ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Jallian Walabagh | ಮತ್ತೆ ನೆನಪಾಯ್ತು ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ

Mahesh M Dhandu by Mahesh M Dhandu
September 17, 2022
in Marjala Manthana, Newsbeat, ಮಾರ್ಜಲ ಮಂಥನ
Jallianwala Bagh Massacre in South India saaksha tv

Jallianwala Bagh Massacre in South India saaksha tv

Share on FacebookShare on TwitterShare on WhatsappShare on Telegram

Jallian Walabagh | ಮತ್ತೆ ನೆನಪಾಯ್ತು ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ

ಬ್ರಿಟಿಷರ ಕಪಿ ಮುಷ್ಠಿಯಿಂದ ಭಾರತ ದೇಶಕ್ಕೆ 1947ರ ಅಗಷ್ಟ 15 ರಂದು ಸ್ವಾತಂತ್ರ್ಯ ಸಿಕ್ಕಿತ್ತು. ಇಡೀ ಭಾರತ ಸ್ವಾತಂತ್ರ್ಯ ದಕ್ಕಿರುವ ಸಡಗರದಲ್ಲಿದ್ದರೇ ಇಂದಿನ ಕಲ್ಯಾಣ ಕರ್ನಾಟಕ ಅಂದಿನ ಹೈದ್ರಾಬಾದ್ ಕರ್ನಾಟಕ ಭಾಗದ ಜನರು ಸ್ವಾತಂತ್ರ್ಯಕ್ಕಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದಿನ ಕಲ್ಯಾಣ ಕರ್ನಾಟಕ ಭಾಗ ಅಂದು ಹೈದ್ರಾಬಾದ್​ ನಿಜಾಮರ ಕಪ್ಪಿಮುಷ್ಠಿಯಿಂದ ಹೊರಗಡೆ ಬರಲು 13 ತಿಂಗಳುಗಳ ಕಾಲ ನಿಜಾಮರ ಎದುರು ಹೊರಾಡಿ ರಕ್ತ ಹರಿಸಬೇಕಾಯಿತು. ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ಹೈದ್ರಾಬಾದ್​ ನಿಜಾಮ ಕರ್ನಾಟಕದ ಏಳು ಜಿಲ್ಲೆಗಳು ತನ್ನ ಕಪ್ಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದ. ಇದರಿಂದ ಹೊರಗಡೆ ಬರಲು ಬೀದರ್ ಜಿಲ್ಲೆಯಲ್ಲಿ ನೂರಾರು ಜನ ಹುತಾತ್ಮರಾಗಿದ್ದರು. ಇಡೀ ಭಾರತ ದೇಶ ತಿರಂಗಾ ಹಾರಿಸಿ ಸಂಭ್ರಮಿಸುತ್ತಿದ್ದರೆ ಬೀದರ್ ನಲ್ಲಿ ಮಾತ್ರ ಭಾರತ ಧ್ವಜ ಹಾರಿಸಿದ್ದವರನ್ನು ಹತ್ಯೆ ಮಾಡಲಾಗುತ್ತಿತ್ತು. ನಿಜಾಮರ ಕಪಿ ಮುಷ್ಠಿಯಿಂದ ಹೈ – ಕರ್ನಾಟಕ ಮುಕ್ತಿ ಪಡೆಯಲು 13 ತಿಂಗಳು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮವೇ ಮಾಡಬೇಕಾಯಿತು. ಜಲಿಯನವಾಲಾ ಬಾಗ ಹತ್ಯಾಕಾಂಡದಂತೆ ಮಾದರಿಯಲ್ಲೇ ದಕ್ಷಿಣ ಭಾರತದಲ್ಲಿ ಮತ್ತೊಂದು ಮಾರಣಹೋಮದಂತೆ ಬೀದರ ಜಿಲ್ಲೆಯ ಗೋರ್ಟಾ ಎಂಬ ಗ್ರಾಮದ ಲಕ್ಷ್ಮಿ ದೇಗುಲ ಎದುರು ರಕ್ತದೋಕುಳಿ ಹರಿಸಿದ್ದರು ನಿಜಾಮರು.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಹೌದು, ಮತ್ತೆ ನೆನಪಾಯ್ತು ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಎಂದೇ ಕರೆಯಲ್ಪಡುವ ಬೀದರ್ ಜಿಲ್ಲೆಯ ಗೋರ್ಟಾ ಗ್ರಾಮದ ಡುಮಣೆ ಸಾಹುಕಾರ್ ಮನೆ ಹಾಗೂ ಶ್ರೀ ಲಕ್ಷ್ಮೀ ಮಂದಿರ ಹತ್ಯಾಕಾಂಡದ ಘನ ಸಾಕ್ಷಿಗಳು !

ದೇಶವೇನೋ ೧೯೪೭ರಲ್ಲಿ ಬ್ರಿಟಿಷರ ಪಾರುಪತ್ಯದಿಂದ ಮುಕ್ತಿಗೊಂಡಿತ್ತು. ಆದರೆ, ಕಲ್ಯಾಣ ಕರ್ನಾಟಕದ ಬಹುಭಾಗ ಇನ್ನೂ ಹೈದ್ರಾಬಾದ್ ನಿಜಾಂ ಆಳ್ವಿಕೆಗೊಳಪಟ್ಟಿತು. ಆಗ ಒಳಗೊಳಗೆ ನಿಜಾಂನ ವಿರುದ್ದ ನಡೆಯುತ್ತಿರುವ ಹೋರಾಟದ ಭಾಗವಾಗಿ ಗೋರ್ಟಾ  ಗ್ರಾಮದಲ್ಲಿ ಹೋರಾಟಗಾರರ ಹೆಡೆಮುರಿ ಕಟ್ಟಲು ನಿಜಾಂನ ರಜಾಕಾರರು ನಡೆಸಿದ ಸಾಮೂಹಿಕ ಹತ್ಯಾಕಾಂಡವೇ ದಕ್ಷಿಣ ಭಾರತದ ಜಲಿಯನ್ ವಾಲಬಾಗ್ ಹತ್ಯಾಕಾಂಡ.

೧೯೪೮ರ ಮೇ ತಿಂಗಳಲ್ಲಿ ರಜಾಕಾರರ ಗ್ಯಾಂಗ್ ಗೋರ್ಟಾ ಗ್ರಾಮಕ್ಕೆ ದಾಳಿ ಇಡುತ್ತದೆ. ದಾಳಿಯಿಂದ ಬಚಾವಾಗಲು ಡುಮಣೆ ಸಾಹುಕಾರ ಮನೆಯೊಳಗೆ ಕನಿಷ್ಟ ೨೦೦೦ ಜನ ಅಡಗಿದ್ದರು. ಆಗ ಎರಡು ಕಡೆಯಿಂದ ದಂಗೆ ನಡೆದು ಕನಿಷ್ಟ ೨೦೦ ಜನರ ಸಾಮೂಹಿಕ ಹತ್ಯಾಕಾಂಡ ನಡೆಯಿತು ಎನ್ನುತ್ತಾರೆ ಗ್ರಾಮದ ನಿವೃತ ಶಿಕ್ಷಕ ಸುಭಾಷ್ ಪತಂಗೆ.

Jallianwala Bagh Massacre in South India saaksha tv
Jallianwala Bagh Massacre in South India saaksha tv

ಆಗಿನ ಕೇಂದ್ರ ಗ್ರಹ ಸಚಿವ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ದೃಡನಿರ್ಧಾರದಿಂದ 1948ರ ಸಪ್ಟೆಂಬರ್ 17ರಂದು ನಿಜಾಮರು ಭಾರತದ ಸೈನಿಕರ ಎದುರು ಮಂಡಿಯೂರಿದ್ದರು. ಸತತ 13 ತಿಂಗಳ ಹೋರಾಟದ ಫಲವಾಗಿ ತಡವಾಗಿ ಈ ಭಾಗಕ್ಕೆ ಸ್ವಾತಂತ್ರ್ಯ ದಕ್ಕಿತ್ತು. ಆದರೆ ಆ ಹುತಾತ್ಮರಿಗೆ ನ್ಯಾಯ ಕೊಡಿಸುತ್ತೇವೆ ಅಂತ ಬಂದ ಬಿಜೆಪಿ ನಾಯಕರು ಕಾಣೆಯಾಗಿದ್ದಾರೆ. ಸರ್ದಾರ ವಲ್ಲಭಭಾಯಿ ಪಟೇಲ್​ ಮೂರ್ತಿ, ಹುತಾತ್ಮರ ಸ್ಮಾರಕಗಳು ನಿರ್ಮಿಸುತ್ತೇವೆಂದು 2014ರ ಲೋಕಸಭಾ ಚುನಾವಣೆ ವೇಳೆ ಜಿಲ್ಲೆಯ ಗೋರ್ಟಾ ಗ್ರಾಮಕ್ಕೆ ಬಂದು ಸ್ಮಾರಕ ನಿರ್ಮಾಣ ಮಾಡಲು ಭೂಮಿ ಪೂಜೆ ಮಾಡಿದ್ದರು.

ಯುವ ಮೋರ್ಚದಿಂದ ರಾಜ್ಯದಾದ್ಯಂತ 26 ಲಕ್ಷಕ್ಕೂ ಅಧಿಕ ದೇಣಿಗೆ ಸಂಗ್ರಹ ಮಾಡಲಾಯಿತು. ಗೋರಟಾದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಸ್ಮಾರಕ ನಿರ್ಮಾಣಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ ಅಮಿತ್ ಶಾ 2014ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. ದ್ವಜ ಸ್ತಂಭ ಮತ್ತು ಜ್ಯೋತಿ ಸ್ಥಂಭ ಬಿಟ್ಟರೆ ಉಳಿದ ಕಾಮಗಾರಿ ಆರಂಭವೇ ಆಗಿಲ್ಲ. ಬೆಳಗಾವಿಯಲ್ಲಿ ಸರ್ಧಾರ ವಲ್ಲಭಭಾಯಿ ಪಟೇಲ್ ಅವರ ಮೂರ್ತಿ ಸಿದ್ಧವಾದರೂ ಅದನ್ನು ಗೋರಟಾಕ್ಕೆ ತರಲು ಬಿಜೆಪಿ ಮುಖಂಡರು ಆಸಕ್ತಿ ತೋರುತ್ತಿಲ್ಲ.

ಆದರೆ ಬಿಜೆಪಿ ನಾಯಕರ ಒಳ ಜಗಳದಿಂದ ಸ್ಮಾರಕ ಕಾರ್ಯ ಅರ್ದಕ್ಕೆ ನಿಂತಿದ್ದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದವರಿಗೆ ಅವಮಾನ ಮಾಡಿದಂತಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: #Saaksha TVbiderJallian Walabagh
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram