ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Independence day | ಚಾಮರಾಜನಗರದಲ್ಲಿ ವಿ.ಸೋಮಣ್ಣ ಧ್ವಜಾರೋಹಣ

Mahesh M Dhandu by Mahesh M Dhandu
August 15, 2022
in Newsbeat, State, ಬೆಂಗಳೂರು
Independence day V. Somanna flag hoisting in Chamarajanagar saaksha tv

Independence day V. Somanna flag hoisting in Chamarajanagar saaksha tv

Share on FacebookShare on TwitterShare on WhatsappShare on Telegram

Independence day | ಚಾಮರಾಜನಗರದಲ್ಲಿ ವಿ.ಸೋಮಣ್ಣ ಧ್ವಜಾರೋಹಣ

ಚಾಮರಾಜನಗರ : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಡಾ: ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ  ಆಯೋಜಿಸಲಾಗಿದ್ದ  ಕಾಯ೯ಕ್ರಮದಲ್ಲಿ ಸನ್ಮಾನ್ಯ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಶ್ರೀ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಈ ಸಂದರ್ಭದ  ಸಂಭ್ರಮದಲ್ಲಿ ಪಾಲ್ಗೊಂಡಿದ್ದ  ಜನಪ್ರತಿನಿಧಿಗಳು, ಅತಿಥಿ ಗಣ್ಯರು, ಮಾಧ್ಯಮ ಮಿತ್ರರು, ಹಾಗೂ ಅಧಿಕಾರಿಗಳು ಸೇರಿದಂತೆ ನೆರೆದಿದ್ದ ಸವ೯ರಿಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಯಗಳನ್ನು ಕೋರಿದರು.

ಸವಾಲುಗಳ ನಡುವೆಯೂ ರಾಜ್ಯದ ಸವಾ೯೦ಗೀಣ ಅಭಿವೃದ್ಧಿಗೆ ಸಕಾ೯ರ ದೃಡ ಸಂಕಲ್ಪ ಮಾಡಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳು ಸಮಗ್ರ ಕನಾ೯ಟಕಕ್ಕೆ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ಸಂಪಕ೯.ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಜೊತೆಗೆ ರೈತರು, ವೃದ್ಧರು ಮತ್ತು ದುಬ೯ಲರ ಏಳಿಗೆಗೆ  ಒತ್ತು ನೀಡುತ್ತಿವುದನ್ನು ಉಲ್ಲೇಖಿಸಿ ಸಕಾ೯ರವು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಕೈಗೊಂಡಿರುವ  ಸಂಕ್ಷಿಪ್ತ ಮಾಹಿತಿಯನ್ನು ಸಂದೇಶದಲ್ಲಿ ನೀಡಿದರು.

ದೇಶದ ಸವ೯ತೋಮುಖ ಪ್ರಗತಿಯಲ್ಲಿ ಭಾಗಿಯಾಗಿರುವ ನಾವೆಲ್ಲರೂ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಸದಾ೯ರ್ ವಲ್ಲಭಭಾಯಿ ಪಟೇಲ್, ಜವಾಹರ್ ಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಚಂದ್ರಶೇಖರ್ ಅಜಾದ್, ಭಗತ್ ಸಿ೦ಗ್, ಯಾನ್ಸಿರಾಣಿ ಲಕ್ಷ್ಮಿಬಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮುಂತಾದ ಲಕ್ಷೋಪಲಕ್ಷ ದೇಶಭಕ್ತರ ತ್ಯಾಗ,ಬಲಿದಾನ, ಮತ್ತು ಸಮಪ೯ಣೆಯ ಫಲವಾಗಿ ಈ ಸಂಭ್ರಮ ದೊರೆತಿದೆ ಎಂದು ಸ್ಮರಿಸಿದರು.

Independence day V. Somanna flag hoisting in Chamarajanagar saaksha tv
Independence day V. Somanna flag hoisting in Chamarajanagar saaksha tv

ಚಾಮರಾಜನಗರ ಜಿಲ್ಲೆಯೂ ಸಹ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆ ನೀಡಿರುವುದನ್ನ ನೆನೆದ ಸಚಿವರು ಜಿಲ್ಲೆಯ ಅಪ್ರತಿಮ ದೇಶಭಕ್ತ ಹೋರಾಟಗಾರರಿಗೆ ಗೌರವ ಪೂರ್ವಕ  ನಮನಗಳನ್ನು ಸಲ್ಲಿಸಿದರು.

ವಿಶ್ವನಾಯಕ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ದೇಶಭಕ್ತಿಯ ನಡೆಗಳು ನಮ್ಮೆಲ್ಲರಿಗೂ ಪ್ರೇರಕವಾಗಿದ್ದು , ವಿಶ್ವವೇ ಭಾರತವನ್ನು ಗುರುತಿಸುವಂತೆ ದೇಶದನ್ನು ವಿಶ್ವಗುರುವಾಗಿಸಿದ ಅವರ ಹೆಜ್ಜೆಗಳನ್ನು ನಾವು ಅನುಸರಿಸಿ , ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಭವ್ಯ ಭಾರತದ ಅಖಂಡತೆಯನ್ನು ಸಾರಲು ಮನೆ ಮನೆಗಳಲ್ಲಿ ಕ್ರಿವರ್ಣ ಧ್ವಜ ರಾರಾಜಿಸುವಂತೆ ನೀಡಿದ ಹರ್ ಘರ್ ತಿರಂಗಾ ಕರೆಗೆ  ಇಡೀ ದೇಶ ಸ್ಪಂದಿಸಿರುವ ರೀತಿ ಅದ್ವಿತೀಯವಾದುದು ಎಂದರು.

ಮುಂದುವರಿದು ಮಾತನಾಡಿದ ಸಚಿವರು ಚಾಮರಾಜನಗರ ಜಿಲ್ಲೆಯ ಎಲ್ಲಾ ಕೆರೆ–ಕಟ್ಟೆಗಳಿಗೆ ನೀರು ತುಂಬಿಸುವ ಸಂಬಂಧ DPR ಸಿದ್ದಪಡಿಸಲಾಗುತ್ತಿದ್ದು  ಜಿಲ್ಲೆಯ ರೈತರ ಬದುಕನ್ನು ಹಸನುಗೊಳಿಸಲು ಸಕಾ೯ರ ಬದ್ದವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜನಗರ ವಿ.ಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ.ಪುಟ್ಟರಂಗಶೆಟ್ಟಿಯವರು ವಹಿಸಿದ್ದರು.ಕಾಡಾ ಅಧ್ಯಕ್ಷ ಶ್ರೀ ನಿಜಗುಣರಾಜು,  ನಗರಸಭೆ ಅಧ್ಯಕ್ಷೆ ಶ್ರೀಮತಿ ಸಿ.ಎಂ ಆಶಾ, ಉಪಾಧ್ಯಕ್ಷೆ ಶ್ರೀಮತಿ ಪಿ.ಸುಧಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಪಿ.ಬಿ.ಶಾಂತಮೂತಿ೯,  ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಎಸ್ಪಿ ಶ್ರೀ ಶಿವಕುಮಾರ್, ಜಿಪಂ ಸಿಇಓ ಶ್ರೀಮತಿ ಕೆ.ಎಂ ಗಾಯತ್ರಿ , ಅಪರ ಜಿಲ್ಲಾಧಿಕಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Tags: #Saaksha TVChamarajanagarflagindependence dayv somanna
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram