ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs WI T20 Series : ಮೊನ್ನೆ ಪಂತ್.. ಈಗ ಸೂರ್ಯ.. ಇದೆಲ್ಲಾ ಆ ಪ್ಲೇಯರ್ ಗಾಗಿ

Mahesh M Dhandu by Mahesh M Dhandu
July 31, 2022
in Newsbeat, Sports, ಕ್ರಿಕೆಟ್
Asia-cup-2022-wasim-jaffer-picks-india-xi saaksha tv

Asia-cup-2022-wasim-jaffer-picks-india-xi saaksha tv

Share on FacebookShare on TwitterShare on WhatsappShare on Telegram

Ind Vs WI T20 Series : ಮೊನ್ನೆ ಪಂತ್.. ಈಗ ಸೂರ್ಯ.. ಇದೆಲ್ಲಾ ಆ ಪ್ಲೇಯರ್ ಗಾಗಿ

ಇತ್ತೀಚೆಗೆ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್ ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ಟೀಂ ಇಂಡಿಯಾ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ತನ್ನದೇಯಾದ ವಾದ ಮಂಡಿಸಿದ್ದಾರೆ.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸುವುದಕ್ಕಾಗಿ ತಂಡದಲ್ಲಿ ಈ ರೀತಿಯ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಪಾರ್ಥಿವ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿರಾಟ್ ಕೊಹ್ಲಿ ಬ್ಯಾಡ್ ಫಾರ್ಮ್ ನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಆಟದ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ಇತ್ತ ಐಪಿಎಲ್ ಕಾರಣದಿಂದಾಗಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿರುವ ಯುವ ಆಟಗಾರರು ಸಿಕ್ಕ ಅವಕಾಶವನ್ನು ಬೊಂಬಾಟ್ ಆಗಿ ಬಳಸಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ವಿಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮ್ಯಾಚ್ ಫಿನಿಷರ್ ಗಳಾಗಿ ಮಿಂಚು ಹರಿಸುತ್ತಿದ್ದಾರೆ.

ಈ ಎಲ್ಲಾ ಕಾರಣಗಳಿಂದ ಟಿ 20 ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯ ಪಾತ್ರವೇನು ಎಂಬುವುದರ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ. ಜೊತೆಗೆ ಟಿ 20 ವಿಶ್ವಕಪ್ ಹತ್ತಿರ ಬರುತ್ತಿದ್ದು, ಬಲಿಷ್ಠ ತಂಡ ಕಟ್ಟಲು ಬಿಸಿಸಿಐ ಪ್ಲಾನ್ ಮಾಡಿಕೊಳ್ಳುತ್ತಿದೆ. ಅಲ್ಲದೇ ಸಾಕಷ್ಟು ಪ್ರಯೋಗಳನ್ನು ಕೂಡ ಮಾಡುತ್ತಿದೆ. ಇದರ ಭಾಗವಾಗಿಯೇ ಇಂಗ್ಲೆಂಡ್ ಟಿ 20 ಸರಣಿ, ವೆಸ್ಟ್ ಇಂಡೀಸ್ ಟಿ 20 ಸರಣಿಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡನ್ ನಲ್ಲಿನ ಬದಲಾವಣೆಗಳು ಕ್ರಿಕೆಟ್ ವಿಶ್ಲೇಷಕರ ಗಮನ ಸೆಳೆಯುತ್ತಿವೆ.

Ind Vs WI T20 Series parthiv-patel-india-want-fit-kohli-team india xi saaksha tv
Ind Vs WI T20 Series parthiv-patel-india-want-fit-kohli-team india xi saaksha tv

ಇಂಗ್ಲೆಂಡ್ ನಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಜೊತೆಗೆ ರಿಷಬ್ ಪಂತ್ ಇನ್ನಿಂಗ್ಸ್ ಆರಂಭಿಸಿದ್ರು. ವಿಂಡೀಸ್ ವಿರುದ್ಧದ ಟಿ 20 ಸರಣಿಯಲ್ಲಿ ಸೂರ್ಯ ಕುಮಾರ್ ಯಾದವ್ ಅಖಾಡಕ್ಕೆ ಧುಮುಕಿ ಇನ್ನಿಂಗ್ಸ್ ಆರಂಭಿಸಿದ್ರು. ಶ್ರೇಯಸ್ಸ್ ಅಯ್ಯರ್ ಮೂರು, ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ರು.

ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಮಾತನಾಡುತ್ತಾ… ಅಂತಿಮ ತಂಡದಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ನೀಡುವ ಉದ್ದೇಶದಿಂದ ತಂಡದಲ್ಲಿ ಇಷ್ಟೆಲ್ಲಾ ಪ್ರಯೋಗಗಳು ನಡೆಯುತ್ತಿವೆ. ವಾಸ್ತವಕ್ಕೆ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಾಣಿಸಿಕೊಳ್ಳಬೇಕಿತ್ತು. ಯಾಕಂದರೇ ಆ ಫಾರ್ಮೆಟ್ ನಲ್ಲಿ ಕೊಹ್ಲಿ ಉತ್ತಮವಾಗಿ ಆಡಬಲ್ಲರು. ಸುಲಭವಾಗಿ ಈ ಹಿಂದಿನ ಫಾರ್ಮ್ ಪಡೆದಕೊಳ್ಳುವ ಅವಕಾಶಗಳಿದ್ದವು. 50 ಓವರ್ ಗಳ ಆಟವಾದ್ದರಿಂದ ತುಂಬಾ ಕಾಲಾವಕಾಶವಿತ್ತು. ಒಂದು ಬಾರಿ ಫಾರ್ಮ್ ಗೆ ಬಂದ್ರೆ ಶಿಖರ್, ಗಿಲ್ ರಂತೆ 70 ರಿಂದ 80 ರನ್ ಗಳನ್ನ ಗಳಿಸುವ ಅವಕಾಶವಿತ್ತು ಎಂದಿದ್ದಾರೆ.

ಇನ್ನು ವಿಂಡೀಸ್ ಟೂರ್ ನಲ್ಲಿ ರೋಹಿತ್ ಶರ್ಮಾ ಜೊತೆ ಸೂರ್ಯ ಕುಮಾರ್ ಯಾದವ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೇ ಮೊದಲ ಟಿ 20 ಮ್ಯಾಚ್ ನಲ್ಲಿ ಸೂರ್ಯ ಕುಮಾರ್ ಯಾದವ್ 16 ಎಸೆತಗಳಲ್ಲಿ 24 ರನ್ ಗಳಿಸಿದ್ದರು. ಪಂತ್ 12 ಎಸೆತಗಳಲ್ಲಿ 14 ರನ್ ಗಳಿಸಿದ್ರು. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಸೇನೆ 68 ರನ್ ಗಳ ಗೆಲುವು ಸಾಧಿಸಿದೆ.    

Tags: #Saaksha TVindiakohliparthiv patelteam india
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram