ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಧಾನ ಪರಿಷತ್ ಚುನಾವಣೆ ಟಿಕೆಟ್ ವಿಚಾರದಲ್ಲಿ ಅಚ್ಚರಿ : ಸುಳಿವು ನೀಡಿದ ಡಿಸಿಎಂ ಗೋವಿಂದ ಕಾರಜೋಳ

saaksha tv by saaksha tv
June 9, 2020
in Newsbeat, Politics, ರಾಜ್ಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ : ರಾಜ್ಯದಲ್ಲಿ ಸದ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲ್ಲ. ಗ್ರಾಮ ಪಂಚಾಯಿತಿ ಚುನಾವಣೆ ಮಾಡುವ ಸ್ಥಿತಿಯೊಳಗೆ ವಾತಾವರಣ ನಮ್ಮ ಫೆವರನಲ್ಲಿ ಇಲ್ಲ.  ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಇಂದು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, ಕೊರೊನಾದಿಂದ ದಿನನಿತ್ಯ ತೊಂದರೆ ಆಗಿದೆ. ಹಾಗಾಗಿ ಜನಸಂದಣಿ ಆಗಬಾರದು ಅಂತ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಚುನಾವಣೆ ಆಯೋಗ ಮುಂದೂಡಿದೆ. ಕೊರೊನಾ ಹಾವಳಿ ಕಡಿಮೆ ಆದ ಮೇಲೆ ಚುನಾವಣೆ ಮಾಡಲು ಸರ್ಕಾರ ಸಿದ್ದವಿದೆ.‌

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಇದೆ ವೇಳೆ ಬಿಜೆಪಿ ಪಕ್ಷದಿಂದ ರಾಜ್ಯದ ಜನರಿಗೆ ಭವಿಷ್ಯವಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇಶದ 130 ಕೋಟಿ ಜನ ಸಾಬೀತು ಮಾಡಿದ್ದಾರೆ. ಯಾವ ಪಕ್ಷಕ್ಕೆ ಭವಿಷ್ಯವಿದೆ, ಯಾವುದಕ್ಕೆ ಇಲ್ಲ ಅಂತ. ಬಿಜೆಪಿ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ಇತಿಹಾಸದಲ್ಲೇ ಈ ರೀತಿ ಆಗಿಲ್ಲ. ಸಿದ್ದರಾಮಯ್ಯ ಹಗಲು ಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಇನ್ನು ಮುಂದೆ ಮೇಲೆ ಏಳೋಕೆ ಸಾಧ್ಯವಿಲ್ಲ ಅಂತಾ ತಿರುಗೇಟು ನೀಡಿದರು. ಸದ್ಯ ಕಾಂಗ್ರೆಸ್ ಪಕ್ಷವನ್ನು‌ ಮುನ್ನಡೆಸುವ ನಾಯಕರಿಲ್ಲ. ಸೋನಿಯಾ ಗಾಂಧಿ ಅಧ್ಯಕ್ಷರಾಗಲು ಹಿಂದೆ ಸರಿದರು. ರಾಹುಲ್ ಗಾಂಧಿ ಮೂರು ತಿಂಗಳು ಗಾಯಬ್ ಆಗಿ ಬಿಟ್ಟಿದರು. ಯಾರಿದ್ದಾರೆ ಮುನ್ನಡೆಸುವವರು ಯಾರೂ ಇಲ್ಲ ಎಂದು ಕಾಂಗ್ರೆಸ್ ನಾಯಕತ್ವವನ್ನು ವ್ಯಂಗ್ಯ ಮಾಡಿದರು. ನೂರು ವರ್ಷ ದಾಟಿದ ಮೇಲೆ ಆಯುಷ್ಯವೇ ಮುಗಿದ ಹಾಗೆ. ಸ್ವಾತಂತ್ರ್ಯ ನಂತರ ಪಕ್ಷ ವಿಸರ್ಜನೆ ಮಾಡಬೇಕು ಅಂತಾ ಮಹಾತ್ಮ ಗಾಂಧಿಯವರು ಮೊದಲೆ ಹೇಳಿದರು. ಇಲ್ಲದಿದ್ದರೆ ಮುಂದೆ ಕಳ್ಳರು ಕಾಕರು ಸೇರಿಕೊಂಡು ಹೆಸರು ಕೆಡಿಸಬಾರದೆಂದಿದ್ದರು. ಈ ಬಗ್ಗೆ ಪತ್ರಿಕೆಯಲ್ಲಿ ಮಹಾತ್ಮಾ ಗಾಂಧೀಜಿಯವರು ಸಂಪಾದಕೀಯ ಬರೆದಿದ್ದರು ಅಂತಾ ಹೇಳಿದರು.

ಪಾಂಡವಪುರ ಸಕ್ಕರೆ ಕಾರ್ಖಾನೆ ಮುರುಗೇಶ್ ನಿರಾಣಿ ಲೀಸ್ ಗೆ ಪಡೆದ ವಿಚಾರವಾಗಿ ಮಾತನಾಡಿದ ಅವರು, ನನಗೆ ಯಾವುದೇ ಉದ್ಯೋಗ, ಉದ್ಯಮ  ಬಗ್ಗೆ ಗೊತ್ತಿಲ್ಲ. “ತೊಗಲಾಗಿನ ಬಲ್ಲ ತಿಮ್ಮಣ್ಣ” ಅಂತಾರಲ್ಲ ಹಳ್ಳಿಯಲ್ಲಿ ಹಾಗೆ ನನಗೆ ಉದ್ಯೋಗದ ಬಗ್ಗೆ ಏನು ಗೊತ್ತಿಲ್ಲ‌. ಅವರ ವ್ಯಾಪಾರ ಉದ್ಯೋಗದ ಬಗ್ಗೆ ನನಗೇನೂ ಗೊತ್ತಿಲ್ಲ  ಎಂದು ಹಾರಿಕೆ ಉತ್ತರ ನೀಡಿದರು.

ರಾಜ್ಯಸಭೆಗೆ ದೇವೇಗೌಡರಿಗೆ ಬಿಜೆಪಿ ಬೆಂಬಲದ ವಿಚಾರವಾಗಿ, ಮುಂದ ಹ್ಯಾಂಗ ಆಗ್ತದ ಹಾಗ ಮಾಡುತ್ತೇವೆ. ಪಕ್ಷದಲ್ಲಿ ಇನ್ನೂ ಆ ವಿಷಯ ಚರ್ಚೆಗೆ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇದೆ. ಇವತ್ತು ಒಬ್ಬ ಕ್ಷೌರಿಕ ಸಮಾಜದ, ಹಿಂದುಳಿದ ರಾಯಚೂರನ ಯಾವುದೋ ಒಂದು ಹಳ್ಳಿಯಲ್ಲಿ ಹುಟ್ಟಿದ ವ್ಯಕ್ತಿ ರಾಜ್ಯಸಭೆಗೆ ಹೋಗುತ್ತಿದ್ದಾರೆ. ಇದು ಸಾಮಾಜಿಕ ನ್ಯಾಯ. ಸಿಎಂ ಆಯ್ಕೆಯಲ್ಲೂ ಸಾಮಾಜಿಕ ನ್ಯಾಯ ಆಗಿದೆಯಲ್ಲ. ಉಮಾ ಭಾರತಿ ಯಾರು…? ದೇಶದಲ್ಲಿ ಎಲ್ಲೆಲ್ಲಿ ಅವಕಾಶ ಬರುತ್ತೆ. ಅಲ್ಲೆಲ್ಲ ಆಗುತ್ತೆ. ಇದೇ ಸಂಪ್ರದಾಯ ರಾಜ್ಯದ ಮುಂಬರುವ ಎಂಎಲ್ಸಿ ಚುನಾವಣೆಗೆ ಅಭ್ಯರ್ಥಿಗಳ ವಿಚಾರದಲ್ಲಿ ಆಗಬಹುದು ಅಂತಾ ಹೇಳಿ ಈ ಮೂಲಕ ಎಂಎಲ್ಸಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಅಚ್ಚರಿ ಬೆಳವಣಿಗೆ ಎನ್ನುವ ಸುಳಿವು ನೀಡಿದರು.

ಇನ್ನು ಇದರಲ್ಲಿ ಯಡಿಯೂರಪ್ಪ ಅವರಿಗೆ ಯಾವುದೇ ಅಸಮಾಧಾನವಿಲ್ಲ. ಕೇಂದ್ರದವರು ಗುರುತಿಸಿದವರನ್ನು ಗುರುತಿಸಲು ನಾವು ವಿಫಲವಾಗಿಲ್ಲ. ಯಡಿಯೂರಪ್ಪ ಅವರನ್ನು ಪರಿಗಣನೆಗೆ ತೆಗೆದುಳ್ಳಲಾಗಿದೆ. ಅವರ ಗಮನಕ್ಕೆ ತಂದು ಆಯ್ಕೆ ಮಾಡಲಾಗಿದೆ ಅಂತಾ ಸಮರ್ಥಿಸಿಕೊಂಡರು. ಬಿಜೆಪಿಯಲ್ಲಿ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಪ್ರಕಾರ   ಸಿಎಂ  ವಿಚಾರ, ಸಾಮಾಜಿಕ ನ್ಯಾಯದ ಪ್ರಕಾರವೆ ಉಮಾಭಾರತಿ ಸಿಎಂ ಆಗಿದ್ದರು. ರಾಜ್ಯದಲ್ಲಿ ಆಗಬೇಕು ಅಂತಲ್ಲ. ದೇಶದಲ್ಲಿ ಆದರೆ ಆಯ್ತಲ್ಲ ಅಂತಾ ಹೇಳಿದ್ರು.

 

ಇನ್ನೂ ದಲಿತ ಪದ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಕೆಲವರು ಈ ಬಗ್ಗೆ ನನ್ನ ಟೀಕೆ ಮಾಡಿದರು. ಅದನ್ನು ನಾನು ಮಾಡಿಲ್ಲ ದಲಿತ ಪದ ಬಳಕೆ ಸಂವಿಧಾನದಲ್ಲಿ ಇಲ್ಲ ಅಂತ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಸಂವಿಧಾನದಲ್ಲಿ ಎಸ್ ಸಿ ಎಸ್ ಟಿ ಅಂತ ಇದೆ. ಅದಕ್ಕಾಗಿ ನಾವು ಆದೇಶದ ಪ್ರತಿಯನ್ನು‌ ಮಾತ್ರ ಜಾತಿ ಮಾಡಿದ್ದೇವೆ. ಇದಕ್ಕೆ ಯಾರಾದರೂ ಪಾಂಡಿತ್ಯ ಹೊಂದಿದವರು ಪರ್ಯಾಯ ಶಬ್ದ ಹೇಳಿದರೆ ವಿಚಾರಿಸುತ್ತೇವೆ ಎಂದು ಹೇಳಿದರು.

Tags: DCM Govinda Karajola
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram