ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Tulsi – ತುಳಸಿ ಗಿಡ ಬಗ್ಗೆ ಎಲ್ಲಾರ ತಿಳಿದುಕೊಳ್ಳಲೇಬೇಕಾದ ಅರ್ಥ ಪೂರ್ಣ ಮಹತ್ವದ ಮಾಹಿತಿ..!!

Mahesh M Dhandu by Mahesh M Dhandu
October 28, 2022
in Astrology, Newsbeat, ಜ್ಯೋತಿಷ್ಯ
Tulsi

Tulsi

Share on FacebookShare on TwitterShare on WhatsappShare on Telegram

Tulsi – ತುಳಸಿ ಗಿಡ ಬಗ್ಗೆ ಎಲ್ಲಾರ ತಿಳಿದುಕೊಳ್ಳಲೇಬೇಕಾದ ಅರ್ಥ ಪೂರ್ಣ ಮಹತ್ವದ ಮಾಹಿತಿ..!!

ತುಳಸೀದರ್ಶನ (ಪೂಜೆ)ಗೋದಾನಕ್ಕೆ ಸಮ

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಮುಂಜಾನೆ ಸ್ನಾನವಾದ ನಂತರ ಕಲಶದಲ್ಲಿ ಶುದ್ದ ನೀರು ತೆಗೆದುಕೊಂಡು ಕ್ರಮ ಪ್ರಕಾರ ಹೊಸ್ತಿಲು ಪೂಜೆಯನ್ನು ರಂಗೋಲಿಯನ್ನು ಮುಗಿಸಿ ತುಳಸೀ ವೃಂದಾವನದ ಸನ್ನಿಧಿಗೆ ಬರಬೇಕು. ವೃಂದಾವನವು ಒದ್ದೆಯಾಗುವಂತೆ ಹೊಸ್ತಿಲಿನ ಮೇಲಿಟ್ಟಿದ್ದ ತಂಬಿಗೆಯಿಂದ ನೀರೆರೆದು ,ತುಳಸೀ ಮೂಲದಲ್ಲಿ ಇರುವ ನೀರನ್ನು ತಲೆಗೆ ಪ್ರೋಕ್ಷಣೆ ಮಾಡಿಕೊಂಡು,ತುಳಸೀ ಮೂಲಮೃತ್ತಿಕೆಯನ್ನು ಹಣೆಯಲ್ಲಿ ಧರಿಸಿ, ಪ್ರದಕ್ಷಿಣೆ ಬಂದು ನಮಸ್ಕರಿಸಬೇಕು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ತುಳಸೀ ಮಹತ್ವವನ್ನು ತಿಳಿಸುವ ಶ್ಲೋಕಗಳು

ಯನ್ಮೂಲೇ ಸರ್ವತೀರ್ಥಾನಿ ಯನ್ಮ ಧ್ಯೇ ಸರ್ವದೇವತಾಃ |
ಯದಗ್ರೇ ಸರ್ವವೇದಾಶ್ಚ ತುಳಸಿ ತ್ವಾಂ ನಮಾಮ್ಯಹಮ್ ||

ತುಳಸಿಯ ಬುಡದಲ್ಲಿ ಗಂಗಾದಿ ಸರ್ವತೀರ್ಥಗಳು.ಮಧ್ಯದಲ್ಲಿ ವಿಷ್ಣುವೇ ಮೊದಲಾದ ಎಲ್ಲಾ ಸರ್ವದೇವತೆಗಳು.ತುದಿಯಲ್ಲಿ ಋಗ್ವಾದಿ ಚತುರ್ವೇದಗಳು ನೆಲೆಸಿರುತ್ತವೆ. ಅಂತಹ ತುಳಸಿ ದೇವಿಯೇ, ನಿನಗೆ ನನ್ನ ನಮಸ್ಕಾರಗಳು.

ಪ್ರಸೀದ ತುಳಸೀದೇವಿ ಪ್ರಸೀದ ಹರಿವಲ್ಲಭೇ |
ಕ್ಷೀರೋದಮಥನೋದ್ಭೂತೇ ತುಳಸೀ ತ್ವಾಂ ನಮಾಮ್ಯಹಮ್ ||

ಪಾಲ್ಗಡಲನ್ನು ಕಡೆದಾಗ ಭಗವಂತ ಧನ್ವಂತರಿಯ ಆನಂದಾಶ್ರುವಿನಿಂದ ಅಮೃತ ಕಲಶದಲ್ಲಿ ಆವಿರ್ಭವಿಸಿದ ಹರಿಪ್ರಿಯಳಾದ ಓ ದೇವಿ ತುಳಸಿ! ನಾನು ನಿನಗೆ ನಮಿಸುತ್ತೇನೆ.

ಪಾಪಾನಿ ಯಾನಿ ರವಿಸೂನು ಪಟಸ್ಥಿತಾನಿ ಗೋಬ್ರಹ್ಮಬಾಲಾಪಿತೃಮಾತೃ ವಧಾದಿಕಾನಿ |
ನಶ್ಯಂತಿ ತಾನಿ ತುಳಸೀವನದರ್ಶನೇನ ಗೋಕೋಟಿದಾನ ಸದೃಶಂ ಫಲಮಾಪ್ನುವಂತಿ ||

ತುಳಸೀವೃಂದಾವನವನ್ನು ದರ್ಶನ ಮಾಡುವುದರಿಂದ ಕೋಟಿ ಗೋವುಗಳನ್ನು ದಾನವಿತ್ತ ಫಲ ಲಭಿಸುತ್ತದೆ.ರವಿಸುತನಾದ ಯಮನು ಉಲ್ಲೇಖಿಸಿರುವ ಗೋಹತ್ಯೆ,ಬ್ರಹ್ಮಹತ್ಯೆ, ಬಾಲಹತ್ಯೆ,ಮಾತೃವಧ, ಪಿತೃವಧೆಯಂತಹ ಪಾತಕಗಳು ತುಳಸೀವೃಂದಾವನ ದರ್ಶನದಿಂದ ನಾಶವಾಗುತ್ತವೆ.

ಲಲಾಟೇ ಯಸ್ಯ ದೃಶ್ಯೇತ ತುಳಸೀಮೂಲಮೃತ್ತಿಕಾ |
ಯಮಸ್ತಂ ನೇಕ್ಷಿತುಂ ಶಕ್ತಃ ಕಿಮು ದೂತಾ ಭಯಂಕರಾಃ ||

ತುಳಸೀಗಿಡದ ಬುಡದಲ್ಲಿರುವ ಮೃತ್ತಿಕೆಯನ್ನು ಹಣೆಯಲ್ಲಿ ಧರಿಸಿದವರ ಮುಖವನ್ನು ಯಮನೇ ಕತ್ತೆತ್ತಿ ನೋಡಲಾಗದು.ಇನ್ನು ಯಮನ ದೂತರು ನೋಡಬಲ್ಲರೇ?ತುಳಸೀ ಮೃತ್ತಿಕೆಯ ಧಾರಣೆಯಿಂದ ಅಪಮೃತ್ಯುವಿರುವುದಿಲ್ಲ.

ಪುಷ್ಕರಾದ್ಯಾನಿ ತೀರ್ಥಾನಿ ಗಂಗಾದ್ಯಾಃ ಸರಿತಸ್ತಥಾ|
ವಾಸುದೇವಾದಯೋ ದೇವಾ: ವಸಂತಿ ತುಳಸೀವನೇ ||

ತುಳಸೀವನದಲ್ಲಿ ಪುಷ್ಕರಾದಿ ಸರೋವರ ತೀರ್ಥಗಳು, ಗಂಗೆಯೇ ಮೊದಲಾದ ನದಿತೀರ್ಥಗಳು, ವಾಸುದೇವಾದಿ ದೇವತೆಗಳೆಲ್ಲಾ ನೆಲೆಸಿರುತ್ತಾರೆ..

ಬೆಳಕಿನ ಮಾಸ ಕಾರ್ತಿಕ ಶುದ್ಧ ದ್ವಾದಶಿ ಬೃಂದಾವನದಿ ಪವಡಿಸಿದ ಶ್ರೀಮನ್ನಾರಾಯಣನ ಎಚ್ಚರಿಸುವ ದಿನ. ಅಂದೇ ಚಾತುರ್ಮಾಸ್ಯದ ಅಂತ್ಯ. ಅಂದು ತುಳಸಿಗೂ, ಶ್ರೀಮನ್ನಾರಾಯಣನಿಗೂ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸುತ್ತಾರೆ. ಈ ದೇವೋತ್ಥಾನದ ದಿನ ಮಾನಿನಿಯರು ಸಿಂಧೂರಾದಿಯಿಂದ ಮನೆಯನ್ನೂ ತುಳಿಸಿ ಕಟ್ಟೆಯನ್ನು ಸಿಂಗರಿಸಿ, ಮಂಟಪ ನಿರ್ಮಿಸಿ, ಅಗಸೆ ಹಾಗೂ ಫಲಸಹಿತವಾದ ಬೆಟ್ಟನೆಲ್ಲಿಯ ಕೊನೆಯನ್ನು ತುಳಸಿ ಕಟ್ಟೆಯಲ್ಲಿ ಸ್ಥಾಪಿಸಿ, ನೆಲ್ಲಿಕಾಯಿಯ ಕೊರೆದು ಬತ್ತಿ ಹಾಕಿ ದೀಪಾರತಿ ಮಾಡುತ್ತಾರೆ.

ಉತ್ಥಾನ ದ್ವಾದಶಿಗೆ ಕಿರು ದೀಪಾವಳಿ ಎಂಬ ಹೆಸರೂ ಇದೆ. ಅಂದೂ ಮಕ್ಕಳು ಪಟಾಕಿಗಳನ್ನು ಸಿಡಿಸಿ ಆನಂದಿಸುತ್ತಾರೆ. ಕಾರ್ತಿಕ ಶುದ್ಧ ದ್ವಾದಶಿಯ ದಿನ ತುಳಸಿಯ ದರ್ಶನದಿಂದ, ತುಳಸಿ ಪೂಜಿಸುವುದರಿಂದ ಸಪ್ತಜನ್ಮಕೃತ ಪಾಪಗಳು ಕಳೆಯುತ್ತವೆ ಎಂಬುದು ಹಿರಿಯರ ನಂಬಿಕೆ. ತುಳಸಿ ಶ್ರೀಕೃಷ್ಣನಿಗೆ ಅತ್ಯಂತ ಪ್ರಿಯ. ತುಳಸಿ, ಪೂಜೆಗೂ ಶ್ರೇಷ್ಠ.

ತುಳಸಿ ಹಬ್ಬ, ಉತ್ಥಾನ ದ್ವಾದಶಿಅಂದು ತುಳಸಿಯ ದರ್ಶನ ಮಾತ್ರದಿಂದ ಪಾಪ ಪರಿಹಾರವಾಗುತ್ತದೆ, ಸ್ಪರ್ಶಮಾತ್ರದಿಂದ ಪವಿತ್ರತೆ ಬರುತ್ತದೆ, ವಂದಿಸುವುದರಿಂದ ರೋಗ ಪರಿಹಾರವಾಗುತ್ತದೆ, ತುಳಸೀತೀರ್ಥ ಪ್ರೋಕ್ಷಣೆಯಿಂದ ಆಯುವೃದ್ಧಿಯಾಗುತ್ತದೆ, ಅಂದು ತುಳಸಿ ಸಸಿ ನೆಡುವುದರಿಂದ ಶ್ರೀಕೃಷ್ಣನ ಸನ್ನಿಧಿ ಲಭ್ಯವಾಗುತ್ತದೆ, ಕೃಷ್ಣ ತುಳಸಿ, ಶ್ರೀ ತುಳಸಿ ಪೂಜಿಸಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎನ್ನುವುದು ಸನಾತನರ ಅಭಿಪ್ರಾಯ.

ತುಳಸಿಯ ಹಿರಿಮೆ: ತುಳಸಿ ಹುಲುಸಾಗಿ ಬೆಳೆದೆಡೆ ಸೊಳ್ಳೆಗಳು ಇರುವುದಿಲ್ಲ. ತುಳಸಿ ಒಂದು ಔಷಧೀಯ ಸಸ್ಯ. ಮಕ್ಕಳಿಗೆ ಕೆಮ್ಮು -ನೆಗಡಿ ಆದರೆ, ತುಳಸಿ ರಸ ಕುಡಿಸುವುದು ಹಿಂದಿನಿಂದಲೂ ನಡೆದು ಬಂದಿದೆ. ತುಳಸಿ ಮಾನವನ ಆರೋಗ್ಯಕ್ಕೆ ಸಹಕಾರಿಯಾಗುವುದರ ಜೊತೆ ಜೊತೆಗೆ ಕೋಮಲತೆ, ಪಾವಿತ್ರ್ಯದ ಉದಾತ್ತ ತತ್ವಗಳನ್ನು ಸಾರುತ್ತದೆ.

ಶ್ರೀಕೃಷ್ಣ ತುಲಾಭಾರದ ಸಮಯದಲ್ಲಿ ಸತ್ಯಭಾಮಾದೇವಿಯು ಖಜಾನೆಯಲ್ಲಿದ್ದ ನಗ ನಾಣ್ಯವನ್ನೇಲ್ಲಾ ಹಾಕಿದರೂ, ಕೃಷ್ಣನ ತೂಕಕ್ಕೆ ಅದು ಸರಿಹೊಂದುವುದಿಲ್ಲ. ಆದರೆ, ರುಕ್ಮಿಣಿ ಮಾತೆ, ಭಕ್ತಿ ಭಾವದಿಂದ ಹಾಕುವ ಒಂದೇ ಒಂದು ದಳ ತುಳಸಿ, ಶ್ರೀಕೃಷ್ಣನ ತೂಕಕ್ಕೆ ಸಮನಾಗುತ್ತದೆ. ಇದು ತುಳಸಿಯ ಹಿರಿಮೆ ಸಾರುವ ಒಂದು ದೃಷ್ಟಾಂತ.

ಸನಾತನ ಧರ್ಮವು “ತುಳಸಿ” ಗಿಡಕ್ಕೆ ಮಾತೃ ಸ್ಥಾನವನ್ನು ನೀಡಿ ಗೌರವಿಸಿದೆ. ” ಪವಿತ್ರ ತುಳಸಿ” ಎಂದು ಸಹ ಕರೆಯಲ್ಪಡುವ ತುಳಸಿಯು ಭಾರತದಲ್ಲಿಯಷ್ಟೇ ಅಲ್ಲದೆ ಪ್ರಪಂಚದ ಇತರ ಭಾಗಗಳಲ್ಲು ಸಹ ಪೂಜ್ಯನೀಯ ಸ್ಥಾನವನ್ನು ಪಡೆದು, ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಪರಿಗಣಿಸಲ್ಪಡುತ್ತಿದೆ. ವೇದ ಕಾಲದ ಋಷಿ ಮುನಿಗಳಿಗೆ ಇದರ ಪ್ರಯೋಜನಗಳು ಚೆನ್ನಾಗಿ ತಿಳಿದಿದ್ದವು. ಆದ್ದರಿಂದಲೇ ಅವರು ಇದಕ್ಕೆ ಮಾತೃ ಸ್ಥಾನವನ್ನು ನೀಡಿ, ಪ್ರತಿಯೊಬ್ಬರ ಮನೆಯಲ್ಲಿ ಇದನ್ನು ಬೆಳೆಯಬೇಕೆಂಬ ಸಂದೇಶವನ್ನು ರವಾನಿಸಿದರು. ಇದನ್ನು ನಾವು ಮನೆಯಲ್ಲಿ ಬೆಳೆಸುವ ಮೂಲಕ ಈ ಸಸ್ಯವನ್ನು ನಾವು ಸಂರಕ್ಷಿಸುತ್ತಿದ್ದೇವೆ, ಏಕೆಂದರೆ ಇದು ಮನುಕುಲದ ಸಂಜೀವಿನಿ ಎಂಬ ಕಾರಣಕ್ಕಾಗಿ. ತುಳಸಿಯಲ್ಲಿ ಔಷಧೀಯ ಗುಣಗಳ ಆಗರವೇ ಅಡಗಿರುವುದು ಎಲ್ಲರಿಗೂ ತಿಳಿದ ವಿಚಾರವೇ. ಇದೊಂದು ಅದ್ಭುತವಾದ ಆಂಟಿ ಬಯೋಟಿಕ್. ಪ್ರತಿದಿನ ಚಹಾ ಜೊತೆಗೆ ತುಳಸಿಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ ಹಾಗು ಕುಡಿಯುವವರಿಗೆ ರೋಗಗಳು ಕಾಡುವ ಅಪಾಯವಿರುವುದಿಲ್ಲ. ಆತನ ಆರೋಗ್ಯ ಸ್ಥಿತಿ ಸಮತೋಲನದಲ್ಲಿರುವುದರ ಜೊತೆಗೆ, ಆತನ ಆಯುಸ್ಸು ಸಹ ಹೆಚ್ಚಾಗುತ್ತದೆ. ತುಳಸಿ ಸಸ್ಯಗಳನ್ನು ಮನೆಯಲ್ಲಿ ಇರಿಸಿಕೊಳ್ಳುವುದರಿಂದ ಮನೆಯೊಳಗೆ ಸೊಳ್ಳೆ ಮುಂತಾದ ಕೀಟಗಳು ಪ್ರವೇಶಿಸುವುದನ್ನು ತಡೆಗಟ್ಟಬಹುದು. ನಂಬಿಕೆಗಳ ಪ್ರಕಾರ ಹಾವುಗಳು ಸಹ ತುಳಸಿ ಗಿಡದ ಬಳಿಗೆ ಹೋಗುವ ಧೈರ್ಯವನ್ನು ಮಾಡುವುದಿಲ್ಲವಂತೆ. ಬಹುಶಃ ಅದಕ್ಕೆ ಇರಬೇಕು ಪ್ರಾಚೀನ ಕಾಲದ ಜನರು ತುಳಸಿಯನ್ನು ತಮ್ಮ ಮನೆಯ ಸಮೀಪದಲ್ಲಿ ಬೆಳೆಸುತ್ತಿದ್ದುದು.

Tulsi
Tulsi

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶ್ರೀ ತುಲಸೀ ಅಷ್ಟೋತ್ತರ ಶತನಾಮಾವಳಿ
1. ಓಂ ಹ್ರೀಂ ತುಲಸೀದೇವ್ಯೈ ನಮಃ
2. ಓಂ ಸಖ್ಯೈ ನಮಃ
3. ಓಂ ಭದ್ರಾಯೈ ನಮಃ
4. ಓಂ ಮನೋಜ್ಞಾನ ಪಲ್ಲವಾಯೈ ನಮಃ
5. ಓಂ ಪುರಂದರ ಸತೀಪೂಜ್ಯಾಯೈ ನಮಃ
6. ಓಂ ಪುಣ್ಯದಾಯೈ ನಮಃ
7. ಓಂ ಪುಣ್ಯರೂಪಿಣ್ಯೈ ನಮಃ
8. ಓಂ ಜ್ಞಾನವಿಜ್ಞಾನಜನನ್ಯೈ ನಮಃ
9. ಓಂ ತತ್ವಜ್ಞಾನ ಸ್ವರೂಪಿಣ್ಯೈ ನಮಃ
10. ಓಂ ಜಾನಕೀ ದುಃಖಶಮನ್ಯೈ ನಮಃ
11. ಓಂ ಜನಾರ್ಧನಪ್ರಿಯಾಯೈ ನಮಃ
12. ಓಂ ಸರ್ವಕಲ್ಮಷ ಸಚಿಹರ್ತ್ಯೈ ನಮಃ
13. ಓಂ ಸರ್ವಕೋಟಿ ಸಮಪ್ರಭಾಯೈ ನಮಃ
14. ಓಂ ಗೌರೀ ಶಾರದಾ ಸಂಸೇವಿತಾಯೈ ನಮಃ
15. ಓಂ ವಂದಾರುಜನಮಂದಾರಾಯೈ ನಮಃ
16. ಓಂ ನಿಲಿಂಪಾಭರಣಾಸಕ್ತಾಯೈ ನಮಃ
17. ಓಂ ಲಕ್ಷ್ಮೀಚಂದ್ರ ಸಹೋದರ್ಯೈ ನಮಃ
18. ಓಂ ಸನಕಾದಿ ಮುನಿಧ್ಯೇಯಾಯೈ ನಮಃ
19. ಓಂ ಕೃಷ್ಣಾನಂದ ಜನೀತ್ಯೈ ನಮಃ
20. ಓಂ ಚಿದಾನಂದ ಸ್ವರೂಪಿಣ್ಯೈ ನಮಃ
21. ಓಂ ನಾರಾಯಣ್ಯೈ ನಮಃ
22. ಓಂ ಸತ್ಯರೂಪಾಯೈ ನಮಃ
23. ಓಂ ಮಾಯಾತೀತಾಯೈ ನಮಃ
24. ಓಂ ಮಹೇಶ್ವರ್ಯೈ ನಮಃ
25. ಓಂ ಶುಭಪ್ರದಾಯೈ ನಮಃ
26. ಓಂ ವದನಚ್ಚವಿನಿರ್ಧೂತರಾಕಾಪೂರ್ಣನಿಶಾಕರಾಯೈ ನಮಃ
27. ಓಂ ರೋಚನಾಪಂಕ ತಿಲಕಲಸನ್ನಿಟಲಭಾಸುರಾಯೈ ನಮಃ
28. ಓಂ ಶುದ್ಧಾಯೈ ನಮಃ
29. ಓಂ ಪಲ್ಲವೋಷ್ಟ್ಯೈ ನಮಃ
30. ಓಂ ಪದ್ಮಮುಖ್ಯೈ ನಮಃ
31. ಓಂ ಪುಲ್ಲಪದ್ಮದಳೇಕ್ಷಣಾಯೈ ನಮಃ
32. ಓಂ ಚಾಂಪೇಯಕಲಿಕಾಕಾರನಾಸಾದಮ್ಡವಿರಾಜಿತಾಯೈ ನಮಃ
33. ಓಂ ಮಂದಸ್ಮಿತಾಯೈ ನಮಃ
34. ಓಂ ಮಂಜುಲಾಂಗ್ಯೈ ನಮಃ
35. ಓಂ ಮಾಧವಪ್ರಿಯ ಭಾವಿನ್ಯೈ ನಮಃ
36. ಓಂ ಮಾಣಿಕ್ಯಕಂಕಣಾರಾಯೈ ನಮಃ
37. ಓಂ ಮನಿಕುಂಡಲ ಮಂಡಿತಾಯೈ ನಮಃ
38. ಓಂ ಇಂದ್ರಸಂಪತ್ಕರ್ಯೈ ನಮಃ
39. ಓಂ ಶಕ್ತ್ಯೈ ನಮಃ
40. ಓಂ ಇಂದ್ರಗೋಪನಿಭಾಂಶುಕಾಯೈ ನಮಃ
41. ಓಂ ಇಂದ್ರಗೋಪನಿಭಾಂಶುಕಾಯೈ ನಮಃ
42. ಓಂ ಕ್ಷೀರಸಾಗರ ಸಂಭವಾಯೈ ನಮಃ
43. ಓಂ ಶಾಂತಿಕಾಂತಿಗುಣೋಪೇತಾಯೈ ನಮಃ
44. ಓಂ ಬೃಂದಾಮರಗುಣ ಸಂಪತ್ಯೈ ನಮಃ
45. ಓಂ ಪೂತಾತ್ಮನಾಯೈ ನಮಃ
46. ಓಂ ಪೂತನಾದಿ ಸ್ವರೂಪಿಣ್ಯೈ ನಮಃ
47. ಓಂ ಯೋಗಧ್ಯೇಯಾಯೈ ನಮಃ
48. ಓಂ ಯೋಗಾನಂದ ವಿದಾಯೈ ನಮಃ
49. ಓಂ ಚತುರ್ವರ್ಗ ಪ್ರದಾರಾಮಾಯೈ ನಮಃ
50. ಓಂ ತ್ರಿಲೋಕ ಜನನ್ಯೈ ನಮಃ
51. ಓಂ ಗೃಹಮೇಧಿಸಮಾರಾಧ್ಯಾಯೈ ನಮಃ
52. ಓಂ ಸದನಾಂಗಣಪಾವನಾಯೈ ನಮಃ
53. ಓಂ ಮುನೀಂದ್ರ ಹೃದಯವಾಸಾಯೈ ನಮಃ
54. ಓಂ ಮೂಲಪ್ರಕೃತಿ ಸಂಜ್ಞಿಕಾಯೈ ನಮಃ
55. ಓಂ ಬ್ರಹ್ಮರೂಪಿಣ್ಯೈ ನಮಃ
56. ಓಂ ಪರಂಜ್ಯೋತಿಷೇ ನಮಃ
57. ಓಂ ಅವಾಜ್ಞಾನಸಗೋಚರಾಯೈ ನಮಃ
58. ಓಂ ಪಂಚಭೂತಾತ್ಮಿಕಾಯೈ ನಮಃ
59. ಓಂ ಯೋಗಾಚ್ಯುತಾಯೈ ನಮಃ
60. ಓಂ ಯಜ್ಞರೂಪಿಣ್ಯೈ ನಮಃ
61. ಓಂ ಸಂಸಾರದುಃಖಶಮನ್ಯೈ ನಮಃ
62. ಓಂ ಸೃಷ್ಟಿಸ್ಥಿತ್ಯಂತರಕಾರಿಣ್ಯೈ ನಮಃ
63. ಓಂ ಸರ್ವಪ್ರಪಂಚನಿರ್ಮಾತ್ರ್ಯೈ ನಮಃ
64. ಓಂ ವೈಷ್ಣವ್ಯೈ ನಮಃ
65. ಓಂ ಮಧುರಸ್ವರಾಯೈ ನಮಃ
66. ಓಂ ನಿರೀಶ್ವರಾಯೈ ನಮಃ
67. ಓಂ ನಿರ್ಗುಣಾಯೈ ನಮಃ
68. ಓಂ ನಿತ್ಯಾಯೈ ನಮಃ
69. ಓಂ ನಿರಾತಂಕಾಯೈ ನಮಃ
70. ಓಂ ದೀನಜನಪಾಲನತತ್ಪರಾಯೈ ನಮಃ
71. ಓಂ ಕ್ವಣತ್ಮಿಂಕಿಣಿಕಾಜಾಲರತ್ನಕಾಂಚೀಲಸತ್ಕಜ್ಯೈ ನಮಃ
72. ಓಂ ಚಲನ್ಮಂಜೀರಚರಣಾಯೈ ನಮಃ
73. ಓಂ ಚತುರಾವಲಿಸೇವಿತಾಯ್ತೈ ನಮಃ
74. ಓಂ ಅಹೋರಾತ್ರಕಾರಿಣ್ಯೈ ನಮಃ
75. ಓಂ ಯುಕ್ತಾಹಾರಭರಾಕ್ರಾಂತಾಯೈ ನಮಃ
76. ಓಂ ಮುದ್ರಿಕಾರತ್ನಭಾಸುರಾಯೈ ನಮಃ
77. ಓಂ ಸಿದ್ಧಪ್ರದಾಯೈ ನಮಃ
78. ಓಂ ಅಮಲಾಯೈ ನಮಃ
79. ಓಂ ಕಮಲಾಯೈ ನಮಃ
80. ಓಂ ಲೋಕಸುಂದರ್ಯೈ ನಮಃ
81. ಓಂ ಹೇಮಕುಂಭಕುಚಧ್ವಯಾಯೈ ನಮಃ
82. ಓಂ ಲಸಿತಕುಂಭಕುಚದ್ವಯೈ ನಮಃ
83. ಓಂ ಚಂಚಲಾಯೈ ನಮಃ
84. ಓಂ ಲಕ್ಷ್ಮ್ಯೈ ನಮಃ
85. ಓಂ ಶಂಕರ್ಯೈ ನಮಃ
86. ಓಂ ಶಂಕರ್ಯೈ ನಮಃ
87. ಓಂ ಶಿವಶಂಕರ್ಯೈ ನಮಃ
88. ಓಂ ತುಲಸ್ಯೈ ನಮಃ
89. ಕುಂದಲಕುಟ್ಮಿಲರದನಾಯೈ ನಮಃ
90. ಓಂ ಪಕ್ವಬಿಂಬೋಷ್ಟ್ಯೈ ನಮಃ
91. ಓಂ ಶರಶ್ಚಂದ್ರಿಕಾಯೈ ನಮಃ
92. ಓಂ ಚಾಂಪೇಯನಾಸಿಕಾಯೈ ನಮಃ
93. ಓಂ ಕಂಬುಸುಂದರಗಳಾಯೈ ನಮಃ
94. ಓಂ ತಟಿಲ್ಲತಾಂಗ್ಯೈ ನಮಃ
95. ಓಂ ಮತ್ತಬಂಭರಕುಂತಲಾಯೈ ನಮಃ
96. ಓಂ ನಕ್ಷತ್ರನಿಭನಖಾಯೈ ನಮಃ
97. ಓಂ ರಂಭಾನಿಭೋರುಯುಗ್ಮಾಯೈ ನಮಃ
98. ಓಂ ಸೈಕತಶ್ರೋಣ್ಯೈ ನಮಃ
99. ಓಂ ಮಂದಕಂಠೀರವಮಧ್ಯೈ ನಮಃ
100 ಓಂ ಕೀರವಾಣ್ಯೈ ನಮಃ
101. ಓಂ ಶ್ರೀ ಮಹಾತುಲಸ್ಯೈ ನಮಃ

ಇತಿ ಶ್ರೀ ತುಲಸೀ ಅಷ್ಟೋತ್ತರ ಶತನಾಮಾವಳಿ ಸಂಪೂರ್ಣಂ

ಲೋಕಾಃ ಸಮಸ್ತಾಃ ಸುಖಿನೋ ಭವಂತು.

Tags: astrolaogyjyothishyaTulsi
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram