ADVERTISEMENT
Wednesday, February 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪ್ರಿನ್ಸ್ ಕತ್ತಿನಲ್ಲಿ 1 ರೂ.ನಾಣ್ಯದ ಟ್ಯಾಟು ; ಮಹೇಶ್ ಬಾಬು ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್…

admin by admin
June 2, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹೈದರಾಬಾದ್ : ಕೊರೊನಾ ಲಾಕ್ ಡೌನ್ ಮಧ್ಯೆ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರ ಹೊಸ ಸಿನಿಮಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಪ್ರಿನ್ಸ್ ನಯಾ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿನಿಮಾ ಕೆಲಸಗಳೆಲ್ಲಾ ಸ್ಥಗಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಮಹೇಶ್ ಬಾಬು ಹೊಸ ಸಿನಿಮಾ ‘ಸರ್ಕಾರು ವಾರಿ ಪಾಟ’ ದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಪ್ರಿನ್ಸ್ ರಗಡ್ ಲುಕ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.

Related posts

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

February 25, 2026
ಡಿಕೆಶಿ ಸಿಎಂ ಆಗಬೇಕು: ಶಾಸಕ ಇಕ್ಬಾಲ್ ಹುಸೇನ್ ಬಹಿರಂಗ ಬೆಂಬಲ

ಡಿಕೆಶಿ ಸಿಎಂ ಆಗಬೇಕು: ಶಾಸಕ ಇಕ್ಬಾಲ್ ಹುಸೇನ್ ಬಹಿರಂಗ ಬೆಂಬಲ

February 25, 2026

ಸರ್ಕಾರು ವಾರಿ ಪಾಟದ ಫಸ್ಟ್ ಲುಕ್ ಪೋಸ್ಟರ್ ನ್ನು ಮಹೇಶ್ ಬಾಬು ಟ್ವೀಟ್ ಮಾಡಿದ್ದಾರೆ. ಫಸ್ಟ್ ಲುಕ್ ದಲ್ಲಿ ಮಹೇಶ್ ಬಾಬು ಮುಖ ತೋರಿಸಿಲ್ಲ. ಬದಲಿಗೆ ಕತ್ತು ಹಾಗೂ ತಲೆಯ ಹಿಂಭಾಗವನ್ನು ಮಾತ್ರ ತೋರಿಸಲಾಗಿದೆ. ಅಲ್ಲದೆ ಕತ್ತಿನಲ್ಲಿ ಒಂದು ರೂ. ಹಳೆಯ ನಾಣ್ಯದ ಟ್ಯಾಟು ಸಹ ಕಾಣುತ್ತದೆ. ಪೋಸ್ಟರ್ ಚಿತ್ರ ಹಾಕಿ ಬ್ಲಾಕ್ ಬಸ್ಟರ್ ಸ್ಟಾರ್ಟ್ ಫಾರ್ ಅನದರ್ ಹ್ಯಾಟ್ರಿಕ್ ಎಂದು ಬರೆದುಕೊಂಡಿದ್ದಾರೆ ಮಹೇಶ್.

ಇದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾ ಆಗಿದ್ದು, ಮಹೇಶ್ ಬಾಬು ಮೂರು ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಹಿನ್ನೆಲೆ ಪ್ರಿಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರ ತಂಡ ಬ್ಯುಸಿಯಾಗಿದೆಯಂತೆ.
ಇನ್ನೂ ವಿಶೇಷತೆ ಎಂದರೆ ಸಿನಿಮಾದ ಶೇ.20ರಷ್ಟು ಭಾಗ ಕ್ಯಾಸಿನೋ ಅಡ್ಡಾದಲ್ಲೇ ಶೂಟ್ ಆಗಲಿದೆಯಂತೆ. ಈ ಭಾಗವನ್ನು ಚಿತ್ರೀಕರಿಸಲು ಚಿತ್ರತಂಡ ವಿದೇಶಕ್ಕೆ ತೆರಳಬೇಕಿತ್ತಂತೆ ಆದರೆ ಕೊರೊನಾ ಹಿನ್ನೆಲೆ ವಿದೇಶಕ್ಕೆ ತೆರಳುವಂತಿಲ್ಲ. ಅಲ್ಲದೆ ಕೊರೊನಾ ಹಿನ್ನೆಲೆ ಕ್ಯಾಸಿನೋ ಅಡ್ಡಾದಲ್ಲಿ ಚಿತ್ರೀಕರಿಸುವುದು ಅಪಾಯಕಾರಿ. ಹೀಗಾಗಿ ಚಿತ್ರತಂಡ ರಾಮೋಜಿ ರಾವ್ ಸ್ಟುಡಿಯೋದಲ್ಲಿ ಬೃಹತ್ ಸೆಟ್ ನಿರ್ಮಿಸುತ್ತಿದೆ.

ಅಂದಹಾಗೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಗೀತಾ ಗೋವಿಂದಂ ಸಿನಿಮಾ ನಿರ್ದೇಶಿಸಿದ್ದ ಪರಶುರಾಮ್ ಅವರೇ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಂಗತಿ ಸಹ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ.

Tags: Prince Mahesh Babu
ShareTweetSendShare
Join us on:

Related Posts

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

ಮಾ.11ರಿಂದ ರಾಜ್ಯಾದ್ಯಂತ OPD ಸೇವೆ ಬಂದ್: ಸರ್ಕಾರಿ ವೈದ್ಯರ ಹಂತ ಹಂತದ ಹೋರಾಟ

by Shwetha
February 25, 2026
0

ರಾಜ್ಯದಲ್ಲಿ ಆರೋಗ್ಯ ಸೇವೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಮಾರ್ಚ್ 11ರಿಂದ 15ರವರೆಗೆ ಸರ್ಕಾರಿ ಆಸ್ಪತ್ರೆಗಳ ಹೊರ ರೋಗಿಗಳ (OPD) ಸೇವೆಯನ್ನು ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಈ ಸಂಬಂಧ...

ಡಿಕೆಶಿ ಸಿಎಂ ಆಗಬೇಕು: ಶಾಸಕ ಇಕ್ಬಾಲ್ ಹುಸೇನ್ ಬಹಿರಂಗ ಬೆಂಬಲ

ಡಿಕೆಶಿ ಸಿಎಂ ಆಗಬೇಕು: ಶಾಸಕ ಇಕ್ಬಾಲ್ ಹುಸೇನ್ ಬಹಿರಂಗ ಬೆಂಬಲ

by Shwetha
February 25, 2026
0

ರಾಜ್ಯ ರಾಜಕೀಯದಲ್ಲಿ ಸಿಎಂ ಪದವಿ ಕುರಿತ ಚರ್ಚೆಗಳು ಜೋರಾಗಿರುವ ನಡುವೆ, ಶಾಸಕ ಇಕ್ಬಾಲ್ ಹುಸೇನ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ...

ನಾಚಿಕೆ ಎಂದರೇನು ಎಂದು ನಾನು ಹೇಳುತ್ತೇನೆ ಕೇಳಿ ಮೋದಿಯವರೇ: ಎಪ್ಸ್ಟೀನ್ ಫೈಲ್, ಅಮೆರಿಕ ಒಪ್ಪಂದ ಮುಂದಿಟ್ಟು ರಾಹುಲ್ ಗಾಂಧಿ  ವಾಗ್ದಾಳಿ

ನಾಚಿಕೆ ಎಂದರೇನು ಎಂದು ನಾನು ಹೇಳುತ್ತೇನೆ ಕೇಳಿ ಮೋದಿಯವರೇ: ಎಪ್ಸ್ಟೀನ್ ಫೈಲ್, ಅಮೆರಿಕ ಒಪ್ಪಂದ ಮುಂದಿಟ್ಟು ರಾಹುಲ್ ಗಾಂಧಿ ವಾಗ್ದಾಳಿ

by Shwetha
February 25, 2026
0

ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಕೀಳು ಮಟ್ಟದ ನಗ್ನ ರಾಜಕೀಯ ಎಂದು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ...

ನಾವೇ ಗೂಟ ಹೊಡೆದುಕೊಂಡು ಕೂರಲು ಆಗಲ್ಲ, ಹೊಸಬರಿಗೆ ಅವಕಾಶ ಸಿಗಲೇಬೇಕು: ನೂತನ ಶಾಸಕರ ಪರ ಬ್ಯಾಟ್ ಬೀಸಿದ ಡಿಕೆಶಿ

ನಾವೇ ಗೂಟ ಹೊಡೆದುಕೊಂಡು ಕೂರಲು ಆಗಲ್ಲ, ಹೊಸಬರಿಗೆ ಅವಕಾಶ ಸಿಗಲೇಬೇಕು: ನೂತನ ಶಾಸಕರ ಪರ ಬ್ಯಾಟ್ ಬೀಸಿದ ಡಿಕೆಶಿ

by Shwetha
February 25, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನೂತನ ಶಾಸಕರ ಸಚಿವ ಸ್ಥಾನದ ಬೇಡಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಬಲ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಿರಿಯರೇ ಸತತವಾಗಿ ಅಧಿಕಾರ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 25, 2026
0

ದಿನ ಭವಿಷ್ಯ: 25-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿವೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram