ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India vs England: ಟೆಸ್ಟ್ ಕ್ರಿಕೆಟ್ ನ ಚಹರೆಯನ್ನೇ ಬದಲಿಸುತ್ತಿದೆ ಬಾಜ್‌ಬಾಲ್…

Naveen Kumar B C by Naveen Kumar B C
July 6, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

India vs England: ಟೆಸ್ಟ್ ಕ್ರಿಕೆಟ್ ನ ಚಹರೆಯನ್ನೇ ಬದಲಿಸುತ್ತಿದೆ ಬಾಜ್‌ಬಾಲ್…

India vs England: ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ನೇ ಮತ್ತು ಕೊನೆಯ ಟೆಸ್ಟ್ ಪಂದ್ಯವನ್ನ ಇಂಗ್ಲೆಂಡ್ 7 ವಿಕೆಟ್‌ಗಳಿಂದ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಟೆಸ್ಟ್ ಸರಣಿ 2-2 ರಿಂದ ಸಮಬಲಗೊಂಡಿದೆ.  ಈ ಪಂದ್ಯದ ವೇಳೆ ಬಾಝ್ ಬಾಲ್ ಎಂಬ ಪದದ ಬಗ್ಗೆ ಸಾಕಷ್ಟು ಚರ್ಚೆ ನಡೆಯಿತು.  ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ರಿಷಬ್ ಪಂತ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ನಂತರ  ಇಂಗ್ಲೆಂಡ್‌ನ ಸಹಾಯಕ ಕೋಚ್ ಪಾಲ್ ಕಾಲಿಂಗ್‌ವುಡ್ ಈ ಪದವನ್ನು ಬಳಸಿದರು. ಪಂತ್ ಬಾಜ್‌ಬಾಲ್ ನಂತೆಯೇ ದೊಡ್ಡ ಪ್ರಮಾಣದಲ್ಲಿ ಕ್ರಿಕೆಟ್ ಆಡುತ್ತಾರೆ ಎಂದು ಅವರು ಹೇಳಿದ್ದರು.  ಆನಂತರ ಬಾಜ್‌ಬಾಲ್  ಎಂಬ ಪದದ ಬಗ್ಗೆ ಸಾಕಷ್ಟು ಚರ್ಚೆ ಮತ್ತು ಹುಡುಕಾಟ ನಡೆಯಿತು.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಬಾಜ್‌ಬಾಲ್ ಎಂಬುದು ಇಂಗ್ಲೆಂಡ್ ತಂಡದಿಂದ ಸೃಷ್ಟಿಸಲ್ಪಟ್ಟ ಪದ.  ಇಂಗ್ಲೆಂಡ್‌ನ ಟೆಸ್ಟ್ ಕೋಚ್ ಬ್ರೆಂಡನ್ ಮೆಕಲಮ್ ಅವರ ಅಡ್ಡಹೆಸರು ಬಾಜ್ ಮತ್ತು ಅವರ ಆಟದ ತಂತ್ರ ಬಾಜ್‌ಬಾಲ್.  ಬಾಜ್‌ಬಾಲ್ ಕ್ರಿಕೆಟ್‌ನಲ್ಲಿ ಆಕ್ರಮಣಶೀಲತೆಯನ್ನು ಸೂಚಿಸುತ್ತದೆ.  ಭಾರತದ ವಿರುದ್ಧ ಎಡ್ಜ್‌ಬಾಸ್ಟನ್ ಟೆಸ್ಟ್‌ಗೂ ಮುನ್ನ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಮೂರು ಟೆಸ್ಟ್‌ಗಳ ಸರಣಿಯನ್ನು ಆಡಿ ಕ್ಲೀನ್ ಸ್ವೀಪ್ ಮಾಡಿತ್ತು.  ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲೂ ಬ್ರಿಟಿಷರ ಇದೇ ತಂತ್ರ ಕೆಲಸ ಮಾಡಿತು.  ಮೂರು ದಿನಗಳ ಕಾಲ ಹಿನ್ನಡೆಯಲ್ಲಿದ್ದ ಇಂಗ್ಲೆಂಡ್ ಕೊನೆಯ ಎರಡು ದಿನಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಿತು.

ಬಾಜ್‌ಬಾಲ್ ಎಂಬ ಪದವನ್ನ ಎದುರಾಳಿ ತಂಡದ ಮೇಲೆ ಆಕ್ರಮಣಕಾರಿ ಕ್ರಿಕೆಟ್ ಆಡುವಾಗ  ಬಳಸಲಾಗುತ್ತದೆ. ಆಟಗಾರ ಆಕ್ರಮಣ ಬ್ಯಾಟಿಂಗ್ ಮಾಡುತ್ತಾ ರನ್ ಗಳಿಸಲು ಮುಂದಾದಾಗ, ಅದನ್ನು ಬಾಜ್‌ಬಾಲ್  ಕ್ರಿಕೆಟ್ ಎಂದು ಕರೆಯಲಾಗುತ್ತದೆ. India vs England: Bazball is changing the face of Test cricket…

 ಕ್ರಮೇಣವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ ಬ್ಯಾಟಿಂಗ್ ಮಾಡುವ ಸಂಪ್ರದಾಯ ಬೆಳೆಯುತ್ತಿದೆ. ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ರಿಷಬ್ ಪಂತ್ 111 ಎಸೆತಗಳಲ್ಲಿ 146 ರನ್ ಗಳಿಸಿದ್ದರು. ಅದೇ ಇನ್ನಿಂಗ್ಸ್ ನಲ್ಲಿ ರವೀಂದ್ರ ಜಡೇಜಾ 194 ಎಸೆತಗಳಲ್ಲಿ 104 ರನ್ ಗಳಿಸಿದರು. ಇಂಗ್ಲೆಂಡ್ ಪರ ಜಾನಿ ಬೈರ್‌ಸ್ಟೋ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 106 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 114 ರನ್ ಗಳಿಸಿದ್ದರು.

Tags: Bazballindia vs englandtest cricket
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram