ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Dolly Dhananjaya, ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ನೋಡಿ ಮೆಚ್ಚಿದ ಶ್ರುತಿ ಹರಿಹರನ್ ,ಡಾಲಿ ಧನಂಜಯ, 

Dolly Dhananjaya, ಡಾಲಿ ಧನಂಜಯ್ ಮಾತನಾಡಿ ಈ ಸಿನಿಮಾ ಬಗ್ಗೆ ಎಷ್ಟು ಮಾತನಾಡಿದ್ರು ಕಡಿಮೆಯೇ. ಕೊನೆವರೆಗೂ ಸಿನಿಮಾ ಹಿಡಿದಿಡುತ್ತೆ. ಸಿನಿಮಾದ ಪ್ರತಿಕ್ಷಣನೂ ತುಂಬಾ ಚೆನ್ನಾಗಿತ್ತು. ರೈಟಿಂಗ್, ಕ್ಯಾಮೆರಾ ವರ್ಕ್ ಎಲ್ಲವೂ ಅದ್ಭುತವಾಗಿದೆ.

Ranjeeta MY by Ranjeeta MY
December 5, 2022
in Uncategorized
ಧರಣಿ ಮಂಡಲ ಮಧ್ಯದೊಳಗೆ

ಧರಣಿ ಮಂಡಲ ಮಧ್ಯದೊಳಗೆ

Share on FacebookShare on TwitterShare on WhatsappShare on Telegram

Dolly Dhananjaya,

ಶ್ರೀಧರ್ ಶಿಕಾರಿಪುರ ನಿರ್ದೇಶನದ ಚೊಚ್ಚಲ ಸಿನಿಮಾ ‘ಧರಣಿ ಮಂಡಲ ಮಧ್ಯದೊಳಗೆ’ ಬಿಡುಗಡೆಯಾಗಿ ಎಲ್ಲೆಡೆ ದೊಡ್ಡ ಮಟ್ಟದ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ವಿಮರ್ಶಕರಿಂದ ಹಾಗೂ ಸಿನಿಮಾ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟ ಡಾಲಿ ಧನಂಜಯ್ ಹಾಗೂ ನಟಿ ಶ್ರುತಿ ಹರಿಹರನ್ ಕೂಡ ಸಿನಿಮಾ ವೀಕ್ಷಿಸಿದ್ದು ಸಿನಿಮಾ ತಂಡಕ್ಕೆ ಸಾಥ್ ನೀಡಿದ್ದಾರೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ನಟಿ ಶ್ರುತಿ ಹರಿಹರನ್ ಮಾತನಾಡಿ ಟೈಟಲ್ ಕೇಳಿದಾಗಲೇ ಸಿನಿಮಾದಲ್ಲಿ ಏನಿರಬಹುದು ಎಂಬ ಕುತೂಹಲವಿತ್ತು. ಆದ್ರೆ ಸಿನಿಮಾ ನೋಡಿದ ಮೇಲೆ ಇಷ್ಟೊಂದು ಇಷ್ಟವಾಗುತ್ತೆ ಎಂದು ನಿರೀಕ್ಷೆಯೇ ಮಾಡಿರಲಿಲ್ಲ. ಬರವಣಿಗೆ, ಕಲಾವಿದರ ಅಭಿನಯ ತುಂಬಾ ಅದ್ಭುತವಾಗಿದೆ. ಪ್ರತಿ ಪಾತ್ರಗಳು ನಮಗೆ ಹತ್ತಿರ ಅನ್ನಿಸುತ್ತೆ. ನಿರ್ದೇಶಕರು ಸಿನಿಮಾ ಹೆಣೆದ ರೀತಿ, ಬರವಣಿಗೆ ತುಂಬಾ ಚೆನ್ನಾಗಿದೆ. ಪ್ರತಿ ಪಾತ್ರಕ್ಕೂ ಕಥೆಯಲ್ಲಿ ನ್ಯಾಯ ಒದಗಿಸಿದ್ದಾರೆ. ನವೀನ್ ಶಂಕರ್, ಐಶಾನಿ ಶೆಟ್ಟಿ, ಯಶ್ ಶೆಟ್ಟಿ, ನಿರ್ಮಾಪಕ ಓಂಕಾರ್ ಕೂಡ ಅದ್ಭುತವಾಗಿ ನಟಿಸಿದ್ದಾರೆ. ಗುಳ್ಟು ಚಿತ್ರದಿಂದಲೇ ನಾನು ನವೀನ್ ಶಂಕರ್ ಫ್ಯಾನ್. ನವೀನ್ ಕನ್ನಡ ಇಂಡಸ್ಟ್ರಿಯ ಅದ್ಭುತ ನಟ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಬಂದು ಸಿನಿಮಾ ನೋಡಿ ಎಂದು ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ರು.

 

ಡಾಲಿ ಧನಂಜಯ್ ಮಾತನಾಡಿ ಈ ಸಿನಿಮಾ ಬಗ್ಗೆ ಎಷ್ಟು ಮಾತನಾಡಿದ್ರು ಕಡಿಮೆಯೇ. ಕೊನೆವರೆಗೂ ಸಿನಿಮಾ ಹಿಡಿದಿಡುತ್ತೆ. ಸಿನಿಮಾದ ಪ್ರತಿಕ್ಷಣನೂ ತುಂಬಾ ಚೆನ್ನಾಗಿತ್ತು. ರೈಟಿಂಗ್, ಕ್ಯಾಮೆರಾ ವರ್ಕ್ ಎಲ್ಲವೂ ಅದ್ಭುತವಾಗಿದೆ. ನಿರ್ದೇಶಕ ಶ್ರೀಧರ್ ಶಿಕಾರಿಪುರ ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಗಿಫ್ಟ್ ಎನ್ನಬಹುದು. ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ್ದಾರೆ. ಇದು ಗೆಲ್ಲಬೇಕಾಗಿರೋ ಸಿನಿಮಾ. ಈ ಸಿನಿಮಾ ನೋಡಿ ಮೆಚ್ಚಿ ಒಂದು ಚಾನೆಲ್ ದೊಡ್ಡ ಆಫರ್ ಕೊಟ್ಟಿದೆ. ನಾಳೆ ಟಿವಿಯಲ್ಲೋ, ಒಟಿಟಿಯಲ್ಲೋ ಬಿಡುಗಡೆಯಾದ ಮೇಲೆ ನೋಡಿ ಚಿತ್ರಮಂದಿರದಲ್ಲಿ ಸಿನಿಮಾ ಮಿಸ್ ಮಾಡಿಕೊಂಡ್ವಿ ಅನ್ನೋದಕ್ಕಿಂತ ಈಗಲೇ ಸಿನಿಮಾ ನೋಡಿ ಎಂದು ಮನಸಾರೆ ಚಿತ್ರತಂಡಕ್ಕೆ ಶುಭ ಕೋರಿದ್ರು.

 

ಚಿತ್ರದ ನಿರ್ಮಾಪಕ ಒಂಕಾರ್ ಮಾತನಾಡಿ ಧನಂಜಯ್ ಸರ್ ಹಾಗೂ ಶ್ರುತಿ ಹರಿಹರನ್ ಅವರು ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ನಮ್ಮಂತ ಹೊಸಬರ ಬೆನ್ನು ತಟ್ಟಲು ಬಂದಿದ್ದಾರೆ. ಅವರ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು. ಒಂದು ಹೊಸ ಪ್ರಯತ್ನವನ್ನು ಹೊಸ ತಂಡ ಮಾಡಿದ್ದೇವೆ. ಆದಷ್ಟು ಬೇಗ ಎಲ್ಲರೂ ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ತಿಳಿಸಿದ್ರು.

 

ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಒಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ. ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.

Tags: dolly dhananjayaShruti Hariharan
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram