ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Health : ಕಲ್ಲಂಗಡಿ ಹಣ್ಣು ಬೇಸಿಗೆಯ ಅಮೃತ …!!!

ಆಹಾ..! ಕಲ್ಲಂಗಡಿ ಹಣ್ಣು ತಿನ್ನುತ್ತಿದ್ದಂತೆ ಯಾರು ತಾನೆ ಸುಮ್ಮನಿರಲು ಸಾಧ್ಯ, ಮನಸ್ಸಿನಲ್ಲಿ ನೆನೆಯುತ್ತಿದ್ದಂತೆ ಆಸ್ವಾದಿಸುತ್ತೇವೆ .ಒಂದಾನೊಂದು ಕಾಲದಲ್ಲಿ ವರ್ಷದಲ್ಲಿ ಒಮ್ಮೆ ಮಾತ್ರ ಈ ಹಣ್ಣು ನೋಡಬಹುದು ಇತ್ತು.

Ranjeeta MY by Ranjeeta MY
August 30, 2022
in Health, Newsbeat, ಆರೋಗ್ಯ
health saakshatv

health saakshatv

Share on FacebookShare on TwitterShare on WhatsappShare on Telegram

Water Melon Health tips

 

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಪ್ರೆಸ್ ಮೀಟ್ ಕರೆಯದಿರಲು ನಾನು ಪ್ರಧಾನಿಯಲ್ಲ:ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ; ಮಾರಿಕೊಂಡವರು ಯಾರು? ಸುದ್ದಿಗೋಷ್ಠಿಯಲ್ಲಿ ನಟ ಮತ್ತು ಪತ್ರಕರ್ತರ ನಡುವೆ ನಡೆದಿದ್ದೇನು?

June 18, 2026
ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

June 18, 2026

ಕಲ್ಲಂಗಡಿ ಹಣ್ಣು ಬೇಸಿಗೆಯ ಅಮೃತ .

ಆಹಾ..! ಕಲ್ಲಂಗಡಿ ಹಣ್ಣು ತಿನ್ನುತ್ತಿದ್ದಂತೆ ಯಾರು ತಾನೆ ಸುಮ್ಮನಿರಲು ಸಾಧ್ಯ,

ಮನಸ್ಸಿನಲ್ಲಿ ನೆನೆಯುತ್ತಿದ್ದಂತೆ ಆಸ್ವಾದಿಸುತ್ತೇವೆ .ಒಂದಾನೊಂದು ಕಾಲದಲ್ಲಿ ವರ್ಷದಲ್ಲಿ ಒಮ್ಮೆ ಮಾತ್ರ ಈ ಹಣ್ಣು ನೋಡಬಹುದು ಇತ್ತು.

ಆದರೆ ಈಗ ಕಾಲ ಬದಲಾದಂತೆ ವ್ಯವಸಾಯದ ವಿಧಾನ ಕೂಡ ಬದಲಾಗಿದೆ ಹಾಗಾಗಿ ನೀವು ಯಾವಾಗ ಬೇಕೆನಿಸಿದರು ಈ ಹಣ್ಣನ್ನು ಸವಿಯಬಹುದು, ಆದರೆ ನಿಮಗೆ ಬಲು ರುಚಿಯಾದ ಸಿಹಿಯಾದ ಕೆಂಪು ಬಣ್ಣವಿರುವ ಬಾಯಲ್ಲಿಡುತ್ತಿದ್ದಂತೆ ಕರಗಿ ಹೋಗುವಂತಹ ಉತ್ತಮವಾದ ಹಣ್ಣು ಬೇಕಿದ್ದರೆ ಬೇಸಿಗೆಯವರೆಗೂ ನೀವು ಕಾಯಲೇ ಬೇಕಾಗುತ್ತದೆ.

ಹಣ್ಣು ಎಂದ ತಕ್ಷಣವೇ ರುಚಿಯೊಂದಿದ್ದರೆ ಸಾಕೇ…? ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಆ ರುಚಿಯಾದ ಹಣ್ಣುಗಳು ಉಪಯುಕ್ತ ಗುಣಗಳನ್ನು ಹೊಂದುವುದು ಮುಖ್ಯವಲ್ಲವೇ, ಹಾಗಾಗಿ ಅದರ ಬಗ್ಗೆ ತಿಳಿದುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಲ್ಲವೇ .

ಕಲ್ಲಂಗಡಿ ಹಣ್ಣು ‘ಕುಕುಬಬೀಟೇಸಿ’ ಎಂಬ ಹಣ್ಣಿನ ಕುಟುಂಬಕ್ಕೆ ಸೇರಿದ್ದು ಇದನ್ನು ವೈಜ್ಞಾನಿಕವಾಗಿ ನಿಟ್ರುಲಿಸೆಲನಾಟಸ್ ಎಂಬುದಾಗಿದೆ. ಇದು ಆಫ್ರಿಕಾ ದೇಶದಲ್ಲಿ ಉದ್ಭವವಾಗಿದ್ದು ,ಪ್ರಥಮವಾಗಿ ಈಜಿಪ್ಟ್ನಲ್ಲಿ ಬೆಳೆದಿದ್ದಾಗಿದೆ .ಎಂದು ಚರಿತ್ರೆಯ ಪುಸ್ತಕಗಳಲ್ಲಿ ತಿಳಿಸಲಾಗಿದೆ .

ಇದರಲ್ಲಿ ‘ವಿಟಮಿನ್ A’ ಮತ್ತು ‘ವಿಟಮಿನ್ ಸಿ’ , ‘ವಿಟಮಿನ್ ಬಿ’ ಮತ್ತು ‘ವಿಟಮಿನ್ ಬಿ6’ ಗಳನ್ನು ಕಾಣಬಹುದಾಗಿದೆ.

ಈ ಹಣ್ಣಿನಲ್ಲಿ ‘ಲೈಕೋಪೀನ್ ‘ ಎಂಬ ಮುಖ್ಯ ಆಂಟಿ ಆಕ್ಸಿಡೆಂಟ್ ಈ ಹಣ್ಣಿನಲ್ಲಿದ್ದು ಇದು ಕ್ಯಾನ್ಸರ್ ನಂತಹ ರೋಗಗಳನ್ನು ನಿವಾರಣೆ ಮಾಡುವುದೆಂದು ಸಂಶೋಧನೆಗಳು ದೃಢಪಡಿಸಿದೆ .

ಕ್ಯಾನ್ಸರ್ ರೋಗಕ್ಕೆ ಅಷ್ಟೇ ಅಲ್ಲದೆ ಬೊಜ್ಜು ಡಯಾಬಿಟಿಸ್ ಕಡಿಮೆ ಮಾಡುವಲ್ಲಿ ತುಂಬಾ ಉಪಯುಕ್ತತೆಯನ್ನು ಪಡೆದುಕೊಂಡಿದೆ.

ಮತ್ತು ಇದಲ್ಲದೆ ಅಸ್ತಮಾ ಅದ್ರೈಟಿಸಿ ಅಧೀಕ ರಕ್ತದೋತ್ತಡ  ದಂತಹ ರೋಗಗಳಿಂದ ಬಳಲುವಂತವರು ಕೂಡಾ ತೆಗೆದು ಕೋಳ್ಳಬಹುದು .

ಆರೋಗ್ಯವೇ ಭಾಗ್ಯ ಎಂಬ ನುಡಿಯ ಅನ್ವಯ ಹಣ್ಣುಗಳು ನಮ್ಮ ದೇಹವನ್ನು ಆರೋಗ್ಯ ಯುತವಾಗಿಡಲು ಈ ಹಣ್ಣುಗಳು ಬಹಳ ಮುಖ್ಯ ವಾಗಿದೆ.

ಇಂತಹ ಪ್ರಕೃತಿಯ ಸೌಭಾಗ್ಯದ ಹಣ್ಣುಗಳನ್ನು ಕ್ಲಿಣಿಸದೆ ನಾವೆಲ್ಲರೂ ಸೇವಿಸಿ ಆರೋಗ್ಯಯುತವಾಗಿರೋಣ …

 

Ranjeet.m.y

Tags: #saakshatvHealthhealth benifitswater melon
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಪ್ರೆಸ್ ಮೀಟ್ ಕರೆಯದಿರಲು ನಾನು ಪ್ರಧಾನಿಯಲ್ಲ:ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ; ಮಾರಿಕೊಂಡವರು ಯಾರು? ಸುದ್ದಿಗೋಷ್ಠಿಯಲ್ಲಿ ನಟ ಮತ್ತು ಪತ್ರಕರ್ತರ ನಡುವೆ ನಡೆದಿದ್ದೇನು?

by Shwetha
June 18, 2026
0

ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಕರೆದಿದ್ದ ಸುದ್ದಿಗೋಷ್ಠಿಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿತ್ತು. ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗೋಷ್ಠಿಗೆ ಆಹ್ವಾನ ನೀಡುವಾಗ ಮಾರಿಕೊಂಡ ಮಾಧ್ಯಮದವರಿಗೆ ವಿಶೇಷ ಆಹ್ವಾನ ಎಂದು ಪ್ರಕಾಶ್...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

by Shwetha
June 18, 2026
0

ರಾಮನಗರದ ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಹೂಡಿರುವ ಆರೋಪಗಳು ಮತ್ತು ಹಚ್ಚಿರುವ ಪೋಸ್ಟರ್‌ಗಳ ವಿರುದ್ಧ ಕೇಂದ್ರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 18, 2026
0

ದಿನ ಭವಿಷ್ಯ : 18-06-2026 1. ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹ ತುಂಬಿರಲಿದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ...

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram