ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Rajyotsava | ಕರ್ನಾಟಕ, ಕರುನಾಡು ಪದದ ಮೂಲದ ಬಗ್ಗೆ ಇರುವ ಅಭಿಪ್ರಾಯಗಳು

Mahesh M Dhandu by Mahesh M Dhandu
October 25, 2022
in Newsbeat, State, ಕನ್ನಡ ರಾಜ್ಯೋತ್ಸವ
Karnataka Rajyotsava Opinions about the origin of the word Karunadu

Karnataka Rajyotsava Opinions about the origin of the word Karunadu

Share on FacebookShare on TwitterShare on WhatsappShare on Telegram

Karnataka Rajyotsava | ಕರ್ನಾಟಕ, ಕರುನಾಡು ಪದದ ಮೂಲದ ಬಗ್ಗೆ ಇರುವ ಅಭಿಪ್ರಾಯಗಳು

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗಿದೆ. ಇದು ಕನ್ನಡಿಗರ ಹಬ್ಬ. ಜಾತಿ, ಧರ್ಮ ಬೇಧವಿಲ್ಲದೇ ಕರ್ನಾಟಕದಲ್ಲಿರುವ ಪ್ರತಿಯೊಬ್ಬರು ಹೆಮ್ಮೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಾರೆ.

Related posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

August 27, 2026
allu-arjun-forbes-india-showstoppers-2026-cover

ಫೋರ್ಬ್ಸ್ ಇಂಡಿಯಾ ಮುಖಪುಟದಲ್ಲಿ ʻಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್‌ʼ ಅಲ್ಲು ಅರ್ಜುನ್ ಮಿಂಚಿಂಗ್

August 27, 2026

ನವೆಂಬರ್ ತಿಂಗಳು ಪೂರ್ತಿ ರಾಜ್ಯ ಕನ್ನಡ ಮಯವಾಗಿರುತ್ತದೆ. ಆಟೋ ರಿಕ್ಷಾ ಮತ್ತು ಇತರೆ ವಾಹನಗಳ ಮೇಲೆ ಕನ್ನಡದ ಬಾವುಟ ರಾರಾಜಿಸುತ್ತಿರುತ್ತದೆ.

ಕೇವಲ ಕರ್ನಾಟಕ ಮಾತ್ರವಲ್ಲದೇ ವಿಶ್ವದ ಮೂಲೆ ಮೂಲೆಯಲ್ಲಿ ನೆಲಸಿರುವ ಕನ್ನಡಿಗರು  ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.

ದೇಶಕ್ಕೆ ಸ್ವಾತಂತ್ರ ಸಿಕ್ಕ ನಂತರ ,ಮೈಸೂರು ರಾಜ್ಯವನ್ನು ಒಡೆಯರ್ ಮಹಾರಾಜರು ಭಾರತದ ಭಾಗವಾಗಲು ಸಮ್ಮತಿಸಿದರು. 1950 ರಲ್ಲಿ ಮೈಸೂರು ಭಾರತದ ರಾಜ್ಯವಾಯಿತು.   

1956 ರಲ್ಲಿ, ಮೈಸೂರು ರಾಜ್ಯದ ಗಡಿಗಳನ್ನು ಇತರ ಪಕ್ಕದ ರಾಜ್ಯಗಳ ಕನ್ನಡ ಮಾತನಾಡುವ ಪ್ರದೇಶಗಳನ್ನು ಸೇರಿಸಲು ಮರು ವ್ಯಾಖ್ಯಾನಿಸಲಾಯಿತು.

ತೆಲುಗು ಮಾತನಾಡುವ ಪ್ರದೇಶಗಳನ್ನು ಒಳಗೊಂಡ ನೆರೆಹೊರೆಯ ಆಂಧ್ರಪ್ರದೇಶವನ್ನು ಸಹ ಅದೇ ದಿನ ರಚಿಸಲಾಯಿತು.

ನವೆಂಬರ್ 1, 1973 ರಂದು ಈ ಹೆಸರನ್ನು ‘ಮೈಸೂರು’ ನಿಂದ ‘ಕರ್ನಾಟಕ’ ಎಂದು ಬದಲಾಯಿಸಲಾಯಿತು. ಇದು ಕರ್ನಾಟಕ ಏಕೀಕರಣ ಚಳುವಳಿಯ ಫಲ.

ಕರ್ನಾಟಕ ರಾಜ್ಯ ರೂಪುಗೊಂಡ ಸಂದರ್ಭದಲ್ಲಿ ಒಟ್ಟು 19 ಜಿಲ್ಲೆಗಳಿದ್ದವು. ಅದಿನಿಂದ ನವೆಂಬರ್ ಒಂದನ್ನು ಕನ್ನಡ ರಾಜ್ಯೋತ್ಸ ಕರ್ನಾಟಕ ರಾಜ್ಯೋತ್ಸವವಾಗಿ ಆಚರಣೆ ಮಾಡಲಾಗುತ್ತಿದೆ.  

Karnataka Rajyotsava Opinions about the origin of the word Karunadu
Karnataka Rajyotsava Opinions about the origin of the word Karunadu

ಅಂದಹಾಗೆ ಕರ್ನಾಟಕ ಪದದ ಮೂಲದ ಬಗ್ಗೆ ಹಲವು ಅಭಿಪ್ರಾಯಗಳಿವೆ.

ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳೂ ಇದೆ. ಕರು+ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ.

ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾಗಿದ್ದರಿಂದ ಬ್ರೀಟಿಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತಂತೆ.

‘ಕರು’ ಮತ್ತು ‘ನಾಡು’ ಸೇರಿ “ ಎತ್ತರದ ಭೂಮಿ’ ಎಂಬ ಅರ್ಥದಲ್ಲಿ ಕರುನಾಡು ಎಂಬ ಪದ ಬಂದಿದೆ ಎಂದು ಹೇಳಲಾಗುತ್ತದೆ.

ಇದಲ್ಲದೆ ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಲಾಗುತ್ತದೆ. ಅಂದ್ರೆ ಬಯಲು ಸೀಮೆಯ ಕಪ್ಪು ಹತ್ತಿ ಮಣ್ಣಿನಿಂದ ಈ ಹೆಸರು ಬಂದಿದೆ ಎಂದು ಹೇಳಳಾಗುತ್ತಿದೆ.   

Tags: #Saaksha TVkarnatakakarnataka rajyotsavaKarunaduRajyotsava
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
August 27, 2026
0

ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು,  ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...

allu-arjun-forbes-india-showstoppers-2026-cover

ಫೋರ್ಬ್ಸ್ ಇಂಡಿಯಾ ಮುಖಪುಟದಲ್ಲಿ ʻಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್‌ʼ ಅಲ್ಲು ಅರ್ಜುನ್ ಮಿಂಚಿಂಗ್

by admin
August 27, 2026
0

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 'ಐಕಾನ್ ಸ್ಟಾರ್' ಅಲ್ಲು ಅರ್ಜುನ್ ಅವರು ಫೋರ್ಬ್ಸ್ ಇಂಡಿಯಾದ ಪ್ರತಿಷ್ಠಿತ 'ಶೋಸ್ಟಾಪರ್ಸ್ 2026' ಆವೃತ್ತಿಯ ಕವರ್ ಸ್ಟಾರ್ ಆಗಿ ಸ್ಥಾನ ಪಡೆದಿದ್ದಾರೆ....

chikkanna-lakshmiputra-movie-release-date-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ: ನವೆಂಬರ್ 27ಕ್ಕೆ ತೆರೆಗೆ

by admin
August 27, 2026
0

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಉಪಾಧ್ಯಕ್ಷ’ ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ, ಇದೀಗ ಅವರು ನಾಯಕನಾಗಿ ನಟಿಸಿರುವ ಎರಡನೇ ಚಿತ್ರ...

andavapura-atma-scheme-krishi-sakhi-workshop-darshan-puttannaiah

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ

by admin
August 27, 2026
0

ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ ಸಖಿಯರು) ಒಟ್ಟು 120 ಮಂದಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ...

dudda-mega-free-health-camp-darshan-puttannaiah

ದುದ್ದದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

by admin
August 27, 2026
0

ಮಂಡ್ಯ: ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಕಿದ್ವಾಯಿ ಸಂಸ್ಥೆ (ಬೆಂಗಳೂರು), ಭಾರತೀಯ ರೆಡ್ ಕ್ರಾಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram