ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dasara 2022 | ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ದಸರಾ ವೈಭವ

Mahesh M Dhandu by Mahesh M Dhandu
September 26, 2022
in Newsbeat, State, ಬೆಂಗಳೂರು
Dasara 2022 glory at Sri Vidyamanya Vidya Kendra Bangalore

Dasara 2022 glory at Sri Vidyamanya Vidya Kendra Bangalore

Share on FacebookShare on TwitterShare on WhatsappShare on Telegram

ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ದಸರಾ ವೈಭವ

ವಿದ್ಯಾ ಕೇಂದ್ರದಲ್ಲಿ ದಸರಾ ಬೊಂಬೆ ಪ್ರದರ್ಶನ

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ನಾಡಹಬ್ಬವನ್ನು ಉಳಿಸುವುದು ನಮ್ಮ ಜವಾಬ್ದಾರಿ

ಬೆಂಗಳೂರು : ನವರಾತ್ರಿ, ದಸರಾ ಎಂದರೇ ನೆನಪಿಗೆ ಬರುವುದು ಜಂಬೂ ಸವಾರಿ ಹಾಗೂ ಕುಸ್ತಿಗಳು. ಅದೇ ರೀತಿ ಮನೆಯಲ್ಲಿ  ಬೊಂಬೆಗಳ ಪ್ರದರ್ಶನ ಮಾಡುವುದು.

ಕೇವಲ ಮನೆಗಳಿಗೆ ಮಾತ್ರ ಸೀಮಿತವಾಗಿದ್ದ ಬೊಂಬೆ ಪ್ರದರ್ಶನ ಶಾಲೆಗಳಿಗೂ ವ್ಯಾಪಿಸಿದೆ.

ಬೆಂಗಳೂರಿನ ವಿದ್ಯಾಮಾನ್ಯ ನಗರದ ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ದಸರಾ ಹಬ್ಬದ ಸೌಂದರ್ಯ ಕಳೆಕಟ್ಟಿದೆ.

ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ಭಾರತೀಯ ಸಂಸ್ಕೃತಿ, ಆಚರಣೆ ಹಾಗೂ ಮೌಲ್ಯಗಳ ಅನಾವರಣಗೊಂಡಿದೆ.

ಆಡಳಿತ ಮಂಡಳಿ ಸಹಯೋಗದೊಂದಿಗೆ ಬೋಧಕ ಸಿಬ್ಬಂದಿ ವತಿಯಿಂದ ಶ್ರೀ ರಾಮಾಯಣ ವೈಭವ, ಪಟ್ಟದ ಗೊಂಬೆ, ಶ್ರೀಕೃಷ್ಣ ಲೀಲಾ, ಪುರಿ ಪರಮಪುರುಷ ಜಗನ್ನಾಥ ವೈಭವ, ಭಾರತೀಯ ಬುಡಕಟ್ಟು ಹಾಗೂ ಹಳ್ಳಿಗಳ ಕುರಿತಾದ ಪ್ರದರ್ಶನ ಮತ್ತು ಮೈಸೂರು ದಸರಾ ಮೆರವಣಿಗೆ ಗೊಂಬೆಗಳ ಪ್ರದರ್ಶನ ಮಾಡಲಾಗಿದೆ.

ಸಂಪೂರ್ಣ ರಾಮಾಯಣ ( ರಾಮನ ಹುಟ್ಟು, ವನವಾಸ, ಶ್ರೀರಾಮನ ಪಟ್ಟಾಭಿಷೇಕ, ಲವಕುಶ ಜನನ, ಲವಕುಶ ಪಟ್ಟಾಭೀಷೇಕ) ದ ಗೊಂಬೆಗಳು, ಮೈಸೂರ ದಸರಾ ಜಂಬೂ ಸವಾರಿ ಗೊಂಬೆಗಳು, ಶ್ರೀ ಕೃಷ್ಣ ಲೀಲಾ, ನವದುರ್ಗೆಯರು, ಮದುವೆ ಮಂಟಪ, ಚೆನ್ನಪಟ್ಟಣದ ಬೊಂಬೆಗಳು, ಪಟ್ಟದ ಬೊಂಬೆಗಳು, ತೋಪುಗಳು, ಕಾಮದೇನು, ಹಳ್ಳಿಗಾಡು ಸೇರಿದಂತೆ ಅನೇಕ ಪ್ರಕಾರದ ಬೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿರುವುದು ನೋಡುಗರನ್ನು ಆಕರ್ಷಿಸುತ್ತಿವೆ.

Dasara 2022 glory at Sri Vidyamanya Vidya Kendra Bangalore
Dasara 2022 glory at Sri Vidyamanya Vidya Kendra Bangalore

ಕಳೆದ ಏಳು ವರ್ಷಗಳಿಂದ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ದಸರಾ ಆಚರಣೆ ಮಾಡಿಕೊಂಡು ಬಂದಿದ್ದೇವೆ. ಈ ಬಾರಿ ಸಂಪೂರ್ಣ ರಾಮಾಯಣ, ಕೃಷ್ಣ ಲೀಲೆ, ಮಹಾಭಾರತದ ಸನ್ನಿವೇಷಗಳು, ಪೂರಿ ಜಗನ್ನಾಥ ರಥಯಾತ್ರೆ, ಮೈಸೂರು ದಸರಾ ಪ್ರದರ್ಶನ ಮಾಡುತ್ತಿದ್ದೇವೆ.

ನಮ್ಮ ಆಡಳಿತ ಮಂಡಳಿ ನಮಗೆ ತುಂಬಾ ಬೆಂಬಲವಾಗಿದೆ. ಕಳೆದ 20 ದಿನಗಳಿಂದ ಈ ಕೆಲಸ ಮಾಡಿದ್ದು, ನಾವು ಅಂದುಕೊಂಡಂತೆ ಬೊಂಬೆಗಳ ಪ್ರದರ್ಶನ ಮೂಡಿಬಂದಿದೆ.

ಎಲ್ಲರೂ ಬನ್ನಿ ನಮ್ಮ ನಾಡಹಬ್ಬವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ. ಎಲ್ಲರೂ ಒಟ್ಟಾಗಿ ದಸರಾವನ್ನು ಸಂಭ್ರಮಿಸೋಣ ಎಂದು ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರ ಪ್ರಾಂಶುಪಾಲೆ ಶರದಾ ಅವರು ಮನವಿ ಮಾಡಿಕೊಂಡಿದ್ದಾರೆ.

ಅಂದಹಾಗೆ ಈ ಬೊಂಬೆ ಪ್ರದರ್ಶನ ದಿನಾಂಕ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರವರೆಗೂ ನಡೆಯಲಿದೆ. ಬೆಳಗ್ಗೆ 9.30 ರಿಂದ ಸಂಜೆ 6.30 ರವರೆಗೂ ಬೊಂಬೆ ಪ್ರದರ್ಶನ ಇರಲಿದೆ.

Tags: #Saaksha TVbangaloredasara-2022
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram