ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 wc 2022 – ಸೋಲಿನಿಂದ ಕಲಿತ ಪಾಠ… ಇವರಿಗೆ ಹೇಳಬೇಕಿದೆ ಟಾಟಾ

Mahesh M Dhandu by Mahesh M Dhandu
November 1, 2022
in Newsbeat, Sports, ಕ್ರಿಕೆಟ್
t20-wc-2022-team-india-should-side-kl-rahul-dk-and-ashwin

t20-wc-2022-team-india-should-side-kl-rahul-dk-and-ashwin

Share on FacebookShare on TwitterShare on WhatsappShare on Telegram

T20 wc 2022 – ಸೋಲಿನಿಂದ ಕಲಿತ ಪಾಠ… ಇವರಿಗೆ ಹೇಳಬೇಕಿದೆ ಟಾಟಾ

ಟಿ 20 ವರ್ಲ್ಡ್ ಕಪ್ 2022 ರ ಭಾಗವಾಗಿ ಸೌಥ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

ಈ ಸೋಲಿನಿಂದ ಟೀಂ ಇಂಡಿಯಾ ಸಾಕಷ್ಟು ಪಾಠಗಳನ್ನು ಕಲಿತುಕೊಳ್ಳುವ ಅವಶ್ಯಕತೆ ಇದೆ ಎಂದು ಕ್ರಿಕೆಟ್ ವಿಶ್ಲೇಶಕರು, ಮಾಜಿ ಕ್ರಿಕೆಟರ್ ಗಳು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದದ ಸೋಲನ್ನು ರೋಹಿತ್ ಶರ್ಮಾ ಸೇನೆ ಕೇವಲವಾಗಿ ತೆಗೆದುಕೊಂಡರೇ ಮುಂದಿನ ಪಂದ್ಯದಲ್ಲಿ ಆಘಾತ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಟೀಂ ಇಂಡಿಯಾದ ಮ್ಯಾನೇಜ್ ಮೆಂಟ್ ಈಗಲಾದರೂ ಎಚ್ಚರಗೊಂಡು ಬದಲಾವಣೆಗಳಿವೆ ಬ್ರೇಕ್ ಹಾಕಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ.

ಪದೇ ಪದೇ ವೈಫಲ್ಯ ಅನುಭವಿಸುತ್ತಿರುವ ಕೆಲವು ಆಟಗಾರರಿಗೆ ಮತ್ತೆಮತ್ತೆ ಅವಕಾಶಗಳನ್ನು ನೀಡಿ ತಂಡದ ಲಯಕ್ಕೆ ಪೆಟ್ಟು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಬ್ಯಾಕ್ ಟು ಬ್ಯಾಕ್ ಮ್ಯಾಚ್ ಗಳಲ್ಲಿ ವೈಫಲ್ಯ ಅನುಭವಿಸುತ್ತಿರುವ ಆರಂಭಿಕ ಕೆ.ಎಲ್.ರಾಹುಲ್ ಅವರಿಗೆ ಮೊದಲ ಕೋಕ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಪಾಕ್ ವಿರುದ್ಧ ನಾಲ್ಕು ರನ್, ನೆದರ್ ಲೆಂಡ್ ವಿರುದ್ಧ 9 ರನ್, ಸೌಥ್ ಆಫ್ರಿಕಾ ವಿರುದ್ಧ 9 ರನ್ ಗಳಿಸಿದ ರಾಹುಲ್ ಅವರ ಸ್ಥಾನದಲ್ಲಿ ರಿಷಬ್ ಪಂತ್ ಅವರನ್ನು ಕಣಕ್ಕಿಳಿಸಬೇಕು ಎಂದು ಸಲಹೆ ನೀಡುತ್ತಿದ್ದಾರೆ.

t20-wc-2022-team-india-should-side-kl-rahul-dk-and-ashwin
t20-wc-2022-team-india-should-side-kl-rahul-dk-and-ashwin

ಹಾಗೇ ಫಿನಿಷರ್ ಕೋಟಾದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ದಿನೇಶ್ ಕಾರ್ತಿಕ್ ಗೂ ಕೋಕ್ ನೀಡಬೇಕಾದ ಸಮಯ ಬಂದಾಗಿದೆ ಎನ್ನುತ್ತಿದ್ದಾರೆ.

ದಿನೇಶ್ ಕಾರ್ತಿಕ್ ಅವಕಾಶಗಳನ್ನು ಉಪಯೋಗಿಸಿಕೊಳ್ಳುತ್ತಿಲ್ಲ. ಫಿನಿಷರ್ ಅಲ್ಲ ಅಸಲಿಗೆ ಬ್ಯಾಟಿಂಗ್ ಗೊತ್ತಿಲ್ಲ ಅನ್ನೋ ರೀತಿಯಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

ಮೆಗಾ ಟೂರ್ನಿಯಲ್ಲಿ ಹೀಗೆ ವೈಫಲ್ಯ ಅನುಭವಿಸುತ್ತಿರುವ ಆಟಗಾರರನ್ನು ತಂಡದಲ್ಲಿ ಆಡಿಸಿ ಯಾವುದೇ ಪ್ರಯೋಜನವಿಲ್ಲ. ದಿನೇಶ್ ಕಾರ್ತಿಕ್ ಬದಲಿಗೆ ತಂಡದಲ್ಲಿ ಮತ್ತೊಬ್ಬ ಬ್ಯಾಟರ್ ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಈ ಎರಡು ಬದಲಾವಣೆಗಳು ಮಾತ್ರವಲ್ಲದೇ ಮತ್ತೊಂದು ಬದಲಾವಣೆ ಮಾಡಬೇಕೆಂದು  ಕೆಲವರು ವಾದಿಸುತ್ತಿದ್ದಾರೆ.

ಪ್ರಸ್ತುತ ವಿಶ್ವಕಪ್ ನಲ್ಲಿ ಸತತ ಮೂರು ಮ್ಯಾಚ್ ಗಳಲ್ಲಿ ಆಡುವ ಅವಕಾಶ ಪಡೆದ ರವಿಚಂದ್ರನ್ ಆಶ್ವಿನ್  ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ.

ಹೀಗಾಗಿ ಅವರ ಬದಲಿಗೆ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್, ಅಥವಾ ಮೀಡಿಯಂ ಪೇಸರ್ ಹರ್ಷಲ್ ಪಟೇಲ್ ಅವರಿಗೆ ಚಾನ್ಸ್ ನೀಡಬೇಕು ಎಂದಿದ್ದಾರೆ.

ಸೂಪರ್ 12 ಹಂತದಲ್ಲಿ ಟೀಂ ಇಂಡಿಯಾಗೆ ಮುಂದಿನ ಪಂದ್ಯಗಳು ತುಂಬಾ ಮಹತ್ವದ್ದಾಗಿವೆ.

ಮುಂದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಮೈಮರೆತರೇ ಟೂರ್ನಿಯಿಂದ ಹೊರಬೀಳುವ ಸಾಧ್ಯತೆಗಳು ಕೂಡ ಹೆಚ್ಚಿವೆ.

Tags: #Saaksha TVashwinsKL RahuLt20-wc-2022team india
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram