ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

IND vs BNG : ಇಶಾನ್ ಕಿಶನ್ ದ್ವಿಶತಕದ ಅಬ್ಬರ , ಭಾರತಕ್ಕೆ 227 ರನ್ಗಳ ಭರ್ಜರಿ ಗೆಲವು

ಭಾರತ ಪರ ಆರಂಭಿಕ ಬ್ಯಾಟರ್ ಶಿಖರ್ ಧವನ್ 3 ರನ್ಗಳಿಸಿ ಎಲ್ಬಿ ಬಲಗೆ ಬಿದ್ದು ಹಸನ್ ಮೀರಾಜ್ಗೆ ವಿಕೆಟ್ ಒಪ್ಪಿಸಿದರು. ಇಶಾನ್ ಕಿಶನ್ ಜೊತೆಗೂಡಿದ ವಿರಾಟ್ ಕೊಹ್ಲಿ ಬಾಂಗ್ಲಾ ಬೌಳರ್ಗಳ ಬೆಂಡೆತ್ತಿ ಭರ್ಜರಿ ಬ್ಯಾಟಿಂಗ್ ಮಾಡಿದರು.

Namratha Rao by Namratha Rao
December 11, 2022
in ಕ್ರಿಕೆಟ್, News, Newsbeat, Sports
Ishan Kishan
Share on FacebookShare on TwitterShare on WhatsappShare on Telegram

IND vs BNG : ಇಶಾನ್ ಕಿಶನ್ ದ್ವಿಶತಕದ ಅಬ್ಬರ , ಭಾರತಕ್ಕೆ 227 ರನ್ಗಳ ಭರ್ಜರಿ ಗೆಲವು

ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಅವರ ದಾಖಲೆಯ ದ್ವಿಶತಕ ಹಾಗೂ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಆತಿಥೇಯ ಬಾಂಗ್ಲಾದೇಶ ವಿರುದ್ಧ 227 ರನ್ಗಳ ಭರ್ಜರಿ ಗೆಲವು ದಾಖಲಿಸಿದೆ. ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಅಂತಿಮ ಕದನದಲ್ಲಿ ಕ್ಲೀನ್ ಸ್ವೀಪ್ ನಿಂದ ಭಾರತ ಪಾರಾಯಿತು.
ಚಿತ್ತಗಾಂಗ್ ನ ಜಾಹುರ್ ಮೈದಾನದಲ್ಲಿ ನಡೆದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿತು. ಬಾಂಗ್ಲಾದೇಶ 34 ಓವರ್ಗಳಲ್ಲಿ 182 ರನ್ಗಳಿಗೆ ಆಲೌಟ್ ಆಯಿತು.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಭಾರತ ಪರ ಆರಂಭಿಕ ಬ್ಯಾಟರ್ ಶಿಖರ್ ಧವನ್ 3 ರನ್ಗಳಿಸಿ ಎಲ್ಬಿ ಬಲಗೆ ಬಿದ್ದು ಹಸನ್ ಮೀರಾಜ್ಗೆ ವಿಕೆಟ್ ಒಪ್ಪಿಸಿದರು. ಇಶಾನ್ ಕಿಶನ್ ಜೊತೆಗೂಡಿದ ವಿರಾಟ್ ಕೊಹ್ಲಿ ಬಾಂಗ್ಲಾ ಬೌಳರ್ಗಳ ಬೆಂಡೆತ್ತಿ ಭರ್ಜರಿ ಬ್ಯಾಟಿಂಗ್ ಮಾಡಿದರು. ಇಶಾನ್ ಕಿಶನ 49 ಎಸೆತದಲ್ಲಿ ಅರ್ಧ ಶತಕ, ವಿರಾಟ್ ಕೊಹ್ಲಿ 54 ಎಸೆತದಲ್ಲಿ ಅರ್ಧ ಶತಕ ಪೂರೈಸಿದರು.ಬೌಂಡರಿ ಸಿಕ್ಸರ್ಗಳ ಸುರಿಮಳೆಗೈದ ಇಶಾನ್ ಕಿಶನ್ 85 ಎಸೆತದಲ್ಲಿ ಶತಕ ಪೂರೈಸಿ ಮಿಂಚಿದರು. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಿಡಿಸಿದ ಸಾಧನೆ ಮಾಡಿದರು.

ನಂತರವೂ ಸ್ಟ್ರೈಕ್ ಪಡೆದು ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ಇಶಾನ್ ಕಿಶನ್ 103 ಎಸೆತದಲ್ಲಿ 150 ರನ್ ಪೂರೈಸಿದರು. ನಂತರ 126ನೇ ಎಸೆತದಲ್ಲಿ ವೇಗದ ದ್ವಿಶತಕ ಸಿಡಿಸಿದರು.36ನೇ ಓವರ್ನ ಕೊನೆಯ ಎಸೆತದಲ್ಲಿ ಇಶಾನ್ ಕಿಶನ್ ತಸ್ಕಿನ್ ಅಹ್ಮದ್ ಎಸೆತದಲ್ಲಿ ಲಿಟ್ಟನ್ ದಾಸ್ಗೆ ಕ್ಯಾಚ್ ನೀಡಿ ಹೊರ ನಡೆದರು. ಇಶಾನ್ ಕಿಶನ್ ಒಟ್ಟು 131 ಎಸೆತದಲ್ಲಿ 24 ಬೌಂಡರಿ, 10 ಸಿಕ್ಸರ್ ಸಿಡಿಸಿದರು.

ವಿರಾಟ್ ಕೊಹ್ಲಿ 85 ಎಸೆತದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. 113 ರನ್ಗಳಾಗಿದ್ದಾಗ ವಿರಾಟ್ ಸ್ಪಿನ್ನರ್ ಶಕೀಬ್ ಅಲ್ ಹಸನ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಶ್ರೇಯಸ್ ಅಯ್ಯರ್ 3, ಕೆ.ಎಲ್.ರಾಹುಲ್ 8, ವಾಷಿಂಗ್ಟನ್ ಸುಂದರ್ 37, ಅಕ್ಸರ್ ಪಟೇಲ್ 20, ಶಾರ್ದೂಲ್ 3, ಕುಲದೀಪ್ ಯಾದವ್ 3 ರನ್ ಹೊಡೆದರು.
ಬಾಂಗ್ಲಾ ಪರ ತಸ್ಕಿನ್ ಅಹಮದ್ 89ಕ್ಕೆ 2, ಎಬೊಡೊತ್ ಹೊಸೇನ್ 80ಕ್ಕೆ 2, ಶಕೀಬ್ ಅಲ್ ಹಸನ್ 68ಕ್ಕೆ 2 ವಿಕೆಟ್, ಮುಸ್ತಾಫಿಜುರ್ ರೆಹಮಾನ್, ಮೆಹದಿ ಹಸನ್ ತಲಾ 1 ವಿಕೆಟ್ ಪಡೆದರು. ಭಾರತ ಏಕದಿನ ಕ್ರಿಕೆಟ್ನಲ್ಲಿ ನಾಲ್ಕನೆ ಗರಿಷ್ಠ ಮೊತ್ತ ದಾಖಲಿಸಿದ ಸಾಧನೆ ಮಾಡಿತು.

410 ರನ್ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡ ಭಾರತದ ವೇಗಿಗಳ ದಾಳಿಗೆ ತತರಿಸಿ ಹೋಯಿತು. ಅನಮುಲ್ ಹಕ್ 8,ನಾಯಕ ಲಿಟನ್ ದಾಸ್ 29, ಶಕೀಬ್ ಅಲ್ ಹಸನ್ 43 , ಯಸೀರ್ ಅಲಿ, 25, ಮೊಹ್ಮದ್ಹುಲ್ಲಾ 20 ರನ್, ಉಳಿದ ಬ್ಯಾಟರ್ಗಳು ಒಂದಂಕಿ ರನ್ ಹೊಡೆದರು. ಭಾರತದ ಪರ ಶಾರ್ದೂಲ್ ಠಾಕೂರ್ 30ಕ್ಕೆ 3 ವಿಕೆಟ್, ಅಕ್ಸರ್ ಪಟೇಲ್, ಉಮ್ರಾನ್ ಮಲ್ಲಿಕ್ ತಲಾ 2 ವಿಕೆಟ್, ಮೊಹ್ಮದ್ ಸೀರಾಜ್, ಕುಲದೀಪ್ ಯಾದವ್ ಹಾಗೂ ವಾಷಿಂಗ್ಟನ್ ಸುಂದರ್ ತಲಾ 1 ವಿಕೆಟ್ ಪಡೆದರು. ಬಾಂಗ್ಲಾದ ಮೆಹದಿ ಹಸನ್ ಮೀರಜ್ ಸರಣಿ ಶ್ರೇಷ್ಠ ಗೌರವ ಪಡೆದರು.

Tags: #Ishan Kishan#saakshatvIND vs BNGteam india
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram