ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮೈದಾನದಲ್ಲಿ ಪ್ರೇಕ್ಷಕರಿಲ್ಲದೆ ಟಿ-ಟ್ವೆಂಟಿ ವಿಶ್ವಕಪ್ ಆಡಿಸೋದು ಸರಿ ಅನ್ನಿಸುತ್ತಿಲ್ಲ – ವಾಸೀಮ್ ಅಕ್ರಮ್

admin by admin
June 5, 2020
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮೈದಾನದಲ್ಲಿ ಪ್ರೇಕ್ಷಕರಿಲ್ಲದೆ ಟಿ-ಟ್ವೆಂಟಿ ವಿಶ್ವಕಪ್ ಆಡಿಸೋದು ಸರಿ ಅನ್ನಿಸುತ್ತಿಲ್ಲ – ವಾಸೀಮ್ ಅಕ್ರಮ್

ಕೊರೋನಾ ವೈರಸ್ ನಿಂದಾಗಿ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಮೊನ್ನೆ ಮೊನ್ನೆಯಷ್ಟೇ ಐಸಿಸಿ ಈ ಬಗ್ಗೆ ಸಭೆ ನಡೆಸಿತ್ತು. ಆದ್ರೆ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿಲ್ಲ. ಬದಲಾಗಿ ಜೂನ್ 10ರಂದು ನಡೆಯಲಿರುವ ಐಸಿಸಿ ಸಭೆಯಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಸದ್ಯದ ಸ್ಥಿತಿಯನ್ನು ನೋಡಿದಾಗ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಸಂಘಟಿಸುವುದು ದೂರದ ಮಾತಾಗಿದೆ. ಆದ್ರೂ ಮೈದಾನದಲ್ಲಿ ಪ್ರೇಕ್ಷಕರು ಇಲ್ಲದೆ ಪ್ರತಿಷ್ಠಿತ ಟೂರ್ನಿಯನ್ನು ಸಂಘಟಿಸುವ ಯೋಚನೆಯೂ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಂದಿದೆ.
ಆದ್ರೆ ಐಸಿಸಿಯ ಈ ಯೋಚನೆಗೆ ಪಾಕಿಸ್ತಾನದ ಮಾಜಿ ವೇಗಿ ವಾಸೀಮ್ ಅಕ್ರಮ್ ಹೇಳುವುದು ಹೀಗೆ… ಪ್ರೇಕ್ಷಕರು ಇಲ್ಲದೆ ಪ್ರತಿಷ್ಠಿತ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ನಡೆಸುವುದು ನನಗೆ ಸೂಕ್ತ ಅಂತ ಅನ್ನಿಸುತ್ತಿಲ್ಲ. ಹೀಗಾಗಿ ಐಸಿಸಿ ತಾಳ್ಮೆಯಿಂದ ಕಾಯಬೇಕು. ಯಾಕಂದ್ರೆ ಐಸಿಸಿಯ ಈ ಐಡಿಯ ನನಗೆ ಹಿತವೆನಿಸುವುದಿಲ್ಲ. ಮೈದಾನದಲ್ಲಿ ಪ್ರೇಕ್ಷಕರಿಲ್ಲದೆ ವಿಶ್ವಕಪ್ ಟೂರ್ನಿಯನ್ನು ಹೇಗೆ ಆಡಿಸಲು ಸಾಧ್ಯ ಅಂತಾರೆ ವಾಸೀಮ್ ಅಕ್ರಮ್.
ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಮೈದಾನದಲ್ಲಿ ನೋಡಲು ಜನ ಉತ್ಸುಕರಾಗಿರುತ್ತಾರೆ. ತಮ್ಮ ನೆಚ್ಚಿನ ತಂಡಗಳಿಗೆ ಬೆಂಬಲ ನೀಡಲು ಜಗತ್ತಿನ ವಿವಿಧ ದೇಶಗಳಿಂದ ಜನರು ಬರುತ್ತಾರೆ. ಪ್ರೇಕ್ಷಕರ ಭರಾಟೆಯ ನಡುವೆಯುವಂತಹ ವಿಶ್ವಕಪ್ ಪಂದ್ಯವನ್ನು ಪ್ರೇಕ್ಷಕರಿಲ್ಲದೆ ನಡೆಸುವುದನ್ನು ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ನನಗೆ ಐಸಿಸಿಯ ಮೇಲೆ ನಂಬಿಕೆ ಇದೆ. ಕೊರೋನಾ ವೈರಸ್‍ನ ಹಾವಳಿ ಕಡಿಮೆಯಾಗುವ ತನಕ ಕಾಯುವುದು ಒಳ್ಳೆಯದ್ದು. ಆನಂತರ ಸೂಕ್ತ ವೇಳಾಪಟ್ಟಿಯನ್ನು ಮಾಡಿ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ನಡೆಸುವುದು ಒಳ್ಳೆಯದ್ದು ಎಂಬುದು ವಾಸೀಮ್ ಅಕ್ರಮ್ ಅವರ ಅಭಿಮತವಾಗಿದೆ.
ಇನ್ನು ಚೆಂಡಿಗೆ ಎಂಜಲು ಹಚ್ಚಬಾರದು ಅನ್ನೋ ಐಸಿಸಿಯ ಹೊಸ ನಿಯಮದ ಬಗ್ಗೆ ಹೇಳುವುದು ಹೀಗೆ.. ಚೆಂಡಿನ ಹೊಳಪು ಕಡಿಮೆಯಾಗಲು ಎಂಜಲು ಹಚ್ಚುವ ಬದಲು ಬೆವರು ಬಳಸಬಹುದು ಎಂದು ಐಸಿಸಿ ಹೇಳಿದೆ. ಆದ್ರೆ ಅತೀಯಾದ ಬೆವರು ಬಳಕೆ ಮಾಡಿದಾಗ ಚೆಂಡು ಕೂಡ ಒದ್ದೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಸಿಸಿ ಪರ್ಯಾಯ ಮಾರ್ಗವನ್ನು ಕಂಡು ಹಿಡಿಯಬೇಕು ಎಂದು ವಾಸೀಮ್ ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram