ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಆಷಾಢ ; ಶ್ರಾವಣ ಮಾಸಗಳಲ್ಲಿ ಹೆಣ್ಣು ಮಕ್ಕಳು ಈ ರೀತಿ ಶಾಸ್ತ್ರೋವಾದ ಲಕ್ಷ್ಮೀಪೂಜಾ ವ್ರತ ಆಚರಣೆ ಮಾಡಿ ಇಷ್ಟಾರ್ಥ ಕಾರ್ಯಸಿದ್ಧಿ ಆಗುತ್ತದೆ..

Namratha Rao by Namratha Rao
July 23, 2022
in Astrology, Newsbeat, ಜ್ಯೋತಿಷ್ಯ
astrology
Share on FacebookShare on TwitterShare on WhatsappShare on Telegram

ಆಷಾಢ ; ಶ್ರಾವಣ ಮಾಸಗಳಲ್ಲಿ ಹೆಣ್ಣು ಮಕ್ಕಳು ಈ ರೀತಿ ಶಾಸ್ತ್ರೋವಾದ ಲಕ್ಷ್ಮೀಪೂಜಾ ವ್ರತ ಆಚರಣೆ ಮಾಡಿ ಇಷ್ಟಾರ್ಥ ಕಾರ್ಯಸಿದ್ಧಿ ಆಗುತ್ತದೆ..

ಚಾತುರ್ಮಾಸ ದ ಈ ಕಾಲ “ಲಕ್ಷ್ಮೀ ಪೂಜೆ” ಗೆ ಸಕಾಲ ಈ ಪೂಜೆಯನ್ನು ( ವ್ರತವನ್ನು) ಶುಕ್ರವಾರ ಅಥವ
ಹುಣ್ಣಿಮೆ ; ಅಮಾವಾಸ್ಯೆ ಮಂಗಳವಾರ ಮಾಡುತ್ತಾರೆ.
ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಯಾವುದೇ ಶುಕ್ರವಾರ
ಲಕ್ಷ್ಮೀ ದೇವಿಗೆ ಪೂಜೆ ಮಾಡಬಹುದು..

Related posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

July 10, 2026
ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 10, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವಿಧಾನ–:
ಸಾಮನ್ಯವಾಗಿ ಎಲ್ಲ ಪೂಜೆಗಳಿಗೂ ಉಪಯೋಗಿಸುವ
ಸಾಮಗ್ರಿಗಳು:
ರಂಗೋಲಿ , ಮಣೆ / ಮಂಟಪ
ಲಕ್ಷ್ಮೀ ವಿಗ್ರಹ ಅಥವಾ ಕಲಶ (ದೇವರ ಪಟ)
ದೀಪ, , ತುಪ್ಪ, ಎಣ್ಣೆ,
ದೀಪಕ್ಕೆ ಹಾಕುವ ಬತ್ತಿ
ಘಂಟೆ, ಪಂಚಪಾತ್ರೆ,
ಉದ್ದರಣೆ, ಅರ್ಘ್ಯ ಪಾತ್ರೆ, ನೀರು
ಅರಿಶಿನ, ಕುಂಕುಮ,
ಮಂತ್ರಾಕ್ಷತೆ,ಮಾವಿನ ಎಲೆ
ಶ್ರೀಗಂಧ, ಊದಿನ ಕಡ್ಡಿ
ರವಿಕೆ ಬಟ್ಟೆ,
ಹೂವು, ಪತ್ರೆ, ಗೆಜ್ಜೆ ವಸ್ತ್ರ ಪಂಚಾಮೃತ – ಹಾಲು,
ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
ವೀಳ್ಯದ ಎಲೆ, ಅಡಿಕೆ,
ಹಣ್ಣು , ತೆಂಗಿನಕಾಯಿ
ನೈವೇದ್ಯ – ಹಣ್ಣು ಕಾಯಿ ಫಲವಸ್ತು
(ಪಾಯಸ,ಹುಗ್ಗಿ, ಅನ್ನ, ಕೋಸಂಬರಿ, ನೀರಲ್ಲಿ ನೆನೆ ಹಾಕಿದ ಕಡಲೆ ), ಇತ್ಯಾದಿ #ಯೋಗ್ಯತಾನುಸಾರ
ಕರ್ಪೂರ,
ಮಂಗಳಾರತಿ ಬತ್ತಿ
ಆರತಿ ತಟ್ಟೆ,
ಹೂಬತ್ತಿ,
ಇತ್ಯಾದಿ ಇವುಗಳೊಂದಿಗೆ
ಇನ್ನು ಹಲವಾರು ವಸ್ತುಗಳ ಬಳಕೆ
ಮಾಡಬಹುದು (ಮುಖ್ಯವಾಗಿ ಅಲಂಕಾರ
ಮಾಡುವುದಕ್ಕೆ ಮನೆಯಲ್ಲಿನ ಹೂ ಮತ್ತು ಪತ್ರೆ ಅತ್ಯಂತ ಶ್ರೇಷ್ಟ.)
ಅವರವರ ಯೋಗ್ಯತೆ ಗೆ ಅನುಸಾರ
ಇದು ಪ್ರತಿಯೊಬ್ಬರ ಆಸಕ್ತಿ ಮತ್ತು ಅಭಿರುಚಿ ಮೇಲೆ
ಅವಲಂಭಿಸಿದೆ.

ನಿಯಮಗಳು

1 ಬೆಳಿಗ್ಗೆ ಎದ್ದು ಮಂಗಳ (ತಲೆ) ಸ್ನಾನ ಮಾಡಬೇಕು.

2)ವ್ರತ ಮಾಡುವವರು ಪೂಜೆ
ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ
ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ
ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ
ಸ್ಥಾಪಿಸಬೇಕು.
3)ಬಾವಿಯಿಂದ ಒಂದು ಕಲಶದಲ್ಲಿ
ನೀರು ಹಾಕಿ, ಜೊತೆಗೆ ಅರಿಶಿನ ಕುಂಕುಮ,
ಬೆಳ್ಳಿ ನಾಣ್ಯ / ಯಾವುದೇ ನಾಣ್ಯ, ಹೂ
ಹಾಕಿ,ಕಳಶದ ಬಾಯಿಗೆ ಮಾವಿನ
ಎಲೆಗಳನ್ನು ಇಡಬೇಕು. .ಅದರ ಮೇಲೆ ಅರಿಶಿನ ಕುಂಕುಮ ಸವರಿದ
ತೆಂಗಿನಕಾಯಿ ಇಟ್ಟು, (ಇದರ ಮೇಲೆ ಲಕ್ಷ್ಮಿ ದೇವಿಯ ಬೆಳ್ಳಿಯ
ಮುಖವಾಡ ಇದ್ದರೆ ಅದನ್ನುಈ ತೆಂಗಿನಕಾಯಿಗೆ
ಜೋಡಿಸಬಹುದು) ಈ ಕಳಶವನ್ನು ಅಕ್ಕಿ ಹರಡಿರುವ
ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ
ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ
ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ಒಡವೆ ಹಾಕಿ
ಅಲಂಕಾರ ಮಾಡಬಹುದು. ಈ ಕಲಶಕ್ಕೆ
ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ,
ಕಲಶವನ್ನು ಪೂಜೆ ಮಾಡಬೇಕು.
4)ಪೂಜಾ ವಿಧಾನ
ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು.
ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ
ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿರುವ
ಅತಿಥಿ. ಅತಿಥಿಗಳಿಗೆ ಹೇಗೆ ಉಪಚಾರ ಮಾಡುತ್ತಿರೋ ,
ಹಾಗೆಯೆ ದೇವರಿಗೆ ಪೂಜೆ ರೂಪದಲ್ಲಿ ಉಪಚಾರ
ಮಾಡಬೇಕು ಅಷ್ಟೆ.
ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ
ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ – ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ
ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ
ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ
ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ,
ನಕ್ಷತ್ರವನ್ನು ಹೆಸರಿಸಬಹುದು

sankalpa manthra🙂
ಶುಭೇ ಶೋಭನೇ ಮುಹೂರ್ತೇ
ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ
ವರಾಹ ಕಲ್ಪೇ ವೈವಸ್ವತ
ಮನ್ವಂತರೇ ಕಲಿಯುಗೇ ಪ್ರಥಮ
ಪಾದೇ ಜಂಬೋ ದ್ವೀಪೇ
ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ
ತೀರೇ ಶಾಲೇವಾಹನಶಖೇ
ಬೌದ್ಧಾವತಾರೇ(ಪರಶುರಾಮಕ್ಷೇತ್ರೇ) ಅಸ್ಮಿನ್

ವರ್ತಮಾನೇ ವ್ಯಾವಹಾರಿಕೇ ವಿಲಂಬಿ ನಾಮ
ಸಂವತ್ಸರೇ, ದಕ್ಷಿಣಾಯನೇ ,…
ಗ್ರೀಷ್ಮ ಋತೌ , ಆಷಾಢ ಮಾಸೇ ,ಶುಕ್ಲ (ಕೃಷ್ಣ)ಪಕ್ಷೇ , …
…..ತಿಥಿಯಾಂ ,ಶುಕ್ರ(ಭೃಗು )ವಾಸರ ಯುಕ್ತಾಯಾಂ , ಶುಭ
ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ
ವಿಶೇಷಣ ವಿಶಿಷ್ಟಾಯಾಂ ಶುಭತಿಥೌ ,
ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ
ವಿಜಯ ವೀರ್ಯ ಅಭಯ ಆಯುರಾರೋಗ್ಯ
ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ
ದುರಿತೋಪಶಾಂತ್ಯರ್ಥಂ ಸಮಸ್ತ
ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ
ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ
ಪುರುಷಾರ್ಥ ಸಿಧ್ಧ್ಯರ್ಥಂ ಯಾವತ್ ಜೀವನ ಸೌಮಾಂಗಲ್ಯ ಪ್ರಾಪ್ಯರ್ಥಂ ಶ್ರೀ ….ಮಹಾಲಕ್ಷ್ಮೀ ಪ್ರೀತ್ಯರ್ಥಂ ಯಾಥಾ ಶಕ್ತ್ಯಾ
ಧ್ಯಾನಾವಾಹನಾದಿ ಷೋಡಶೋಪಚಾರ
ಪೂಜಾಂ ಅಹಂ ಕರಿಷ್ಯೇ.

ಧ್ಯಾನ
||ಪದ್ಮಾಸನೆ ಪದ್ಮಕರೇ ಸರ್ವ ಲೋಕೈಕ
ಪೂಜಿತೆ|
ನಾರಾಯಣ ಪ್ರಿಯೇದೇವಿ ಸುಪ್ರೀತಾ ಭವ
ಸರ್ವದಾ”…||
(ನೀವು ಪೂಜೆ ಮಾಡುತ್ತಿರುವ
ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ
ಮಾಡುವುದು. ಸಾಮಾನ್ಯವಾಗಿ
ಷೋಡಶೋಪಚಾರದಿಂದ ಪೂಜೆ
ಅಂತ ನೀವು ಕೇಳಿರಬಹುದು. ಷೋಡಶ
ಅಂದರೆ 16.
ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ
ಎಂದರ್ಥ. ಇವುಗಳ ವಿವರ ಕೆಳಗಿದೆ:
ಇಲ್ಲಿ ಅಕ್ಷತೆ ಹಾಕಬೇಕು (ಸ್ತ್ರೀ ಸೂಕ್ತ ತಿಳಿದವರು ಹೇಳುವುದು)
1.ಆವಾಹನೆ – (ಅಂದರೆ ಆಹ್ವಾನ. ದೇವರನ್ನು ನಿಮ್ಮ
ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ
ಆಹ್ವಾನ ಮಾಡುವುದು.)ಮಹಾಲಕ್ಷ್ಮೀಯೇ ನಮಃ ಆವಾಹಯಾಮಿ ಆವಾಹನಂ ಸಮರ್ಪಯಾಮಿ

2.ಆಸನ – ಅಂದರೆ ಕುಳಿತುಕೊಳ್ಳುವ ಜಾಗ . ದೇವರ
ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಅಕ್ಷತೆ
ಹಾಕುವುದು.ಮಹಾಲಕ್ಷ್ಮೀಯೇ ನಮಃ ಆಸನಂ ಸಮರ್ಪಯಾಮಿ

3.ಪಾದ್ಯ – ಕಾಲು ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಪಾದ್ಯಂ ಸಮರ್ಪಯಾಮಿ (ಹರಿವಾಣದಲ್ಲಿ ನೀರು ಬಿಡುವುದು)

4.ಅರ್ಘ್ಯ – ಕೈ ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಅರ್ಘ್ಯಂ ಸಮರ್ಪಯಾಮಿ(ಹರಿವಾಣದಲ್ಲಿ ನೀರು ಬಿಡುವುದು)

5.ಆಚಮನ – ಕುಡಿಯುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಆಚಮನಂ ಸಮರ್ಪಯಾಮಿ

6.ಸ್ನಾನ – ಶುದ್ಧೋದಕ (ನೀರು)
ಮತ್ತು ಪಂಚಾಮೃತದಿಂದ ಸ್ನಾನ
ಮಹಾಲಕ್ಷ್ಮೀಯೇ ನಮಃ ಸ್ನಾನಂ ಸಮರ್ಪಯಾಮಿ

Tags: #astrologyashadahorooscopejyothishyaKannada
ShareTweetSendShare
Join us on:

Related Posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 10, 2026
0

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ದೊಡ್ಡ ನಾಯಕರ ಮಕ್ಕಳು ಯಾರು ಕೂಡ ಆರ್‌ಎಸ್‌ಎಸ್‌ನಲ್ಲಿ ಪೂರ್ಣಕಾಲಿಕ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

by Shwetha
July 10, 2026
0

ಹವಾಮಾನ ಇಲಾಖೆಯ (IMD) ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರಿಯಲಿದ್ದು, ಬಳಿಕ ಮಳೆಯ ತೀವ್ರತೆ ಕಡಿಮೆಯಾಗುವ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram