ಬಳ್ಳಾರಿ, ಜೂನ್ 5 : ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹಂಪಿ ಮತ್ತು ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ. ಇಂದು ಬೆಳಗ್ಗೆ 6.55 ರ ಸುಮಾರಿಗೆ ಹಂಪಿಯಲ್ಲಿ ಭೂಮಿ, ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಜಾರ್ಖಂಡ್ ನ ಜಮ್ಶೆಡ್ಪುರದಲ್ಲಿ ಭೂಕಂಪ ದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ದಾಖಲಾಗಿದೆ ಎಂದು ಎಎನ್ಐ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಅಂಕಿಅಂಶಗಳನ್ನು ಉಲ್ಲೇಖಿಸಿದೆ.
ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್
ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...








