ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress | ಹಿರಿಯರನ್ನು ಮರೆಯುವುದೇ ಬಿಜೆಪಿ ಸಂಸ್ಕೃತಿ

Mahesh M Dhandu by Mahesh M Dhandu
July 20, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

Congress | ಹಿರಿಯರನ್ನು ಮರೆಯುವುದೇ ಬಿಜೆಪಿ ಸಂಸ್ಕೃತಿ

ಬೆಂಗಳೂರು : ಯಡಿಯೂರಪ್ಪರಂತೆ ಅವರ ಸರ್ಕಾರದ ಯೋಜನೆಗಳನ್ನು ಮೂಲೆಗುಂಪು ಮಾಡುತ್ತಿರುವುದು ಯಾರ‘ಸಂತೋಷ‘ಕ್ಕಾಗಿ ಬಿಜೆಪಿ? ಇದೂ ಕೂಡ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಮುಂದುವರೆದ ಭಾಗವೇ?ಬಡವರಿಗಾಗಿ ಇದ್ದ ಅಟಲ್ ಸಾರಿಗೆಯನ್ನ ನಿರ್ಲಕ್ಷಿಸುವಷ್ಟು ಬಿ.ಎಸ್.ಯಡಿಯೂರಪ್ಪ  & ವಾಜಪೇಯಿಯವರ ಮೇಲೆ ಅಸಹನೆಯೇ ಬಸವರಾಜ ಬೊಮ್ಮಾಯಿ ಅವರೇ ಹಿರಿಯರನ್ನು ಮರೆಯುವುದೇ ಬಿಜೆಪಿ ಸಂಸ್ಕೃತಿ ಎಂದು ರಾಜ್ಯ ಕಾಂಗ್ರೆಸ್ ಘಟಕ ಕುಟುಕಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಬಿಜೆಪಿ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಸಚಿವರು ಕೆಲಸವನ್ನೇ ಮಾಡ್ತಿಲ್ಲ.  ವ್ಯಾಪಾರಸೌಧದ 3ನೇ ಮಹಡಿಗೆ ಸೀಮಿತರಾಗಿದ್ದಾರೆ.  ತಮ್ಮ ಕ್ಷೇತ್ರ ಬಿಟ್ಟು ಮಂತ್ರಿಗಿರಿಯ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಸಚಿವರು ರಾಜೀನಾಮೆ ಕೊಡಬೇಕು.  ಇದು ಬಿಜೆಪಿ ಶಾಸಕ ರೇಣುಕಾಚಾರ್ಯರ ಮಾತುಗಳು.  ಅವರ ಮಾತನ್ನು ಒಪ್ಪುವಿರಾ ಅಥವಾ ಅವರ ವಿರುದ್ಧ ಕ್ರಮ ಕೈಗೊಳ್ಳುವಿರಾ ಬಿಜೆಪಿ ನಾಯಕರೇ ?

ಸಿರಿವಂತರಿಗೆ ಕಾರ್ಪೊರೇಟ್ ಟ್ಯಾಕ್ಸ್ – 30% ನಿಂದ 22% ಇಳಿಕೆ

ಜನಸಾಮಾನ್ಯರಿಗೆ – ಆಹಾರ ಧಾನ್ಯಗಳ ಟ್ಯಾಕ್ಸ್ 0% ನಿಂದ 5% ಹೇರಿಕೆ

ಸಿರಿವಂತರ 6.17 ಟ್ರಿಲಿಯನ್ ಮೊತ್ತ
NPA ಮನ್ನಾ

ರೈತರ ಪಂಪ್‌ಸೆಟ್ ಮೇಲೆ 12%ರಿಂದ 18% ತೆರಿಗೆ ಗುನ್ನಾ!

ಬಿಜೆಪಿ ಆಡಳಿತದಲ್ಲಿ ಮೋದಿ ಗೆಳೆಯರದ್ದೇ ಪೂರಾ ದುನಿಯಾ, ಜನಸಾಮಾನ್ಯರಿಗೆ #ದುಬಾರಿದುನಿಯಾ!

— Karnataka Congress (@INCKarnataka) July 19, 2022

ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ ‘ಕಲಹೊತ್ಸವ‘ ಮಾಡಬಹುದು, ಆ ಮಟ್ಟಿಗಿದೆ #BJPvsBJP ಕಲಹ!ಮಂತ್ರಿಗಳು ಕೆಲಸ ಮಾಡ್ತಿಲ್ಲ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ.ಮಂತ್ರಿಗಳ ಮೇಲೆ #ಬೊಂಬೆಬೊಮ್ಮಾಯಿ ಅವರಿಗೆ ಹಿಡಿತವಿಲ್ಲದಿರುವುದೇ ಈ ನಿಷ್ಕ್ರೀಯತೆಗೆ ಕಾರಣವಲ್ಲವೇ ಬಿಜೆಪಿ ಎಂದು ಪ್ರಶ್ನೆಗಳನ್ನು ಮಾಡಿದೆ.

ಸಿರಿವಂತರಿಗೆ ಕಾರ್ಪೊರೇಟ್ ಟ್ಯಾಕ್ಸ್ – 30% ನಿಂದ 22% ಇಳಿಕೆ ಜನಸಾಮಾನ್ಯರಿಗೆ – ಆಹಾರ ಧಾನ್ಯಗಳ ಟ್ಯಾಕ್ಸ್ 0% ನಿಂದ 5% ಹೇರಿಕೆ ಸಿರಿವಂತರ 6.17 ಟ್ರಿಲಿಯನ್ ಮೊತ್ತ NPA ಮನ್ನಾ, ರೈತರ ಪಂಪ್‌ಸೆಟ್ ಮೇಲೆ 12%ರಿಂದ 18% ತೆರಿಗೆ ಗುನ್ನಾ!  ಬಿಜೆಪಿ ಆಡಳಿತದಲ್ಲಿ ಮೋದಿ ಗೆಳೆಯರದ್ದೇ ಪೂರಾ ದುನಿಯಾ, ಜನಸಾಮಾನ್ಯರಿಗೆ

ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ 'ಕಲಹೊತ್ಸವ' ಮಾಡಬಹುದು, ಆ ಮಟ್ಟಿಗಿದೆ #BJPvsBJP ಕಲಹ!

ಮಂತ್ರಿಗಳು ಕೆಲಸ ಮಾಡ್ತಿಲ್ಲ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ಮಂತ್ರಿಗಳ ಮೇಲೆ #ಬೊಂಬೆಬೊಮ್ಮಾಯಿ ಅವರಿಗೆ ಹಿಡಿತವಿಲ್ಲದಿರುವುದೇ ಈ ನಿಷ್ಕ್ರೀಯತೆಗೆ ಕಾರಣವಲ್ಲವೇ @BJP4Karnataka?

— Karnataka Congress (@INCKarnataka) July 19, 2022

ಪ್ರಧಾನಿ ಮೋದಿಯವರು ತಮ್ಮ ‘ನಾ ಖಾನೆದುಂಗಾ‘ ಮಾತನ್ನು ನಿಜ ಮಾಡಿದ್ದಾರೆ. ಅಕ್ಕಿ, ಬೇಳೆ, ಗ್ಯಾಸ್, ಹಾಲು, ಮೊಸರುಗಳ ಬೆಲೆ ಏರಿಸುವ ಮೂಲಕ ಅವರ ‘ನಾ ಖಾನೆದುಂಗಾ‘ ಮಾತನ್ನು ಸಾಕಾರಗೊಳಿಸಿದ್ದಾರೆ!  ಹಾಗೆಯೇ 40% ಕಮಿಷನ್, PSI ಹಗರಣಗಳಂತಹ ಭ್ರಷ್ಟಾಚಾರಗಳಿಗೆ ಮೌನದ ಸಮ್ಮತಿ ಮೂಲಕ ‘ನಾ ಖಾನೆದುಂಗಾ‘ ಮಾತನ್ನ ಸುಳ್ಳಾಗಿಸಿದ್ದಾರೆ ಎಂದು ಕಿಡಿಕಾರಿದೆ.

Tags: #Saaksha TVBJPCongresskarnataka
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram