ಬಳ್ಳಾರಿ, ಜೂನ್ 5 : ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹಂಪಿ ಮತ್ತು ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ. ಇಂದು ಬೆಳಗ್ಗೆ 6.55 ರ ಸುಮಾರಿಗೆ ಹಂಪಿಯಲ್ಲಿ ಭೂಮಿ, ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಜಾರ್ಖಂಡ್ ನ ಜಮ್ಶೆಡ್ಪುರದಲ್ಲಿ ಭೂಕಂಪ ದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ದಾಖಲಾಗಿದೆ ಎಂದು ಎಎನ್ಐ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಅಂಕಿಅಂಶಗಳನ್ನು ಉಲ್ಲೇಖಿಸಿದೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








