ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಷಾಢ ಮಾಸದ 13 ಗುರು ಪೂರ್ಣಿಮೆಯಲ್ಲಿ ಗಜಕೇಸರಿ ಯೋಗ ಈ 8 ರಾಶಿಗಳಿಗೆ ಸುಖ, ಸಂಪತ್ತು, ಉದ್ಯೋಗ. ಮುಟ್ಟಿದ್ದೆಲ್ಲಾ ಚಿನ್ನದಂತಹ ಜೀವನ..!

Naveen Kumar B C by Naveen Kumar B C
July 10, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆಷಾಢ ಮಾಸದ 13 ಗುರು ಪೂರ್ಣಿಮೆಯಲ್ಲಿ ಗಜಕೇಸರಿ ಯೋಗ ಈ 8 ರಾಶಿಗಳಿಗೆ ಸುಖ, ಸಂಪತ್ತು, ಉದ್ಯೋಗ. ಮುಟ್ಟಿದ್ದೆಲ್ಲಾ ಚಿನ್ನದಂತಹ ಜೀವನ..!

ಬಂಧುಗಳೇ ಈ ಆಷಾಢ ಮಾಸದ ಇದೆ ಜುಲೈ 13 ಮತ್ತು 14ನೇ ದಿನಾಂಕದಂದು ಆಷಾಢ ಹುಣ್ಣಿಮೆ ಮತ್ತು ಗುರುಪೂರ್ಣಿಮೆ ಇದೆ ಈ ಹುಣ್ಣಿಮೆ ಮತ್ತು ಗುರುಪೂರ್ಣಿಮೆಯ ದಿನದಂದು ಮತ್ತು ಮುಗಿದ ನಂತರ ಈ ಎಂಟು ರಾಶಿಯವರಿಗೆ ರಾಜಯೋಗ ಶುರುವಾಗುತ್ತಿದೆ ನೀವು ಬೇಡ ಅಂದರು ಕೂಡ ಹಣದ ಸುರಿಮಳೆಯ ಸುರಿಯುತ್ತದೆ ಹಾಗಾದರೆ ಆ ರಾಶಿಗಳು ಯಾವುದು ಹಾಗೆ ಅವುಗಳಿಗೆ ಯಾವೆಲ್ಲ ಲಾಭ ಸಿಗಲಿದೆ ಅಂತ ಈ ಲೇಖನದಲ್ಲಿ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ನಿಮ್ಮ ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮ ನೋಡಿ ಸಂಬಳ ಹಾಗೂ ಬಡ್ತಿಗೆ ಸಂಬಂಧಿಸಿದ ವಿಷಯಗಳಿಗೆ ಲಾಭದ ಮಾತನಾಡುತ್ತಾರೆ ನಿಮಗೆ ಇರುವ ಕೋಪದಿಂದ ಸಮಸ್ಯೆಗಳು ಸಂಭವಿಸಬಹುದು ಈ ರೀತಿಯ ಪರಿಸ್ಥಿತಿಯಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ.ಈ ರಾಶಿಯ ಜನಿಸಿದಂತಹ ವ್ಯಕ್ತಿಗಳು ತಮ್ಮ ಕುಟುಂಬದ ಜೊತೆಗೆ ಹೆಚ್ಚಿನ ಸಮಯವನ್ನು ಕಳೆಯಲಿದ್ದಾರೆ .

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಅಷ್ಟೇ ಅಲ್ಲದೆ ನೀವು ಮಾಡುತ್ತಿರುವ ಕೆಲಸಕಾರ್ಯಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿಮಗೇನಾದರೂ ಕಷ್ಟಗಳು ಎದುರಾದರೂ ನಿಮ್ಮ ಸಹದ್ಯೋಗಿಗಳ ಬಳಿ ಸಹಾಯವನ್ನು ಕೇಳುವುದಕ್ಕೆ ಹಿಂಜರಿಯಬೇಡಿ. ಇನ್ನು ನಿಮ್ಮ ಗೆಳೆಯರಿಂದ ಉತ್ತಮ ಸಲಹೆಯನು ಪಡೆದು ಕೊಂಡು ಅವರಿಂದ ಮುಂದಿನ ದಿನಗಳಲ್ಲಿ ನೀವು ಅಂದುಕೊಂಡಂತೆ ನಿಮಗೆ ಬೇಕಾದ ಕೆಲಸಗಳನ್ನು ಸಾಧಿಸಲು ಇದು ಒಳ್ಳೆಯ ಅವಕಾಶಗಳು ಸಿಗುತ್ತದೆ. ಹಾಗೆಯೇ ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ಮುಂದಿನ ದಿನಗಳಲ್ಲಿ ದೇವರ ಕೃಪಾಕಟಾಕ್ಷದಿಂದ ನಿಮ್ಮ ಮನೆಯಲ್ಲಿ ನೆಮ್ಮದಿ ಮತ್ತು ಶಾಂತಿ ಕರ ಜೀವನವನ್ನು ಕಳೆಯುತ್ತೀರಾ.

ನಿಮಗೆ ಪ್ರಮೋಷನ್ ಕೂಡ ಆಗಲಿದೆ. ನಿಮಗೆ ಒಳ್ಳೆಯ ದಿನಗಳು ಪಡೆಯುವ ಸಾಧ್ಯತೆ ಇದೆ. ಹಾಗೆ ಈ ರಾಶಿಯವರು ದೇವಾನುದೇವತೆಗಳ ಅನುಗ್ರಹದಿಂದ ಕಷ್ಟ ಇದ್ದರೂ ಕೂಡ ಎಲ್ಲವನ್ನು ನಿವಾರಣೆ ಮಾಡಿಕೊಳ್ಳುತ್ತಾರೆ.

ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಇರುವ ಕಾರಣ ಕೆಟ್ಟ ಪದಗಳನ್ನು ಬಳಸುವುದನ್ನು ನಿಲ್ಲಿಸಿ ಹಾಗೆ ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ ವೈವಾಹಿಕ ಪರಿಸ್ಥಿತಿಗಳು ಇನ್ನು ಮುಂದೆ ಉತ್ತಮವಾಗಿರುತ್ತದೆ ನೀವು ಇನ್ನು ಮುಂದೆ ಹಣಕಾಸಿನ ವಿಚಾರದಲ್ಲಿ ಖರ್ಚು ಮಾಡುವ ಸಂದರ್ಭ ಬಂದಾಗ ಕುಟುಂಬಕ್ಕೆ ಸಂಬಂಧಿಸಿದ ಖರ್ಚುಗಳಿಗೆ ಹಿಂದೆ ಮುಂದೆ ನೋಡುವುದಕ್ಕೆ ಹೋಗಬೇಡಿ ನಿಮ್ಮ ಯಾವುದೇ ಸಮಸ್ಯೆಗಳು ಇದ್ದರೂ ಕೂಡ ಕುಟುಂಬದವರ ಜೊತೆ ಹಂಚಿಕೊಳ್ಳುವುದು ನಿಮ್ಮ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ ನೀವು ಮನೆಯಲ್ಲಿ ಈ ರೀತಿಯಾಗಿ ಇದ್ದರೆ ನಿಮ್ಮ ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತೆ ಕೆಲವು ಸಂಬಂಧಿಕರು ನಿಮ್ಮ ಬೆಳವಣಿಗೆಯನ್ನು ನೋಡಿ ಅಸೂಹೆ ಪಟ್ಟುಕೊಳ್ಳಬಹುದು

ನೀವು ಮದುವೆ ಆಗಿಲ್ಲ ಅಂದರೆ ಮದುವೆಯ ಪ್ರಸ್ತಾವನೆ ಬರಬಹುದು ನಿಮಗೆ ಮದುವೆ ಇಷ್ಟ ಇಲ್ಲ ಅಂದರೆ ನಿಮ್ಮ ಮನೆಯವರನ್ನು ಒಪ್ಪಿಸಿ ನೀವು ನಿಮ್ಮ ಮದುವೆ ಇಷ್ಟ ಇಲ್ಲ ಅಂತ ಮನವರಿಸಲು ಪ್ರಯತ್ನ ಮಾಡಬೇಕಾಗುತ್ತದೆ ವಿವಾಹಿತ ದಂಪತಿಗಳಿಗೆ ಸಾಮಾನ್ಯವಾಗಿರುತ್ತದೆ ಸಂಗಾತಿಯ ವಿಷಯದಲ್ಲಿ ಸಾಮರಸ್ಯ ಇರುತ್ತದೆ ಕೆಲಸದ ವಿಷಯದಲ್ಲಿ ಅತ್ಯುತ್ತಮ ವಿಷಯಗಳು ನಿಮ್ಮನ್ನು ಬಾಗಿಲು ತಟ್ಟಿ ಕರೆಯುತ್ತವೆ ನೀವು ಕೆಲಸವನ್ನು ಬದಲಾಯಿಸಲು ಚಿಂತಿಸುತ್ತಿದ್ದರೆ ದೊಡ್ಡ ಕಂಪನಿಯಿಂದ ಪ್ರಸ್ತಾವನೆ ಬರಬಹುದು ಹಾಗೆ ವ್ಯವಹಾರಕ್ಕೆ ಸಂಬಂಧಿಸಿದ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆರ್ಥಿಕ ಸಂಭಾವನೆ ಕೂಡ ಬರಬಹುದು ಗುರುಪೂರ್ಣಿಮೆಯ ಹುಣ್ಣಿಮೆ ಮುಗಿದ ನಂತರ ಗುರುಬಲವನ್ನು ಈ ರಾಶಿಯವರು ಪಡೆದುಕೊಳ್ಳುತ್ತಾರೆ ಇಷ್ಟೆಲ್ಲ ಅದೃಷ್ಟವನ್ನು ಚಾಮುಂಡೇಶ್ವರಿ ತಾಯಿಯ ಕೃಪಾಕಟಾಕ್ಷದಿಂದ ಪಡೆದುಕೊಳ್ಳುತ್ತಿರುವ ಆ ರಾಶಿಗಳು ಯಾವುವು ಎಂದರೆ ಕನ್ಯಾ ,ತುಲಾ ,ವೃಶ್ಚಿಕ, ಮೀನ, ಕುಂಭ, ವೃಷಭ, ಮಿಥುನ, ಮತ್ತು ಕರ್ಕಟಕ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ಶ್ರೀ ಚಾಮುಂಡೇಶ್ವರಿ ನಮಃ ಅಂತ ಕಮೆಂಟ್ ಮಾಡಿ ತಾಯಿಯ ಕೃಪೆಗೆ ಪಾತ್ರರಾಗಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು

Tags: Gajakesari yogaGuru Purnima
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram