ಬಳ್ಳಾರಿ, ಜೂನ್ 5 : ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹಂಪಿ ಮತ್ತು ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ. ಇಂದು ಬೆಳಗ್ಗೆ 6.55 ರ ಸುಮಾರಿಗೆ ಹಂಪಿಯಲ್ಲಿ ಭೂಮಿ, ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಜಾರ್ಖಂಡ್ ನ ಜಮ್ಶೆಡ್ಪುರದಲ್ಲಿ ಭೂಕಂಪ ದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ದಾಖಲಾಗಿದೆ ಎಂದು ಎಎನ್ಐ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಅಂಕಿಅಂಶಗಳನ್ನು ಉಲ್ಲೇಖಿಸಿದೆ.
Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨
💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್ಗಳು ಯಾರು..? 👿...








