ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಸಿಎಂ

Mahesh M Dhandu by Mahesh M Dhandu
July 27, 2022
in Newsbeat, State, ಬೆಂಗಳೂರು
CM Bommai Saaksha Tv
Share on FacebookShare on TwitterShare on WhatsappShare on Telegram

Bangalore | ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಸಿಎಂ

ಬೆಂಗಳೂರು :  ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯ ಬಿಜೆಪಿ ಘಟಕ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ.. ನಾನು ಸಿಎಂ ಅಲ್ಲ ‘ಕಾಮನ್ ಮ್ಯಾನ್’ ಎಂದಿದ್ದರು ಬಸವರಾಜ ಬೊಮ್ಮಾಯಿ ಅವರು. ಆದರೆ 2,500 ಕೋಟಿ ಬೆಲೆ ಬಾಳುವ ಕಾಮನ್ ಮ್ಯಾನ್ ಎನ್ನುವುದನ್ನು ಹೇಳಿರಲೇ ಇಲ್ಲ. ಅದನ್ನು ಹೇಳಲು ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬರಬೇಕಾಯ್ತು! ಕಾಮನ್ ಮ್ಯಾನ್‌ನ ಸಮಸ್ಯೆಗಳ ಬಗ್ಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಸಿಎಂ #BJPBrashtotsava ನಡೆಸುತ್ತಿರುವುದು ರಾಜ್ಯದ ದುರಂತ.

ಬಿಜೆಪಿ ವರ್ಸಸ್ ಬಿಜೆಪಿ ತಿಕ್ಕಾಟದ ಪ್ರಮುಖ ಹಂತವೇ ನಾಯಕತ್ವ ಬದಲಾವಣೆ, ಬಿಜೆಪಿಗೆ ಎಂದೂ ಸುಭದ್ರ, ಸುಸ್ಥಿರ ಆಡಳಿತ ನೀಡುವ ಅಭ್ಯಾಸವೇ ಇಲ್ಲ. ಬಿಜೆಪಿ ಆಡಳಿತವೆಂದರೆ ಸಿಎಂ ಬದಲಾವಣೆ ಸಂಪ್ರದಾಯ ಎಂಬಂತಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಮಿತಿ ಮೀರಿದ್ದ ಭ್ರಷ್ಟಾಚಾರ ಸಿಎಂ ಬಸವರಾಜ ಬೊಮ್ಮಾಯಿ  ಅವರ ಆಡಳಿತದಲ್ಲಿ ಉತ್ತುಂಗಕ್ಕೇರಿದೆ.

#BJPvsBJP ಕಿತ್ತಾಟದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಸಾಮರಸ್ಯವೂ ಇಲ್ಲ, ಸಮನ್ವಯತೆಯೂ ಇಲ್ಲ.

ಮಕ್ಕಳ ಶಿಕ್ಷಣ ಹಾಗೂ ಅವರ ಭವಿಷ್ಯದ ವಿಷಯದಲ್ಲಿ 'ಮಕ್ಕಳಾಟ' ಆಡುತ್ತಿರುವ ಸರ್ಕಾರದಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಬಗೆಯ ಧೋರಣೆ.

ಶೂ, ಸಾಕ್ಸ್ ನೀಡುವುದರಲ್ಲಿ ಸರ್ಕಾರದ ಇಬ್ಬಂಧಿ ನೀತಿಯೇ ಇದಕ್ಕೆ ಉದಾಹರಣೆ.#BJPBrashtotsava pic.twitter.com/k5svKDnScA

— Karnataka Congress (@INCKarnataka) July 27, 2022

ರಾಜ್ಯದ ಸಮಸ್ಯೆಗಳಿಗೆ ‘ಆಕ್ಷನ್’ ಬಡವರ ನೋವಿಗೆ ‘ರಿಯಾಕ್ಷನ್’ ತೋರಬೇಕಿತ್ತು ಸಿಎಂ ಬಸವರಾಜ ಬೊಮ್ಮಾಯಿ  ಅವರು, ಆದರೆ ಸಮಾಜಘಾತುಕರಿಗೆ ‘ಆಕ್ಷನ್‌ಗೆ ರಿಯಕ್ಷನ್’ ಎಂದು ಕುಮ್ಮಕ್ಕು ನೀಡಿದ ಪರಿಣಾಮ ಇಂದು ರಾಜ್ಯದಲ್ಲಿ ದ್ವೇಷ ತಾಂಡವವಾಡುತ್ತಿದೆ. ಹಾಲಿ ಸಿಎಂ ಧೋರಣೆಯನ್ನು ಮಾಜಿ ಸಿಎಂ ಖಂಡಿಸಿ ಶಿಷ್ಯನ ವಿರುದ್ಧ ಕಿಡಿಕಾರಿದ್ದರು.

#PSIScam ಬಯಲಾದಾಗ, ಇಂದಿನ ಗೃಹಸಚಿವರು ‘ಅಕ್ರಮವೇ ನಡೆದಿಲ್ಲ’ ಎಂದು ಸಮರ್ಥಿಸಿದ್ದರು. ಅಂದಿನ ಗೃಹಸಚಿವರು, ಅರ್ಥಾತ್ ಇಂದಿನ ಸಿಎಂ ಮುಗುಮ್ಮಾಗಿ ಕುಳಿತಿದ್ದರು! ಅವರದ್ದೇ ಪಕ್ಷದ ಯತ್ನಾಳ್‌ರವರು ‘ಮಾಜಿ ಸಿಎಂ ಪುತ್ರ’ನ ಕಡೆ ಬೆರಳು ತೋರಿಸಿದರು. ಅವರು ಹೇಳಿದಂತೆ ಆ ಮಾಜಿ ಸಿಎಂ ಪುತ್ರ ಯಾರೆಂದು ತನಿಖೆ ಮಾಡಲಿಲ್ಲವೇಕೆ ಎಂದು ಪ್ರಶ್ನಿಸಿದೆ.

Tags: #Saaksha TVBasavaraja BommaiBJPCongress
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram