ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೃಷಿ-ಶೇಂಗಾ ತಳಿಗಳಿಂದ ಹೆಚ್ಚು ಇಳುವರಿ ಪಡೆಯುವುದು ಹೇಗೆ…? ಇಲ್ಲಿದೆ ಮಾಹಿತಿ

ರಾಜ್ಯದ ಎಲ್ಲಾ ಭಾಗದಲ್ಲಿ ಶೇಂಗಾ ಬೆಳೆಯುವುದಿಲ್ಲ. ನೀವು ಈ ದ್ವಿದಳ ಧಾನ್ಯ ಎಣ್ಣೆಕಾಳು ಬೆಳೆಯುತ್ತಿದ್ದರೆ, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವ ಗುಣ ಹೊಂದಿರುವ ಈ ಬೆಳೆಯನ್ನು ನೀರಾವರಿ ಹಾಗೂ ಖುಷ್ಠಿಯಲ್ಲಿ ಬೆಳೆಯಬಹುದಾದ ಬೆಳೆಯಾಗಿದೆ

Ranjeeta MY by Ranjeeta MY
September 26, 2022
in Newsbeat, State, ಕೃಷಿ
Agriculture

farmer harvest peanut on agriculture plantation., Fresh peanut, fresh peanuts plants with roots.

Share on FacebookShare on TwitterShare on WhatsappShare on Telegram

ಈ ದ್ವಿದಳ ಧಾನ್ಯ ಎಣ್ಣೆಕಾಳು ಬೆಳೆಯುತ್ತಿದ್ದರೆ ಈ ಮಾಹಿತಿ ನಿಮಗಾಗಿ..

ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವ ಗುಣ ಹೊಂದಿರುವ ಈ ಬೆಳೆಯನ್ನು ನೀರಾವರಿ ಹಾಗೂ ಖುಷ್ಠಿಯಲ್ಲಿ ಬೆಳೆಯಬಹುದಾಗಿದೆ.

Related posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026
bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

August 3, 2026

ನೀರಾವರಿ ಬೆಳೆಯಿಂದ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಉತ್ತಮ ತಳಿಗಳನ್ನು ಆಯ್ಕೆ ಮಾಡಿಕೊಂಡರೆ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯ.

ಹೆಚ್ಚು ಇಳುವರಿ ಕೊಡುವ ಶೇಂಗಾ ತಳಿಗಳು

ಜಿಕೆವಿಕೆ-5 ತಳಿಯ ವಿಶೇಷತೆ:

ಈ ತಳಿಯನ್ನು ಮುಂಗಾರು ಮತ್ತು ಬೇಸಿಗೆಯಲ್ಲಿ ಬೆಳೆಯಬಹುದಾಗಿದೆ.

ಈ ಬೆಳೆ 110-120 ದಿನಗಳಲ್ಲಿ ಕಟಾವಿಗೆ ಬರುತ್ತದೆ.

ನೀರಾವರಿಯಲ್ಲಿ ಪ್ರತಿ ಎಕರೆಗೆ  11 ರಿಂದ 12 ಕ್ವಿಂಟಲ್ ಬೆಳೆಯಬಹುದು.

ಕುಷ್ಕಿಯಲ್ಲಿ(ಒಣಬೇಸಾಯ) ಪ್ರತಿ ಎಕರೆಗೆ 8 ರಿಂದ 10 ಕ್ವಿಂಟಾಲ್ ಬೆಳೆಯಬಹುದು.

ಬೆಳೆ ಕಟಾವಿನವರೆಗೂ ಎಲೆಗಳು ಹಸಿರಾಗಿರುತ್ತವೆ.

ತಡವಾದ ಎಲೆಚುಕ್ಕೆ ರೋಗಕ್ಕೆ ಮಧ್ಯಮವಾಗಿ ನಿರೋಧಕತೆ ಹೊಂದಿದೆ.

ಹಸಿರು ಬಣ್ಣದ ಎಲೆಗಳನ್ನು ಹೊಂದಿರುತ್ತದೆ.

ಐಸಿಜಿವಿ-91114

ಈ ಬೆಳೆಯು ಮುಂಗಾರು ಮತ್ತು ಬೇಸಿಗೆಯಲ್ಲಿ ಕಾಯಿ ಬಿಡಬಹುದಾಗಿದೆ.

95 ರಿಂದ 100 ದಿನಗಳಲ್ಲಿ ಕಟಾವಿಗೆ ಬರುತ್ತದೆ.

ಇದು ಅಲ್ಪಾವಧಿಯ ತಳಿಯಾಗಿದೆ.

8 ರಿಂದ 10 ಕ್ವಿಂಟಾಲ್ ಪ್ರತಿ ಎಕರೆಗೆ ಬೆಳೆ ಪಡೆಯಬಹುದು.

ಕೆಸಿಜಿ-6

ಈ ತಳಿಯನ್ನು ಮುಂಗಾರು ಮತ್ತು ಬೇಸಿಗೆಯಲ್ಲಿ ಬೆಳೆಯಬಹುದು.

ಇದು 110-115 ದಿನಗಳ ಕಾಲಾವಧಿಯಲ್ಲಿ ಕಟಾವಿಗೆ ಬರುತ್ತದೆ.

ಪ್ರತಿ ಎಕರೆಗೆ 10 ರಿಂದ 12 ಕ್ವಿಂಟಲ್ ಇಳುವರಿ ಪಡೆಯಬಹುದು.

ಅಲ್ಪಾವಧಿ ತಳಿ, ಅಧಿಕ ಎಣ್ಣೆ ಅಂಶ ವಸ್ತುವನ್ನು ಹೊಂದಿರತ್ತದೆ.

ಜಿಪಿಬಿಡಿ-4

ಈ ತಳಿಯು ಸಹ ಮುಂಗಾರು ಮತ್ತು ಬೇಸಿಗೆಯಲ್ಲಿ ಬಿಡುತ್ತದೆ.

ಇದು 105-110 ದಿನದಲ್ಲಿ ಕಟಾವಿಗೆ ಬರುತ್ತದೆ.

ಇದು ಪ್ರತಿ ಎಕರೆಗೆ  6 ರಿಂದ 8 ಕ್ವಿಂಟಾಲ್ ಇಳುವರಿ ಪಡೆಯಬಹುದು.

ತುಕ್ಕುರೋಗ ಮತ್ತು ಎಲೆ ಚುಕ್ಕೆ ರೋಗಕ್ಕೆ ನಿರೋಧಕ ತಳಿಯಾಗಿದೆ.

ಟಿಎಂವಿ-2

ಈ ಬೆಳೆಯನ್ನು ಸಹ ಮುಂಗಾರು ಮತ್ತು ಬೇಸಿಗೆಯಲ್ಲಿ ಬೆಳೆಯ ಬಹುದಾಗಿದೆ.

ಈ ಬೆಳೆಯನ್ನು ಎಲ್ಲಾ ವಲಯಗಳಲ್ಲಿ ಬೆಳೆಯಬಹುದು.

ಇದು 100 ರಿಂದ 120 ದಿನಗಳಲ್ಲಿ ಕಟಾವಿಗೆ ಬರುತ್ತದೆ.

8 ರಿಂದ 10 ಕ್ವಿಂಟಾಲ್ ಪ್ರತಿ ಎಕರೆಗೆ ಬೆಳೆ ಪಡೆಯಬಹುದು.

ಜಿಎಲ್-24

ಈ ೧ತಳಿಯು 95 ರಿಂದ 100 ದಿನಗಳಲ್ಲಿ ಕಟಾವಿಗೆ ಬರುತ್ತದೆ.

ಕಾಯಿ ಮತ್ತು ಬೀಜ ದಪ್ಪ ಮತ್ತು ಆಕರ್ಷಕವಾಗಿರುತ್ತದೆ.

ಯಾವ ನೆಲಗಡಲೆ ಬೀಜಗಳು:

ನೆಲಗಡಲೆ ತಳಿ ಐಸಿಜಿವಿ 03043 ಭಾರತದಲ್ಲಿ ಬೆಳೆಯುವ ತಳಿಗಳಲ್ಲಿ 53% ರಷ್ಟು ಹೆಚ್ಚಿನ ತೈಲ ಅಂಶವನ್ನು ಹೊಂದಿದೆ. ಸಾಮಾನ್ಯ ತಳಿಗಳು ಸುಮಾರು 48% ಮತ್ತು ಕೃಷಿ ಉತ್ಪನ್ನಗಳಲ್ಲಿ ಪ್ರತಿ ಹೆಚ್ಚುವರಿ 1% ತೈಲದೊಂದಿಗೆ ಹೆಚ್ಚಿನ ಬೆಲೆಯನ್ನು ಪಡೆಯಲಾಗುತ್ತದೆ.

ಬೀಜೋಪಚಾರ :

ಬಿತ್ತನೆಗೆ ಮುಂಚೆಯೇ ನೆಲದಲ್ಲಿ (ಶೇಂಗಾ) ಬೀಜವನ್ನು 2.5 ಗ್ರಾಂ ಥೈರಾಮ್ ಪುಡಿಯನ್ನು ೧ ಕಿ.ಗ್ರಾಂ ಬೀಜಕ್ಕೆ ಬೆರಸಿ, ನೆರಳಿನಲ್ಲಿ ಒಣಗಿಸಬೇಕು.

ತದನಂತರ ಒಂದು ಧಾನ್ಯ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ ಮತ್ತು 400 ಗ್ರಾಂ ರಂಜಕ ಕರಗಿಸುವ (ಪಿಎಸ್.ಬಿ) ಜೀವಾಣು ಜೈವಿಕ ಗೊಬ್ಬರಗಳಿಂದ ಉಪಚರಿಸಿ ಬಿತ್ತನೆ ಮಾಡಬಹುದು.

ಗೊಣ್ಣೆ ಹುಳು, ಅಥವಾ ಗೆದ್ದಲು ಹುಳುಗಳ ಬಾಧೆಯಲ್ಲಿ, ಅವುಗಳ ಹತೋಟಿಗೆ ಪ್ರತಿ ಕಿಲೋ.ಗ್ರಾಂ ಬಿತ್ತನೆ ಬೀಜಕ್ಕೆ 15 ಮಿ.ಲೀ ಕ್ಲೋರಾಫೈರಿಫಾಸ್ ಲೇಪಿಸಿ ಬಿತ್ತನೆ ಮಾಡಬೇಕು.

ಈ ರೀತಿ ಬೆಳೆದಲ್ಲಿ ಶೇಂಗಾ ತಳಿಗಳಿಂದ ಹೆಚ್ಚು ಇಳುವರಿ ಪಡೆಯುವುದು ಖಚಿತವಾಗಿದೆ.

Tags: Informationlegume varieties
ShareTweetSendShare
Join us on:

Related Posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

by admin
August 3, 2026
0

• ಆಗಸ್ಟ್ 6, 7ಕ್ಕೆ ಜಯನಗರದಲ್ಲಿ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್-ಮೇಧಾ ಅವರಿಂದ ದಾಸರಪದಗಳ ಮಾರ್ಗದರ್ಶನ • ಸಂಗೀತ ಪ್ರೇಮಿಗಳಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ...

today-rashee-bhavishya-04-08-2026-kannada-astrology-predictions

Astro- ನಾಡದೇವತೆ ಶ್ರೀ ಚಾಮುಂಡೇಶ್ವರೀ ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, 04/08/2026 ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

by admin
August 3, 2026
0

  ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ...

rekhya-village-belthangady-wild-elephant-attack-sanath-rai

Mangaluru – ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..! ಈ ಸಣ್ಣ ಕೂಗು ಕೇಳಿ ಬರುತ್ತಿರುವುದು ಎಲ್ಲಿಂದ..? ಆ ಊರು ಯಾವುದು..?

by admin
August 3, 2026
0

ಕತ್ತಲೆಯ ರಾತ್ರಿಯಲ್ಲಿ ರಾಜಾರೋಷದ ಓಡಾಟ..! ಕಾಡು ದಾರಿಯಲ್ಲಿ ಸದ್ದಿಲದ ಕಾರ್ಯಾಚರಣೆ..! ಬಲಿಯಾಯ್ತು ಒಂದು ಬಡ ಜೀವ..! ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..!...

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram