ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪೂಜೆಯ ಸಮಯದಲ್ಲಿ ಎಂದಿಗೂ ಕೂಡಾ ಈ ತಪ್ಪುಗಳನ್ನು ಮಾಡಬೇಡಿ ಇದರಿಂದ ದೋಷ ಉಂಟಾಗುವುದು ಖಚಿತ.

Mahesh M Dhandu by Mahesh M Dhandu
August 28, 2022
in Astrology, Newsbeat, ಜ್ಯೋತಿಷ್ಯ
Astrology Never do these mistakes during pooja saaksha tv

Astrology Never do these mistakes during pooja saaksha tv

Share on FacebookShare on TwitterShare on WhatsappShare on Telegram

ಪೂಜೆಯ ಸಮಯದಲ್ಲಿ ಎಂದಿಗೂ ಕೂಡಾ ಈ ತಪ್ಪುಗಳನ್ನು ಮಾಡಬೇಡಿ ಇದರಿಂದ ದೋಷ ಉಂಟಾಗುವುದು ಖಚಿತ.

1 ಗಣೇಶನಿಗೆ ತುಳಸಿ ಏರಿಸಬಾರದು.
2 ಅಮ್ಮನವರಿಗೆ ದೂರ್ವೆ ಏರಿಸಬಾರದು.
3 ಶಿವಲಿಂಗಕ್ಕೆ ಕೇತಕೀಪುಷ್ಪ ಏರಿಸಬಾರದು.
4 ವಿಷ್ಣುವಿಗೆ ಅಕ್ಷತೆಯ ತಿಲಕ ಇಡಬಾರದು.
5 ಒಂದೇ ಪೂಜಾಕೋಣೆಯಲ್ಲಿ ಎರಡು (ಸಾಲಿಗ್ರಾಮ) ಶಂಖಗಳಿರಬಾರದು.
6 ಒಂದು ದೇವಸ್ಥಾನದಲ್ಲಿ ಮೂರು ಗಣೇಶವಿಗ್ರಹಗಳನ್ನು ಇಡಬಾರದು.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

7 ತುಳಸೀ ದಳಗಳನ್ನು ಜಗಿದು ತಿನ್ನಬಾರದು.
8 ದೇವಾಲಯದ ಮುಖ್ಯದವಾರದ ಎದುರು ಕೆಳಗೆ ಚಪ್ಪಲಿ ಶೂಗಳನ್ನು ಬಿಡಬಾರದು.
9 ದೇವರ ದರ್ಶನ ಮಾಡಿ ಹಿಂತಿರುಗುವಾಗ ಗಂಟೆ ಬಾರಿಸಬಾರದು.
10 ಆರತಿಯನ್ನು ಒಂದೇ ಕೈಯಿಂದ ತೆಗೆದುಕೊಳ್ಳಬಾರದು.
11 ಮನೆಯಲ್ಲಿ ಪೂಜಿಸುವ ಶಿವಲಿಂಗ ಹೆಬ್ಬೆರಳಿಗಿಂತ ದೊಡ್ಡದಿರಬಾರದು.
12 ಶಿವಲಿಂಗವನ್ನು ತುಳಸೀಗಿಡದಲ್ಲಿ ಇಡಬಾರದು.
13 ಗರ್ಭಿಣಿಯರು ಶಿವಲಿಂಗವನ್ನು ಮುಟ್ಟಬಾರದು.
14 ದೇವಸ್ಥಾನದಲ್ಲಿ ಸ್ತ್ರೀಯರು ತೆಂಗಿನ ಕಾಯಿ ಒಡೆಯಬಾರದು.
15 ಕುಟುಂಬದಲ್ಲಿ ಸೂತಕ ಇದ್ದಾಗ ಪೂಜಿಸುವ ವಿಗ್ರಹಗಳನ್ನು ಮುಟ್ಟಬಾರದು.
16 ಶಿವನಿಗೆ ಪೂರ್ಣ ಪ್ರದಕ್ಷಿಣೆ ಬರಬಾರದು.
17 ಶಿವನ ಅಭಿಷೇಕದ ತೀರ್ಥ ಹರಿಯುತ್ತಿದ್ದರೆ ಅದನ್ನು ದಾಟಬಾರದು.
18 ಒಂದು ಕೈಯಿಂದ ನಮಸ್ಕರಿಸಬಾರದು.
19 ನೀವು ಹಚ್ಚುವ ದೀಪವನ್ನು ಬೇರೆಯವರು ಹಚ್ಚಿದ ದೀಪದಿಂದ ಹಚ್ಚಬಾರದು.
20 ತೀರ್ಥ ತೆಗೆದುಕೊಳ್ಳುವಾಗ ಬಲಗೈ ಕೆಳಗೆ ಒಂದು ಕರವಸ್ತ್ರವನ್ನೋ ನ್ಯಾಪ್ ಕಿನ್ ಆಗಲೀ ಇಟ್ಟುಕೊಳ್ಳಬೇಕು, ತೀರ್ಥದ ಒಂದು ಹನಿಯೂ ಕೆಳಕ್ಕೆ ಬೀಳಬಾರದು.
21 ತೀರ್ಥ ಕುಡಿದು ಕೈಯನ್ನು ತಲೆಗೆ ಅಥವಾ ಶಿಖೆಗೆ ಒರೆಸಿಕೊಳ್ಳಬಾರದು. ಬದಲಿಗೆ ಕಣ್ಣುಗಳಿಗೆ ಹಚ್ಚಿಕೊಳ್ಳಬೇಕು, ಗಾಯತ್ರಿಯು ಶಿಖೆಯಲ್ಲಿ ನೆಲೆಸಿರುತ್ತಾಳೆ, ದೇವಿಗೆ ಅಪವಿತ್ರತೆ ಉಂಟಾಗುತ್ತದೆ.

Astrology Never do these mistakes during pooja  saaksha tv
Astrology Never do these mistakes during pooja saaksha tv

22 ದೇವರಿಗೆ ಹಣ ಇತ್ಯಾದಿ ದುರಾಸೆ ತೋರಿಸಬಾರದು,
23 ಸ್ತ್ರೀಯರು ಹನುಂತ ದೇವರನ್ನು ಶನಿದೇವರನ್ನು ಮುಟ್ಟಿ ನಮಿಸಬಾರದು.
24 ಅವಿವಾಹಿತ ಸ್ತ್ರೀಯರು ಹನುಮಂತದೇವರ, ಶನಿದೇವರ ಕಾಲಿಗೆ ಬೀಳದೇ ನಿಂತೇ ನಮಿಸಬೇಕು.
25 ದೇವಸ್ಥಾನದ, ಅಥವಾ ಪೂಜಾಕೋಣೆಯ ಆವರಣವನ್ನು ಯಾವಾಗಲೂ ಶುಚಿಯಾಗಿಟ್ಟುಕೊಳ್ಳಬೇಕು.
26 ದೇವಾಲಯದಲ್ಲಿ ಜನಜಂಗುಳಿಯಿದ್ದಾಗ ಭಗವಂತನ ನಾಮ ಸ್ಮರಣೆಮಾಡುತ್ತ ನಿಮ್ಮ ಸರದಿಯಲ್ಲಿ ಮುಂದೆ ಹೋಗುತ್ತಿರಬೇಕು.
27 ಭೈರವ ದೇವಾಲಯವನ್ನು ಬಿಟ್ಟು ಉಳಿದ ದೇವಾಲಯಗಳಲ್ಲಿ ಕುಡುಕರು ಪ್ರವೇಶಿಸಬಾರದು.
28 ದೇವಾಲಯವನ್ನು ಪ್ರವೇಶಿಸುವ ಮೊದಲು ಬಲಗಾಲನನಿಟ್ಟು ಮತ್ತು ದೇವಾಲಯದಿಂದ ಹಿಂತಿರುಗುವಾಗ ಮೊದಲು ಎಡಗಾಲನ್ನು ಹೊರಗಿಟ್ಟು ಹೋಗಬೇಕು.
29 ದೇವಸ್ಥಾನದಲ್ಲಿ ಗಂಟೆಯನ್ನು ಬಹಳ ಜೋರಾಗಿ ಕರ್ಕಶವಾಗಿ ಬಾರಿಸಬಾರದು.
30 ಸಾಧ್ಯವಾದರೆ ದೇವಸ್ಥಾನಕ್ಕೆ ಹೋಗಿಬರಲು ಬೇರೆ ಜೊತೆ ಬಟ್ಟೆಗಳನ್ನೇ ಇಟ್ಟುಕೊಂಡು, ಧರಿಸಿ ಹೋಗಬೇಕು.
31 ದೇವಾಲಯ ಬಹಳ ದೂರ ಇಲ್ಲದಿದ್ದರೆ ಶೂ, ಚಪ್ಪಲಿ ಹಾಕದೇ ಹೋಗಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

32 ದೇವರ ದರ್ಶನವನ್ನು ನಿಂತು ತೆರೆದ ಕಣ್ಣುಗಳಿಂದ ಪಡೆದು ಹಾಗೆಯೇ ಹಿಂತಿರುಗಬಾರದು, ಎರಡು ನಿಮಿಷ ಕುಳಿತು ದೇವರ ದರ್ಶನದ ಮಾಧುರ್ಯವನ್ನು ಅನುಭವಿಸಬೇಕು.
33 ಆರತಿ ತೆಗೆದುಕೊಂಡ ಅನಂತರ ಅಥವಾ ದೀಪ ಮುಟ್ಟಿದ ಅನಂತರ ಕೈ ತೊಳೆದುಕೊಳ್ಳಬೇಕು.
ಇವುಗಳನ್ನು ಪ್ರಾಚೀನ ಋಷಿಗಳು ತಿಳಿಸಿಕೊಟ್ಟಿದ್ದಾರೆ.

Tags: #astrology#Saaksha TVpooja
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram