ಶ್ರಾವಣ ಮಾಸದ ಪ್ರಥಮ ಶನಿವಾರದಂದು ಈ ಮೂರು ರಾಶಿಯವರಿಗೆ ಶನಿದೇವನ ಆಶೀರ್ವಾದಿಂದ ಸರ್ವ ಕಷ್ಟಗಳಿಂದ ಮುಕ್ತಿ ಸಿಗಲಿದೆ..
ಇನ್ನೇನು ಆಷಾಢ ಮುಗಿದು ಶ್ರಾವಣ ಮಾಸ ಶುರುವಾಗುತ್ತದೆ. ಶ್ರಾವಣ ಮಾಸವು ಹಿಂದು ಕ್ಯಾಲೆಂಡರ್ ನಲ್ಲಿ ಐದನೇ ತಿಂಗಳಾಗಿದೆ.
ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರಮಂಥನಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ.
ಶ್ರೀ ಲಕ್ಷ್ಮಿಯೂ ಸೇರಿದಂತೆ ಚತುರ್ದಶ ರತ್ನಗಳು ಉದ್ಭವಿಸಿ ಲೋಕಗಳನ್ನು ಸಮೃದ್ಧಗೊಳಿಸಿದರಿಂದ ಈ ಮಾಸದಲ್ಲಿ ಮಾಡುವ ಎಲ್ಲ ನೇಮಗಳೂ ಸಮೃದ್ಧಿಕಾರಕ ಎನ್ನಲಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಹುಣ್ಣಿಮೆಯ ದಿನ ಚಂದ್ರನು ಶ್ರವಣ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಈ ಶ್ರಾವಣ ಮಾಸದಲ್ಲಿ, ಶಿವನ ಆಶೀರ್ವಾದ ಭಕ್ತರಿಗೆ ಸಿಗುತ್ತದೆ. ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡಿದರೆ, ದೇವರ ಆಶೀರ್ವಾದ ಪಡೆಯಬಹುದು. ಹಾಗೆಯೇ ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಹೇಳುವ ಶನಿ, ಕರ್ಮದ ಆಧಾರದ ಮೇಲೆ, ಫಲ ನೀಡುತ್ತಾನೆ. ಶ್ರಾವಣ ಮಾಸದ ಮೊದಲ ಶನಿವಾರದಂದು ಮೂರು ರಾಶಿಗಳಿಗೆ ಉತ್ತಮವಾದ ಫಲ ಸಿಗುತ್ತದೆ. 3 ರಾಶಿಗಳಿಗೆ ಶನಿಯ ಆಶೀರ್ವಾದ ಸಿಗಲಿದೆ. ಆ ಮೂರು ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ..
ತುಲಾ ರಾಶಿ :- ಈ ರಾಶಿಯ ಅಧಿಪತಿ ಶುಕ್ರ, ಆದರೆ ಶನಿದೇವರ ಮೆಚ್ಚಿನ ರಾಶಿಗಳಲ್ಲಿ ಇದು ಕೂಡ ಒಂದು. ಶನಿದೇವರು ತುಲಾ ರಾಶಿಯಲ್ಲಿ ಉಚ್ಚನಾಗಿರುವ ಕಾರಣ, ಶ್ರಾವಣ ಮಾಸದ ಮೊದಲ ಶನಿವಾರ ಇವರಿಗೆ ಶುಭವಾಗುತ್ತದೆ ಹಾಗೂ ಶನಿದೇವರ ಆಶೀರ್ವಾದ ಸಿಗಲಿದೆ.
ಮಕರ ರಾಶಿ :- ಈ ರಾಶಿಯ ಆಡಳಿತ ಗ್ರಹ ಶನಿಗ್ರಹವಾಗಿದೆ. ಈ ರಾಶಿಯವರು ಪ್ರಾಮಾಣಿಕರು, ಶ್ರಮವಹಿಸಿ ಕೆಲಸ ಮಾಡುತ್ತಾರೆ. ಜುಲೈ 12ರಂದು ಶನಿದೇವರು ಮಕರ ರಾಶಿಯನ್ನು ಪ್ರವೇಶಿಸಿದ್ದಾರೆ. ಹಾಗಾಗಿ ಇವರ ಮೇಲೆ ಶನಿಯ ಪ್ರಭಾವ ಬೀರಲಿದೆ. ಶನಿದೇವರು 2023ರ ಜನವರಿ ವರೆಗೂ ಮಕರ ರಾಶಿಯಲ್ಲಿರುತ್ತಾರೆ. ಬಳಿಕ ಶನಿಯ ಪ್ರಭಾವ ಕಡಿಮೆ ಆಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಕುಂಭ ರಾಶಿ :- ಈ ರಾಶಿಯನ್ನು ಆಳುವುದು ಶನಿದೇವರು. ಶನಿಯ ಮೆಚ್ಚಿನ ರಾಶಿಯಲ್ಲಿ ಕುಂಭ ರಾಶಿ ಸಹ ಒಂದು. ಕುಂಭ ರಾಶಿಯವರಿಗೆ ಶನಿಯ ಎರಡನೇ ಘಟ್ಟ ನಡೆಯುತ್ತಿದೆ. ಹಾಗಾಗಿ ಶ್ರಾವಣ ಮಾಸದ ಮೊದಲ ಶನಿವಾರ ಇವರ ಮೇಲೆ ಶನಿದೇವರ ಕೃಪೆ ಹೆಚ್ಚಾಗಿ ಇರಲಿದೆ.








