Siddaramaih : ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು..?? ಸಿದ್ದರಾಮಯ್ಯ
ಕೊಡಗಿನಲ್ಲಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು..?? ಒಂದು ದಿನದ ಮುಂಚೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತಪ್ಪಾಗಲ್ವೇ…?? ಮಾಂಸಾಹಾರಿಗಳು ಮಾಂಸ ತಿಂತಾರೆ ಸಸ್ಯಾಹಾರಿಗಳು ಸಸ್ಯಾಹಾರ ತಿಂತಾರೆ ..
ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಬೇಡ ಅಂತ ಕೇಳೋಕೆ ನೀನ್ಯಾರು..?? ನಾನು ತಿನ್ನೋದು ಮಾಂಸಾಹಾರ ನಿನ್ಯಾರೋ ಅದನ್ನು ಕೇಳಕ್ಕೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಗುಡುಗಿದ್ದಾರೆ ಸಿದ್ದರಾಮಯ್ಯನವರು..