ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Cinema-ಇದು ರಾಕಿಂಗ್ ದಂಪತಿಗಳ ನೆಚ್ಚಿನ ಈವೆಂಟ್ ಅಂಡ್ ವೆಡ್ಡಿಂಗ್ ಫೋಟೋಗ್ರಫಿ ಸಂಸ್ಥೆ

*'ಫೋಕಸ್ ಫೋಟೋಗ್ರಫಿ ಸರ್ವಿಸ್' ಅಂದ್ರೇನೇ ಸೆಲೆಬ್ರೆಟಿಗಳ ಚಂದದ ಫೋಟೋಶೂಟ್ ಹಿಂದಿನ ಶಕ್ತಿ. ಈಗಂತೂ ಯಾವುದೇ ಸಮಾರಂಭವಾದ್ರೂ ಸರಿ ಸಂತೋಷದ ಘಳಿಗೆಗಳನ್ನ ಫೋಟೋಶೂಟ್, ವೀಡಿಯೋ ಮಾಡೋ ಮೂಲಕ ಸೆರೆ ಹಿಡಿದು ನೆನಪುಗಳನ್ನ ಜೀವಂತವಾಗಿ ಸಂಭ್ರಮಿಸುವ ಟ್ರೆಂಡ್ ಜೋರಾಗಿದೆ.

Ranjeeta MY by Ranjeeta MY
September 18, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಇದು ರಾಕಿಂಗ್ ದಂಪತಿಗಳ ನೆಚ್ಚಿನ ಈವೆಂಟ್ ಅಂಡ್ ವೆಡ್ಡಿಂಗ್ ಫೋಟೋಗ್ರಫಿ ಸಂಸ್ಥೆ

*’ಫೋಕಸ್ ಫೋಟೋಗ್ರಫಿ ಸರ್ವಿಸ್’ ಅಂದ್ರೇನೇ ಸೆಲೆಬ್ರೆಟಿಗಳ ಚಂದದ ಫೋಟೋಶೂಟ್ ಹಿಂದಿನ ಶಕ್ತಿ.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಈಗಂತೂ ಯಾವುದೇ ಸಮಾರಂಭವಾದ್ರೂ ಸರಿ ಸಂತೋಷದ ಘಳಿಗೆಗಳನ್ನ ಫೋಟೋಶೂಟ್, ವೀಡಿಯೋ ಮಾಡೋ ಮೂಲಕ ಸೆರೆ ಹಿಡಿದು ನೆನಪುಗಳನ್ನ ಜೀವಂತವಾಗಿ ಸಂಭ್ರಮಿಸುವ ಟ್ರೆಂಡ್ ಜೋರಾಗಿದೆ. ಪ್ರಿ ವೆಡ್ಡಿಂಗ್, ಎಂಗೇಜ್ ಮೆಂಟ್, ಮದುವೆ, ಸೀಮಂತ, ಗೃಹ ಪ್ರವೇಶ ಅನೇಕ ಕಾರ್ಯಕ್ರಮಗಳ ಮೆರುಗನ್ನ ಹೆಚ್ಚಿಸಲೆಂದೇ ಈಗ ತರಹೇವಾರಿ ಟೆಕ್ನಾಲಜಿಯೊಂದಿಗೆ ಫೋಟೋಶೂಟ್ ಈವೆಂಟ್ ಮ್ಯಾನೇಜ್‌ ಮೆಂಟ್ ಸಂಸ್ಥೆಗಳು ತಲೆ ಎತ್ತಿವೆ. ಅಂತಹ ಸಂಸ್ಥೆಗಳಲ್ಲಿ ‘ಫೋಕಸ್ ಫೋಟೋಗ್ರಫಿ ಸರ್ವಿಸ್’ ಸಂಸ್ಥೆ ಚಂದನವನದ ಅಂಗಳದಲ್ಲಿ ಮುಂಚೂಣಿಯಲ್ಲಿದೆ.

ಹೌದು, 2015 ರಲ್ಲಿ ಆರಂಭಗೊಂಡ ಈ ಸಂಸ್ಥೆ ಸೆಲೆಬ್ರೆಟಿಗಳ ಅಚ್ಚು ಮೆಚ್ಚಿನ ಈವೆಂಟ್ ಅಂಡ್ ವೆಡ್ಡಿಂಗ್ ಪೋಟೋಶೂಟ್ ಸಂಸ್ಥೆ. ಸ್ಯಾಂಡಲ್ ವುಡ್ ರಾಕಿಂಗ್ ದಂಪತಿಗಳಾದ ಯಶ್ ಮತ್ತು ರಾಧಿಕಾ ಪಂಡಿತ್ ಪರ್ಸನಲ್ ಹಾಗೂ ಸಿನಿ ಸಂಬಂಧಿತ ಎಲ್ಲಾ ಚಂದದ ಸ್ಟಿಲ್ಸ್ ಹಿಂದೆ ‘ಫೋಕಸ್ ಫೋಟೋಗ್ರಫಿ ಸರ್ವಿಸ್’ ತಂಡದ ಶ್ರಮವಿದೆ. ರಾಕಿಂಗ್ ದಂಪತಿಗಳಿಗೆ ಇವರ ಸಂಸ್ಥೆ ಎಂದರೆ ಅಚ್ಚುಮೆಚ್ಚು. ಅಷ್ಟೇ ಅಲ್ಲ ಅವರ ಮನೆಯ ಎಲ್ಲಾ ಕಾರ್ಯಕ್ರಮಗಳಿಗೂ ಫೋಕಸ್ ಫೋಟೋಗ್ರಫಿ ಸರ್ವಿಸ್ ತಂಡದ ಹಾಜರಿ ಇರಲೇಬೇಕು. ಅಷ್ಟರ ಮಟ್ಟಿಗೆ ಯಶ್ ಕುಟುಂಬಕ್ಕೆ ಆತ್ಮೀಯ ಈ ಸಂಸ್ಥೆ.

ಕೆಲಸದಲ್ಲಿ ನೋ ಕಾಂಪ್ರಮೈಸ್, ಟೈಂ ಟು ಟೈಂ ಸರ್ವಿಸ್ ಅನ್ನೋ ಈ ಸಂಸ್ಥೆ ಏಳು ವರ್ಷದಲ್ಲಿ ಈ ಸೂತ್ರದಿಂದಲೇ ಬಹಳ ಎತ್ತರಕ್ಕೆ ಬೆಳೆದಿದೆ. ಎಲ್ಲಾ ರೀತಿಯ ಈವೆಂಟ್ ಹಾಗೂ ವೆಡ್ಡಿಂಗ್ ಫೋಟೋಶೂಟ್ ಗಳನ್ನು ಬಹಳ ಅಚ್ಚುಕಟ್ಟಾಗಿ ಇಲ್ಲಿ ಮಾಡಿಕೊಡಲಾಗುತ್ತೆ. ಪೋಟೋಗ್ರಫಿ, ಎಡಿಟಿಂಗ್ ಎಲ್ಲದಕ್ಕೂ ಸೂಕ್ತ ಮ್ಯಾನ್ ಪವರ್ ಕೂಡ ಇದ್ದು ಇಡೀ ತಂಡ ಪರಿಶ್ರಮ ವಹಿಸಿ ನಿರಂತರವಾಗಿ ದುಡಿಯುತ್ತಿದ್ದಾರೆ. ಇವರ ಕೆಲಸದ ವೈಖರಿ ಹಾಗೂ ಕ್ವಾಲಿಟಿ ನೋಡಿಯೇ ಇಲ್ಲಿವರೆಗೂ ಹೈ ಪ್ರೊಫೈಲ್ ಪ್ರಾಜೆಕ್ಟ್ ಗಳು ಸಂಸ್ಥೆ ಪಾಲಾಗಿದೆ.

ಪಬ್ಲಿಕ್ ಟಿವಿ ರಂಗನಾಥ್ ಮಗಳ ಮದುವೆ, ನಟ ರಮೇಶ್ ಅರವಿಂದ್ ಪರ್ಸನಲ್ ಪೋಟೋ ಶೂಟ್ ಮಗಳ ರಿಸೆಫ್ಷನ್, ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಮನೆ ಹಾಗೂ ಸಿನಿ ಸಂಬಂಧಿತ ಎಲ್ಲಾ ಕಾರ್ಯಕ್ರಮಗಳು, ನಿಖಿಲ್ ಕುಮಾರ್ ಸ್ವಾಮಿ ಎಂಗೇಜ್ ಮೆಂಟ್, ಸಚಿವ ಶ್ರೀರಾಮುಲು ಮಗಳ ಎಂಗೇಜ್ ಮೆಂಟ್,
ಹೊಂಬಾಳೆ ಫಿಲ್ಮಂಸ್ ಎಲ್ಲಾ ಈವೆಂಟ್ ಗಳು ಈ ಎಲ್ಲಾ ಹೈ ಪ್ರೊಫೈಲ್ ಈವೆಂಟ್ ಗಳ ಹಿಂದೆ ದುಡಿದಿರುವ ಸಂಸ್ಥೆ ‘ಫೋಕಸ್ ಫೋಟೋಗ್ರಫಿ’. ಇವರೆಲ್ಲರೂ ತಂಡದ ಶ್ರಮವನ್ನ ಮೆಚ್ಚಿ ಅಪ್ಪಿಕೊಂಡಿರೋದು ಈ ಸಂಸ್ಥೆಯ ಬಲವನ್ನ ದುಪ್ಪಟ್ಟಾಗಿಸಿದೆ.
ಹಾಗಂತ ಚಂದನವನದ ತಾರೆಯರ ಈವೆಂಟ್ ಹಾಗೂ ಫೋಟೋಶೂಟ್ ಮಾತ್ರವಲ್ಲದೇ ಹೊರಗಿನ ಎಲ್ಲಾ ಈವೆಂಟ್ ಗಳನ್ನೂ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಕೊಡುವಲ್ಲಿ ಯಶಸ್ವಿಯಾಗಿದೆ ಫೋಕಸ್ ಫೋಟೋಗ್ರಫಿ ಸಂಸ್ಥೆ.

ಸ್ಯಾಂಡಲ್ ವುಡ್ ಮಾತ್ರವಲ್ಲದೇ ಜನ ಸಾಮಾನ್ಯರ ಬಹುಬೇಡಿಕೆಯ ಸಂಸ್ಥೆಯಾಗಿರುವ ‘ಫೋಕಸ್ ಫೋಟೋಗ್ರಫಿ ಸಂಸ್ಥೆ’ ನಾಗಾರಾಜ್ ಸೋಮಯಾಜಿಯವರ ಕನಸಿನ ಕೂಸು. ‘ಸಂಚಾರಿ’ ರಂಗಭೂಮಿಯಿಂದ ಬಂದ ಇವರು
ಚಿತ್ರರಂಗದ ಚಿರಪರಿಚಿತ ಮುಖ. ಪೋಟೋಗ್ರಫಿಯಲ್ಲಿ ಅಪಾರ ಪ್ಯಾಶನ್ ಇದ್ದಿದ್ದರಿಂದ ಅದು ‘ಫೋಕಸ್ ಪೋಟೋಗ್ರಫಿ ಸರ್ವಿಸ್’ ಸಂಸ್ಥೆ ತೆರೆಯುವವರೆಗೆ ತಂದು ನಿಲ್ಲಿಸಿತ್ತು. ಇದೀಗ ಈ ಸಂಸ್ಥೆ ಏಳು ವರ್ಷ ಯಶಸ್ವಿಯಾಗಿ ಪೂರೈಸಿ ಎಲ್ಲರಿಂದಲೂ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿದೆ. ಉತ್ತಮ ಸರ್ವಿಸ್ ಕೊಡಬೇಕು ಅನ್ನೋದಷ್ಟೇ ನಮ್ಮ ಉದ್ದೇಶ. ಅದನ್ನು ಅಚ್ಚುಕಟ್ಟಾಗಿ ನಮ್ಮ ತಂಡ ಪಾಲಿಸಿಕೊಂಡು ಹೋಗುತ್ತಿದ್ದೇವೆ. ನಮ್ಮ ಕೆಲಸ ನೋಡಿಯೇ ಕ್ಲೈಂಟ್ ಜಾಸ್ತಿ ಆಗ್ತಿದ್ದಾರೆ ಇದಕ್ಕಿಂತ ಖುಷಿಯ ಸಂಗತಿ ಇನ್ನೇನಿದೆ ಎನ್ನುತ್ತಾರೆ ನಾಗಾರಾಜ್ ಸೋಮಯಾಜಿ.
ರಂಗಭೂಮಿಯಿಂದ ಬಂದ ನಾಗಾರಾಜ್ ಸೋಮಯಾಜಿ ಅವರಿಗೆ ಸಿನಿಮಾ ನಿರ್ದೇಶನದಲ್ಲಿ ಆಸಕ್ತಿಯಿದ್ದು
‘ದಿ ಬೆಸ್ಟ್ ಆಕ್ಟರ್’ ಎಂಬ 45 ನಿಮಿಷದ ಸಿನಿಮಾ ಮೂಲಕ ತಮ್ಮ ಪ್ರತಿಭೆಯನ್ನೂ ಸಾಬೀತು ಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸೆಲೆಬ್ರೆಟಿ ಫೋಟೋಗಳನ್ನ ನೋಡಿ ವಾವ್ ಎಷ್ಟು ಸಖತ್ ಆಗಿ ಪೋಟೋ ತೆಗೆದಿದ್ದಾರೆ ಅಂತಿರೋರು ಡೈರೆಕ್ಟ್ ಆಗಿ ‘ಫೋಕಸ್ ಫೋಟೋಗ್ರಫಿ ಸರ್ವಿಸ್’ ತಂಡವನ್ನ ಭೇಟಿ ಮಾಡಿ, ನಿಮ್ಮ‌ ಜೀವನದ ಚಂದದ ಕ್ಷಣಗಳನ್ನು ಸೆರೆಹಿಡಿದುಕೊಳ್ಳಬಹುದು.

ಫೋಕಸ್ ಫೋಟೋಗ್ರಫಿ ಸರ್ವಿಸ್ Instagram Link 👉

https://www.instagram.com/focusphotographyservice?r=

Tags: Cinema rockingcouple'sfavorite eventphotography agencywedding
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram