ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bumrah replacement | ಬುಮ್ರಾ ಬದಲಿಗೆ ತ್ರಿಪಲ್ “S” ಸ್ಟ್ರಾಟರ್ಜಿ

Mahesh M Dhandu by Mahesh M Dhandu
October 13, 2022
in Newsbeat, Sports, ಕ್ರಿಕೆಟ್
Bumrah replacement

Bumrah replacement

Share on FacebookShare on TwitterShare on WhatsappShare on Telegram

Bumrah replacement | ಬುಮ್ರಾ ಬದಲಿಗೆ ತ್ರಿಪಲ್ “S” ಸ್ಟ್ರಾಟರ್ಜಿ

ಟಿ 20 ವಿಶ್ವಕಪ್ ಗಾಗಿ ಆಯ್ಕೆಯಾದ ಟೀಂ ಇಂಡಿಯಾದ ಸ್ಟಾರ್ ಪೇಸರ್ ಜಸ್ ಪ್ರಿತ್ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ತಂಡದಿಂದ ದೂರವಾಗಿದ್ದಾರೆ.

Related posts

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026
ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

July 21, 2026

ಆದ್ರೆ ಅವರ ಸ್ಥಾನವನ್ನು ಭರ್ತಿ ಮಾಡುವವರು ಯಾರು ಎಂಬ ಪ್ರಶ್ನೆ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ. ಇದೀಗ ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಬುಮ್ರಾ ಬದಲಿಗೆ ತ್ರಿಪಲ್ “S” ಸ್ಟ್ರಾಟರ್ಜಿ ಮಾಡಿದೆ.

ಶಮಿ, ಸಿರಾಜ್, ಶರ್ದೂಲ್ ಠಾಕೂರ್ ಇವರಲ್ಲಿ ಒಬ್ಬರು ಬುಮ್ರಾ ಸ್ಥಾನವನ್ನು ಭರ್ತಿ ಮಾಡಲಿದ್ದಾರೆ. ಅಂದಹಾಗೆ ಈ ಮೂವರು ಭಾರತ ಕ್ರಿಕೆಟ್ ತಂಡ ಸೇರಲು ಆಸ್ಟ್ರೇಲಿಯಾ ತೆರಳಿದಿದ್ದಾರೆ.

ಇವರೊಂದಿಗೆ ಸ್ಟಾಂಡ್ ಬೈ ಪ್ಲೇಯರ್ ಆಗಿ ಆಯ್ಕೆಯಾದ ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ ಕೂಡ ಆಸ್ಟ್ರೇಲಿಯಾ ಸೇರಿದ್ದಾರೆ. ಮತ್ತೊಬ್ಬ ಸ್ಟಾಂಡ್ ಬೈ ಆಟಗಾರ ದೀಪಕ್ ಚಹಾರ್ ಗಾಯಗೊಂಡಿದ್ದು, ವಿಶ್ವಕಪ್ ನಿಂದ ದೂರವಾಗಿದ್ದಾರೆ.

bumrah-replacement-siraj-shami-and-shardul-be-flown-australia
bumrah-replacement-siraj-shami-and-shardul-be-flown-australia

ಮತ್ತೊಂದು ಕಡೆ ನೆಟ್ ಬೌಲರ್ ಆಗಿ ಆಯ್ಕೆಯಾದ ಉಮ್ರಾನ್ ಮಲಿಕ್, ಕುಲ್ ದೀಪ್ ಸೇನ್ ವೀಸಾ ಕಾರಣದಿಂದಾಗಿ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ. ವೀಸಾ ಸಮಸ್ಯೆ ಮುಗಿದ ಬಳಿಕ ಅವರು ಆಸ್ಟ್ರೇಲಿಯಾದತ್ತ ಹೋಗಲಿದ್ದಾರೆ.

ಇದು ಹೀಗಿದ್ದರೇ ಬುಮ್ರಾ ಸ್ಥಾನದಲ್ಲಿ ಅಂತಿಮ ತಂಡದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಅನ್ನೋ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಗಿರಗಿಟ್ಟಲೇ ಹೊಡೆಯುತ್ತಲೇ ಇದೆ.

ಕೆಲವರು ಮೊಹ್ಮದ್ ಶಮಿ ಅವರೇ ಬುಮ್ರಾ ಸ್ಥಾನವನ್ನು ಭರ್ತಿ ಮಾಡಲು ಸೂಕ್ತ ಬೌಲರ್ ಎಂದು ವಾದಿಸುತ್ತಿದ್ದಾರೆ.

ಇನ್ನೂ ಕೆಲವರು ಆಸ್ಟ್ರೇಲಿಯಾದಲ್ಲಿ ಒಳ್ಳೆಯ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಮೊಹ್ಮದ್ ಸಿರಾಜ್ ಗೆ ಅವಕಾಶ ನೀಡಬೇಕು ಎಂದು ಕ್ಯಾಂಪೇನ್ ಮಾಡುತ್ತಿದ್ದಾರೆ.

ಇದು ಮಾತ್ರವಲ್ಲದೇ ಶರ್ದೂಲ್ ಠಾಕೂರ್ ಪರ ಕೂಡ ಕ್ರಿಕೆಟ್ ಅಭಿಮಾನಿಗಳು ಬ್ಯಾಟ್ ಬೀಸುತ್ತಿದ್ದಾರೆ. ಯಾಕೆಂದರೇ ಶರ್ದೂಕ್ ಠಾಕೂರ್ ತಂಡದಲ್ಲಿದ್ದರೇ ಬ್ಯಾಟಿಂಗ್ ಬಲವೂ ಹೆಚ್ಚುತ್ತದೆ ಅನ್ನೋದು ಕ್ರೀಡಾ ವಿಶ್ಲೇಷಕರ ವಾದವಾಗಿದೆ.

Tags: #Saaksha TVbumrahshamiShardulSiraj
ShareTweetSendShare
Join us on:

Related Posts

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

by Shwetha
July 21, 2026
0

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram