ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Invest Karnataka 2022-ಇನ್ವೆಸ್ಟ್​ ಕರ್ನಾಟಕ-2022 ಬಂಡವಾಳ ಹೂಡಿಕೆ ಸಮಾವೇಶ ಇಂದು

Invest Karnataka 2022-ಈ ಸಮಾವೇಶದಲ್ಲಿ ಅಂದಾಜು  ಹೂಡಿಕೆಗೆ  7 ಲಕ್ಷ ಕೋಟಿ ರೂ.  ಹರಿದು ಬರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. 

Ranjeeta MY by Ranjeeta MY
November 2, 2022
in State, Newsbeat, ರಾಜ್ಯ
Invest Karnataka 2022

Invest Karnataka 2022

Share on FacebookShare on TwitterShare on WhatsappShare on Telegram

Invest Karnataka 2022-ಇಂದಿನಿಂದ ಬೆಂಗಳೂರಿನಲ್ಲಿ ನ. 4ರವರೆಗೆ  ಇನ್ವೆಸ್ಟ್​ ಕರ್ನಾಟಕ-2022 ವತಿಯಿಂದ  ನಡೆಯಲಿರುವ  ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬುಧವಾರ ಬೆಳಿಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ.

At 10:30 AM, will be inaugurating #InvestKarnataka2022, a Global Investors Meet which will showcase the rich potential Karnataka offers. Karnataka’s strides in diverse sectors including the StartUp world have captured global attention. #BuildForTheWorld https://t.co/0fXLumm7M5

— Narendra Modi (@narendramodi) November 2, 2022

ಈ ಸಮಾವೇಶದಲ್ಲಿ ಅಂದಾಜು  ಹೂಡಿಕೆಗೆ  7 ಲಕ್ಷ ಕೋಟಿ ರೂ.  ಹರಿದು ಬರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.  3 ಲಕ್ಷ ಉದ್ಯೋಗಗಳು ಖಾಸಗಿ ವಲಯದಲ್ಲಿ ಸೃಷ್ಟಿಯಾಗುವ ಆಕಾಂಕ್ಷೇ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

ಈ ಸಮಾವೇಶದಲ್ಲಿ  ಕರ್ನಾಟಕದ ರಾಜ್ಯಪಾಲರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಪ್ರಲ್ಹಾದ್‌ ಜೋಶಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ, ಸಚಿವರಾದ ಪಿಯೂಶ್‌ ಗೋಯೆಲ್‌, ರಾಜೀವ್‌ ಚಂದ್ರಶೇಖರ್‌,  ಎ. ನಾರಾಯಣಸ್ವಾಮಿ ಹಾಗೂ ಖ್ಯಾತ ಉದ್ಯಮಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದರೆ.

ಮಾನ್ಯ ಪ್ರಧಾನಿ ಶ್ರೀ @narendramodi ಅವರು ಉದ್ಘಾಟಿಸಲಿರುವ ಇಂದಿನ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹7 ಲಕ್ಷ ಕೋಟಿ ಹೂಡಿಕೆಯಾಗಲಿದ್ದು, ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನೀರಿಕ್ಷೆಯಿದೆ. ಈ ಸಮಾವೇಶವು ರಾಜ್ಯದ ಭವಿಷ್ಯದ ಆರ್ಥಿಕತೆಗೆ ದಿಕ್ಸೂಚಿಯಾಗಲಿದೆ.#InvestKarnataka2022 pic.twitter.com/BYnkbP6F3T

— Basavaraj S Bommai (@BSBommai) November 2, 2022

ನವೆಂಬರ್ 4ರಂದು ನಡೆಯುವ  ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪದಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗಿಯಾಗಲ್ಲಿದ್ದಾರೆ.

ಕರ್ನಾಟಕ ರಾಜ್ಯವು ಬಂಡವಾಳ ಹೂಡಿಕೆದಾರರಿಗೆ ಉತ್ತಮ ಸ್ಥಳವಾಗಿದ್ದು. ಈ ಸಮಾವೇಶದಲ್ಲಿ , ಜೆಎಸ್‌ಡಬ್ಲ್ಯೂ ಅಧ್ಯಕ್ಷ ಸಜ್ಜನ್‌ ಜಿಂದಾಲ್‌,  ವಿಪ್ರೋ ಅಧ್ಯಕ್ಷ ರಿಶಾದ್‌ ಪ್ರೇಮ್‌ಜಿ, ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರಮಂಗಳಂ ಬಿರ್ಲಾ, ಕಿರ್ಲೋಸ್ಕರ್‌ ಮೋಟಾರ್ಸ್‌ನ ವಿಕ್ರಮ ಕಿರ್ಲೋಸ್ಕರ್‌, ಅದಾನಿ ಪೋರ್ಟ್ಸ್ ಸಿಇಒ ಕರಣ್‌ ಅದಾನಿ ಭಾರತಿ ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ರಾಜನ್‌ ಮಿತ್ತಲ್‌, ಸ್ಟೆರಲೈಟ್‌ ಪವರ್‌ನ ಸಿಇಒ ಮತ್ತು ಎಂಡಿ ಪ್ರತೀಕ್‌ ಅಗರವಾಲ್‌ ಮತ್ತು ಸ್ಟಾರ್‌ಬಕ್ಸ್‌ ಸಹಸಂಸ್ಥಾಪಕ ಜೆವ್‌ ಸಿಗೆಲ್‌ ಮತ್ತಿತರ ಉದ್ಯಮಿಗಳು ಭಾಗಿಯಾಗಲ್ಲಿದ್ದಾರೆ.

#BuildForTheWorld #Karnataka is a global #innovation and #startup hub with more than 400+ global R&D centers in the state!

Learn more about #InvestKarnataka2022 – https://t.co/GHQqFnoCbo#InvestinKarnataka pic.twitter.com/MiiQOdx056

— Invest in Karnataka (@investkarnataka) November 1, 2022

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಮಾವೇಶದ ಬಗ್ಗೆ ಮಾಹಿತಿ ನೀಡಿದ್ದಾರೆ, ಹಲವು ಕ್ಷೇತ್ರಗಳಲ್ಲಿ ಕರ್ಣಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳಿಂದಾಗಿ ರಾಜ್ಯಕ್ಕೆ ಬಂಡವಾಳ ಹುಡಿಕೆಯು ಹೆಚ್ಚಿನ ಪ್ರಮಾಣದಲ್ಲಿ ಹರಿದುಬರಬಹುದೆಂದು ಸಾಧ್ಯತೆ ಇದೆ .

ಕರ್ನಾಟಕದಲ್ಲಿ 400 ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿದ್ದು, 5,000ಕ್ಕೂ ಹೆಚ್ಚು ಸ್ಟಾರ್ಟಪ್‌ಗಳಿವೆ. ಧಾರವಾಡದಲ್ಲಿ ಎಫ್‌ಎಂಸಿಜಿ ಕ್ಲಸ್ಟರ್‌ ಆರಂಭಿಸಲಾಗಿದ್ದು, ಇದರಲ್ಲಿ 20 ಕಂಪೆನಿಗಳು ಈಗಾಗಲೇ ಹೂಡಿಕೆ ಮಾಡಿವೆ. ಇದರಿಂದ ಈ ಭಾಗದ 1 ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗುತ್ತಿವೆ. ಇದೇ ರೀತಿ ಕಲ್ಯಾಣ ಕರ್ನಾಟಕದಲ್ಲೂ ಒಂದು ಎಫ್‌ಎಂಸಿಜಿ ಕ್ಲಸ್ಟರ್‌ ಸ್ಥಾಪಿಸುವುದು ಸರ್ಕಾರದ ಚಿಂತನೆನಡೆಸಿದೆ. ಹಾಗೂ ಉದ್ಯಮ ಕ್ಲಸ್ಟರ್‌ ಅನ್ನು ವಿಭಾಗಕ್ಕೊಂದು ಪ್ರಾರಂಭಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಸರಕಾರವು  ರಾಜ್ಯದ ಉದ್ದಗಲಕ್ಕೂ ಉದ್ಯಮ ಚಟುವಟಿಕೆ ವಿಸ್ತರಿಸಲು ಮೂಲಸೌಕರ್ಯ ಅಭಿವೃದ್ಧಿಪಡಿಸುವ ಕೆಲಸವನ್ನು  ನಡೆಸಿದೆ. ಮುಂಬೈ -ಬೆಂಗಳೂರು ಹೆದ್ದಾರಿ ಕಾಮಗಾರಿ ಚುರುಕುಗೊಳಿಸಿದೆ, ಗೋವಾ – ಹೈದರಾಬಾದ್‌ ಹೆದ್ದಾರಿ ಉತ್ತರ ಕರ್ನಾಟಕದ ಮೂಲಕ ಹಾದು ಹೋಗಲಿದ್ದು . ಕಾರವಾರ, ಮಂಗಳೂರು ಬಂದರುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ನೂತನವಾಗಿ ಶಿವಮೊಗ್ಗ, ಹಾಸನ ಮತ್ತು ವಿಜಯಪುರದಲ್ಲಿ ವಿಮಾನ ನಿಲ್ದಾಣಗಳು ಆರಂಭವಾಗುತ್ತಿವೆ , ಹಾಗೂ 18 ತಿಂಗಳಲ್ಲಿ  5 ವಿಮಾನ ನಿಲ್ದಾಣಗಳು ಕಾರ್ಯಾರಂಭಿಸಲಿವೆ ಎಂದು ನಿರಾಣಿ ತಿಳಿಸಿದ್ದಾ .

 

Tags: Invest Karnataka 2022
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram