ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಹೊಸ ಶಿಕ್ಷಣ ನೀತಿಯೊಂದಿಗೆ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆ : ರಾಜ್ಯಪಾಲ

Mahesh M Dhandu by Mahesh M Dhandu
July 24, 2022
in Newsbeat, State, ಬೆಂಗಳೂರು
Bangalore Thawar Chand Gehlot on new education policy saaksha tv

Bangalore Thawar Chand Gehlot on new education policy saaksha tv

Share on FacebookShare on TwitterShare on WhatsappShare on Telegram

Bangalore | ಹೊಸ ಶಿಕ್ಷಣ ನೀತಿಯೊಂದಿಗೆ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆ : ರಾಜ್ಯಪಾಲ

ಬೆಂಗಳೂರು : ಹೊಸ ಶಿಕ್ಷಣ ನೀತಿಯೊಂದಿಗೆ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆ ದೊರಕಲಿದೆ  ಎಂದು ರಾಜ್ಯಪಾಲ  ಶ್ರೀ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಬೆಂಗಳೂರು ದಕ್ಷಿಣ ತಾಲೂಕು, ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಬಂಟರ ಸಂಘದ ಬಿ.ಎಸ್‌.ಆರ್‌.ಎನ್‌.ಎಸ್‌ ವಿದ್ಯಾನಿಕೇತ-2 ನೂತನ ಶಾಲಾ ಕಟ್ಟಡದ ಸಂಕೀರ್ಣ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ನೂತನ ಶಾಲಾ ಕಟ್ಟಡವನ್ನು ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ಆರ್ ಎನ್ ಎಸ್ ವಿದ್ಯಾನಿಕೇತನ ಸಂಸ್ಥೆಯ ಶಾಲಾ ಸಂಕೀರ್ಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಘನತೆವೆತ್ತ  ರಾಜ್ಯಪಾಲರಾದ ಸನ್ಮಾನ್ಯ ತಾವರ್ ಚಂದ್ ಗೆಹ್ಲೋಟ್, ಈ ವಿದ್ಯಾಸಂಸ್ಥೆ ಒಂಬತ್ತು ಎಕರೆ ವಿಸ್ತೀರ್ಣದಲ್ಲಿ ಅದ್ಭುತ ವ್ಯವಸ್ಥೆಯ ಶೈಕ್ಷಣಿಕ ಸಂಕೀರ್ಣ ನಿರ್ಮಾಣ ಮಾಡಿದೆ. ನಗರದ ಜಂಜಾಟಗಳಿಂದ ದೂರವಿರುವ ಈ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಅನುಕೂಲಕರ ಪ್ರಶಾಂತ ವಾತಾವರಣ ಸೃಷ್ಟಿಸಿಕೊಟ್ಟಿದೆ. ಇಂತದ್ದೊಂದು ಪ್ರಯತ್ನ ಮಾಡಿರುವ ಈ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದರು.

Bangalore Thawar Chand Gehlot on new education policy saaksha tv
Bangalore Thawar Chand Gehlot on new education policy saaksha tv

ಈ ವಿದ್ಯಾಸಂಸ್ಥೆ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡುವಂತಾಗಲಿ ಎಂದು ನಾನು ಬಯಸುತ್ತೇನೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಬಲಾಢ್ಯರಾಗುತ್ತಾರೆ. ವಿದ್ಯಾರ್ಥಿಗಳು ಈ ದೇಶದ ಭವಿಷ್ಯ. ದೇಶದ ಉನ್ನತಿಗೆ ಹೆಚ್ಚಿನ ಮಹತ್ವಪೂರ್ಣ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್ ಎಂಡ್ ಸ್ಟ್ಯಾಂಡ್ ಅಪ್ ಮುಂತಾದ ಮಹತ್ವದ ಯೋಜನೆಗಳ ಸಹಾಯದಿಂದ ವಿದ್ಯಾರ್ಥಿಗಳು ಶಕ್ತಿಶಾಲಿ ಭಾರತವನ್ನು ಕಟ್ಟಲು ಸಾಧ್ಯವಿದೆ. ಇದರ ಒಟ್ಟು ಫಲಿತಾಂಶವೇ ಆತ್ಮನಿರ್ಭರ ಭಾರತ. ಭವಿಷ್ಯದಲ್ಲಿ ಉದ್ಯೋಗ ಸೃಷ್ಠಿ, ಮಹಿಳಾ ಸಶಕ್ತಿಕರಣ ಹಾಗೂ ಪರಸ್ಪರ ಸಹಭಾಗಿತ್ವದ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ವಿದ್ಯಾರ್ಥಿಗಳ ನೀಡಬೇಕಿರುವ ಕೊಡುಗೆ ಗಮನಾರ್ಹವಾದುದ್ದು ಎಂದರು.

ಹೊಸ ಶಿಕ್ಷಣ ವ್ಯವಸ್ಥೆಯಲ್ಲಿ ಆಧುನಿಕ ಶಿಕ್ಷಣದ ಜೊತೆ ನಮ್ಮ ಪಾರಂಪರಿಕ ಪ್ರತಿಭೆ–ಕೌಶಲ್ಯಗಳೂ ನಿರ್ಣಾಯಕ ಪಾತ್ರ ವಹಿಸುತ್ತವೆ. ಹೊಸ ಶಿಕ್ಷಣ ನೀತಿಯ ಸಹಾಯದಿಂದ ನಮ್ಮ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆ ದೊರಕಲಿದೆ. ಬಂಟ ಸಂಘದ ಆರ್ ಎನ್ ಎಸ್ ವಿದ್ಯಾನಿಕೇತನ ಸಂಸ್ಥೆಯೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ ಎಂಬ ನಂಬಿಕೆ ನನಗಿದೆ ಎಂದು ಗೌರವಾನ್ವಿತ ರಾಜ್ಯಪಾಲರು ಭರವಸೆ ವ್ಯಕ್ತಪಡಿಸಿದರು‌.

Tags: #Saaksha TVbangaloreNew Education PolicyThawar Chand Gehlot
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram