ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ವಿವಾಹದಲ್ಲಿ, ಶಾಂತಿ, ಒಡವೆ-ವಾಹನಾದಿ ಖರೀದಿಗೆ ಏಕೆ ಮುಹೂರ್ತ ನೋಡಿ ನಿರ್ಣಯಿಸಬೇಕು ಗೋತ್ತಾ..??

ಪ್ರಪಂಚ ನಿಂತಿರುವುದು ನಂಬಿಕೆಯ ಮೇಲೆ ಹಾಗೆ ಭಾರತೀಯರ ನಂಬಿಕೆಗೆ ಪಾತ್ರವಾಗಿರುವ ಶಾಸ್ತ್ರವೇ ಜ್ಯೋತಿಷ್ಯ ಶಾಸ್ತ್ರ. ಪುರಾತನ ಕಾಲದಿಂದಲೂ ಭವಿಷ್ಯವನ್ನು ತಿಳಿಯಲು ಈ ಶಾಸ್ತ್ರವನ್ನು ನಂಬಿಕೊಂಡು ಬಂದಿದ್ದಾರೆ. ನಮ್ಮ ಹಿರಿಯರು ಕೆಲವು ದೈನಂದಿನ ಮತ್ತು ಧಾರ್ಮಿಕ ಚಟುವಟಿಕೆಗಳ ಸಫಲತೆಗೆ ತಾರಾಬಲ ನೋಡುತ್ತಾರೆ.

Namratha Rao by Namratha Rao
December 1, 2022
in Astrology, News, Newsbeat, ಜ್ಯೋತಿಷ್ಯ
Astrology , jyothishya
Share on FacebookShare on TwitterShare on WhatsappShare on Telegram

Astrology : ವಿವಾಹದಲ್ಲಿ, ಶಾಂತಿ, ಒಡವೆ-ವಾಹನಾದಿ ಖರೀದಿಗೆ ಏಕೆ ಮುಹೂರ್ತ ನೋಡಿ ನಿರ್ಣಯಿಸಬೇಕು ಗೋತ್ತಾ..??

ತಾರಾನುಕೂಲ(ತಾರಾಬಲ)

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

(ತಾರಾಬಲ ನೋಡುವ ಕ್ರಮ)

ಪ್ರಪಂಚ ನಿಂತಿರುವುದು ನಂಬಿಕೆಯ ಮೇಲೆ ಹಾಗೆ ಭಾರತೀಯರ ನಂಬಿಕೆಗೆ ಪಾತ್ರವಾಗಿರುವ ಶಾಸ್ತ್ರವೇ ಜ್ಯೋತಿಷ್ಯ ಶಾಸ್ತ್ರ. ಪುರಾತನ ಕಾಲದಿಂದಲೂ ಭವಿಷ್ಯವನ್ನು ತಿಳಿಯಲು ಈ ಶಾಸ್ತ್ರವನ್ನು ನಂಬಿಕೊಂಡು ಬಂದಿದ್ದಾರೆ. ನಮ್ಮ ಹಿರಿಯರು ಕೆಲವು ದೈನಂದಿನ ಮತ್ತು ಧಾರ್ಮಿಕ ಚಟುವಟಿಕೆಗಳ ಸಫಲತೆಗೆ ತಾರಾಬಲ ನೋಡುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತಾರಾಬಲ ಏಕೆ ನೋಡಬೇಕು?
ನಮ್ಮ ನಕ್ಷತ್ರಕ್ಕೂ ದಿನದ ನಕ್ಷತ್ರಕ್ಕೂ ಯಾವ ವಿಚಾರದಲ್ಲಿ ಸಂಬಂಧವಿರುತ್ತದೆ ಎಂಬುದನ್ನು ಅರಿಯಬೇಕು. ನಕ್ಷತ್ರ ಕಿರಣಗಳಲ್ಲಿ ಸಕಾರಾತ್ಮಕ ಹಾಗೂ ನಕಾರಾತ್ಮಕ ಎಂಬ ಎರಡು ವಿಧಗಳಿವೆ. ಯಾವುದೇ ನಕ್ಷತ್ರದವರಿಗೆ ಸಕಾರಾತ್ಮಕ ಕಿರಣಗಳು ಅನುಕೂಲ. ನಕಾರಾತ್ಮಕ ಕಿರಣಗಳು ಪ್ರತಿಕೂಲ. ಈ ಕಿರಣಗಳು ಮನಸು, ಆರೋಗ್ಯ, ಹಣ, ಕಷ್ಟ-ನಷ್ಟ, ವೈರತ್ವ, ಸಾಧನೆ, ವ್ಯಾಪಾರ-ವ್ಯವಹಾರ, ಮೈತ್ರಿ ಮೊದಲಾದವುಗಳ ಮೇಲೆ ಪ್ರಭಾವ ಬೀರುತ್ತವೆ. ಅತಿ ಮುಖ್ಯವಾಗಿ ಕೆಲವು ಅಂಶಗಳು ಈ ರೀತಿ ಇವೆ. ಜಾತಕಾದಿ ಸಂಸ್ಕಾರಗಳಲ್ಲಿ, ಉಪನಯನದಲ್ಲಿ, ವಿವಾಹದಲ್ಲಿ ಶಾಂತಿ ಒಡವೆ-ವಾಹನಾದಿ ಖರೀದಿಗೆ, ವಧು ವರರಿಗೆ ತಾರಾನುಕುಲವನ್ನು ನೋಡಿ ಮುಹೂರ್ತನಿರ್ಣಯಿಸಬೇಕು

೧ ಜನ್ಮ ನಕ್ಷತ್ರ
ಜಾತಕದಲ್ಲಿ ಚಂದ್ರನಿರುವ ನಕ್ಷತ್ರವನ್ನು ಜನ್ಮ ನಕ್ಷತ್ರ ಎನ್ನುತ್ತಾರೆ ಹತ್ತನೇ ನಕ್ಷತ್ರಕ್ಕೆ ಅನುಜನ್ಮ ವೆಂದು ಹತ್ತೊಂಬತ್ತನೇ ನಕ್ಷತ್ರವನ್ನು ತ್ರಿಜನ್ಮ ವೆಂದು ತಿಳಿಯಬೇಕು
ನಿಮ್ಮ ಜನ್ಮ ನಕ್ಷತ್ರವಿರುವ ದಿನ ಅನುಕೂಲವಾಗಲಿ, ಅನನುಕೂಲವಾಗಲಿ ಇರುವುದಿಲ್ಲ. ಅಂದರೆ ಸಾಮಾನ್ಯ ಫಲ.
ಜನ್ಮ ನಕ್ಷ ತ್ರದಲ್ಲಿ ನವಾನ್ನ ಭೋಜನ, ನೂತನ ವಸ್ತ್ರಾಭರಣಧಾರಣ, ಪುಣ್ಯ ಕರ್ಮಗಳ ಹೊರತು ಇತರ ಕರ್ಮಗಳು ನಿಷಿದ್ಧ.

೨ ಸಂಪತ್ ತಾರೆ
ನಿಮ್ಮ ನಕ್ಷತ್ರದ ಮುಂದಿನ ನಕ್ಷತ್ರವೇ ಸಂಪತ್ ತಾರೆ. ಇದು ಹಣ, ಆಭರಣ, ವ್ಯವಹಾರಗಳಿಗೆ ಅನುಕೂಲ. ಧನಲಕ್ಷ್ಮೀ ಪೂಜೆಗೆ ಶ್ರೇಷ್ಠ ದಿನ. ಬರಬೇಕಾಗಿದ್ದ ಹಣ ಬರುವುದು. ಗೌರವ, ಕೀರ್ತಿ, ಉಡುಗೊರೆ ಪ್ರಾಪ್ತವಾಗುವ ದಿನ.ಒಡವೆ-ವಾಹನಾದಿ ಖರೀದಿಗೆ ಪ್ರಯತ್ನಪಟ್ಟಾಗ ಫಲದಾಯಕವಾಗುವ ದಿನ.

೩ ವಿಪತ್ ತಾರೆ
ನಿಮ್ಮ ನಕ್ಷತ್ರದಿಂದ 3ನೆಯ ನಕ್ಷತ್ರವೇ ವಿಪತ್ ತಾರೆ. ವಿಪತ್ ತಾರೆ ಇರುವ ದಿನ ಒಳ್ಳೆಯ ಕೆಲಸ ಪ್ರಾರಂಭವಾದರೆ ಕಲಹ, ನಷ್ಟ ಮೊದಲಾದ ತೊಂದರೆಗಳಾಗುವುದು. ಯಾವ ಶುಭಕಾರ್ಯ ಪ್ರಾರಂಭಕ್ಕೂ ಇದು ಸೂಕ್ತವಲ್ಲ.

೪ ಕ್ಷೇಮ ತಾರೆ
ನಿಮ್ಮ ನಕ್ಷತ್ರದಿಂದ 4ನೇ ತಾರೆಯೇ ಕ್ಷೇಮ ತಾರೆ. ಯಾರಿಗಾಗಲೇ ಕ್ಷೇಮ ತಾರೆಯಿದ್ದ ದಿನ ಮಾನಸಿಕ ಶಾಂತಿ, ಆರೋಗ್ಯ, ಆಪ್ತರ ಭೇಟಿ ಮೊದಲಾದ ಅನುಕೂಲಗಳಿರುತ್ತವೆ. ಅಧಿಕಾರಿ ಭೇಟಿ, ಒಪ್ಪಂದ ಕಾರ್ಯ, ಶಸ್ತ್ರಚಿಕಿತ್ಸೆ, ಹೊಸ ಕಾರ್ಯ ಪ್ರಾರಂಭ, ಆರೋಗ್ಯ ತಪಾಸಣೆ, ಪ್ರಯಾಣ, ತಂಟೆ-ತಕರಾರುಗಳನ್ನು ಬಗೆಹರಿಸಿಕೊಳ್ಳಲು, ನ್ಯಾಯಾಲಯದ ವ್ಯವಹಾರಗಳಿಗೆ ಅನುಕೂಲಕರ.

೫ ಪ್ರತ್ಯರ ತಾರೆ
ನಿಮ್ಮ ನಕ್ಷತ್ರದಿಂದ 5ನೇ ನಕ್ಷತ್ರವೇ ಪ್ರತ್ಯರ್ ತಾರೆ. ಇದು ಯಾವ ಕೆಲಸ, ಕಾರ್ಯಗಳಿಗೂ ಅನುಕೂಲವಲ್ಲ. ನಿರೀಕ್ಷೆಗೆ ವಿರುದ್ಧವಾದ ಫಲಗಳು ಉಂಟಾಗುತ್ತವೆ.

೬ ಸಾಧಕ ತಾರೆ
ನಿಮ್ಮ ನಕ್ಷತ್ರದಿಂದ 6ನೇ ನಕ್ಷತ್ರವೇ ಸಾಧಕ ತಾರೆ. ಈ ಸಾಧನ ತಾರೆಯಿರುವ ದಿನ ವಿದ್ಯಾಭ್ಯಾಸ, ಮಂತ್ರಸಿದ್ಧಿ, ಸಂಶೋಧನೆ, ಹೂಡಿಕೆ, ನೂತನ ಕಾರ್ಯ ಪ್ರಾರಂಭ, ಹೋರಾಟ, ಶುಭ ಕಾರ್ಯ, ವ್ಯವಹಾರಗಳಿಗೆ ವಿವಾಹಾದಿಕಾರ್ಯಗಳಿಗೆ ಪ್ರಗತಿದಾಯಕ.

೭ ವಧ ತಾರೆ
ನಿಮ್ಮ ನಕ್ಷತ್ರದಿಂದ 7ನೇ ನಕ್ಷತ್ರವೇ ವಧ ತಾರೆ. ಇದು ಅತಿ ತೊಂದರೆದಾಯಕವಾಗಿರುವುದರಿಂದ ಈ ದಿನ ಯಾವುದೇ ವೃಧ್ಧಿದಾಯಕ ಕೆಲಸ ಮಾಡದಿರುವುದು ಉತ್ತಮ.

೮ ಮೈತ್ರತಾರೆ
ನಿಮ್ಮ ನಕ್ಷತ್ರದಿಂದ 8ನೇ ತಾರೆಯು ಮಿತ್ರ ತಾರೆಯಾಗುವುದು. ಈ ನಕ್ಷತ್ರವಿರುವ ದಿನ ಅಧಿಕಾರಿ ಭೇಟಿ, ಆಪ್ತರನ್ನು ಸಂಪರ್ಕಿಸಲು, ವ್ಯಾಪಾರ ಅಭಿವೃದ್ದಿ ಇತರ ಎಲ್ಲ ಕಾರ್ಯಕ್ಕೆ ಉತ್ತಮ.

೯ ಪರಮಮೈತ್ರತಾರೆ
ನಿಮ್ಮ ನಕ್ಷತ್ರದಿಂದ 9ನೇ ತಾರೆಯು ಪರಮಮಿತ್ರ ತಾರೆಯಾಗುವುದು. ಇದು ಕೂಡ ಶುಭ ಕಾರ್ಯಕ್ಕೆ ಸಿಂಧು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ತಾರಾಬಲ ನೋಡುವ ಕ್ರಮ

ಅಶ್ವಿನಿ ನಕ್ಷತ್ರವು ನಿಮ್ಮ ಜನ್ಮ ನಕ್ಷತ್ರವಾದರೆ ಕ್ರಮವಾಗಿ

ಅಶ್ವಿನಿ -ಜನ್ಮ ನಕ್ಷತ್ರ
ಭರಣಿ – ಸಂಪತ್ ತಾರೆ.
ಕೃತಿಕಾ -ವಿಪತ್ ತಾರೆ
ರೋಹಿಣಿ -ಕ್ಷೇಮ ತಾರೆ.
ಮೃಗಶಿರಾ -ಪ್ರತ್ಯರ್ ತಾರೆ
ಆರ್ದ್ರಾ- ಸಾಧಕ ತಾರೆ
ಪುನರ್ವಸು -ವಧ ತಾರೆ
ಪುಷ್ಯ -ಮೈತ್ರತಾರೆ
ಆಶ್ಲೇಷಾ- ಪರಮಮೈತ್ರತಾರೆ

ಮಘಾ- ಅನುಜನ್ಮ ನಕ್ಷತ್ರ
ಹುಬ್ಬಾ-ಸಂಪತ್ ತಾರೆ.
ಉತ್ತರ- ವಿಪತ್ ತಾರೆ
ಹಸ್ತಾ -ಕ್ಷೇಮ ತಾರೆ.
ಚಿತ್ರಾ ಪ್ರತ್ಯರ್ ತಾರೆ
ಸ್ವಾತಿ- ಸಾಧಕ ತಾರೆ
ವಿಶಾಖ -ವಧ ತಾರೆ
ಅನುರಾಧ ಮೈತ್ರತಾರೆ
ಜೇಷ್ಠಾ -ಪರಮಮೈತ್ರತಾರೆ

ಮೂಲ -ತ್ರಿಜನ್ಮ ನಕ್ಷತ್ರ
ಪೂರ್ವಾಷಾಢ-ಸಂಪತ್ ತಾರೆ.
ಉತ್ತರಾಷಾಢ-ವಿಪತ್ ತಾರೆ
ಶ್ರವಣ -ಕ್ಷೇಮ ತಾರೆ.
ಧನಿಷ್ಟಾ ಪ್ರತ್ಯರ್ ತಾರೆ
ಶತಭಿಷ -ಸಾಧಕ ತಾರೆ
ಪೂರ್ವಭಾದ್ರ -ವಧ ತಾರೆ
ಉತ್ತರಭಾದ್ರ -ಮೈತ್ರತಾರೆ
ರೇವತಿ -ಪರಮಮೈತ್ರತಾರೆ

Tags: #astrology#saakshatvhoroscopejyothishya
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram