ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮುಹೂರ್ತ ನೆರವೇರಿಸಿಕೊಂಡ ‘The Darwin’s in ದಂಡಿದುರ್ಗ’ ಸಿನಿಮಾ 

Mahesh M Dhandu by Mahesh M Dhandu
August 26, 2022
in Cinema, ಮನರಂಜನೆ
ajay-rao-and-sathya-prakash-supports-the-darwin-s-in-dandidurga saaksha tv

ajay-rao-and-sathya-prakash-supports-the-darwin-s-in-dandidurga saaksha tv

Share on FacebookShare on TwitterShare on WhatsappShare on Telegram

ಮುಹೂರ್ತ ನೆರವೇರಿಸಿಕೊಂಡ ‘The Darwin’s in ದಂಡಿದುರ್ಗ’ ಸಿನಿಮಾ

ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ ಅನುಭವವಿರುವ ತ್ರಿಭುವನ್ ಶ್ರೀಕಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರ ಮೂಲಕ ತ್ರಿಭುವನ್ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಇವತ್ತು ಬೆಂಗಳೂರಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಸಿನಿಮಾದ ಮುಹೂರ್ತ ನೆರವೇರಿದ್ದು, ನಿರ್ದೇಶಕ ಕಂ ನಿರ್ಮಾಪಕ ಸತ್ಯಪ್ರಕಾಶ್, ನಟ ಅಜಯ್ ರಾವ್, ನಿರ್ಮಾಪಕ ಕೆ ಮಂಜು ಹೊಸಬರ ಈ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ.

Related posts

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

July 17, 2026
ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026

ಈ ಬಗ್ಗೆ ಮಾತನಾಡಿದ ನಿರ್ದೇಶಕ ತ್ರಿಭುವನ್ ಶ್ರೀಕಾಂತ್, ಈ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡ್ತಿದ್ದು, ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಆಗಿ ದುಡಿಯುತ್ತಿದ್ದು, ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. The Darwin’s in ದಂಡಿದುರ್ಗ. ಇದು ಹೆಸ್ರು ಹೇಳುವಾಗ ಹಾಗೇ. ದಂಡಿದುರ್ಗ ಇದೊಂದು ಜಾಗ.. ಪ್ರತಿಯೊಂದು ಜಾಗಕ್ಕೂ ಅದರದೇ ಆದ ವ್ಯಾಕರಣ, ಇತಿಹಾಸ, ಸೊಗಡು, ಘಮಲು ಇರುತ್ತದೆ. ಈ ಸಿನಿಮಾ ಮೂಲಕ ದಂಡಿದುರ್ಗದ ಘಮಲನ್ನು ಎಲ್ಲರಿಗೂ ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ajay-rao-and-sathya-prakash-supports-the-darwin-s-in-dandidurga saaksha tv
ajay-rao-and-sathya-prakash-supports-the-darwin-s-in-dandidurga saaksha tv

ಬೈ ಒನ್ ಗೆಟ್ ಒನ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದ ಯುವ ಪ್ರತಿಭೆಗಳಾದ ಮಿಥುನ್ ಮತ್ತು ಮಿಲನ್ ‘The Darwin’s in ದಂಡಿದುರ್ಗ’ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದು, ಆರತಿ ನಾಯರ್ ನಾಯಕಿಯಾಗಿ ಬಣ್ಣ ಹಚ್ಚಲಿದ್ದು, ಇದು ಇವರ ಮೊದಲ ಸಿನಿಮಾವಾಗಿದೆ. ಸಿನಿಮಾದ ಟೈಟಲ್ ಹೇಳುವಂತೆ ಇದು ದಂಡಿದುರ್ಗದ ಕಥೆ. ಅಲ್ಲಿನ ಜನರ ಪ್ರೀತಿ , ದ್ವೇಷ, ಕಾಮ, ರಾಜಕೀಯ ಹೋರಾಟ, ದೇವರು, ಧರ್ಮ ಎಲ್ಲವೂ ಸಿನಿಮಾದಲ್ಲಿ ಕಟ್ಟಿಕೊಡಲಾಗುತ್ತದೆ. ದಂಡಿದುರ್ಗದ ಗದ್ದುಗೆಗೆ ಪ್ರಬಲ ಶಕ್ತಿಗಳ ನಡುವಿನ ಹೋರಾಟದ ಕಥಾನಕ ಸಿನಿಮಾದ ಮುಖ್ಯವಸ್ತುವಾಗಿದೆ.

SBSC ಕ್ರಿಯೇಷನ್ ನಡಿ ಮಧುರಾಜ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದಾಗಿದ್ದು, ರಾಮ ರಾಮ ರೇ ಸಿನಿಮಾ ಖ್ಯಾತಿಯ ಲವಿತ್ ಕ್ಯಾಮೆರಾ ಕೈಚಳಕ, ಉಮೇಶ್ ಸಂಕಲನ, ಅನಿಲ್ ಸಿಜೆ ಸಂಗೀತ ಸಿನಿಮಾಕ್ಕಿದೆ. ಎರಡು ಹಂತದಲ್ಲಿ ಶೂಟಿಂಗ್ ನಡೆಸುವ ಪ್ಲ್ಯಾನ್ ಹಾಕಿಕೊಂಡಿರುವ ಚಿತ್ರತಂಡ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ ಸುತ್ತಮುತ್ತ ಹಾಗೂ ಬಳ್ಳಾರಿಯಲ್ಲಿ ಚಿತ್ರೀಕರಣ ನಡೆಸಲಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿದಲ್ಲಿ ‘The Darwin’s in ದಂಡಿದುರ್ಗ’ ಸಿನಿಮಾದ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದ್ದು, ಸೌತ್ ಇಂಡಸ್ಟ್ರೀಯ ಇಬ್ಬರು ಸೂಪರ್ ಸ್ಟಾರ್ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಅನ್ನೋ ಮಾಹಿತಿ ಇದೆ.

Tags: #Saaksha TVajay raodarwin-s-in-dandidurgasathya-prakash
ShareTweetSendShare
Join us on:

Related Posts

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram