ಶ್ರದ್ಧಾಯೈ ನಮಃ
ಓಂ ವಿಭೂತ್ಯೈ ನಮಃ
ಓಂ ಸುರಭ್ಯೈ ನಮಃ
ಓಂ ಪರಮಾತ್ಮಿಕಾಯೈ ನಮಃ
ಓಂ ವಾಚೇ ನಮಃ
ಓಂ ಪದ್ಮಾಲಯಾಯೈ ನಮಃ (10)
ಓಂ ಪದ್ಮಾಯೈ ನಮಃ
ಓಂ ಶುಚ್ಯೈ ನಮಃ
ಓಂ ಸ್ವಾಹಾಯೈ ನಮಃ
ಓಂ ಸ್ವಧಾಯೈ ನಮಃ
ಓಂ ಸುಧಾಯೈ ನಮಃ
ಓಂ ಧನ್ಯಾಯೈ ನಮಃ
ಓಂ ಹಿರಣ್ಮಯ್ಯೈ ನಮಃ
ಓಂ ಲಕ್ಷ್ಮ್ಯೈ ನಮಃ
ಓಂ ನಿತ್ಯಪುಷ್ಟಾಯೈ ನಮಃ
ಓಂ ವಿಭಾವರ್ಯೈ ನಮಃ (20)
ಓಂ ಅದಿತ್ಯೈ ನಮಃ
ಓಂ ದಿತ್ಯೈ ನಮಃ
ಓಂ ದೀಪ್ತಾಯೈ ನಮಃ
ಓಂ ವಸುಧಾಯೈ ನಮಃ
ಓಂ ವಸುಧಾರಿಣ್ಯೈ ನಮಃ
ಓಂ ಕಮಲಾಯೈ ನಮಃ
ಓಂ ಕಾಂತಾಯೈ ನಮಃ
ಓಂ ಕಾಮಾಕ್ಷ್ಯೈ ನಮಃ
ಓಂ ಕ್ರೋಧಸಂಭವಾಯೈ ನಮಃ
ಓಂ ಅನುಗ್ರಹಪರಾಯೈ ನಮಃ (30)
ಓಂ ಋದ್ಧಯೇ ನಮಃ
ಓಂ ಅನಘಾಯೈ ನಮಃ
ಓಂ ಹರಿವಲ್ಲಭಾಯೈ ನಮಃ
ಓಂ ಅಶೋಕಾಯೈ ನಮಃ
ಓಂ ಅಮೃತಾಯೈ ನಮಃ
ಓಂ ದೀಪ್ತಾಯೈ ನಮಃ
ಓಂ ಲೋಕಶೋಕ ವಿನಾಶಿನ್ಯೈ ನಮಃ
ಓಂ ಧರ್ಮನಿಲಯಾಯೈ ನಮಃ
ಓಂ ಕರುಣಾಯೈ ನಮಃ
ಓಂ ಲೋಕಮಾತ್ರೇ ನಮಃ (40)
ಓಂ ಪದ್ಮಪ್ರಿಯಾಯೈ ನಮಃ
ಓಂ ಪದ್ಮಹಸ್ತಾಯೈ ನಮಃ
ಓಂ ಪದ್ಮಾಕ್ಷ್ಯೈ ನಮಃ
ಓಂ ಪದ್ಮಸುಂದರ್ಯೈ ನಮಃ
ಓಂ ಪದ್ಮೋದ್ಭವಾಯೈ ನಮಃ
ಓಂ ಪದ್ಮಮುಖ್ಯೈ ನಮಃ
ಓಂ ಪದ್ಮನಾಭಪ್ರಿಯಾಯೈ ನಮಃ
ಓಂ ರಮಾಯೈ ನಮಃ
ಓಂ ಪದ್ಮಮಾಲಾಧರಾಯೈ ನಮಃ
ಓಂ ದೇವ್ಯೈ ನಮಃ (50)
ಓಂ ಪದ್ಮಿನ್ಯೈ ನಮಃ
ಓಂ ಪದ್ಮಗಂಥಿನ್ಯೈ ನಮಃ
ಓಂ ಪುಣ್ಯಗಂಧಾಯೈ ನಮಃ
ಓಂ ಸುಪ್ರಸನ್ನಾಯೈ ನಮಃ
ಓಂ ಪ್ರಸಾದಾಭಿಮುಖ್ಯೈ ನಮಃ
ಓಂ ಪ್ರಭಾಯೈ ನಮಃ
ಓಂ ಚಂದ್ರವದನಾಯೈ ನಮಃ
ಓಂ ಚಂದ್ರಾಯೈ ನಮಃ
ಓಂ ಚಂದ್ರಸಹೋದರ್ಯೈ ನಮಃ
ಓಂ ಚತುರ್ಭುಜಾಯೈ ನಮಃ (60)
ಓಂ ಚಂದ್ರರೂಪಾಯೈ ನಮಃ
ಓಂ ಇಂದಿರಾಯೈ ನಮಃ
ಓಂ ಇಂದುಶೀತುಲಾಯೈ ನಮಃ
ಓಂ ಆಹ್ಲೋದಜನನ್ಯೈ ನಮಃ
ಓಂ ಪುಷ್ಟ್ಯೈ ನಮಃ
ಓಂ ಶಿವಾಯೈ ನಮಃ
ಓಂ ಶಿವಕರ್ಯೈ ನಮಃ
ಓಂ ಸತ್ಯೈ ನಮಃ
ಓಂ ವಿಮಲಾಯೈ ನಮಃ
ಓಂ ವಿಶ್ವಜನನ್ಯೈ ನಮಃ (70)
ಓಂ ತುಷ್ಟ್ಯೈ ನಮಃ
ಓಂ ದಾರಿದ್ರ್ಯ ನಾಶಿನ್ಯೈ ನಮಃ
ಓಂ ಪ್ರೀತಿಪುಷ್ಕರಿಣ್ಯೈ ನಮಃ
ಓಂ ಶಾಂತಾಯೈ ನಮಃ
ಓಂ ಶುಕ್ಲಮಾಲ್ಯಾಂಬರಾಯೈ ನಮಃ
ಓಂ ಶ್ರಿಯೈ ನಮಃ
ಓಂ ಭಾಸ್ಕರ್ಯೈ ನಮಃ
ಓಂ ಬಿಲ್ವನಿಲಯಾಯೈ ನಮಃ
ಓಂ ವರಾರೋಹಾಯೈ ನಮಃ
ಓಂ ಯಶಸ್ವಿನ್ಯೈ ನಮಃ (80)
ಓಂ ವಸುಂಧರಾಯೈ ನಮಃ
ಓಂ ಉದಾರಾಂಗಾಯೈ ನಮಃ
ಓಂ ಹರಿಣ್ಯೈ ನಮಃ
ಓಂ ಹೇಮಮಾಲಿನ್ಯೈ ನಮಃ
ಓಂ ಧನಧಾನ್ಯ ಕರ್ಯೈ ನಮಃ
ಓಂ ಸಿದ್ಧಯೇ ನಮಃ
ಓಂ ಸ್ತ್ರೈಣ ಸೌಮ್ಯಾಯೈ ನಮಃ
ಓಂ ಶುಭಪ್ರದಾಯೈ ನಮಃ
ಓಂ ನೃಪವೇಶ್ಮ ಗತಾನಂದಾಯೈ ನಮಃ
ಓಂ ವರಲಕ್ಷ್ಮ್ಯೈ ನಮಃ (90)
ಓಂ ವಸುಪ್ರದಾಯೈ ನಮಃ
ಓಂ ಶುಭಾಯೈ ನಮಃ
ಓಂ ಹಿರಣ್ಯಪ್ರಾಕಾರಾಯೈ ನಮಃ
ಓಂ ಸಮುದ್ರ ತನಯಾಯೈ ನಮಃ
ಓಂ ಜಯಾಯೈ ನಮಃ
ಓಂ ಮಂಗಳಾಯೈ ನಮಃ
ಓಂ ದೇವ್ಯೈ ನಮಃ
ಓಂ ವಿಷ್ಣು ವಕ್ಷಃಸ್ಥಲ ಸ್ಥಿತಾಯೈ ನಮಃ
ಓಂ ವಿಷ್ಣುಪತ್ನ್ಯೈ ನಮಃ
ಓಂ ಪ್ರಸನ್ನಾಕ್ಷ್ಯೈ ನಮಃ (100)
ಓಂ ನಾರಾಯಣ ಸಮಾಶ್ರಿತಾಯೈ ನಮಃ
ಓಂ ದಾರಿದ್ರ್ಯ ಧ್ವಂಸಿನ್ಯೈ ನಮಃ
ಓಂ ಸರ್ವೋಪದ್ರವ ವಾರಿಣ್ಯೈ ನಮಃ
ಓಂ ನವದುರ್ಗಾಯೈ ನಮಃ
ಓಂ ಮಹಾಕಾಳ್ಯೈ ನಮಃ
ಓಂ ಬ್ರಹ್ಮ ವಿಷ್ಣು ಶಿವಾತ್ಮಿಕಾಯೈ ನಮಃ
ಓಂ ತ್ರಿಕಾಲ ಜ್ಞಾನ ಸಂಪನ್ನಾಯೈ ನಮಃ
ಓಂ ಭುವನೇಶ್ವರ್ಯೈ ನಮಃ (108)

ಶ್ರೀ ಸೂಕ್ತ ಮತ್ತು ವಿಶೇಷತೆಗಳು.

“ಶ್ರೀ ಸೂಕ್ತ”.

ಹರಿಃ ಓಂ || ಹಿರ’ಣ್ಯವರ್ಣಾಂ ಹರಿ’ಣೀಂ ಸುವರ್ಣ’ರಜತಸ್ರ’ಜಾಮ್ | ಚಂದ್ರಾಂ ಹಿರಣ್ಮ’ಯೀಂ ಲಕ್ಷ್ಮೀಂ ಜಾತ’ವೇದೋ ಮ ಆವ’ಹ ||

ತಾಂ ಮ ಆವ’ಹ ಜಾತ’ವೇದೋ ಲಕ್ಷ್ಮೀಮನ’ಪಗಾಮಿನೀ”ಮ್ |
ಯಸ್ಯಾಂ ಹಿರ’ಣ್ಯಂ ವಿಂದೇಯಂ ಗಾಮಶ್ವಂ ಪುರು’ಷಾನಹಮ್ ||

ಅಶ್ವಪೂರ್ವಾಂ ರ’ಥಮಧ್ಯಾಂ ಹಸ್ತಿನಾ”ದ-ಪ್ರಬೋಧಿ’ನೀಮ್ |
ಶ್ರಿಯಂ’ ದೇವೀಮುಪ’ಹ್ವಯೇ ಶ್ರೀರ್ಮಾ ದೇವೀರ್ಜು’ಷತಾಮ್ ||

ಕಾಂ ಸೋ”ಸ್ಮಿತಾಂ ಹಿರ’ಣ್ಯಪ್ರಾಕಾರಾ’ಮಾರ್ದ್ರಾಂ ಜ್ವಲಂ’ತೀಂ ತೃಪ್ತಾಂ ತರ್ಪಯಂ’ತೀಮ್ |
ಪದ್ಮೇ ಸ್ಥಿತಾಂ ಪದ್ಮವ’ರ್ಣಾಂ ತಾಮಿಹೋಪ’ಹ್ವಯೇ ಶ್ರಿಯಮ್ ||

ಚಂದ್ರಾಂ ಪ್ರ’ಭಾಸಾಂ ಯಶಸಾ ಜ್ವಲಂ’ತೀಂ ಶ್ರಿಯಂ’ ಲೋಕೇ ದೇವಜು’ಷ್ಟಾಮುದಾರಾಮ್ |
ತಾಂ ಪದ್ಮಿನೀ’ಮೀಂ ಶರ’ಣಮಹಂ ಪ್ರಪ’ದ್ಯೇஉಲಕ್ಷ್ಮೀರ್ಮೇ’ ನಶ್ಯತಾಂತ್ವಾಂ ವೃ’ಣೊಮಿ ||

ಆದಿತ್ಯವ’ರ್ಣೇ ತಪಸೋஉಧಿ’ಜಾತೋ ವನಸ್ಪತಿಸ್ತವ’ ವೃಕ್ಷೋஉಥ ಬಿಲ್ವಃ |
ತಸ್ಯ ಫಲಾ’ನಿ ತಪಸಾನು’ದಂತು ಮಾಯಾಂತ’ರಾಯಾಶ್ಚ’ ಬಾಹ್ಯಾ ಅ’ಲಕ್ಷ್ಮೀಃ ||

ಉಪೈತು ಮಾಂ ದೇವಸಖಃ ಕೀರ್ತಿಶ್ಚ ಮಣಿ’ನಾ ಸಹ |
ಪ್ರಾದುರ್ಭೂತೋஉಸ್ಮಿ’ ರಾಷ್ಟ್ರೇஉಸ್ಮಿನ್ ಕೀರ್ತಿಮೃ’ದ್ಧಿಂ ದದಾದು’ ಮೇ ||

ಕ್ಷುತ್ಪಿ’ಪಾಸಾಮ’ಲಾಂ ಜ್ಯೇಷ್ಠಾಮ’ಲಕ್ಷೀಂ ನಾ’ಶಯಾಮ್ಯಹಮ್ |
ಅಭೂ’ತಿಮಸ’ಮೃದ್ಧಿಂ ಚ ಸರ್ವಾಂ ನಿರ್ಣು’ದ ಮೇ ಗೃಹಾತ್ ||

ಗಂಧದ್ವಾರಾಂ ದು’ರಾಧರ್ಷಾಂ ನಿತ್ಯಪು’ಷ್ಟಾಂ ಕರೀಷಿಣೀ”ಮ್ |
ಈಶ್ವರೀಮ್’ ಸರ್ವ’ಭೂತಾನಾಂ ತಾಮಿಹೋಪ’ಹ್ವಯೇ ಶ್ರಿಯಮ್ ||

ಮನ’ಸಃ ಕಾಮಮಾಕೂತಿಂ ವಾಚಃ ಸತ್ಯಮ’ಶೀಮಹಿ |
ಪಶೂನಾಂ ರೂಪಮನ್ಯ’ಸ್ಯ ಮಯಿ ಶ್ರೀಃ ಶ್ರ’ಯತಾಂ ಯಶಃ’ ||

ಕರ್ದಮೇ’ನ ಪ್ರ’ಜಾಭೂತಾ ಮಯಿ ಸಂಭ’ವ ಕರ್ದಮ |
ಶ್ರಿಯಂ’ ವಾಸಯ’ ಮೇ ಕುಲೇ ಮಾತರಂ’ ಪದ್ಮಮಾಲಿ’ನೀಮ್ ||

ಆಪಃ’ ಸೃಜಂತು’ ಸ್ನಿಗ್ದಾನಿ ಚಿಕ್ಲೀತ ವ’ಸ ಮೇ ಗೃಹೇ |
ನಿ ಚ’ ದೇವೀಂ ಮಾತರಂ ಶ್ರಿಯಂ’ ವಾಸಯ’ ಮೇ ಕುಲೇ ||

ಆರ್ದ್ರಾಂ ಪುಷ್ಕರಿ’ಣೀಂ ಪುಷ್ಟಿಂ ಸುವರ್ಣಾಮ್ ಹೇ’ಮಮಾಲಿನೀಮ್ |
ಸೂರ್ಯಾಂ ಹಿರಣ್ಮ’ಯೀಂ ಲಕ್ಷ್ಮೀಂ ಜಾತ’ವೇದೋ ಮ ಆವ’ಹ ||

ಆರ್ದ್ರಾಂ ಯಃ ಕರಿ’ಣೀಂ ಯಷ್ಟಿಂ ಪಿಂಗಲಾಮ್ ಪ’ದ್ಮಮಾಲಿನೀಮ್ |
ಚಂದ್ರಾಂ ಹಿರಣ್ಮ’ಯೀಂ ಲಕ್ಷ್ಮೀಂ ಜಾತ’ವೇದೋ ಮ ಆವ’ಹ ||

ತಾಂ ಮ ಆವ’ಹ ಜಾತ’ವೇದೋ ಲಕ್ಷೀಮನ’ಪಗಾಮಿನೀ”ಮ್ |
ಯಸ್ಯಾಂ ಹಿರ’ಣ್ಯಂ ಪ್ರಭೂ’ತಂ ಗಾವೋ’ ದಾಸ್ಯೋஉಶ್ವಾ”ನ್, ವಿಂದೇಯಂ ಪುರು’ಷಾನಹಮ್ ||

ಯಃ ಶುಚಿಃ ಪ್ರದಯತೋ ಭೂ ತ್ವಾ ಜುಹುಯಾದಾಜ್ಯಮನ್ವಹಮ್
ಸೂಕ್ತಂ ಪಂಚದಶರ್ಚಂಚ ಶ್ರೀಕಾಮಃ ಸತತಂ ಜಪೇತ್

ಪದ್ಮಾನನೇ ಪದ್ಮನಿ ಪದ್ಮಪತ್ರೆ ಪದ್ಮಾದಲಾಯತಾಕ್ಷಿ
ವಿಶ್ವಪ್ರಿಯೇ ವಿಷ್ಣುಮನೋನುಕೂಲೇ ತ್ವತ್ಪಾದಪದ್ಮಂಮಯಿ ಸನ್ನಿಧಸ್ತ್ವ ||
.
ಪದ್ಮಾನನೇ ಪದ್ಮ ಊರೂ ಪದ್ಮಾಕ್ಷೀ ಪದ್ಮ ಸಂಭವೇ
ತನ್ಮೆ ಭಜಸಿ ಪದ್ಮಾಕ್ಷಿ ಯೇನ ಸೌಖ್ಯಂ ಲಭಾಮ್ಯಹಮ್ ||
ಅಶ್ವದಾಯೀ ಗೋದಾಯೀ ಧನದಾಯೀ ಮಹಾಧನೇ
ಧನಂ ಮೇ ಜುಷತಾಂ ದೇವಿ ಸರ್ವಕಾಮಾಂಶ್ಚ ದೇಹಿ ಮೇ ||೩||
ಪುತ್ರ ಪೌತ್ರ ಧನಂ ಧಾನ್ಯಂ ಹಸ್ತ್ಯಶ್ವಾದಿಗವೇರಥಮ್
ಪ್ರಜಾನಾಂ ಭವಸಿ ಮಾತಾ ಆಯುಷ್ಮಂತಂ ಕರೋತು ಮೇ ||
ಧನಮಗ್ನಿರ್ಧನಂ ವಾಯುರ್ಧನಮ್ ಸೂರ್ಯೋಧನಂ ವಸುಃ
ಧನಮಿಂದ್ರೋ ಬೃಹಸ್ಪತಿರ್ವರುಣಂ ಧನಮಶ್ನುತೇ

ವೈನತೇಯಃ ಸೋಮಂ ಪಿಬ ಸೋ ಮಂ ಪಿಬತು ವೃತ್ತಹಾ
ಸೋಮಂ ಧನಸ್ಯ ಸೋಮಿನೋ ಮಹ್ಯಂ ದದಾತುಸೋಮಿನಃ ||

ನ ಕ್ರೋಧೋ ನ ಚ ಮಾತ್ಸಯಂ ನ ಲೋಭೋ ನಾ ಶುಭೋ ಮತಿಃ
ಭವಂತಿ ಕೃತಪುಣ್ಯಾನಾಂ ಭಕ್ತನಾಂ ಶ್ರೀಸೂಕ್ತಮ್ ಜಪೆತ್||

ಸರಸಿಜನಿಲಯೇ ಸರೋಜಹಸ್ತೇ ಧವಲತಾರಾಂ ಶುಕಗಂಧಮಾಲ್ಯ ಶೋಭೇ

ಭಗವತಿ ಹರಿವಲ್ಲಭೇ ಮನೋಜ್ಞೆ ತ್ರಿಭುವನ ಭೂತರಿ ಪ್ರಸೀದಮಹ್ಯಮ್ |

ವಿಷ್ಣುಪತ್ನೀಂ ಕ್ಷಮಾಂ ದೇವಿಂ ಮಾಧವೀಂ ಮಾಧವ ಪ್ರಿಯಾಂ||

ಲಕ್ಷ್ಮೀಂ ಪ್ರಿಯ ಸಖೀಂ ದೇವಿಂ ನಮಾಮ್ಯಚ್ಯುತವಲ್ಲಭಾಮ್ |
ಮಹಾ ಲಕ್ಷ್ಮೀ ಚ’ ವಿದ್ಮಹೇ’ ವಿಷ್ಣುಪತ್ನೀ ಚ’ ಧೀಮಹಿ | ತನ್ನೋ’ ಲಕ್ಷ್ಮೀಃ ಪ್ರಚೋದಯಾ”ತ್ ||

ಆನಂದಃ ಕರ್ದಮಷ್ಚೈವ ಚಿಕ್ಲೀತ ಇತಿ ವಿಶ್ರಿತಾಃ|
ಋಷಯಃ ಶ್ರಿಯಃ ಪುತ್ರಾಶ್ಚ ಶ್ರೀರ್ದೇವೀ ದೇವತಾಃ ||

ಶ್ರೀ-ರ್ವರ್ಚ’ಸ್ವ-ಮಾಯು’ಷ್ಯ-ಮಾರೋ”ಗ್ಯಮಾವೀ’ಧಾಛ್ಚೊ ಭಮಾನಂ ಮಹೀಯತೇ” |
ಧನಂ ಧಾನ್ಯಂ ಪಶುಂ ಬಹುಪು’ತ್ರಲಾಭಂ ಶತಸಂ”ವತ್ಸರಂ ದೀರ್ಘಮಾಯುಃ’ ||

ಋಣ ರೋಗಾರಿ ದಾರಿದ್ರ್ಯ ಪಾಪಕ್ಷುದಪಮೃತ್ಯವ: |
ಭಯಶೋಕ ಮನಸ್ತಾಪಾ ನಶ್ಯಂತು ಮಮ ಸರ್ವದಾ||

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶ್ರೀ ಸೂಕ್ತಮ್ ಮ
ಈ ಸೂಕ್ತವನ್ನು ಪ್ರತಿದಿವಸ ಬೆಳಗ್ಗೆ ಮತ್ತು ಸಾಯಂಕಾಲ 5.30 ರಿಂದ 6.30 ರ ಒಳಗೆ ಓದಿ
ಶ್ರೀ ಮಹಾಲಕ್ಷ್ಮೀ ದೇವಿಗೆ ಪೂಜೆ ಮಾಡಿದರೆ ಆ ಮನೆಯಲ್ಲಿ ಯತೇಚ್ಛವಾದ ಧನಕನಕ ವಸ್ತು ವಾಹನಗಳು ಅಭಿವೃದ್ಧಿಯಾಗಿ, ವಂಶದ ಏಳಿಗೆಯಾಗುತ್ತದೆ.
ಶ್ರೀ ಸೂಕ್ತ ಓದಿ ಶ್ರೀ ಲಕ್ಷ್ಮೀನಾರಾಯಣರ ಪೂಜೆ ಮಾಡಿದರೆ, ಆ ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿ ಇರುತ್ತಾರೆ.
ಮನಸ್ತಾಪ ಇತ್ಯಾದಿ ಸಮಸ್ಯೆಗಳು ದೂರವಾಗುತ್ತದೆ..

ಯಾರ ಮನೆಯಲ್ಲಿಪುರುಷ ಸೂಕ್ತ ಮತ್ತು ಶ್ರೀ ಸೂಕ್ತ ದಿಂದ ಸಾಲಿಗ್ರಾಮ ದೇವರಿಗೆ ಅಭಿಷೇಕ ಮಾಡುತ್ತಾರೋ, ಆ ಮನೆಯಲ್ಲಿ ಎಲ್ಲರಿಗೂ ಸಮಸ್ತ ದೋಷಗಳು ನಿವಾರಣೆಯಾಗುತ್ತದೆ ..

ಯಾರ ಮನೆಯಲ್ಲಿ ಪ್ರತಿದಿವಸ ಶ್ರೀಸೂಕ್ತ ಓದಿ ,ಮನೆಗೆ ಬರುವ ಹೆಂಗಸರಿಗೆ ಅರಿಸಿನ ಕುಂಕುಮ ಕೊಡುತ್ತಾರೋ ಆ ಮನೆಯಲ್ಲಿ ಎಂದೂ ದಾರಿದ್ರ್ಯ, ವೈಧವ್ಯ ಬರುವುದಿಲ್ಲ.., ಸಮಸ್ತ ಸ್ತ್ರೀ ಶಾಪ ನಿವಾರಣೆಯಾಗುತ್ತದೆ .. ಸಕಲ ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರುತ್ತವೆ.

ಯಾರ ಮನೆಯಲ್ಲಿ ಶ್ರೀ ಸೂಕ್ತ ಹೇಳುತ್ತಾ ದೇವರ ವಿಗ್ರಹಗಳಿಗೆ ಅಥವಾ ಸಾಲಿಗ್ರಾಮ ದೇವರಿಗೆ ಗಂಧೋದಕದಿಂದ ಅಭಿಷೇಕ ಮಾಡುತ್ತಾರೋ, ಆ ಮನೆಯಲ್ಲಿ ಯಾವುದೇ ತರಹದ ರೋಗಭಾದೆ ಇರುವುದಿಲ್ಲ ..
ಸರ್ವ ರೋಗಗಳು ನಿವಾರಣೆಯಾಗಿ ಆರೋಗ್ಯವಂತರಾಗಿ ಬಾಳುತ್ತಾರೆ..
ಸಮಸ್ತ ಮಾಟ ಮಂತ್ರ ದೋಷಗಳು ನಿವಾರಣೆಯಾಗುತ್ತದೆ.
ಸಾಲದ ಭಾದೆ ನಿವಾರಣೆಯಾಗುತ್ತದೆ ..ಹಣಕಾಸಿನ ತೊಂದರೆ ಇರುವುದಿಲ್ಲ ..
ಶ್ರೀದೇವಿಯು ಹಂಗಿನಿಂದ ಮುಕ್ತಗೊಳಿಸುವುದರೊಂದಿಗೆ, ಅನಾರೋಗ್ಯ, ಶತ್ರು ಪೀಡೆ, ಬಡತನ, ಹಸಿವು, ಕೆಡುಕು, ಅಪಮೃತ್ಯುಗಳನ್ನೂ, ಭೀತಿ, ದು:ಖ, ಮನಸ್ತಾಪಗಳನ್ನೂ ಸದಾ ನಾಶಗೊಳಿಸುತ್ತಾಳೆ.
ಶ್ರೀ ಸೂಕ್ತ ದ ಫಲ ಅಪಾರ

ಸೂಚನೆ : ವೈದಿಕರಿಂದ ಅಥವಾ ತಿಳಿದವರಿಂದ; ಗುರುಗಳಿಂದ ಇದನ್ನು ಉಪದೇಶ ಪಡೆದುಕೊಂಡು ಪಾರಾಯಣ ಮಾಡುವುದು ಕ್ಷೇಮ.

ಆಷಾಢ ; ಶ್ರಾವಣ ಮಾಸಗಳಲ್ಲಿ ಲಕ್ಷ್ಮೀಪೂಜಾ ವ್ರತ ಮಾಡುವುದರಿಂದ ಅಷ್ಟೈಶ್ವರ್ಯ, ಧನಸಂಪತ್ತು, ಶಾಂತಿ, ನೆಮ್ಮದಿ, ಆರೋಗ್ಯ ವೃದ್ಧಿ..

 

ಆಚರಣೆ ಸಂಕ್ಷಿಪ್ತವಾಗಿ ಮಾಹಿತಿ
( ಶ್ರೀ ಸೂಕ್ತ ಮತ್ತು ಅಷ್ಟೋತ್ತರವನ್ನು ಕೊಡಲಾಗಿದೆ )

ಚಾತುರ್ಮಾಸ ದ ಈ ಕಾಲ “ಲಕ್ಷ್ಮೀ ಪೂಜೆ” ಗೆ ಸಕಾಲ ಈ ಪೂಜೆಯನ್ನು ( ವ್ರತವನ್ನು) ಶುಕ್ರವಾರ ಅಥವ
ಹುಣ್ಣಿಮೆ ; ಅಮಾವಾಸ್ಯೆ ಮಂಗಳವಾರ ಮಾಡುತ್ತಾರೆ.
ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಯಾವುದೇ ಶುಕ್ರವಾರ
ಲಕ್ಷ್ಮೀ ದೇವಿಗೆ ಪೂಜೆ ಮಾಡಬಹುದು..

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವಿಧಾನ–:
ಸಾಮನ್ಯವಾಗಿ ಎಲ್ಲ ಪೂಜೆಗಳಿಗೂ ಉಪಯೋಗಿಸುವ
ಸಾಮಗ್ರಿಗಳು:
ರಂಗೋಲಿ , ಮಣೆ / ಮಂಟಪ
ಲಕ್ಷ್ಮೀ ವಿಗ್ರಹ ಅಥವಾ ಕಲಶ (ದೇವರ ಪಟ)
ದೀಪ, , ತುಪ್ಪ, ಎಣ್ಣೆ,
ದೀಪಕ್ಕೆ ಹಾಕುವ ಬತ್ತಿ
ಘಂಟೆ, ಪಂಚಪಾತ್ರೆ,
ಉದ್ದರಣೆ, ಅರ್ಘ್ಯ ಪಾತ್ರೆ, ನೀರು
ಅರಿಶಿನ, ಕುಂಕುಮ,
ಮಂತ್ರಾಕ್ಷತೆ,ಮಾವಿನ ಎಲೆ
ಶ್ರೀಗಂಧ, ಊದಿನ ಕಡ್ಡಿ
ರವಿಕೆ ಬಟ್ಟೆ,
ಹೂವು, ಪತ್ರೆ, ಗೆಜ್ಜೆ ವಸ್ತ್ರ ಪಂಚಾಮೃತ – ಹಾಲು,
ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
ವೀಳ್ಯದ ಎಲೆ, ಅಡಿಕೆ,
ಹಣ್ಣು , ತೆಂಗಿನಕಾಯಿ
ನೈವೇದ್ಯ – ಹಣ್ಣು ಕಾಯಿ ಫಲವಸ್ತು
(ಪಾಯಸ,ಹುಗ್ಗಿ, ಅನ್ನ, ಕೋಸಂಬರಿ, ನೀರಲ್ಲಿ ನೆನೆ ಹಾಕಿದ ಕಡಲೆ ), ಇತ್ಯಾದಿ #ಯೋಗ್ಯತಾನುಸಾರ
ಕರ್ಪೂರ,
ಮಂಗಳಾರತಿ ಬತ್ತಿ
ಆರತಿ ತಟ್ಟೆ,
ಹೂಬತ್ತಿ,
ಇತ್ಯಾದಿ ಇವುಗಳೊಂದಿಗೆ
ಇನ್ನು ಹಲವಾರು ವಸ್ತುಗಳ ಬಳಕೆ
ಮಾಡಬಹುದು (ಮುಖ್ಯವಾಗಿ ಅಲಂಕಾರ
ಮಾಡುವುದಕ್ಕೆ ಮನೆಯಲ್ಲಿನ ಹೂ ಮತ್ತು ಪತ್ರೆ ಅತ್ಯಂತ ಶ್ರೇಷ್ಟ.)
ಅವರವರ ಯೋಗ್ಯತೆ ಗೆ ಅನುಸಾರ
ಇದು ಪ್ರತಿಯೊಬ್ಬರ ಆಸಕ್ತಿ ಮತ್ತು ಅಭಿರುಚಿ ಮೇಲೆ
ಅವಲಂಭಿಸಿದೆ.

ನಿಯಮಗಳು

1 ಬೆಳಿಗ್ಗೆ ಎದ್ದು ಮಂಗಳ (ತಲೆ) ಸ್ನಾನ ಮಾಡಬೇಕು.

2)ವ್ರತ ಮಾಡುವವರು ಪೂಜೆ
ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ
ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ
ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ
ಸ್ಥಾಪಿಸಬೇಕು.
3)ಬಾವಿಯಿಂದ ಒಂದು ಕಲಶದಲ್ಲಿ
ನೀರು ಹಾಕಿ, ಜೊತೆಗೆ ಅರಿಶಿನ ಕುಂಕುಮ,
ಬೆಳ್ಳಿ ನಾಣ್ಯ / ಯಾವುದೇ ನಾಣ್ಯ, ಹೂ
ಹಾಕಿ,ಕಳಶದ ಬಾಯಿಗೆ ಮಾವಿನ
ಎಲೆಗಳನ್ನು ಇಡಬೇಕು. .ಅದರ ಮೇಲೆ ಅರಿಶಿನ ಕುಂಕುಮ ಸವರಿದ
ತೆಂಗಿನಕಾಯಿ ಇಟ್ಟು, (ಇದರ ಮೇಲೆ ಲಕ್ಷ್ಮಿ ದೇವಿಯ ಬೆಳ್ಳಿಯ
ಮುಖವಾಡ ಇದ್ದರೆ ಅದನ್ನುಈ ತೆಂಗಿನಕಾಯಿಗೆ
ಜೋಡಿಸಬಹುದು) ಈ ಕಳಶವನ್ನು ಅಕ್ಕಿ ಹರಡಿರುವ
ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ
ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ
ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ಒಡವೆ ಹಾಕಿ
ಅಲಂಕಾರ ಮಾಡಬಹುದು. ಈ ಕಲಶಕ್ಕೆ
ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ,
ಕಲಶವನ್ನು ಪೂಜೆ ಮಾಡಬೇಕು.
4)ಪೂಜಾ ವಿಧಾನ
ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು.
ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ
ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿರುವ
ಅತಿಥಿ. ಅತಿಥಿಗಳಿಗೆ ಹೇಗೆ ಉಪಚಾರ ಮಾಡುತ್ತಿರೋ ,
ಹಾಗೆಯೆ ದೇವರಿಗೆ ಪೂಜೆ ರೂಪದಲ್ಲಿ ಉಪಚಾರ
ಮಾಡಬೇಕು ಅಷ್ಟೆ.
ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ
ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ – ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ
ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ
ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ
ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ,
ನಕ್ಷತ್ರವನ್ನು ಹೆಸರಿಸಬಹುದು

 

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ವರ್ತಮಾನೇ ವ್ಯಾವಹಾರಿಕೇ ಶುಭ ಕೃತ್ ನಾಮ
ಸಂವತ್ಸರೇ, ದಕ್ಷಿಣಾಯನೇ ,…
ಗ್ರೀಷ್ಮ ಋತೌ , ಆಷಾಢ ಮಾಸೇ ,ಶುಕ್ಲ (ಕೃಷ್ಣ)ಪಕ್ಷೇ , …
…..ತಿಥಿಯಾಂ ,ಶುಕ್ರ(ಭೃಗು )ವಾಸರ ಯುಕ್ತಾಯಾಂ , ಶುಭ
ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ
ವಿಶೇಷಣ ವಿಶಿಷ್ಟಾಯಾಂ ಶುಭತಿಥೌ ,
ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ
ವಿಜಯ ವೀರ್ಯ ಅಭಯ ಆಯುರಾರೋಗ್ಯ
ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ
ದುರಿತೋಪಶಾಂತ್ಯರ್ಥಂ ಸಮಸ್ತ
ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ
ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ
ಪುರುಷಾರ್ಥ ಸಿಧ್ಧ್ಯರ್ಥಂ ಯಾವತ್ ಜೀವನ ಸೌಮಾಂಗಲ್ಯ ಪ್ರಾಪ್ಯರ್ಥಂ ಶ್ರೀ ….ಮಹಾಲಕ್ಷ್ಮೀ ಪ್ರೀತ್ಯರ್ಥಂ ಯಾಥಾ ಶಕ್ತ್ಯಾ
ಧ್ಯಾನಾವಾಹನಾದಿ ಷೋಡಶೋಪಚಾರ
ಪೂಜಾಂ ಅಹಂ ಕರಿಷ್ಯೇ.

ಧ್ಯಾನ
||ಪದ್ಮಾಸನೆ ಪದ್ಮಕರೇ ಸರ್ವ ಲೋಕೈಕ
ಪೂಜಿತೆ|
ನಾರಾಯಣ ಪ್ರಿಯೇದೇವಿ ಸುಪ್ರೀತಾ ಭವ
ಸರ್ವದಾ”…||
(ನೀವು ಪೂಜೆ ಮಾಡುತ್ತಿರುವ
ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ
ಮಾಡುವುದು. ಸಾಮಾನ್ಯವಾಗಿ
ಷೋಡಶೋಪಚಾರದಿಂದ ಪೂಜೆ
ಅಂತ ನೀವು ಕೇಳಿರಬಹುದು. ಷೋಡಶ
ಅಂದರೆ 16.
ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ
ಎಂದರ್ಥ. ಇವುಗಳ ವಿವರ ಕೆಳಗಿದೆ:
ಇಲ್ಲಿ ಅಕ್ಷತೆ ಹಾಕಬೇಕು (ಸ್ತ್ರೀ ಸೂಕ್ತ ತಿಳಿದವರು ಹೇಳುವುದು)
1.ಆವಾಹನೆ – (ಅಂದರೆ ಆಹ್ವಾನ. ದೇವರನ್ನು ನಿಮ್ಮ
ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ
ಆಹ್ವಾನ ಮಾಡುವುದು.)ಮಹಾಲಕ್ಷ್ಮೀಯೇ ನಮಃ ಆವಾಹಯಾಮಿ ಆವಾಹನಂ ಸಮರ್ಪಯಾಮಿ

2.ಆಸನ – ಅಂದರೆ ಕುಳಿತುಕೊಳ್ಳುವ ಜಾಗ . ದೇವರ
ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಅಕ್ಷತೆ
ಹಾಕುವುದು.ಮಹಾಲಕ್ಷ್ಮೀಯೇ ನಮಃ ಆಸನಂ ಸಮರ್ಪಯಾಮಿ

3.ಪಾದ್ಯ – ಕಾಲು ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಪಾದ್ಯಂ ಸಮರ್ಪಯಾಮಿ (ಹರಿವಾಣದಲ್ಲಿ ನೀರು ಬಿಡುವುದು)

4.ಅರ್ಘ್ಯ – ಕೈ ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಅರ್ಘ್ಯಂ ಸಮರ್ಪಯಾಮಿ(ಹರಿವಾಣದಲ್ಲಿ ನೀರು ಬಿಡುವುದು)

5.ಆಚಮನ – ಕುಡಿಯುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಆಚಮನಂ ಸಮರ್ಪಯಾಮಿ

6.ಸ್ನಾನ – ಶುದ್ಧೋದಕ (ನೀರು)
ಮತ್ತು ಪಂಚಾಮೃತದಿಂದ ಸ್ನಾನ
ಮಹಾಲಕ್ಷ್ಮೀಯೇ ನಮಃ ಸ್ನಾನಂ ಸಮರ್ಪಯಾಮಿ

7.ವಸ್ತ್ರ – ಧರಿಸಲು ಉಡುಪು ಕೊಡುವುದು .
ಗೆಜ್ಜೆವಸ್ತ್ರಗಳನ್ನೂ ದೇವರಿಗೆ ಇಡುವುದು . ಜೊತೆಗೆ
( ಜನಿವಾರ), ಆಭರಣವನ್ನು (ಬಳೆ-
ಬಿಚ್ಚೋಲೆ )ಸಮರ್ಪಿಸುವುದು.ಮಹಾಲಕ್ಷ್ಮೀಯೇ ನಮಃ ವಸ್ತ್ರಂ ಸಮರ್ಪಯಾಮಿ

8.ಹರಿದ್ರ, ಕುಂಕುಮ,
ಗಂಧ, ಅಕ್ಷತ – ಅರಿಶಿನ , ಕುಂಕುಮ, ಶ್ರೀಗಂಧ ,
ಮಂತ್ರಾಕ್ಷತೆಯನ್ನು ದೇವರಿಗೆ ಅರ್ಪಿಸುವುದು.ಮಹಾಲಕ್ಷ್ಮೀಯೇ ನಮಃ.ಹರಿದ್ರ, ಕುಂಕುಮ,
ಗಂಧ, ಅಕ್ಷತಾಂ – ಸಮರ್ಪಯಾಮಿ

9.ಪುಷ್ಪ ಮಾಲ – ಹೂವು, ಪತ್ರೆಗಳಿಂದ ದೇವರಿಗೆ
ಅಲಂಕಾರ ಮಾಡುವುದು.ಮಹಾಲಕ್ಷ್ಮೀಯೇ ನಮಃ ಪುಷ್ಪಂ ಸಮರ್ಪಯಾಮಿ

10. ಅರ್ಚನೆ/ಅಷ್ಟೋತ್ತರ – ನೂರೆಂಟು ನಾಮಗಳಿಂದ
ದೇವರನ್ನು ಸ್ಮರಣೆ ಮಾಡುವುದು.(ಪೋಟೋದಲ್ಲಿ ಕೊಟ್ಟಿದೆ.) ನಮಃ ಅಷ್ಟೋತ್ತರ ಶತ ನಾಮ ಪೂಜಾಂ ಸಮರ್ಪಯಾಮಿ
11.ಧೂಪ – ಪರಿಮಳಯುಕ್ತವಾದ
ಧೂಪವನ್ನು ಅರ್ಪಿಸುವುದು.ಮಹಾಲಕ್ಷ್ಮೀಯೇ ನಮಃ ಧೂಪಂ ಸಮರ್ಪಯಾಮಿ

12.ದೀಪ – ದೀಪ
ಸಮರ್ಪಣೆ ಮಾಡುವುದು.
ಮಹಾಲಕ್ಷ್ಮೀಯೇ ನಮಃ ದೀಪಂ ಸಮರ್ಪಯಾಮಿ
13.ನೈವೇದ್ಯ, ತಾಂಬೂಲ –
ದೇವರಿಗೆ ವಿಧ ವಿಧ ಭಕ್ಷ್ಯಗಳ ಭೋಜನ
ಅರ್ಪಿಸುವುದು .ವೀಳೆಯ, ಅಡಿಕೆ,
ತೆಂಗಿನಕಾಯಿ ತಾಂಬೂಲ ಕೊಡುವುದು.ಮಹಾಲಕ್ಷ್ಮೀಯೇ ನಮಃ ನೈವೇದ್ಯಂ ಸಮರ್ಪಯಾಮಿ

14. ನೀರಾಜನ – ಕರ್ಪುರದಿಂದ ಮಂಗಳಾರತಿ
ಮಾಡುವುದು.ಮಹಾಲಕ್ಷ್ಮೀಯೇ ನಮಃ ನೀರಾಜನಂ ಸಮರ್ಪಯಾಮಿ

15. ನಮಸ್ಕಾರ – ಪ್ರದಕ್ಷಿಣೆ ಮಾಡಿ ದೇವರಿಗೆ
ಸಾಷ್ಟಾಂಗ ನಮಸ್ಕಾರ ಮಾಡುವುದು.ಮಹಾಲಕ್ಷ್ಮೀಯೇ ನಮಃ ನಮಸ್ಕಾರಂ ಸಮರ್ಪಯಾಮಿ

16. ಪ್ರಾರ್ಥನೆ – ನಿಮ್ಮ ಇಷ್ಟಗಳನ್ನು ನಡೆಸಿ
ಕೊಡು ಎಂದು ದೇವರಲ್ಲಿ ಅರಿಕೆ / ಪ್ರಾರ್ಥನೆ
ಮಾಡುವುದು.
||ಸರ್ವ ಮಂಗಳ ಮಾಂಗಲ್ಯೆ ಶಿವೆ ಸರ್ವಾರ್ಥ ಸಾಧಿಕೆ |
ಶರಣ್ಯೇ ತ್ರಯಂಬಕೆ ಗೌರಿ ನಾರಾಯಣೀ ನಮೋಸ್ತುತೆ||…………. ಮಹಾಲಕ್ಷ್ಮೀಯೇ ನಮಃ ಪ್ರಾರ್ಥನಾಂ ಸಮರ್ಪಯಾಮಿ
ಪೂಜೆಯ
ನಂತರ ದೇವರು ಅನುಗ್ರಹಿಸಿರುವ ಅರಿಶಿನ,
ಕುಂಕುಮ, ನೈವೇದ್ಯವನ್ನು ಪ್ರಸಾದ
ರೂಪವಾಗಿ ಸ್ವೀಕಾರ
ಮಾಡುವುದು.
ಹೀಗೆ ಕ್ರಮವಾಗಿ ಪೂಜೆ ಮಾಡಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶ್ರೀ ಲಕ್ಷ್ಮೀ ಅಷ್ಟೋತ್ತರ ಶತ ನಾಮಾವಳಿ

ಓಂ ಪ್ರಕೃತ್ಯೈ ನಮಃ
ಓಂ ವಿಕೃತ್ಯೈ ನಮಃ
ಓಂ ವಿದ್ಯಾಯೈ ನಮಃ
ಓಂ ಸರ್ವಭೂತಹಿತಪ್ರದಾಯೈ ನಮಃ
ಓಂ ಶ್ರದ್ಧಾಯೈ ನಮಃ
ಓಂ ವಿಭೂತ್ಯೈ ನಮಃ
ಓಂ ಸುರಭ್ಯೈ ನಮಃ
ಓಂ ಪರಮಾತ್ಮಿಕಾಯೈ ನಮಃ
ಓಂ ವಾಚೇ ನಮಃ
ಓಂ ಪದ್ಮಾಲಯಾಯೈ ನಮಃ (10)
ಓಂ ಪದ್ಮಾಯೈ ನಮಃ
ಓಂ ಶುಚ್ಯೈ ನಮಃ
ಓಂ ಸ್ವಾಹಾಯೈ ನಮಃ
ಓಂ ಸ್ವಧಾಯೈ ನಮಃ
ಓಂ ಸುಧಾಯೈ ನಮಃ
ಓಂ ಧನ್ಯಾಯೈ ನಮಃ
ಓಂ ಹಿರಣ್ಮಯ್ಯೈ ನಮಃ
ಓಂ ಲಕ್ಷ್ಮ್ಯೈ ನಮಃ
ಓಂ ನಿತ್ಯಪುಷ್ಟಾಯೈ ನಮಃ
ಓಂ ವಿಭಾವರ್ಯೈ ನಮಃ (20)
ಓಂ ಅದಿತ್ಯೈ ನಮಃ
ಓಂ ದಿತ್ಯೈ ನಮಃ
ಓಂ ದೀಪ್ತಾಯೈ ನಮಃ
ಓಂ ವಸುಧಾಯೈ ನಮಃ
ಓಂ ವಸುಧಾರಿಣ್ಯೈ ನಮಃ
ಓಂ ಕಮಲಾಯೈ ನಮಃ
ಓಂ ಕಾಂತಾಯೈ ನಮಃ
ಓಂ ಕಾಮಾಕ್ಷ್ಯೈ ನಮಃ
ಓಂ ಕ್ರೋಧಸಂಭವಾಯೈ ನಮಃ
ಓಂ ಅನುಗ್ರಹಪರಾಯೈ ನಮಃ (30)
ಓಂ ಋದ್ಧಯೇ ನಮಃ
ಓಂ ಅನಘಾಯೈ ನಮಃ
ಓಂ ಹರಿವಲ್ಲಭಾಯೈ ನಮಃ
ಓಂ ಅಶೋಕಾಯೈ ನಮಃ
ಓಂ ಅಮೃತಾಯೈ ನಮಃ
ಓಂ ದೀಪ್ತಾಯೈ ನಮಃ
ಓಂ ಲೋಕಶೋಕ ವಿನಾಶಿನ್ಯೈ ನಮಃ
ಓಂ ಧರ್ಮನಿಲಯಾಯೈ ನಮಃ
ಓಂ ಕರುಣಾಯೈ ನಮಃ
ಓಂ ಲೋಕಮಾತ್ರೇ ನಮಃ (40)
ಓಂ ಪದ್ಮಪ್ರಿಯಾಯೈ ನಮಃ
ಓಂ ಪದ್ಮಹಸ್ತಾಯೈ ನಮಃ
ಓಂ ಪದ್ಮಾಕ್ಷ್ಯೈ ನಮಃ
ಓಂ ಪದ್ಮಸುಂದರ್ಯೈ ನಮಃ
ಓಂ ಪದ್ಮೋದ್ಭವಾಯೈ ನಮಃ
ಓಂ ಪದ್ಮಮುಖ್ಯೈ ನಮಃ
ಓಂ ಪದ್ಮನಾಭಪ್ರಿಯಾಯೈ ನಮಃ
ಓಂ ರಮಾಯೈ ನಮಃ
ಓಂ ಪದ್ಮಮಾಲಾಧರಾಯೈ ನಮಃ
ಓಂ ದೇವ್ಯೈ ನಮಃ (50)
ಓಂ ಪದ್ಮಿನ್ಯೈ ನಮಃ
ಓಂ ಪದ್ಮಗಂಥಿನ್ಯೈ ನಮಃ
ಓಂ ಪುಣ್ಯಗಂಧಾಯೈ ನಮಃ
ಓಂ ಸುಪ್ರಸನ್ನಾಯೈ ನಮಃ
ಓಂ ಪ್ರಸಾದಾಭಿಮುಖ್ಯೈ ನಮಃ
ಓಂ ಪ್ರಭಾಯೈ ನಮಃ
ಓಂ ಚಂದ್ರವದನಾಯೈ ನಮಃ
ಓಂ ಚಂದ್ರಾಯೈ ನಮಃ
ಓಂ ಚಂದ್ರಸಹೋದರ್ಯೈ ನಮಃ
ಓಂ ಚತುರ್ಭುಜಾಯೈ ನಮಃ (60)
ಓಂ ಚಂದ್ರರೂಪಾಯೈ ನಮಃ
ಓಂ ಇಂದಿರಾಯೈ ನಮಃ
ಓಂ ಇಂದುಶೀತುಲಾಯೈ ನಮಃ
ಓಂ ಆಹ್ಲೋದಜನನ್ಯೈ ನಮಃ
ಓಂ ಪುಷ್ಟ್ಯೈ ನಮಃ
ಓಂ ಶಿವಾಯೈ ನಮಃ
ಓಂ ಶಿವಕರ್ಯೈ ನಮಃ
ಓಂ ಸತ್ಯೈ ನಮಃ
ಓಂ ವಿಮಲಾಯೈ ನಮಃ
ಓಂ ವಿಶ್ವಜನನ್ಯೈ ನಮಃ (70)
ಓಂ ತುಷ್ಟ್ಯೈ ನಮಃ
ಓಂ ದಾರಿದ್ರ್ಯ ನಾಶಿನ್ಯೈ ನಮಃ
ಓಂ ಪ್ರೀತಿಪುಷ್ಕರಿಣ್ಯೈ ನಮಃ
ಓಂ ಶಾಂತಾಯೈ ನಮಃ
ಓಂ ಶುಕ್ಲಮಾಲ್ಯಾಂಬರಾಯೈ ನಮಃ
ಓಂ ಶ್ರಿಯೈ ನಮಃ
ಓಂ ಭಾಸ್ಕರ್ಯೈ ನಮಃ
ಓಂ ಬಿಲ್ವನಿಲಯಾಯೈ ನಮಃ
ಓಂ ವರಾರೋಹಾಯೈ ನಮಃ
ಓಂ ಯಶಸ್ವಿನ್ಯೈ ನಮಃ (80)
ಓಂ ವಸುಂಧರಾಯೈ ನಮಃ
ಓಂ ಉದಾರಾಂಗಾಯೈ ನಮಃ
ಓಂ ಹರಿಣ್ಯೈ ನಮಃ
ಓಂ ಹೇಮಮಾಲಿನ್ಯೈ ನಮಃ
ಓಂ ಧನಧಾನ್ಯ ಕರ್ಯೈ ನಮಃ
ಓಂ ಸಿದ್ಧಯೇ ನಮಃ
ಓಂ ಸ್ತ್ರೈಣ ಸೌಮ್ಯಾಯೈ ನಮಃ
ಓಂ ಶುಭಪ್ರದಾಯೈ ನಮಃ
ಓಂ ನೃಪವೇಶ್ಮ ಗತಾನಂದಾಯೈ ನಮಃ
ಓಂ ವರಲಕ್ಷ್ಮ್ಯೈ ನಮಃ (90)
ಓಂ ವಸುಪ್ರದಾಯೈ ನಮಃ
ಓಂ ಶುಭಾಯೈ ನಮಃ
ಓಂ ಹಿರಣ್ಯಪ್ರಾಕಾರಾಯೈ ನಮಃ
ಓಂ ಸಮುದ್ರ ತನಯಾಯೈ ನಮಃ
ಓಂ ಜಯಾಯೈ ನಮಃ
ಓಂ ಮಂಗಳಾಯೈ ನಮಃ
ಓಂ ದೇವ್ಯೈ ನಮಃ
ಓಂ ವಿಷ್ಣು ವಕ್ಷಃಸ್ಥಲ ಸ್ಥಿತಾಯೈ ನಮಃ
ಓಂ ವಿಷ್ಣುಪತ್ನ್ಯೈ ನಮಃ
ಓಂ ಪ್ರಸನ್ನಾಕ್ಷ್ಯೈ ನಮಃ (100)
ಓಂ ನಾರಾಯಣ ಸಮಾಶ್ರಿತಾಯೈ ನಮಃ
ಓಂ ದಾರಿದ್ರ್ಯ ಧ್ವಂಸಿನ್ಯೈ ನಮಃ
ಓಂ ಸರ್ವೋಪದ್ರವ ವಾರಿಣ್ಯೈ ನಮಃ
ಓಂ ನವದುರ್ಗಾಯೈ ನಮಃ
ಓಂ ಮಹಾಕಾಳ್ಯೈ ನಮಃ
ಓಂ ಬ್ರಹ್ಮ ವಿಷ್ಣು ಶಿವಾತ್ಮಿಕಾಯೈ ನಮಃ
ಓಂ ತ್ರಿಕಾಲ ಜ್ಞಾನ ಸಂಪನ್ನಾಯೈ ನಮಃ
ಓಂ ಭುವನೇಶ್ವರ್ಯೈ ನಮಃ (108)

ಶ್ರೀ ಸೂಕ್ತ ಮತ್ತು ವಿಶೇಷತೆಗಳು.

“ಶ್ರೀ ಸೂಕ್ತ”.

ಹರಿಃ ಓಂ || ಹಿರ’ಣ್ಯವರ್ಣಾಂ ಹರಿ’ಣೀಂ ಸುವರ್ಣ’ರಜತಸ್ರ’ಜಾಮ್ | ಚಂದ್ರಾಂ ಹಿರಣ್ಮ’ಯೀಂ ಲಕ್ಷ್ಮೀಂ ಜಾತ’ವೇದೋ ಮ ಆವ’ಹ ||

ತಾಂ ಮ ಆವ’ಹ ಜಾತ’ವೇದೋ ಲಕ್ಷ್ಮೀಮನ’ಪಗಾಮಿನೀ”ಮ್ |
ಯಸ್ಯಾಂ ಹಿರ’ಣ್ಯಂ ವಿಂದೇಯಂ ಗಾಮಶ್ವಂ ಪುರು’ಷಾನಹಮ್ ||

ಅಶ್ವಪೂರ್ವಾಂ ರ’ಥಮಧ್ಯಾಂ ಹಸ್ತಿನಾ”ದ-ಪ್ರಬೋಧಿ’ನೀಮ್ |
ಶ್ರಿಯಂ’ ದೇವೀಮುಪ’ಹ್ವಯೇ ಶ್ರೀರ್ಮಾ ದೇವೀರ್ಜು’ಷತಾಮ್ ||

ಕಾಂ ಸೋ”ಸ್ಮಿತಾಂ ಹಿರ’ಣ್ಯಪ್ರಾಕಾರಾ’ಮಾರ್ದ್ರಾಂ ಜ್ವಲಂ’ತೀಂ ತೃಪ್ತಾಂ ತರ್ಪಯಂ’ತೀಮ್ |
ಪದ್ಮೇ ಸ್ಥಿತಾಂ ಪದ್ಮವ’ರ್ಣಾಂ ತಾಮಿಹೋಪ’ಹ್ವಯೇ ಶ್ರಿಯಮ್ ||

ಚಂದ್ರಾಂ ಪ್ರ’ಭಾಸಾಂ ಯಶಸಾ ಜ್ವಲಂ’ತೀಂ ಶ್ರಿಯಂ’ ಲೋಕೇ ದೇವಜು’ಷ್ಟಾಮುದಾರಾಮ್ |
ತಾಂ ಪದ್ಮಿನೀ’ಮೀಂ ಶರ’ಣಮಹಂ ಪ್ರಪ’ದ್ಯೇஉಲಕ್ಷ್ಮೀರ್ಮೇ’ ನಶ್ಯತಾಂತ್ವಾಂ ವೃ’ಣೊಮಿ ||

ಆದಿತ್ಯವ’ರ್ಣೇ ತಪಸೋஉಧಿ’ಜಾತೋ ವನಸ್ಪತಿಸ್ತವ’ ವೃಕ್ಷೋஉಥ ಬಿಲ್ವಃ |
ತಸ್ಯ ಫಲಾ’ನಿ ತಪಸಾನು’ದಂತು ಮಾಯಾಂತ’ರಾಯಾಶ್ಚ’ ಬಾಹ್ಯಾ ಅ’ಲಕ್ಷ್ಮೀಃ ||

ಉಪೈತು ಮಾಂ ದೇವಸಖಃ ಕೀರ್ತಿಶ್ಚ ಮಣಿ’ನಾ ಸಹ |
ಪ್ರಾದುರ್ಭೂತೋஉಸ್ಮಿ’ ರಾಷ್ಟ್ರೇஉಸ್ಮಿನ್ ಕೀರ್ತಿಮೃ’ದ್ಧಿಂ ದದಾದು’ ಮೇ ||

ಕ್ಷುತ್ಪಿ’ಪಾಸಾಮ’ಲಾಂ ಜ್ಯೇಷ್ಠಾಮ’ಲಕ್ಷೀಂ ನಾ’ಶಯಾಮ್ಯಹಮ್ |
ಅಭೂ’ತಿಮಸ’ಮೃದ್ಧಿಂ ಚ ಸರ್ವಾಂ ನಿರ್ಣು’ದ ಮೇ ಗೃಹಾತ್ ||

ಗಂಧದ್ವಾರಾಂ ದು’ರಾಧರ್ಷಾಂ ನಿತ್ಯಪು’ಷ್ಟಾಂ ಕರೀಷಿಣೀ”ಮ್ |
ಈಶ್ವರೀಮ್’ ಸರ್ವ’ಭೂತಾನಾಂ ತಾಮಿಹೋಪ’ಹ್ವಯೇ ಶ್ರಿಯಮ್ ||

ಮನ’ಸಃ ಕಾಮಮಾಕೂತಿಂ ವಾಚಃ ಸತ್ಯಮ’ಶೀಮಹಿ |
ಪಶೂನಾಂ ರೂಪಮನ್ಯ’ಸ್ಯ ಮಯಿ ಶ್ರೀಃ ಶ್ರ’ಯತಾಂ ಯಶಃ’ ||

ಕರ್ದಮೇ’ನ ಪ್ರ’ಜಾಭೂತಾ ಮಯಿ ಸಂಭ’ವ ಕರ್ದಮ |
ಶ್ರಿಯಂ’ ವಾಸಯ’ ಮೇ ಕುಲೇ ಮಾತರಂ’ ಪದ್ಮಮಾಲಿ’ನೀಮ್ ||

ಆಪಃ’ ಸೃಜಂತು’ ಸ್ನಿಗ್ದಾನಿ ಚಿಕ್ಲೀತ ವ’ಸ ಮೇ ಗೃಹೇ |
ನಿ ಚ’ ದೇವೀಂ ಮಾತರಂ ಶ್ರಿಯಂ’ ವಾಸಯ’ ಮೇ ಕುಲೇ ||

ಆರ್ದ್ರಾಂ ಪುಷ್ಕರಿ’ಣೀಂ ಪುಷ್ಟಿಂ ಸುವರ್ಣಾಮ್ ಹೇ’ಮಮಾಲಿನೀಮ್ |
ಸೂರ್ಯಾಂ ಹಿರಣ್ಮ’ಯೀಂ ಲಕ್ಷ್ಮೀಂ ಜಾತ’ವೇದೋ ಮ ಆವ’ಹ ||

ಆರ್ದ್ರಾಂ ಯಃ ಕರಿ’ಣೀಂ ಯಷ್ಟಿಂ ಪಿಂಗಲಾಮ್ ಪ’ದ್ಮಮಾಲಿನೀಮ್ |
ಚಂದ್ರಾಂ ಹಿರಣ್ಮ’ಯೀಂ ಲಕ್ಷ್ಮೀಂ ಜಾತ’ವೇದೋ ಮ ಆವ’ಹ ||

ತಾಂ ಮ ಆವ’ಹ ಜಾತ’ವೇದೋ ಲಕ್ಷೀಮನ’ಪಗಾಮಿನೀ”ಮ್ |
ಯಸ್ಯಾಂ ಹಿರ’ಣ್ಯಂ ಪ್ರಭೂ’ತಂ ಗಾವೋ’ ದಾಸ್ಯೋஉಶ್ವಾ”ನ್, ವಿಂದೇಯಂ ಪುರು’ಷಾನಹಮ್ ||

ಯಃ ಶುಚಿಃ ಪ್ರದಯತೋ ಭೂ ತ್ವಾ ಜುಹುಯಾದಾಜ್ಯಮನ್ವಹಮ್
ಸೂಕ್ತಂ ಪಂಚದಶರ್ಚಂಚ ಶ್ರೀಕಾಮಃ ಸತತಂ ಜಪೇತ್

ಪದ್ಮಾನನೇ ಪದ್ಮನಿ ಪದ್ಮಪತ್ರೆ ಪದ್ಮಾದಲಾಯತಾಕ್ಷಿ
ವಿಶ್ವಪ್ರಿಯೇ ವಿಷ್ಣುಮನೋನುಕೂಲೇ ತ್ವತ್ಪಾದಪದ್ಮಂಮಯಿ ಸನ್ನಿಧಸ್ತ್ವ ||
.
ಪದ್ಮಾನನೇ ಪದ್ಮ ಊರೂ ಪದ್ಮಾಕ್ಷೀ ಪದ್ಮ ಸಂಭವೇ
ತನ್ಮೆ ಭಜಸಿ ಪದ್ಮಾಕ್ಷಿ ಯೇನ ಸೌಖ್ಯಂ ಲಭಾಮ್ಯಹಮ್ ||
ಅಶ್ವದಾಯೀ ಗೋದಾಯೀ ಧನದಾಯೀ ಮಹಾಧನೇ
ಧನಂ ಮೇ ಜುಷತಾಂ ದೇವಿ ಸರ್ವಕಾಮಾಂಶ್ಚ ದೇಹಿ ಮೇ ||೩||
ಪುತ್ರ ಪೌತ್ರ ಧನಂ ಧಾನ್ಯಂ ಹಸ್ತ್ಯಶ್ವಾದಿಗವೇರಥಮ್
ಪ್ರಜಾನಾಂ ಭವಸಿ ಮಾತಾ ಆಯುಷ್ಮಂತಂ ಕರೋತು ಮೇ ||
ಧನಮಗ್ನಿರ್ಧನಂ ವಾಯುರ್ಧನಮ್ ಸೂರ್ಯೋಧನಂ ವಸುಃ
ಧನಮಿಂದ್ರೋ ಬೃಹಸ್ಪತಿರ್ವರುಣಂ ಧನಮಶ್ನುತೇ

ವೈನತೇಯಃ ಸೋಮಂ ಪಿಬ ಸೋ ಮಂ ಪಿಬತು ವೃತ್ತಹಾ
ಸೋಮಂ ಧನಸ್ಯ ಸೋಮಿನೋ ಮಹ್ಯಂ ದದಾತುಸೋಮಿನಃ ||

ನ ಕ್ರೋಧೋ ನ ಚ ಮಾತ್ಸಯಂ ನ ಲೋಭೋ ನಾ ಶುಭೋ ಮತಿಃ
ಭವಂತಿ ಕೃತಪುಣ್ಯಾನಾಂ ಭಕ್ತನಾಂ ಶ್ರೀಸೂಕ್ತಮ್ ಜಪೆತ್||

ಸರಸಿಜನಿಲಯೇ ಸರೋಜಹಸ್ತೇ ಧವಲತಾರಾಂ ಶುಕಗಂಧಮಾಲ್ಯ ಶೋಭೇ

ಭಗವತಿ ಹರಿವಲ್ಲಭೇ ಮನೋಜ್ಞೆ ತ್ರಿಭುವನ ಭೂತರಿ ಪ್ರಸೀದಮಹ್ಯಮ್ |

ವಿಷ್ಣುಪತ್ನೀಂ ಕ್ಷಮಾಂ ದೇವಿಂ ಮಾಧವೀಂ ಮಾಧವ ಪ್ರಿಯಾಂ||

ಲಕ್ಷ್ಮೀಂ ಪ್ರಿಯ ಸಖೀಂ ದೇವಿಂ ನಮಾಮ್ಯಚ್ಯುತವಲ್ಲಭಾಮ್ |
ಮಹಾ ಲಕ್ಷ್ಮೀ ಚ’ ವಿದ್ಮಹೇ’ ವಿಷ್ಣುಪತ್ನೀ ಚ’ ಧೀಮಹಿ | ತನ್ನೋ’ ಲಕ್ಷ್ಮೀಃ ಪ್ರಚೋದಯಾ”ತ್ ||

ಆನಂದಃ ಕರ್ದಮಷ್ಚೈವ ಚಿಕ್ಲೀತ ಇತಿ ವಿಶ್ರಿತಾಃ|
ಋಷಯಃ ಶ್ರಿಯಃ ಪುತ್ರಾಶ್ಚ ಶ್ರೀರ್ದೇವೀ ದೇವತಾಃ ||

ಶ್ರೀ-ರ್ವರ್ಚ’ಸ್ವ-ಮಾಯು’ಷ್ಯ-ಮಾರೋ”ಗ್ಯಮಾವೀ’ಧಾಛ್ಚೊ ಭಮಾನಂ ಮಹೀಯತೇ” |
ಧನಂ ಧಾನ್ಯಂ ಪಶುಂ ಬಹುಪು’ತ್ರಲಾಭಂ ಶತಸಂ”ವತ್ಸರಂ ದೀರ್ಘಮಾಯುಃ’ ||

ಋಣ ರೋಗಾರಿ ದಾರಿದ್ರ್ಯ ಪಾಪಕ್ಷುದಪಮೃತ್ಯವ: |
ಭಯಶೋಕ ಮನಸ್ತಾಪಾ ನಶ್ಯಂತು ಮಮ ಸರ್ವದಾ||

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶ್ರೀ ಸೂಕ್ತಮ್ ಮ
ಈ ಸೂಕ್ತವನ್ನು ಪ್ರತಿದಿವಸ ಬೆಳಗ್ಗೆ ಮತ್ತು ಸಾಯಂಕಾಲ 5.30 ರಿಂದ 6.30 ರ ಒಳಗೆ ಓದಿ
ಶ್ರೀ ಮಹಾಲಕ್ಷ್ಮೀ ದೇವಿಗೆ ಪೂಜೆ ಮಾಡಿದರೆ ಆ ಮನೆಯಲ್ಲಿ ಯತೇಚ್ಛವಾದ ಧನಕನಕ ವಸ್ತು ವಾಹನಗಳು ಅಭಿವೃದ್ಧಿಯಾಗಿ, ವಂಶದ ಏಳಿಗೆಯಾಗುತ್ತದೆ.
ಶ್ರೀ ಸೂಕ್ತ ಓದಿ ಶ್ರೀ ಲಕ್ಷ್ಮೀನಾರಾಯಣರ ಪೂಜೆ ಮಾಡಿದರೆ, ಆ ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿ ಇರುತ್ತಾರೆ.
ಮನಸ್ತಾಪ ಇತ್ಯಾದಿ ಸಮಸ್ಯೆಗಳು ದೂರವಾಗುತ್ತದೆ..

ಯಾರ ಮನೆಯಲ್ಲಿಪುರುಷ ಸೂಕ್ತ ಮತ್ತು ಶ್ರೀ ಸೂಕ್ತ ದಿಂದ ಸಾಲಿಗ್ರಾಮ ದೇವರಿಗೆ ಅಭಿಷೇಕ ಮಾಡುತ್ತಾರೋ, ಆ ಮನೆಯಲ್ಲಿ ಎಲ್ಲರಿಗೂ ಸಮಸ್ತ ದೋಷಗಳು ನಿವಾರಣೆಯಾಗುತ್ತದೆ ..

ಯಾರ ಮನೆಯಲ್ಲಿ ಪ್ರತಿದಿವಸ ಶ್ರೀಸೂಕ್ತ ಓದಿ ,ಮನೆಗೆ ಬರುವ ಹೆಂಗಸರಿಗೆ ಅರಿಸಿನ ಕುಂಕುಮ ಕೊಡುತ್ತಾರೋ ಆ ಮನೆಯಲ್ಲಿ ಎಂದೂ ದಾರಿದ್ರ್ಯ, ವೈಧವ್ಯ ಬರುವುದಿಲ್ಲ.., ಸಮಸ್ತ ಸ್ತ್ರೀ ಶಾಪ ನಿವಾರಣೆಯಾಗುತ್ತದೆ .. ಸಕಲ ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರುತ್ತವೆ.

ಯಾರ ಮನೆಯಲ್ಲಿ ಶ್ರೀ ಸೂಕ್ತ ಹೇಳುತ್ತಾ ದೇವರ ವಿಗ್ರಹಗಳಿಗೆ ಅಥವಾ ಸಾಲಿಗ್ರಾಮ ದೇವರಿಗೆ ಗಂಧೋದಕದಿಂದ ಅಭಿಷೇಕ ಮಾಡುತ್ತಾರೋ, ಆ ಮನೆಯಲ್ಲಿ ಯಾವುದೇ ತರಹದ ರೋಗಭಾದೆ ಇರುವುದಿಲ್ಲ ..
ಸರ್ವ ರೋಗಗಳು ನಿವಾರಣೆಯಾಗಿ ಆರೋಗ್ಯವಂತರಾಗಿ ಬಾಳುತ್ತಾರೆ..
ಸಮಸ್ತ ಮಾಟ ಮಂತ್ರ ದೋಷಗಳು ನಿವಾರಣೆಯಾಗುತ್ತದೆ.
ಸಾಲದ ಭಾದೆ ನಿವಾರಣೆಯಾಗುತ್ತದೆ ..ಹಣಕಾಸಿನ ತೊಂದರೆ ಇರುವುದಿಲ್ಲ ..
ಶ್ರೀದೇವಿಯು ಹಂಗಿನಿಂದ ಮುಕ್ತಗೊಳಿಸುವುದರೊಂದಿಗೆ, ಅನಾರೋಗ್ಯ, ಶತ್ರು ಪೀಡೆ, ಬಡತನ, ಹಸಿವು, ಕೆಡುಕು, ಅಪಮೃತ್ಯುಗಳನ್ನೂ, ಭೀತಿ, ದು:ಖ, ಮನಸ್ತಾಪಗಳನ್ನೂ ಸದಾ ನಾಶಗೊಳಿಸುತ್ತಾಳೆ.
ಶ್ರೀ ಸೂಕ್ತ ದ ಫಲ ಅಪಾರ

ಸೂಚನೆ : ವೈದಿಕರಿಂದ ಅಥವಾ ತಿಳಿದವರಿಂದ; ಗುರುಗಳಿಂದ ಇದನ್ನು ಉಪದೇಶ ಪಡೆದುಕೊಂಡು ಪಾರಾಯಣ ಮಾಡುವುದು ಕ್ಷೇಮ.

Tags: Lakshmi Puja
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram