ದೇಶದಾದ್ಯಂತ ಮದ್ಯ ನಿಷೇಧಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಒಲವು ತೋರಿದ್ದಾರೆ. ಇತ್ತೀಚೆಗೆ ಬಿಹಾರದಲ್ಲಿ ಮದ್ಯ ನಿಷೇದ ಮಾಡಿದ್ದನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಆದರೆ ಪಕ್ಕದ ರಾಜ್ಯಗಳಲ್ಲಿ ಮದ್ಯ ನಿಷೇಧವಾಗಿಲ್ಲ. ಆದ್ದರಿಂದ ನಮ್ಮ ರಾಜ್ಯದ ಜನ ಅಲ್ಲಿಗೆ ಹೋಗಿ ಕುಡಿದು ಬರುತ್ತಿದ್ದಾರೆ. ಇದರಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಿವೆ. ಕೇಂದ್ರ ಸರ್ಕಾರ ದೇಶದಾದ್ಯಂತ ಮದ್ಯ ನಿಷೇಧ ಮಾಡಬೇಕು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...








